No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಈ ಚುನಾವಣೆ ಯುವಜನರ ಉಜ್ವಲ ಭವಿಷ್ಯ, ಭವ್ಯ ಭಾರತದ ನಿರ್ಮಾಣಕ್ಕಾಗಿ | ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2024
in Special Articles
0
ಇದು ಕಾಶ್ಮೀರದ ನಿರಾಶ್ರಿತ ಜನರಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯ ನೀಡುವ ಮಸೂದೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಹಾರಾಷ್ಟ್ರ |

ಮುಂಬರುವ ಲೋಕಸಭಾ ಚುನಾವಣೆಯು ದೇಶದ ಯುವಜನರ ಉಜ್ವಲ ಭವಿಷ್ಯ ಹಾಗೂ ಭವ್ಯ ಭಾರತದ ನಿರ್ಮಾಣಕ್ಕಾಗಿ ನಡೆಯುತ್ತದೆ ಎಂದು ಕೇಂದ್ರ ಸಹಕಾರ ಹಾಗೂ ಗೃಹ ಸಚಿವ ಅಮಿತ್ ಶಾ Amith Shah ಹೇಳಿದ್ದಾರೆ.

ಮಹಾರಾಷ್ಟ್ರದ ಜಲಗಾಂವ್’ನಲ್ಲಿ ನಡೆದ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಮತ ಹಾಕುವುದೆಂದರೆ ಯುವಕರ ಉಜ್ವಲ ಭವಿಷ್ಯಕ್ಕಾಗಿ, ಭವ್ಯ ಭಾರತದ ನಿರ್ಮಾಣಕ್ಕಾಗಿ ಮತ್ತು ನರೇಂದ್ರ ಮೋದಿ Narendra Modi ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವುದಕ್ಕಾಗಿ ಮತ ಹಾಕಿದಂತೆ ಎಂದು ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಶಾ ಹೇಳಿದರು.

ನಾವು ಸೂಕ್ಷ್ಮವಾಗಿ ಗಮನಿಸಿದರೆ, ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರವು ಯುವಕರಿಗಾಗಿ ಅಭೂತಪೂರ್ವ ಕ್ರಮಗಳನ್ನು ಕೈಗೊಂಡಿದೆ. ಬಾಹ್ಯಾಕಾಶದಿಂದ ಹಿಡಿದು ಸೆಮಿಕಂಡಕ್ಟರ್’ಗಳವರೆಗೆ, ಡಿಜಿಟಲ್’ನಿಂದ ಹಿಡಿದು ಡ್ರೋನ್’ಗಳವರೆಗೆ, ಅಐ ನಿಂದ ಲಸಿಕೆಗಳವರೆಗೆ ಮತ್ತು 5ಎ ಇಂದ ಫಿನ್ಟೆಕ್ವರೆಗೆ ಅಭೂತಪೂರ್ವ ಕಾರ್ಯಗಳನ್ನು ಕೈಗೊಂಡಿದೆ. ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನು ನಿರ್ಮಿಸುವುದು, 2035 ರ ವೇಳೆಗೆ ಬಾಹ್ಯಾಕಾಶ ನಿಲ್ದಾಣಗಳನ್ನು ಸ್ಥಾಪಿಸುವುದು, 2036 ರಲ್ಲಿ ಒಲಿಂಪಿಕ್ಸ್ ಆಯೋಜಿಸುವುದು. 2040 ರ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಚಂದ್ರನಿಗೆ ಕಳುಹಿಸುವುದು, ಇವೆಲ್ಲಾ ಪೂರ್ಣಗೊಳ್ಳಬೇಕಿದೆ, ಕಾರಣ ಇವು ‘ಮೋದಿ ಗ್ಯಾರಂಟಿ’ಗಳಾಗಿವೆ ಎಂದರು.

Also read: ಅಂತರ್ ಶಾಲಾ ಮಟ್ಟದ ನಳಂದ ಚೆಸ್ ಸ್ಪರ್ಧೆ | ಜೈನ್ ಪಬ್ಲಿಕ್ ಶಾಲೆಗೆ ಶೀಲ್ಡ್

2024ರ ಲೋಕಸಭೆ ಚುನಾವಣೆ 2024 Parliament Election ಸಮೀಪಿಸುತ್ತಿದ್ದಂತೆ, ಚುನಾವಣಾ ಚಟುವಟಿಕೆಗಳೂ ಹೆಚ್ಚುತ್ತಿವೆ. ಮೋದಿಯವರ ನಾಯಕತ್ವ ಮತ್ತು ಬಿಜೆಪಿ ಗೆಲುವಿನ ಸಂದೇಶವನ್ನು ಮತ್ತೊಮ್ಮೆ ಸಾರಲು ಶಾ ಸಜ್ಜಾಗಿದ್ದಾರೆ. ಭಾರತದ ರಾಜಕೀಯ ಚಾಣಕ್ಯ ಶಾ ಚುನಾವಣೆಗೆ ತಯಾರಿ ನಡೆಸಿದರೆ, ವಿರೋಧ ಪಕ್ಷದವರೂ ಅವರ ಅಭಿಮಾನಿಗಳಾಗುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರ ನಂತರ, ಚುನಾವಣಾ ರ್ಯಾಲಿಗಳಿಗೆ ಲಕ್ಷಾಂತರ ಜನರನ್ನು ಆಕರ್ಷಿಸುವ ಏಕೈಕ ನಾಯಕನೆಂದರೆ ಅದು ಅಮಿತ್ ಶಾ. ಕಳೆದ 10 ವರ್ಷಗಳಲ್ಲಿ, ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ, ದೇಶವು ಅಭೂತಪೂರ್ವ ಪ್ರಗತಿ ಮತ್ತು ಸಮೃದ್ಧಿಯಡೆಗೆ ಪ್ರಯಾಣವನ್ನು ಮಾಡಿದೆ.

ಭಾರತಕ್ಕೆ ಹೊಸ ಗುರುತನ್ನು ನೀಡಿದ ಮೋದಿ-ಶಾ ಜೋಡಿಯ ವಿರುದ್ಧ ಅಹಂಕಾರದ ಘಟಬಂಧನ’ದ ನಾಟಕಗಳಿಗೆ ಜಗತ್ತು ಸಾಕ್ಷಿಯಾಗಿದೆ. ಪ್ರಜಾಪ್ರಭುತ್ವ ಇಲ್ಲದ ಒಕ್ಕೂಟ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಸ್ಥಾಪಿಸಲು ಸಾಧ್ಯವೇ ಇಲ್ಲ. ಈ ಮೈತ್ರಿಯ ಏಕೈಕ ಗುರಿಯೆಂದರೆ ಸೋನಿಯಾ ಗಾಂಧಿಯವರು ತಮ್ಮ ಮಗ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು, ಶರದ್ ಪವಾರ್ ಅವರು ತಮ್ಮ ಮಗಳನ್ನು ಮುಖ್ಯಮಂತ್ರಿ ಮಾಡುವುದು, ಉದ್ಧವ್ ಠಾಕ್ರೆ ತಮ್ಮ ಮಗ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿ ಮಾಡುವುದು, ಮಮತಾ ಬ್ಯಾನರ್ಜಿ ಅವರ ಸೋದರಳಿಯರನ್ನು ಮುಖ್ಯಮಂತ್ರಿ ಮಾಡುವುದು ಮತ್ತು ಸ್ಟಾಲಿನ್ ಅವರು ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡುವುದಾಗಿದೆ. ತಮ್ಮ ಕುಟುಂಬವನ್ನು ಹೊರತು ಪಡಿಸಿ ದೇಶದ ಜನರಿಗೆ ಏನನ್ನೂ ಉಳಿಸಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗಿದೆ. ಈ ಸನ್ನಿವೇಶದಲ್ಲಿ ಯುವಕರ ಭವಿಷ್ಯ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟçದ ನಿರ್ಮಾಣಕ್ಕಾಗಿ ನರೇಂದ್ರ ಮೋದಿಯೊಬ್ಬರೇ ಆಯ್ಕೆಯಾಗಿದ್ದಾರೆ.

ಸೋನಿಯಾ-ಮನಮೋಹನ್ ಸರ್ಕಾರದ ಅವಧಿಯಲ್ಲಿ ಯಾರೂ ಬೇಕಾದರೂ ಪಾಕಿಸ್ತಾನದಿಂದ ಒಳನುಸುಳಿ ಭಯೋತ್ಪಾದನೆ ಕೃತ್ಯಗಳನ್ನು ಎಸಗಿದ್ದನ್ನು ಜನರು ನೋಡಿದ್ದಾರೆ. ಆದರೆ, ಮೋದಿ ಪ್ರಧಾನಿಯಾದಾಗ ಪಾಕಿಸ್ತಾನಕ್ಕೆ ಕೇವಲ10 ದಿನಗಳಲ್ಲಿ ತಕ್ಕ ಉತ್ತರ ನೀಡಿದರು.

ಕಳೆದ 10 ವರ್ಷಗಳಲ್ಲಿ ಮೋದಿ-ಶಾ ಜೋಡಿ ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಮಾಡಲು 370 ನೇ ವಿಧಿಯನ್ನು ತೆಗೆದುಹಾಕುವುದು ಮಾತ್ರವಲ್ಲದೆ, ತ್ರಿವಳಿ ತಲಾಖ್ ಅನ್ನು ರದ್ದುಗೊಳಿಸಿ, ಮಹಿಳಾ ಶಕ್ತಿಯನ್ನು ಗೌರವಿಸುತ್ತಾ, ರಾಜ್ಯ ಮತ್ತು ರಾಷ್ಟ್ರೀಯ ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಒದಗಿಸಿದೆ. ಮೋದಿಯವರು ಚಂದ್ರನ ಮೇಲೆ ಚಂದ್ರಯಾನ ಮಿಷಿನ್’ಗಳನ್ನು ಉಡಾವಣೆ ಮಾಡುತ್ತಿದ್ದರೆ, ಸೋನಿಯಾಯವರು 20ನೇ ಬಾರಿಗೆ ರಾಹುಲ್’ನನ್ನು ಉಡಾವಣೆ ಮಾಡುತ್ತಿದ್ದರೂ, ಪ್ರತಿ ಬಾರಿಯೂ ರಾಹುಲ್ ವಿಫಲರಾಗುತ್ತಿದ್ದಾರೆ.

ಅಯೋಧ್ಯೆಯ ರಾಮಮಂದಿರದಿಂದ ಕಾಶಿಯ ವಿಶ್ವನಾಥ ಕಾರಿಡಾರ್ವರೆಗೆ, ‘ನಲ್ ಸೇ ಜಲ್’ (ಎಲ್ಲರಿಗೂ ನೀರು)ಯೋಜನೆ, ಉಜ್ವಲ ಅನಿಲ ಯೋಜನೆ, ರೈತರಿಗೆ ಉಚಿತ ಪಡಿತರ, ವೃದ್ಧಾಪ್ಯ ಪಿಂಚಣಿ ಯೋಜನೆ, ‘ಒಂದು ಶ್ರೇಣಿ, ಒಂದು ಪಿಂಚಣಿ,’ ಕೋವಿಡ್ ಲಸಿಕೆ ಮತ್ತು ಹಲವಾರು ಜನ ಕಲ್ಯಾಣ ಉಪಕ್ರಮಗಳು, 2024 ರಲ್ಲಿ ಮೋದಿಯವರ ನಾಯಕತ್ವದಲ್ಲಿ ದೇಶಭಕ್ತ ಭಾರತೀಯ ಜನತಾ ಪಕ್ಷ ನಿಶ್ಚಿತವಾಗಿ ಗೆಲುವು ಸಾಧಿಸಲಿದೆ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

                   

Tags: 2024ರ ಲೋಕಸಭೆ ಚುನಾವಣೆ 2024 Parliament ElectionAmith ShahKannada NewsKannada News LiveKannada News OnlineKannada News WebsiteKannada WebsiteLatest News KannadaMaharashtranarendra modiNews in KannadaNews Kannadaಅಮಿತ್ ಶಾನರೇಂದ್ರ ಮೋದಿಮಹಾರಾಷ್ಟ್ರ
Share197Tweet123Send
Previous Post

ಅಂತರ್ ಶಾಲಾ ಮಟ್ಟದ ನಳಂದ ಚೆಸ್ ಸ್ಪರ್ಧೆ | ಜೈನ್ ಪಬ್ಲಿಕ್ ಶಾಲೆಗೆ ಶೀಲ್ಡ್

Next Post

ಮಾ.9: ವಿಪ್ರ ಸ್ನೇಹ ಬಳಗದಿಂದ ಯಡಿಯೂರಪ್ಪ, ರಾಘವೇಂದ್ರ ಅವರಿಗೆ ಸನ್ಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾ.9: ವಿಪ್ರ ಸ್ನೇಹ ಬಳಗದಿಂದ ಯಡಿಯೂರಪ್ಪ, ರಾಘವೇಂದ್ರ ಅವರಿಗೆ ಸನ್ಮಾನ

ಮಾ.9: ವಿಪ್ರ ಸ್ನೇಹ ಬಳಗದಿಂದ ಯಡಿಯೂರಪ್ಪ, ರಾಘವೇಂದ್ರ ಅವರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL