No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ : 100 ಸರ್ಕಾರಿ ನೌಕರರಿಗೆ ಐಒಎ ಸದಸ್ಯತ್ವ

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ

kalpa News by kalpa News
May 23, 2022
in ಬೆಂಗಳೂರು ನಗರ
0
ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ : 100 ಸರ್ಕಾರಿ ನೌಕರರಿಗೆ ಐಒಎ ಸದಸ್ಯತ್ವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಲಂಡನ್  |

ಕರ್ನಾಟಕದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಆಯ್ದ 1,000 ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಯನ್ನು ಒದಗಿಸಲು ಮತ್ತು ಶಾಲಾ ವಿದ್ಯಾರ್ಥಿಗಳ ಮಟ್ಟದಲ್ಲಿ ಸಂಪೂರ್ಣವಾಗಿ ಈ ಕಾರ್ಯಕ್ರಮವನ್ನು ವಿಸ್ತರಿಸಲು ಇಲ್ಲಿನ ಅನಲಿಟಿಕ್ಸ್ ಇನ್ಸ್ಟಿಟ್ಯೂಟ್ (ಐಒಎ) ತೀವ್ರ ಆಸಕ್ತಿ ವ್ಯಕ್ತಪಡಿಸಿದೆ.

ಇಲ್ಲಿ ನಡೆಯುತ್ತಿರುವ ವರ್ಲ್ಡ್ ಎಜುಕೆಷನ್ ಫೋರಂ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Minister Ashwatha Narayana ಅವರನ್ನು ಭೇಟಿ ಆ ಸಂಸ್ಥೆಯ ಉನ್ನತಾಧಿಕಾರಿಗಳ ನಿಯೋಗ ಈ ವಿಚಾರವನ್ನು ಹಂಚಿಕೊಂಡಿದೆ.

ಸಚಿವರೊಂದಿಗೆ ಮಾತುಕತೆ ನಡೆಸಿದ ಅನಲಿಟಿಕ್ಸ್ ಐಒಎ ಪ್ರತಿನಿಧಿ ಡಾ.ಕ್ಲೇರ್ ವಾಲ್ಶ್, `ಈ ಕಾರ್ಯಕ್ರಮಗಳಿಗೆ ಸಂಸ್ಥೆಯು ವಿಶೇಷ ನಿಧಿಯನ್ನು ತಾನೇ ಹೊಂದಿಸಲಿದ್ದು, ಇದಕ್ಕಾಗಿ ಕರ್ನಾಟಕ ಸರಕಾರವು ಯಾವುದೇ ವೆಚ್ಚ ಮಾಡಬೇಕಾಗಿಲ್ಲ. ವಿದ್ಯಾರ್ಥಿಗಳ ಜತೆಗೆ ಸರಕಾರದ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೂ ನಮ್ಮ ಸಂಸ್ಥೆಯ ಸದಸ್ಯತ್ವ ನೀಡುವ ಮೂಲಕ ಅವರೆಲ್ಲ ತಮ್ಮ ಅನಲಿಟಿಕ್ಸ್ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಡೇಟಾ ಸಾಕ್ಷರತೆ ಕಲಿಸುವುದು ನಮ್ಮ ಸದುದ್ದೇಶವಾಗಿದೆ’ ಎಂದರು.

Also read: ಜಲಾಶಯದ ಗೋಡೆ ಏರುವ ಹುಚ್ಚು ಸಾಹಸ: ಮೇಲಿನಿಂದ ಕೆಳಕ್ಕೆ ಜಾರಿ ಬಿದ್ದ ಯುವಕ

ಎಂಜಿನಿಯರಿಂಗ್ ಕಲಿಯುತ್ತಿರುವವರಿಗೆ ಅನಲಿಟಿಕ್ಸ್ ಜಾಣ್ಮೆ ಕಲಿಸುವುದು ಅಗತ್ಯವಾಗಿದೆ. ಈ ಮೂಲಕ ಐಒಎ ಸಾಮಾಜಿಕ ಜಾಲತಾಣಗಳಲ್ಲಿ ಹೇರಳ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು. ನಮ್ಮ ಸಂಸ್ಥೆಯು ವಿಶ್ವಾದ್ಯಂತ ಅನಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಅಧ್ಯಯನ, ಅನ್ವಯಿಕತೆ ಮತ್ತು ವ್ಯಾಪಕ ಪ್ರಸಾರಕ್ಕೆ ಕಟಿಬದ್ಧವಾಗಿದೆ ಎಂದು ವಾಲ್ಶ್ ತಿಳಿಸಿದರು.

ಅನಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಬಳಕೆಯನ್ನು ಕೇವಲ ಹೈ-ಟೆಕ್ ಉದ್ದಿಮೆಗಳಿಗೆ ಮಾತ್ರ ಸೀಮಿತಗೊಳಿಸಬಾರದು. ಬದಲಿಗೆ ಸರಕಾರಿ ಇಲಾಖೆಗಳಲ್ಲಿ ಕೂಡ ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಐಒಎ ಸಂಸ್ಥೆಯು ಕಾರ್ಪೊರೇಟ್ ಸದಸ್ಯತ್ವದ ಜತೆಗೆ ಕರ್ನಾಟಕ ಸರಕಾರದ ಉದ್ಯೋಗಿಗಳಿಗೆ ಉಚಿತವಾಗಿ 100 ಸದಸ್ಯತ್ವ ಕೊಡಲು ಸಿದ್ಧವಿದೆ ಎಂದು ಅವರು ಮನದಟ್ಟು ಮಾಡಿಕೊಟ್ಟರು.

ಕರ್ನಾಟಕ ಸರಕಾರದೊಂದಿಗೆ ಸಹಭಾಗಿತ್ವ ಹೊಂದಲು ಸಂಸ್ಥೆಯು ಹೊಂದಿರುವ ಆಸಕ್ತಿಯು 2022ರ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಆಶಯಗಳಿಗೆ ತಕ್ಕಂತಿದೆ. ಈ ಮೂಲಕ ಅನಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಎರಡನ್ನೂ ಉಪಯೋಗಿಸುತ್ತಿರುವ ಐಟಿ, ಬಿಟಿ ಮತ್ತು ಡೀಪ್ ಟೆಕ್ ವಲಯದ ಅಗ್ರಗಣ್ಯ ಕಂಪನಿಗಳು ಮತ್ತು ನವೋದ್ಯಮಗಳನ್ನು ಬೆಸೆಯಬಹುದು. ಸಂಸ್ಥೆಯು ಭಾರತದಲ್ಲಿ ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮದೊಂದಿಗೆ (ಐಎಸ್ಡಿಸಿ) ಕೆಲಸ ಮಾಡುತ್ತಿದೆ ಎಂದು ವಾಲ್ಶ್ ಮಾಹಿತಿ ನೀಡಿದರು.

ಮಾತುಕತೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮದ (ಐಎಸ್ಡಿಸಿ) ಕಾರ್ಯನಿರ್ವಾಹಕ ನಿರ್ದೇಶಕ ಟಾಮ್ ಜೋಸೆಫ್, ಐಒಎ ಸದಸ್ಯತ್ವ ವಿಭಾಗದ ಮುಖ್ಯಸ್ಥೆ ರೋಸಿ ಸ್ವೀನಿ ಕೂಡ ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLondonMinister Ashwatha NarayanaNewsinKannadaNewsKannadaState Newsಲಂಡನ್ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಲಾಶಯದ ಗೋಡೆ ಏರುವ ಹುಚ್ಚು ಸಾಹಸ: ಮೇಲಿನಿಂದ ಕೆಳಕ್ಕೆ ಜಾರಿ ಬಿದ್ದ ಯುವಕ

Next Post

ಮೇ 26ರಿಂದ ನಡೆಯಬೇಕಿದ್ದ ಕುವೆಂಪು ವಿವಿ ದೂರಶಿಕ್ಷಣ ಪರೀಕ್ಷೆಗಳು ಮುಂದೂಡಿಕೆ

kalpa News

kalpa News

Next Post
ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಮೇ 26ರಿಂದ ನಡೆಯಬೇಕಿದ್ದ ಕುವೆಂಪು ವಿವಿ ದೂರಶಿಕ್ಷಣ ಪರೀಕ್ಷೆಗಳು ಮುಂದೂಡಿಕೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL