Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಅಗ್ರಿಮಾರ್ಟ್‌ನಿಂದ ಕಡಿಮೆ ವೆಚ್ಚದ ಸೋಂಕು ನಿವಾರಕ ದ್ರಾವಣ

April 9, 2020
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಎಲ್ಲೆಡೆ ಕೊರೋನಾ ವೈರಸ್ ಭೀತಿಯಿದೆ. ಇದು ಹರಡುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಲಾಕ್ ಡೌನ್ ಮಾಡಿದೆ. ಆದರೆ  ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು/ ಕೃಷಿಗೆ ಬೇಕಾದ ಬಿತ್ತನೆ ಬೀಜ- ಗೊಬ್ಬರ  ಕೀಟನಾಶಕ  ಯಂತ್ರೋಪಕರಣಗಳ ಮಾರುಕಟ್ಟೆಗಳನ್ನು ಹೆಚ್ಚುಕಾಲ ಸ್ಥಗಿತಗೊಳಿಸುವುದು ಸಾಧ್ಯವಾಗುವುದಿಲ್ಲ. ಏಕೆಂದರೆ ದೈನಂದಿನ ಅತ್ಯವಶ್ಯಕ ಆಹಾರ ಪದಾರ್ಥಗಳಿಗೆ ಭಾರಿ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಮಾರುಕಟ್ಟೆಗಳನ್ನು ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈಗ ಚಾಲ್ತಿಯಲ್ಲಿರುವ ಹುಬ್ಬಳ್ಳಿ ಮೈಸೂರು ಮಾರುಕಟ್ಟೆ ಪ್ರಾಂಗಣಗಳ ಒಳಗೆ ಪ್ರವೇಶಿಸುವವರು ಬ್ಯಾಕ್ಟೀರಿಯಾ ಫಂಗಿ ವೈರಸ್ ಸೋಂಕಿನಿಂದ ಮುಕ್ತರಾಗಿ ಒಳ ಪ್ರವೇಶಿಸುವ ರೀತಿ ವ್ಯವಸ್ಥೆ ಮಾಡಿದ್ದಾರೆ. ಮೊದಲು ತಮಿಳುನಾಡಿನ ತಿರುಪ್ಪೂರು ಎಂಬಲ್ಲಿ ಈ ವ್ಯವಸ್ಥೆ ಆರಂಭವಾಯಿತು.

ಸುಮಾರು 16 ಅಡಿ ಉದ್ದಳತೆಯ ಸುರಂಗ ಮಾದರಿ ಸ್ಟೀನ್ ಲೆಸ್ ಸ್ಟೀಲ್ ರಚನೆಯ ಒಳಗೆ ಅವಶ್ಯಕತೆಗೆ ತಕ್ಕಂತೆ ಕುಗ್ಗಿಸಿದ ಸೋಡಿಂಯಂ ಹೈಪೊಕ್ಲೊರೈಟ್ ದ್ರಾವಣವನ್ನು ತುಂತುರು ತುಂತುರಾಗಿ ಬೀಳುವಂತೆ ವ್ಯವಸ್ಥೆ ಮಾಡಿರುತ್ತಾರೆ. ಈ ದ್ರಾವಣ ಸಿಂಪಡಣೆಯಾಗುತ್ತಿರುವಾಗ ಅದರೊಳಗಿಂದ ಜನ ಹಾದು ಹೋಗಬೇಕು. ಇದರೊಳಗಿನ ನಡಿಗೆ ಅತೀ ಶೀಘ್ರದಲ್ಲಿ ಮುಕ್ತಾಯವಾಗುತ್ತದೆ.

ಟನಲ್ ಪ್ರವೇಸಿಸುವ ಮುನ್ನ ಹೊರಗಿರುವ ಸಿಂಕ್’ನಲ್ಲಿ ಸೋಪು ಹಾಕಿ ಕೈಗಳನ್ನು ಚೆನ್ನಾಗಿ ತೊಳೆದಿರಬೇಕು. ಟನಲ್ ಒಳಗೆ ವೇಗವಾಗಿ ಹೋಗದೇ ಎರಡು ಕೈಗಳನ್ನು ಮೇಲೆತ್ತಿ ಹಸ್ತಗಳನ್ನು ಮುಚ್ಚದ ರೀತಿ ನಿಧಾನವಾಗಿ ನಡೆದು ಹೋಗಬೇಕು. ಹೀಗೆ ಹಾದು ಹೋಗುವಾಗ ಸೋಡಿಂಯಂ ಹೈಪೊಕ್ಲೊರೈಟ್ ದ್ರಾವಣ ಧರಿಸಿದ ಬಟ್ಟೆ ಮತ್ತು ಬಟ್ಟೆ ಮುಚ್ಚಿರದ ಅಂಗಾಂಗಗಳ ಮೇಲೆ ಸಿಂಪಡಣೆಯಾಗುವುದರಿಂದ ಬ್ಯಾಕ್ಟೀರಿಯಾ ಫಂಗಿ ವೈರಸ್ ನಾಶವಾಗುತ್ತವೆ ಎಂದು ಹೇಳಲಾಗುತ್ತದೆ.

ಈಗ ಚಾಲ್ತಿಯಲ್ಲಿರುವ ಸ್ಟೀನ್ ಲೆಸ್ ಸ್ಟೀಲ್ ಮಾದರಿ ಸುರಂಗ, ಸಿಂಪಡಣಾ ವ್ಯವಸ್ಥೆ ದುಬಾರಿ. ಇದನ್ನು ಕಡಿಮೆ ವೆಚ್ಚದಲ್ಲಿ ಮಾಡಲು ಸಾಧ್ಯವಿದೆ. ಇದಕ್ಕಾಗಿ ಬ್ಯಾಟರಿ ಅಥವಾ ಎಲೆಕ್ಟ್ರಿಕ್ ಚಾಲನೆಯ ಅಗ್ರಿಮೇಟ್ ಸ್ಪ್ರೇಯರ್ ಗಳನ್ನು ಬಳಸಬಹುದು. ಇವುಗಳ ವೆಚ್ಚವೂ ಕಡಿಮೆ. ಈ ಸ್ಪ್ರೇಯರ್ ಗಳ ಲಾನ್ಸ್‌ – ನಾಝಲ್’ಗಳು ಶಕ್ತಿಶಾಲಿಯಾಗಿರುತ್ತವೆ. ಇವುಗಳನ್ನು ಸುರಂಗದ ಮೇಲ್ಭಾಗ ನಾಲ್ಕು ಮೂಲೆಯಲ್ಲೂ ಅಳವಡಿಸಿದರೆ ಸೋಂಕು ನಿವಾರಕ ದ್ರಾವಣ ಸಿಂಪಡಣೆಯಾಗುತ್ತಿರುತ್ತದೆ. ಅಗತ್ಯವಿರುವಾಗ ಆನ್, ಬೇಡದಿದ್ದಾಗ ಆಫ್ ಮಾಡಬಹುದು ಎಂದು ಕೃಷಿಯಂತ್ರ ತಜ್ಞ  ವಾಸುದೇವಮೂರ್ತಿ ಅವರು ಅಭಿಪ್ರಾಯಪಡುತ್ತಾರೆ.

ಈ ಸ್ಪ್ರೇಯರ್’ಗಳು ಹಗುರವಾಗಿದ್ದು ಸಾಗಣೆಗೂ ಅನುಕೂಲಕರ. ಹೆವಿ ಡ್ಯೂಟಿಗೂ ಹೇಳಿ ಮಾಡಿಸಿದಂತಿವೆ. ಉತ್ತಮ ಗುಣಮಟ್ಟದಾಗಿದ್ದರೂ ದುಬಾರಿಯಲ್ಲ ಎಂಬ ಅಂಶ ಮುಖ್ಯ. ಈ ಹಿನ್ನೆಲೆಯಲ್ಲಿ  ಕೃಷಿ ಉತ್ಪನ್ನ ಮಾರುಕಟ್ಟೆಗಳು, ರೈಲು  ಬಸ್ ನಿಲ್ದಾಣಗಳನ್ನು ಪ್ರವೇಶಿಸುವ ಮುನ್ನ ಟನಲ್’ಗಳನ್ನು ನಿರ್ಮಿಸಿ ಅದರ ಮೇಲೆ ಸ್ಪ್ರೇಯರ್ ಗಳನ್ನು ಅಳವಡಿಸಿಸಿದರೆ ಸೋಂಕು ಹರಡುವ ಆತಂಕದಿಂದ ಪಾರಾಗಬಹುದು. ಇಲ್ಲಿ ಸಿಂಪಡಿಸುವ ದ್ರಾವಣವೇ ಮುಖ್ಯ. ಈ ದ್ರಾವಣವನ್ನು ಪರಿಣಾಮಕಾರಿಯಾಗಿ ಸಿಂಪಡಿಸಲು ಉತ್ತಮ ಗುಣಮಟ್ಟವಿರುವ ಅಗ್ರಿಮಾರ್ಟ್ ಸ್ಪ್ರೇಯರ್ – ಲಾನ್ಸ್‌ – ನಾಝಲ್ಸ್ ಸಹಾಯಕ ಮಾತ್ರ ಎಂದು ಅವರು ಹೇಳುತ್ತಾರೆ.

ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ರಸ್ತೆಗಳಲ್ಲಿ, ಸೋಂಕು ಸಾಧ್ಯತೆ ಇರುವ ಎಡೆಗಳಲ್ಲಿ ದೊಡ್ಡಮಟ್ಟದಲ್ಲಿ ಸಿಂಪಡಣೆ ಅಗತ್ಯ. ಪ್ಲಾಂಟೇಶನ್ ಬೆಳೆಗಾರರಲ್ಲಿ ವೆಹಿಕಲ್ ಮೋಟಾರ್ ಚಾಲಿತ ಸಿಂಪಡಣಾ ಯಂತ್ರಗಳಿವೆ. ಅವುಗಳನ್ನು ಬಾಡಿಗೆ ಪಡೆದು ಸಿಂಪಡಣೆ ಮಾಡಬಹುದು. ಇದರಿಂದ ಅಮೂಲ್ಯವಾದ ನೀರಿನ ಉಳಿತಾಯವಾಗುತ್ತದೆ. ಫೈರ್ ಇಂಜಿನ್ ಬಳಸಿದಾಗ ನೀರಿನ ಬಳಕೆ ಹೆಚ್ಚು. ಇದನ್ನು ತಪ್ಪಿಸಬಹುದು ಎಂದವರು ತಿಳಿಸುತ್ತಾರೆ.

ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆಗೆ ಮ್ಯಾನುವೆಲ್ ಆಪರೇಟೆಡ್ ಕಂಪ್ರೆಸರ್ ಸ್ಪ್ರೇಯರ್ ಮಾದರಿ 200 ಸ್ಪ್ರೇಯರ್’ಗಳನ್ನು ಉಚಿತವಾಗಿ ನೀಡಿರುವ ಅಗ್ರಿಮಾರ್ಟ್ ಸಂಸ್ಥೆ ಮುಖ್ಯಸ್ಥರು, ಸರ್ಕಾರ ತಮ್ಮನ್ನು ಸಂಪರ್ಕಿಸಿದರೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡಲು ಸಿದ್ಧ ಎಂದಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ: 94483 96890 ಗೆ ಸಂಪರ್ಕಿಸಬಹುದಾಗಿದೆ.

Get in Touch With Us info@kalpa.news Whatsapp: 9481252093

Tags: AgrimartAgriMart SprayerBENGALURUDisinfectant solutionKannadaNewsWebsiteLatestNewsKannadaಅಗ್ರಿಮಾರ್ಟ್‌ಕೊರೋನಾ ವೈರಸ್ಬೆಂಗಳೂರುಸೋಂಕು ನಿವಾರಕ ದ್ರಾವಣ
Previous Post

ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ತೆಗೆಯುವ ಬಗ್ಗೆ ಚರ್ಚಿಸಿ ಮುಂದಿನ ಕ್ರಮ: ಸಚಿವ ಬಿ.ಸಿ. ಪಾಟೀಲ್

Next Post

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

June 18, 2025

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ | ಆಂಬುಲೆನ್ಸ್’ಗಳಿಗೂ ತೊಂದರೆ

June 18, 2025

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

June 18, 2025

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ | ಆಂಬುಲೆನ್ಸ್’ಗಳಿಗೂ ತೊಂದರೆ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!