No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಗ್ರಿಮಾರ್ಟ್‌ನಿಂದ ಕಡಿಮೆ ವೆಚ್ಚದ ಸೋಂಕು ನಿವಾರಕ ದ್ರಾವಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2020
in Small Bytes, ಬೆಂಗಳೂರು ನಗರ
0
ಅಗ್ರಿಮಾರ್ಟ್‌ನಿಂದ ಕಡಿಮೆ ವೆಚ್ಚದ ಸೋಂಕು ನಿವಾರಕ ದ್ರಾವಣ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಎಲ್ಲೆಡೆ ಕೊರೋನಾ ವೈರಸ್ ಭೀತಿಯಿದೆ. ಇದು ಹರಡುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಲಾಕ್ ಡೌನ್ ಮಾಡಿದೆ. ಆದರೆ  ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು/ ಕೃಷಿಗೆ ಬೇಕಾದ ಬಿತ್ತನೆ ಬೀಜ- ಗೊಬ್ಬರ  ಕೀಟನಾಶಕ  ಯಂತ್ರೋಪಕರಣಗಳ ಮಾರುಕಟ್ಟೆಗಳನ್ನು ಹೆಚ್ಚುಕಾಲ ಸ್ಥಗಿತಗೊಳಿಸುವುದು ಸಾಧ್ಯವಾಗುವುದಿಲ್ಲ. ಏಕೆಂದರೆ ದೈನಂದಿನ ಅತ್ಯವಶ್ಯಕ ಆಹಾರ ಪದಾರ್ಥಗಳಿಗೆ ಭಾರಿ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಮಾರುಕಟ್ಟೆಗಳನ್ನು ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈಗ ಚಾಲ್ತಿಯಲ್ಲಿರುವ ಹುಬ್ಬಳ್ಳಿ ಮೈಸೂರು ಮಾರುಕಟ್ಟೆ ಪ್ರಾಂಗಣಗಳ ಒಳಗೆ ಪ್ರವೇಶಿಸುವವರು ಬ್ಯಾಕ್ಟೀರಿಯಾ ಫಂಗಿ ವೈರಸ್ ಸೋಂಕಿನಿಂದ ಮುಕ್ತರಾಗಿ ಒಳ ಪ್ರವೇಶಿಸುವ ರೀತಿ ವ್ಯವಸ್ಥೆ ಮಾಡಿದ್ದಾರೆ. ಮೊದಲು ತಮಿಳುನಾಡಿನ ತಿರುಪ್ಪೂರು ಎಂಬಲ್ಲಿ ಈ ವ್ಯವಸ್ಥೆ ಆರಂಭವಾಯಿತು.

ಸುಮಾರು 16 ಅಡಿ ಉದ್ದಳತೆಯ ಸುರಂಗ ಮಾದರಿ ಸ್ಟೀನ್ ಲೆಸ್ ಸ್ಟೀಲ್ ರಚನೆಯ ಒಳಗೆ ಅವಶ್ಯಕತೆಗೆ ತಕ್ಕಂತೆ ಕುಗ್ಗಿಸಿದ ಸೋಡಿಂಯಂ ಹೈಪೊಕ್ಲೊರೈಟ್ ದ್ರಾವಣವನ್ನು ತುಂತುರು ತುಂತುರಾಗಿ ಬೀಳುವಂತೆ ವ್ಯವಸ್ಥೆ ಮಾಡಿರುತ್ತಾರೆ. ಈ ದ್ರಾವಣ ಸಿಂಪಡಣೆಯಾಗುತ್ತಿರುವಾಗ ಅದರೊಳಗಿಂದ ಜನ ಹಾದು ಹೋಗಬೇಕು. ಇದರೊಳಗಿನ ನಡಿಗೆ ಅತೀ ಶೀಘ್ರದಲ್ಲಿ ಮುಕ್ತಾಯವಾಗುತ್ತದೆ.

ಟನಲ್ ಪ್ರವೇಸಿಸುವ ಮುನ್ನ ಹೊರಗಿರುವ ಸಿಂಕ್’ನಲ್ಲಿ ಸೋಪು ಹಾಕಿ ಕೈಗಳನ್ನು ಚೆನ್ನಾಗಿ ತೊಳೆದಿರಬೇಕು. ಟನಲ್ ಒಳಗೆ ವೇಗವಾಗಿ ಹೋಗದೇ ಎರಡು ಕೈಗಳನ್ನು ಮೇಲೆತ್ತಿ ಹಸ್ತಗಳನ್ನು ಮುಚ್ಚದ ರೀತಿ ನಿಧಾನವಾಗಿ ನಡೆದು ಹೋಗಬೇಕು. ಹೀಗೆ ಹಾದು ಹೋಗುವಾಗ ಸೋಡಿಂಯಂ ಹೈಪೊಕ್ಲೊರೈಟ್ ದ್ರಾವಣ ಧರಿಸಿದ ಬಟ್ಟೆ ಮತ್ತು ಬಟ್ಟೆ ಮುಚ್ಚಿರದ ಅಂಗಾಂಗಗಳ ಮೇಲೆ ಸಿಂಪಡಣೆಯಾಗುವುದರಿಂದ ಬ್ಯಾಕ್ಟೀರಿಯಾ ಫಂಗಿ ವೈರಸ್ ನಾಶವಾಗುತ್ತವೆ ಎಂದು ಹೇಳಲಾಗುತ್ತದೆ.

ಈಗ ಚಾಲ್ತಿಯಲ್ಲಿರುವ ಸ್ಟೀನ್ ಲೆಸ್ ಸ್ಟೀಲ್ ಮಾದರಿ ಸುರಂಗ, ಸಿಂಪಡಣಾ ವ್ಯವಸ್ಥೆ ದುಬಾರಿ. ಇದನ್ನು ಕಡಿಮೆ ವೆಚ್ಚದಲ್ಲಿ ಮಾಡಲು ಸಾಧ್ಯವಿದೆ. ಇದಕ್ಕಾಗಿ ಬ್ಯಾಟರಿ ಅಥವಾ ಎಲೆಕ್ಟ್ರಿಕ್ ಚಾಲನೆಯ ಅಗ್ರಿಮೇಟ್ ಸ್ಪ್ರೇಯರ್ ಗಳನ್ನು ಬಳಸಬಹುದು. ಇವುಗಳ ವೆಚ್ಚವೂ ಕಡಿಮೆ. ಈ ಸ್ಪ್ರೇಯರ್ ಗಳ ಲಾನ್ಸ್‌ – ನಾಝಲ್’ಗಳು ಶಕ್ತಿಶಾಲಿಯಾಗಿರುತ್ತವೆ. ಇವುಗಳನ್ನು ಸುರಂಗದ ಮೇಲ್ಭಾಗ ನಾಲ್ಕು ಮೂಲೆಯಲ್ಲೂ ಅಳವಡಿಸಿದರೆ ಸೋಂಕು ನಿವಾರಕ ದ್ರಾವಣ ಸಿಂಪಡಣೆಯಾಗುತ್ತಿರುತ್ತದೆ. ಅಗತ್ಯವಿರುವಾಗ ಆನ್, ಬೇಡದಿದ್ದಾಗ ಆಫ್ ಮಾಡಬಹುದು ಎಂದು ಕೃಷಿಯಂತ್ರ ತಜ್ಞ  ವಾಸುದೇವಮೂರ್ತಿ ಅವರು ಅಭಿಪ್ರಾಯಪಡುತ್ತಾರೆ.

ಈ ಸ್ಪ್ರೇಯರ್’ಗಳು ಹಗುರವಾಗಿದ್ದು ಸಾಗಣೆಗೂ ಅನುಕೂಲಕರ. ಹೆವಿ ಡ್ಯೂಟಿಗೂ ಹೇಳಿ ಮಾಡಿಸಿದಂತಿವೆ. ಉತ್ತಮ ಗುಣಮಟ್ಟದಾಗಿದ್ದರೂ ದುಬಾರಿಯಲ್ಲ ಎಂಬ ಅಂಶ ಮುಖ್ಯ. ಈ ಹಿನ್ನೆಲೆಯಲ್ಲಿ  ಕೃಷಿ ಉತ್ಪನ್ನ ಮಾರುಕಟ್ಟೆಗಳು, ರೈಲು  ಬಸ್ ನಿಲ್ದಾಣಗಳನ್ನು ಪ್ರವೇಶಿಸುವ ಮುನ್ನ ಟನಲ್’ಗಳನ್ನು ನಿರ್ಮಿಸಿ ಅದರ ಮೇಲೆ ಸ್ಪ್ರೇಯರ್ ಗಳನ್ನು ಅಳವಡಿಸಿಸಿದರೆ ಸೋಂಕು ಹರಡುವ ಆತಂಕದಿಂದ ಪಾರಾಗಬಹುದು. ಇಲ್ಲಿ ಸಿಂಪಡಿಸುವ ದ್ರಾವಣವೇ ಮುಖ್ಯ. ಈ ದ್ರಾವಣವನ್ನು ಪರಿಣಾಮಕಾರಿಯಾಗಿ ಸಿಂಪಡಿಸಲು ಉತ್ತಮ ಗುಣಮಟ್ಟವಿರುವ ಅಗ್ರಿಮಾರ್ಟ್ ಸ್ಪ್ರೇಯರ್ – ಲಾನ್ಸ್‌ – ನಾಝಲ್ಸ್ ಸಹಾಯಕ ಮಾತ್ರ ಎಂದು ಅವರು ಹೇಳುತ್ತಾರೆ.

ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ರಸ್ತೆಗಳಲ್ಲಿ, ಸೋಂಕು ಸಾಧ್ಯತೆ ಇರುವ ಎಡೆಗಳಲ್ಲಿ ದೊಡ್ಡಮಟ್ಟದಲ್ಲಿ ಸಿಂಪಡಣೆ ಅಗತ್ಯ. ಪ್ಲಾಂಟೇಶನ್ ಬೆಳೆಗಾರರಲ್ಲಿ ವೆಹಿಕಲ್ ಮೋಟಾರ್ ಚಾಲಿತ ಸಿಂಪಡಣಾ ಯಂತ್ರಗಳಿವೆ. ಅವುಗಳನ್ನು ಬಾಡಿಗೆ ಪಡೆದು ಸಿಂಪಡಣೆ ಮಾಡಬಹುದು. ಇದರಿಂದ ಅಮೂಲ್ಯವಾದ ನೀರಿನ ಉಳಿತಾಯವಾಗುತ್ತದೆ. ಫೈರ್ ಇಂಜಿನ್ ಬಳಸಿದಾಗ ನೀರಿನ ಬಳಕೆ ಹೆಚ್ಚು. ಇದನ್ನು ತಪ್ಪಿಸಬಹುದು ಎಂದವರು ತಿಳಿಸುತ್ತಾರೆ.

ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆಗೆ ಮ್ಯಾನುವೆಲ್ ಆಪರೇಟೆಡ್ ಕಂಪ್ರೆಸರ್ ಸ್ಪ್ರೇಯರ್ ಮಾದರಿ 200 ಸ್ಪ್ರೇಯರ್’ಗಳನ್ನು ಉಚಿತವಾಗಿ ನೀಡಿರುವ ಅಗ್ರಿಮಾರ್ಟ್ ಸಂಸ್ಥೆ ಮುಖ್ಯಸ್ಥರು, ಸರ್ಕಾರ ತಮ್ಮನ್ನು ಸಂಪರ್ಕಿಸಿದರೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡಲು ಸಿದ್ಧ ಎಂದಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ: 94483 96890 ಗೆ ಸಂಪರ್ಕಿಸಬಹುದಾಗಿದೆ.

Get in Touch With Us info@kalpa.news Whatsapp: 9481252093

Tags: AgrimartAgriMart SprayerBENGALURUDisinfectant solutionKannadaNewsWebsiteLatestNewsKannadaಅಗ್ರಿಮಾರ್ಟ್‌ಕೊರೋನಾ ವೈರಸ್ಬೆಂಗಳೂರುಸೋಂಕು ನಿವಾರಕ ದ್ರಾವಣ
Share210Tweet123Send
Previous Post

ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ತೆಗೆಯುವ ಬಗ್ಗೆ ಚರ್ಚಿಸಿ ಮುಂದಿನ ಕ್ರಮ: ಸಚಿವ ಬಿ.ಸಿ. ಪಾಟೀಲ್

Next Post

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

March 12, 2026
ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

March 12, 2026
ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

March 12, 2026
ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

March 12, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL