Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

February 20, 2019
in Special Articles
0 0
0
Share on facebookShare on TwitterWhatsapp
Read - 3 minutes

ಬಿಹಾರ: ಬಹುಕೋಟಿ ಮೇವು ಹಗರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಜೈಲು ಪಾಲಾಗಿದ್ದರೆ, ಐಆರ್’ಸಿಟಿಸಿ ಹಗರಣದಲ್ಲಿ ಲಾಲು ಪತ್ನಿ ರಾಬ್ರಿ ಹಾಗೂ ಪುತ್ರ ತೇಜಸ್ವಿ ಜೈಲು ಸೇರುವ ದಿನಗಳು ದೂರವಿಲ್ಲ.

ಇಡಿಯ ಬಿಹಾರವನ್ನು ತಮ್ಮ ಕಾಲಕಸದಂತೆ ಕಂಡು, ಪ್ರಜಾಪ್ರಭುತ್ವದ ನಾಡಲ್ಲಿ ಸರ್ವಾಧಿಕಾರಿಯಂತೆ ವರ್ತಿಸಿ, ಜನರ ದುಡ್ಡು ಮಾತ್ರವಲ್ಲ, ದನಗಳ ಮೇವನ್ನೂ ತಿಂದು ತೇಗಿದ ಲಾಲು ಕುಟುಂಬ ರಾಜಕೀಯಕ್ಕೆ ಮಾತ್ರವಲ್ಲ ದೇಶದಲ್ಲಿ ವಾಸ ಮಾಡಲೇ ನಾಲಾಯಕ್..

ಇಂತಹ ಲಾಲು ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆದ ವೇಳೆ ಹೇಗೆ ಜನರ ತೆರಿಗೆ ಹಣದಲ್ಲಿ ಐಷಾರಾಮಿ ಹಡಬೆ ಜೀವನ ನಡೆಸಿದ್ದಾರೆ ಎನ್ನುವುದು ಹೊರಬಿದ್ದಿದೆ.

ತಮ್ಮ ಅಧಿಕಾರವಧಿ ಮುಕ್ತಾಯವಾದರೂ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ತೇಜಸ್ವಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದ್ದು, ಸುಪ್ರೀಂ ಆದೇಶಕ್ಕೆ ಹೆದರಿ ಈಗ ಖಾಲಿ ಮಾಡಿದ್ದಾರೆ. ಆನಂತರ ಸರ್ಕಾರ ಬಂಗಲೆಯನ್ನು ವಶಕ್ಕೆ ತೆಗೆದುಕೊಂಡ ವೇಳೆ, ಇವರ ಐಷಾರಾಮಿ ಜೀವನ ಹೊರಕ್ಕೆ ಬಿದ್ದಿದೆ.


ತಾವು ಡಿಸಿಎಂ ಆಗಿದ್ದ ವೇಳೆ ಸರ್ಕಾರಿ ಬಂಗಲೆಯನ್ನು ತಮಗೆ ಬೇಕಾದ ರೀತಿಯಲ್ಲಿ ನವೀಕರಣ ಮಾಡಿಕೊಂಡಿದ್ದ ತೇಜಸ್ವಿ, ಜನರ ದುಡ್ಡಲ್ಲಿ ಐಷಾರಾಮಿ ಜೀವನ ಮಾಡಿದ್ದಾರೆ. ಸಾಮಾನ್ಯವಾಗಿ ಯಾವುದೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅಥವಾ ಸಚಿವರಿಗೆ ಸರ್ಕಾರಿ ಬಂಗಲೆ ಮಂಜೂರಾದಾಗ ತಮ್ಮ ಅಭಿರುಚಿಗೆ ತಕ್ಕಂತೆ ಒಂದಷ್ಟು ನವೀಕರಣ ಮಾಡಿಕೊಳ್ಳುತ್ತಾರೆ. ಇದರ ವೆಚ್ಚ ಸಾಮಾನ್ಯವಾಗಿ 10 ರಿಂದ 50 ಲಕ್ಷ.

ವಾಸ್ತವವಾಗಿ ನೋಡುವುದಾದರೆ, ಪ್ರಜಾಸೇವಕರಾದ ಇವರುಗಳಿಗೆ ಉಚಿತವಾಗಿ ಸರ್ಕಾರಿ ಬಂಗಳೆಗಳನ್ನು ನೀಡುವುದೇ ಸರಿಯಾದ ಕ್ರಮವಲ್ಲ. ಹೋಗಲಿ, ನೀಡಿದರೂ ಹೇಗೆ ಇದೆಯೋ ಹಾಗೆಯೇ ಹೊಂದಿಕೊಂಡು ಇರಬೇಕು. ಆದರೆ, ಪ್ರತಿ ಸಚಿವರು ಒಂದು ಬಂಗಲೆಗೆ ಬಂದಾಗಲೂ ಒಂದಲ್ಲ ಒಂದು ನವೀಕರಣದ ಹೆಸರಿನಲ್ಲಿ ಲಕ್ಷಾಂತರ ರೂ.ಗಳ ಜನರ ತೆರಿಗೆ ಹಣವನ್ನು ವ್ಯರ್ಥ ಮಾಡುವುದು ನಿಜಕ್ಕೂ ನೀಚಕೃತ್ಯ. ಇದೆಲ್ಲಾ ಹೋಗಲಿ ಲಕ್ಷಗಳ ಲೆಕ್ಕದಲ್ಲಿ ವ್ಯಯವಾಗುತ್ತದೆ ಎಂದುಕೊಳ್ಳೋಣ. ಆದರೆ, ತಮ್ಮ ಐಷಾರಾಮಿ ಹಡಬೆ ಜೀವನಕ್ಕಾಗಿ ತೇಜಸ್ವಿ ವ್ಯರ್ಥ ಮಾಡಿರುವ ಹಣ ಎಷ್ಟು ಗೊತ್ತಾ? ಬರೋಬ್ಬರಿ 5.5 ಕೋಟಿಗೂ ಅಧಿಕ.


ಪಾಟ್ನಾದಲ್ಲಿರುವ ಸರ್ಕಾರಿ ಬಂಗಲೆಯನ್ನು ಇವರು ಹೇಗೆ ನವೀಕರಣ ಮಾಡಿದ್ದಾರೆ ಎಂದರೆ ಯಾವುದೇ 7 ಸ್ಟಾರ್ ರೆಸಾರ್ಟ್ ಅಥವಾ ಹೊಟೇಲನ್ನೇ ಮೀರಿಸುತ್ತದೆ. ಇದರ ಐಷಾರಾಮಿತ್ವದ ಮುಂದೆ ಈ ಹೊಟೇಲ್ ಹಾಗೂ ರೆಸಾರ್ಟ್ಗಳೂ ಏನೂ ಇಲ್ಲ.


ಇಡಿಯ ಬಂಗಲೆಯ ಪ್ರಮುಖ ಸ್ಥಳಗಳಲ್ಲಿ ರೆಡ್ ಕಾರ್ಪೆಟ್ ಅಳವಡಿಸಲಾಗಿದ್ದು, ನೆಲಕ್ಕೆ ಹೆಚ್ಚು ವ್ಯಯವಾಗುವ ಇಟಾಲಿಯನ್ ಮಾರ್ಬಲ್ ಹಾಕಲಾಗಿದೆ. ಅಡುಗೆ ಕೋಣೆಯಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳ ಮಾದರಿಯಲ್ಲಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಮಲಗುವ ಕೋಣೆಗಳನ್ನಂತೂ ರಾಜಮಹಾರಾಜರ ಕಾಲದಲ್ಲಿತ್ತು ಎಂದು ಹೇಳುವ ರೀತಿಯಲ್ಲಿ ಐಷಾರಾಮಿಯಾಗಿ ವಿನ್ಯಾಸಗೊಳಿಸಲಾಗಿದೆ. ಬಾತ್ ರೂಂ ಹೇಗಿದೆ ಗೊತ್ತಾ? ನೀವು 5 ಸ್ಟಾರ್ ಹೊಟೇಲ್’ನಲ್ಲಿ ಒಮ್ಮೆ ಉಳಿದುಕೊಂಡಿದ್ದರೆ ಐಷಾರಾಮಿ ಬಾತ್ ರೂಂ ಅನುಭವ ನಿಮಗೆ ಆಗಿರುತ್ತದೆ. ಅಂತಹ 5 ಸ್ಟಾರ್ ಅಲ್ಲ 7 ಸ್ಟಾರ್ ಹೊಟೇಲ್ ಬಾತ್ ರೂಂಗಳು ಇಲ್ಲಿನ ಬಾತ್ ರೂಂ ಮುಂದೆ ಏನೂ ಇಲ್ಲ.


ಇಡಿಯ ನಿವಾಸಕ್ಕೆ ಹವಾನಿಯಂತ್ರಣ ಅಳವಡಿಸಲಾಗಿದ್ದು, ಅತ್ಯಾಧುನಿಕ ವಿನ್ಯಾಸದ ಈಜುವ ಕೊಳ ನಿರ್ಮಾಣ ಮಾಡಲಾಗಿದೆ.


ಈ ಬಂಗಲೆಯನ್ನು ಸರ್ಕಾರ ವಶಕ್ಕೆ ಪಡೆದ ನಂತರ ಪರಿಶೀಲನೆ ನಡೆಸಿರುವ ಬಿಹಾರ ಡಿಸಿಎಂ ಸುಶೀಲ್ ಮೋದಿ, ನವೀಕರಣಕ್ಕೆ 10 ರಿಂದ 20 ಲಕ್ಷದವರೆಗೂ ಪರವಾಗಿಲ್ಲ. ಆದರೆ, ತಮ್ಮ ಐಷಾರಾಮಿ ಜೀವನಕ್ಕಾಗಿ ಜನರ ತೆರಿಗೆಯ 5.5 ಕೋಟಿ ರೂ.ಗೂ ಅಧಿಕ ಮೊತ್ತವನ್ನು ವ್ಯಯ ಮಾಡಿರುವುದು ನಿಜಕ್ಕೂ ಹೇಯಕೃತ್ಯ. ಜನಸೇವಕರಾದ ನಾವುಗಳು ಸಾಮಾನ್ಯ ಜನರಂತೆಯೇ ಬದುಕಬೇಕು. ಹೀಗೆ, ಜನರ ದುಡ್ಡನ್ನು ವ್ಯರ್ಥ ಮಾಡುವ ಬದಲಾಗಿ, ಜನೋಪಕಾರಿ ಕೆಲಸಗಳಿಗೇ ಬಳಸಬಹುದು ಎಂದಿದ್ದಾರೆ.

Tags: BiharBihar DCMGovt BungalowKannada NewsLalu Prasad YadavLuxuryPatnaSupreme CourtSushil Kumar ModiTejaswi Yadavತೇಜಸ್ವಿ ಯಾದವ್ಪಾಟ್ನಾಲಾಲೂ ಪ್ರಸಾದ್ ಯಾದವ್
Previous Post

ಮೋದಿ ವಿರೋಧಿಸಿದ್ದ ಪ್ರಕಾಶ್ ರಾಜ್’ಗೆ ಕಾಂಗ್ರೆಸ್’ನಿಂದಲೂ ಮರ್ಮಾಘಾತ!

Next Post

ಕೊರಿಯಾದ ಹೊಟೇಲ್’ನಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿದ್ದು ಯಾಕೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರಿಯಾದ ಹೊಟೇಲ್'ನಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿದ್ದು ಯಾಕೆ ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!