Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

‘ವಿಧಿ’ಯಾಟದ ವಿರುದ್ಧ ‘ಪ್ರೀತಿ’ಯ ಹೋರಾಟ; ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ‘ಕರ್ಣ’ ಜೀ಼ ಕನ್ನಡ ವಾಹಿನಿಯಲ್ಲಿ!

July 3, 2025
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜೀ಼ ಕನ್ನಡ ವಾಹಿನಿಯ ಬಹುನಿರೀಕ್ಷಿತ ಮತ್ತು ಬಿಡುಗಡೆಗೆ ಮೊದಲೇ ಅತೀ ಸದ್ದು ಮಾಡಿದ ಧಾರಾವಾಹಿ ಕರ್ಣ. ಆದರೆ ಹುಟ್ಟುವ ಮೊದಲೇ ಶಾಪಗ್ರಸ್ತನಾದ ಈ ‘ಕರ್ಣ’ #Karna ಈಗ ಶಾಪಮುಕ್ತನಾಗಿದ್ದಾನೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಕೊಟ್ಟ ಮಾತಿಗೆ ತಪ್ಪದೆ ನಿಮ್ಮನ್ನು ಮನರಂಜಿಸಲು ನಿಮ್ಮ ಮನೆ ಮನಗಳಿಗೆ ನಿಮ್ಮ ಕರ್ಣ ಇದೇ 3 ಜುಲೈ ರಿಂದ ಬರಲಿದ್ದಾನೆ.

‘ಕರ್ಣ’ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಕ್ಕತ್ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನಿಮಾಟೋಗ್ರಫಿ, #Cinematography ನಿರ್ದೇಶನ, ಕಿರಣ್ ರಾಜ್ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದು ಸರ್ಪ್ರೈಸ್ ಎಂಬಂತೆ ವಾಹಿನಿ ಭವ್ಯ ಗೌಡ-ಕಿರಣ್ ರಾಜ್ ಹಾಡನ್ನು ಬಿಟ್ಟಿದ್ದು ಇವರಿಬ್ಬರ ಕೆಮಿಸ್ಟ್ರಿ ಪ್ರೇಕ್ಷಕರ ಮನದಲ್ಲಿ ಕಚಗುಳಿ ಎಬ್ಬಿಸಿದೆ. ಅಷ್ಟೇ ಅಲ್ಲದೇ ಪ್ರೊಮೊ ಮತ್ತು ಹಾಡು ಎರಡೂ ಸಕ್ಕತ್ ಆಗಿ ಮೂಡಿ ಬಂದಿದ್ದು ಧಾರಾವಾಹಿಯನ್ನು ನೋಡಲು ಜನರು ಹಾತೊರೆಯುತ್ತಿದ್ದಾರೆ.ಇನ್ನು, ವರುಷಗಳ ನಟ ಕಿರಣ್ ರಾಜ್ ಮರಳಿ ಕಿರುತೆರೆಗೆ ಬರುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸುಕತೆಯನ್ನು ಹೆಚ್ಚಿಸಿದೆ. ಅಷ್ಟೇ ಅಲ್ಲದೇ ಕಿರುತೆರೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಭವ್ಯ ಗೌಡ ಮತ್ತು ನಮ್ರತಾ ಗೌಡ ಅವರು ಕಿರಣ್ ರಾಜ್ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ.

ಇನ್ನು ಈ ಫ್ರೆಶ್ ಜೋಡಿಯ ಮೋಡಿ ಹೇಗಿರಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಕರ್ಣ ಪ್ರೊಮೊ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಸದ್ದು ಮಾಡಿದ್ದು ಅಲ್ಲದೇ ಕಾಮೆಂಟ್ ಸೆಕ್ಷನ್ ಗಳು ಪಾಸಿಟಿವ್ ಕಾಮೆಂಟ್ ಗಳಿಂದ ತುಂಬಿವೆ. ಶ್ರುತಿ ನಾಯ್ಡು ಪ್ರೊಡ್ಯೂಸ್ ಮಾಡುತ್ತಿರುವ ಈ ಧಾರಾವಾಹಿಯಲ್ಲಿ ಹಿರಿಯ ನಟರಾದ ಅಶೋಕ್, ನಾಗಾಭರಣ ಸೇರಿ ಹಲವಾರು ದಿಗ್ಗಜರು ಅಭಿನಯಿಸಿದ್ದಾರೆ.
ಅನಾಥವಾಗಿ ಬಿದ್ದಿದ್ದ ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಅಷ್ಟೇ ಅಲ್ಲದೇ ಯಾವ ತಾಯಿಯು ಮಗುವನ್ನು ಕಳೆದುಕೊಳ್ಳಬಾರದು ಮತ್ತು ಯಾವ ಮಗುವು ಅಮ್ಮನಿಲ್ಲದ ತಬ್ಬಲಿಯಾಗಬಾರದು ಎಂಬುದು ಇವನ ಸಿದ್ದಾಂತ. ಸದಾ ಬಡವರ ಸೇವೆಗೆ ತುಡಿಯುವ ಈ ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ಮನೆಯಲ್ಲಿ ಸಿಕ್ಕಿದ್ದು ಮಾತ್ರ ತಿರಸ್ಕಾರ. ಎಲ್ಲಾ ಆಸ್ತಿಯೂ ತನ್ನ ಹೆಸರಿನಲ್ಲೇ ಇದ್ದರೂ ಕರ್ಣ ಬಯಸುತ್ತಿರುವುದು ಮಾತ್ರ ಅಪ್ಪನ ಪ್ರೀತಿ, ಮಾಯೆಯವರ ವಾತ್ಸಲ್ಯದ ಅಪ್ಪುಗೆ. ಅಜ್ಜಿ ಬಿಟ್ಟು ಮನೆಯಲ್ಲಿರೋ ಎಲ್ಲರಿಗೂ ಕರ್ನನ್ನು ಕಂಡ್ರೆ ಅಷ್ಟಕಷ್ಟೇ. ಕರ್ಣನಿಗೆ ಮನೆಯವರ ಪ್ರೀತಿ ಸಿಗೋದು ಯಾವಾಗ? ಇನ್ನೇನು ಸದ್ಯದಲ್ಲೇ ನಿಮಗೆ ಸಿಗತ್ತೆ!

ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ನಿಷ್ಕಲ್ಮಶ ಪ್ರೀತಿ, ಅಪ್ಪನ ಪ್ರೀತಿ, ಮನೆಯವರ ಒಪ್ಪಿಗೆಯ ಅಪ್ಪುಗೆ ಸಿಗುತ್ತಾ? ತಿಳ್ಕೊಳೋಕೆ ವೀಕ್ಷಿಸಿ ಕರ್ಣ ಇದೇ ಜುಲೈ 03 ರಿಂದ ರಾತ್ರಿ 8 ಗಂಟೆಗೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: BENGALURUCinematographyKannada News WebsiteKannada SerialKarnaKarna SerialLatest News KannadaNamrata GowdaZee Kannadaಕರ್ಣಜೀ಼ ಕನ್ನಡಧಾರಾವಾಹಿನಮ್ರತಾ ಗೌಡಬೆಂಗಳೂರುಸಿನಿಮಾಟೋಗ್ರಫಿ
Previous Post

Medicover Hospital Marks Doctor’s Day with Joyful Celebrations and Appreciation

Next Post

ಕುವೆಂಪು ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ ಬಹಿರಂಗ ಪತ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುವೆಂಪು ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ ಬಹಿರಂಗ ಪತ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!