No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮದ್ದೂರು: ಸಂಚಾರ ಅರಿವು ಕಾರ್ಯಕ್ಕೆ ಎಸ್‌ಪಿ ಚಾಲನೆ

ಮದ್ದೂರು: ಸಂಚಾರ ಅರಿವು ಕಾರ್ಯಕ್ಕೆ ಎಸ್‌ಪಿ ಚಾಲನೆ

kalpa News by kalpa News
October 15, 2018
in ಮಂಡ್ಯ
0
491
SHARES
1.4k
VIEWS
Share on FacebookShare on TwitterShare on WhatsApp

ಮದ್ದೂರು: ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಮತ್ತು ಸಂಚಾರ ಅರಿವು ಮೂಡಿಸುವ ಕಾರ್ಯಕ್ಕೆ ಮಂಡ್ಯ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮಾನವನ ದೇಹದಲ್ಲಿ ತಲೆಯು ಪ್ರಮುಖ ಅಂಗವಾಗಿದ್ದು ರಸ್ತೆ ಅಪಘಾತಗಳು ಸಂಭವಿಸಿದಾಗ ತಲೆಗೆ ಹೆಚ್ಚು ಪೆಟ್ಟು ಬಿಳುವುದರಿಂದ ತಲೆಯ ರಕ್ಷಣೆಗೆ ಹೆಲ್ಮೆಟ್ ಕಡ್ಡಾಯ ಹಾಕುವುದರಿಂದ ಸಾವನ್ನು ತಪ್ಪಿಸಬಹುದು ಎಂದರು.

ಮಂಡ್ಯ ಜಿಲ್ಲೆಯಲ್ಲಿ ವರ್ಷಕ್ಕೆ ರಸ್ತೆ ಅಪಘಾತದಲ್ಲಿ 350 ಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದು, ಅತಿ ಹೆಚ್ಚು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದಾರೆ. ತಲೆಗೆ ಹೆಲ್ಮೆಟ್ ಧರಿಸುವ ಮೂಲಕ ಸಾರ್ವಜನಿಕರು ಸಹಕರಿಸಲು ಕರೆ ನೀಡಿದರು.

ಪ್ರತಿ ತಾಲೂಕಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಹಂತ ಹಂತವಾಗಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ನಾಡಹಬ್ಬ ದಸರಾ ಉತ್ಸವದ ಅಂಗವಾಗಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಧಿಕ ಸಂಖ್ಯೆಯ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕರು ಮೊಬೈಲ್ ಫೋನ್ ಬಳಕೆ ಮತ್ತು ಮಾಡಬಾರದು ಎಂದು ಮನವಿ ಮಾಡಿದರು.

ನಂತರ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸಂಜಯ ವೃತ್ತದಿಂದ ಕೊಲ್ಲಿ ವೃತ್ತದ ವರಗೆ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಡಿವೈಎಸ್ಪಿ ಎಚ್.ಎಂ. ಶೈಲೇಂದ್ರ ಸರ್ಕಲ್ ಇನ್‌ಸ್ ಪೆಕ್ಟರ್ ಮಹೇಶ್, ಸಂಚಾರಿ ಇನ್‌ಸ್ ಪೆಕ್ಟರ್ ಮೋಹನ್ ಡಿ. ಪಟೇಲ್ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ವರದಿ: ಗಿರೀಶ್ ರಾಜ್ ಬೋರ ನಾಯಕ

Tags: BENGALURUMaddurMandyamysorePoliceTraffic Awareness Program
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಸೋಡಾ ವ್ಯಾನ್ ಗೆ ಆಕಸ್ಮಿಕ ಬೆಂಕಿ

Next Post

ಭಾರತ ಆಗಲಿದೆ Most Power Full Hindu Nation

Related Posts

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

by kalpa News
April 15, 2026
0

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ Adichunchanagiri Mutt ಇಂದು...

ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ

ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ

by kalpa News
March 31, 2026
0

ಕಲ್ಪ ಮೀಡಿಯಾ ಹೌಸ್  |  ಕೆ ಆರ್ ಪೇಟೆ  | ತಾಲ್ಲೂಕು ಕಸಬಾ ಹೋಬಳಿ ಚೌಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ...

ಟಾಪ್ ಮಾಡೆಲ್ ಆಫ್ ಇಂಡಿಯಾ ಮಾಡೆಲಿಂಗ್ ಶೋ | 8 ವರ್ಷದ ಚಿರಾಗ್’ಗೆ ಮೊದಲನೆ ಸ್ಥಾನ

ಟಾಪ್ ಮಾಡೆಲ್ ಆಫ್ ಇಂಡಿಯಾ ಮಾಡೆಲಿಂಗ್ ಶೋ | 8 ವರ್ಷದ ಚಿರಾಗ್’ಗೆ ಮೊದಲನೆ ಸ್ಥಾನ

by kalpa News
January 31, 2026
0

ಕಲ್ಪ ಮೀಡಿಯಾ ಹೌಸ್  |  ಕೆ ಆರ್ ಪೇಟೆ  | ಕಲಾ ನವೀನ್ ಫಿಲಂ ಅಕಾಡೆಮಿ ಅವರು ಆಯೋಜಿಸಿದ್ದ ಟಾಪ್ ಮಾಡೆಲ್ ಆಫ್ ಇಂಡಿಯಾ ಮಾಡೆಲಿಂಗ್ ಶೋ...

ಮಂಡ್ಯ | ಪುಸ್ತಕ ಪ್ರೇಮಿ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ

ಮಂಡ್ಯ | ಪುಸ್ತಕ ಪ್ರೇಮಿ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ

by kalpa News
January 25, 2026
0

ಕಲ್ಪ ಮೀಡಿಯಾ ಹೌಸ್  |  ಮಂಡ್ಯ | ದೇಶ, ವಿದೇಶದ ಸಾಹಿತಿಗಳು, ಕವಿಗಳು, ಬರಹಗಾರರ ಲಕ್ಷಾಂತರ ಪುಸ್ತಕ ಸಂಗ್ರಹಿಸಿದ್ದ #BookLover ಪುಸ್ತಕ ಪ್ರೇಮಿ ಅಂಕೇಗೌಡರು ಭಾರತ ಸರ್ಕಾರದ ಪ್ರತಿಷ್ಠಿತ...

Next Post
ಭಾರತ ಆಗಲಿದೆ Most Power Full Hindu Nation

ಭಾರತ ಆಗಲಿದೆ Most Power Full Hindu Nation

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
India’s First Private ‘Vikram-1’ Rocket Successfully Launched from Shriharikota

Shriharikota ಭಾರತದ ಮೊದಲ ಖಾಸಗಿ ‘Vikram-1’ ರಾಕೆಟ್ ಉಡಾವಣೆ ಯಶಸ್ವಿ

July 18, 2026
former pm devegowda wife chennamma passes away

Chennamma | ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ನಿಧನ

July 18, 2026
PESITM (ಪಿಇಎಸ್ಐಟಿಎಂ) receives ISOC Academic Hub recognition; 50 students receive degree certificates

ಪಿಇಎಸ್ಐಟಿಎಂಗೆ ‘ISOC Academic Hub’ ಮಾನ್ಯತೆ; 50 ಮಂದಿಗೆ ಪದವಿ ಪ್ರಮಾಣಪತ್ರ ವಿತರಣೆ

July 18, 2026
PESITM (ಪಿಇಎಸ್ಐಟಿಎಂ) receives ISOC Academic Hub recognition; 50 students receive degree certificates

PESITM Hosts BWCN Bootcamp Graduation with ISOC

July 18, 2026
Soraba | ಕುಟುಂಬದ ಇತಿಹಾಸ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

Soraba | ಕುಟುಂಬದ ಇತಿಹಾಸ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

July 18, 2026
  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
India’s First Private ‘Vikram-1’ Rocket Successfully Launched from Shriharikota

Shriharikota ಭಾರತದ ಮೊದಲ ಖಾಸಗಿ ‘Vikram-1’ ರಾಕೆಟ್ ಉಡಾವಣೆ ಯಶಸ್ವಿ

July 18, 2026
former pm devegowda wife chennamma passes away

Chennamma | ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ನಿಧನ

July 18, 2026
PESITM (ಪಿಇಎಸ್ಐಟಿಎಂ) receives ISOC Academic Hub recognition; 50 students receive degree certificates

ಪಿಇಎಸ್ಐಟಿಎಂಗೆ ‘ISOC Academic Hub’ ಮಾನ್ಯತೆ; 50 ಮಂದಿಗೆ ಪದವಿ ಪ್ರಮಾಣಪತ್ರ ವಿತರಣೆ

July 18, 2026
PESITM (ಪಿಇಎಸ್ಐಟಿಎಂ) receives ISOC Academic Hub recognition; 50 students receive degree certificates

PESITM Hosts BWCN Bootcamp Graduation with ISOC

July 18, 2026
Soraba | ಕುಟುಂಬದ ಇತಿಹಾಸ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

Soraba | ಕುಟುಂಬದ ಇತಿಹಾಸ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

July 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL