Wednesday, July 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಭಾರತ ಭಿಕ್ಷುಕರ ದೇಶವೆಂಬ ತಪ್ಪುಕಲ್ಪನೆ ಹೋಗಲಾಡಿಸಿದ ಮಹಾತ್ಮ ಸ್ವಾಮಿ ವಿವೇಕಾನಂದರು

January 22, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: 18ನೆಯ ಶತಮಾನದವರೆಗೂ ಪಾಶ್ಚಿಮಾತ್ಯರು ಭಾರತದ ಕುರಿತಾಗಿ ಹೊಂದಿದ್ದ ತಪ್ಪು ಕಲ್ಪನೆಯನ್ನು ಹೋಗಲಾಡಿಸಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರು ಎಂದು ಜೆಪಿಎನ್ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ.ಎಸ್. ದಿಲೀಪ್ ಕುಮಾರ್ ಪಾಂಡೆ ಅಭಿಪ್ರಾಯಪಟ್ಟರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 157ನೆಯ ಜನ್ಮದಿನದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಅವರು 21ನೆಯ ಶತಮಾನದ ಯುವಜನತೆಗೆ ಸ್ವಾಮಿ ವಿವೇಕಾನಂದರ ಸಂದೇಶ ಎಂಬ ವಿಷಯದ ಕುರಿತು ಮಾತನಾಡಿದರು.

ಸ್ವಾಮಿ ವಿವೇಕಾನಂದರು ವಿಶ್ವಮಾನವ. ಅವರು ಪ್ರತಿಪಾದಿಸಿದ ವಿಚಾರಗಳು ಲೋಕೋಪಯೋಗಿತ್ವದ ಗುಣ ವಿಶೇಷಗಳಿಗೆ ಹೆಸರಾಗಿವೆ. ಪಾಶ್ಚಿಮಾತ್ಯರು ಭಾರತವನ್ನು 18ನೇ ಶತಮಾನದವರೆಗೂ ನಿಕೃಷ್ಠವಾಗಿ ಕಾಣುತ್ತಿದ್ದರು. ಭಾರತ ಭಿಕ್ಷುಕರ ದೇಶ, ಹಾವಾಡಿಗರ ದೇಶ, ನರಹತ್ಯೆ ಮಾಡುವವರು, ಮೂಢ ನಂಬಿಕೆಗಳನ್ನು ಪಾಲಿಸುವವರು ಎಂದೆಲ್ಲಾ ತಪ್ಪು ಕಲ್ಪನೆಗಳನ್ನು ಇಟ್ಟುಕೊಂಡಿದ್ದರು. ಆದರೆ, 1893ರಲ್ಲಿ ಸ್ವಾಮಿ ವಿವೇಕಾನಂದರು ಅಮೆರಿಕಾದ ಚಿಕಾಗೋನಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನಕ್ಕೆ ತೆರಳಿ ಭಾರತದ ಸಂಸ್ಕೃತಿಯನ್ನು ಅನಾವರಣಗೊಳಿಸುವ ಮೂಲಕ ಭಾರತದಂತಹ ಪ್ರಭುದ್ದ ರಾಷ್ಟ್ರದ ಬಗ್ಗೆ ಅವರಿಗಿದ್ದ ಕಲ್ಪನೆಯೇ ಬದಲಾಯಿತು ಎಂದರು.

ಜ್ಞಾನಿಯಾಗು ಅಜ್ಞಾನಿಯಾಗಬೇಡ ಎಂಬ ವಿವೇಕಾನಂದರ ಸಂದೇಶವನ್ನು ಯುವಜನತೆ ಪಾಲಿಸಬೇಕು. ತಮ್ಮ ಜೀವನದ ಉದ್ದಕ್ಕೂ ವಿವೇಕಾನಂದರು ಭಾರತದ ಸಂಸ್ಕೃತಿ-ಪರಂಪರೆಯ ಬಗ್ಗೆ ವಿಶ್ವಕ್ಕೆ ಸಾರುತ್ತಾ ಸಾಗಿದರು. ಸ್ವಾಮಿ ವಿವೇಕಾನಂದರು ಕೇವಲ ತಮ್ಮ ಬಹುಮುಖ ವ್ಯಕ್ತಿತ್ವಕ್ಕಷ್ಟೇ ಖ್ಯಾತರಾಗದೇ ಬಹುದೊಡ್ಡ ದೂರದರ್ಶಿತ್ವಕ್ಕೆ ಹೆಸರಾಗಿದ್ದರು. ಅವರ ಅದ್ಭುತ ಸಮಾಜ ಸುಧಾರಣಾ ತತ್ವ, ರಾಷ್ಟ್ರ ತತ್ವ ಮತ್ತು ನಿರ್ವಹಣಾ ಕೌಶಲ್ಯದ ವಿಧಾನಗಳು ಹೆಸರುವಾಸಿ ಎಂದರು.

ಸ್ವಾಮಿ ವಿವೇಕಾನಂದರ ತಂದೆ ಶ್ರೀಮಂತ ವಕೀಲರಾಗಿದ್ದರು. ಶ್ರೀಮಂತಿಕೆಯಲ್ಲಿ ಬೆಳೆದಿದ್ದರೂ ವಿವೇಕಾನಂದರಿಗೆ ಅವರ ತಾಯಿ ಸಂಸ್ಕಾರದಲ್ಲಿ ಯಾವುದೇ ಕೊರತೆ ಉಂಟು ಮಾಡಿರಲಿಲ್ಲ. ಬಾಲ್ಯದಿಂದಲೇ ತಾಯಿಯ ಮಾತುಗಳಿಂದ ಪ್ರೇರಿತರಾದ ವಿವೇಕಾನಂದರು ಆಧ್ಯಾತ್ಮದೆಡೆಗೆ ತಮ್ಮ ಒಲವನ್ನು ತೋರಿಸುತ್ತಿದ್ದರು. ರಾಮಕೃಷ್ಣ ಪರಮಹಂಸರ ಶಿಷ್ಯರಾಗಿ ಮೊದಲ ಭೇಟಿಯಲ್ಲೇ ಪ್ರೀತಿಪಾತ್ರರಾದರು. ಆಧ್ಯಾತ್ಮದ ಆತ್ಮ ಭಾರತ ಎನ್ನುವುದನ್ನು ವಿಶ್ವ ವ್ಯಾಪಿ ಪಸರಿಸಿದರು ಎಂದು ಸ್ಮರಿಸಿದರು.

ಭಾರತವು ವಿವೇಕಾನಂದರನ್ನು ಅಮೆರಿಕಾಕ್ಕೆ ಪರಿಚಯಿಸಿತು. ಆದರೆ ಚಿಕಾಗೋ ಸರ್ವಧರ್ಮ ಸಮ್ಮೇಳನದ ನಂತರ ಸ್ವಾಮಿ ವಿವೇಕಾನಂದರನ್ನು ಅಮೆರಿಕ ಜಗತ್ತಿಗೇ ಪರಿಚಯಿಸಿತು. ಸ್ವಾಮಿ ವಿವೇಕಾನಂದರ ಮಾತುಗಳನ್ನು ಕೇಳಿ ಹಿಂದೂ ಧರ್ಮದೆಡೆ ಹಲವರು ಪ್ರೇರಿತರಾದರು. ಅವರಲ್ಲಿ ಸೋದರಿ ನಿವೇದಿತಾ, ಅನಿಬೆಸೆಂಟ್ ಅವರಂತಹ ಅನೇಕ ಸಮಾಜ ಸುಧಾರಕರಿದ್ದಾರೆ. ಇಂದಿನ ಯುವಜನತೆ ಸ್ವಾಮಿ ವಿವೇಕಾನಂದರ ಜೀವನ ಶೈಲಿಯನ್ನು ಮೈಗೂಡಿಸಿಕೊಳ್ಳಬೇಕು. ಅವರ ಜೀವನ ಚರಿತ್ರೆಯನ್ನು ಒಮ್ಮೆಯಾದರೂ ಓದಬೇಕು. ಸ್ವಾಮಿ ವಿವೇಕಾನಂದರು ಈ ಜಗತ್ತಿನಲ್ಲಿ ಬದುಕಿದ್ದು ಕೇವಲ 39 ವರ್ಷ. ಆದರೆ ಮಾನವ ಭೂಮಿಯ ಮೇಲೆ ಇರುವರೆಗೂ ಅವರ ಸಂದೇಶಗಳು ಜಗತ್ತಿಗೆ ಶಾಶ್ವತ ಎಂದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಇಎನ್’ಟಿ ವಿಭಾಗದ ಮುಖ್ಯಸ್ಥ ಡಾ. ಎಸ್. ಶ್ರೀಧರ, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ. ಎಸ್. ನಾಗೇಂದ್ರ, ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಲತಾ ನಾಗೇಂದ್ರ, ಡಾ. ವಿನಯಾ ಶ್ರೀನಿವಾಸ್, ವಿಶ್ವನಾಥ್, ಡಾ. ಪುಷ್ಪಲತಾ ವಿಶ್ವನಾಥ್, ಪ್ರಾಂಶುಪಾಲ ಡಾ. ಎಸ್.ಎಂ. ಕಟ್ಟಿ, ಡಾ. ಬಿ.ಎಸ್. ಸುರೇಶ್, ಡಾ. ಆರ್.ಪಿ. ಪೈ ಇನ್ನಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: AmericaDr Dilip Kumar PandeyKannada News WebsiteLatestNewsKannadaMalnad NewsShivamoggasubbaiah medical college shimogaSwami Vivekanandaಅಮೆರಿಕಾಶಿವಮೊಗ್ಗಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯಸ್ವಾಮಿ ವಿವೇಕಾನಂದ
Previous Post

ಶಿವಮೊಗ್ಗ: ಡಾ.ಕೆ.ಎಸ್. ಪವಿತ್ರಾಗೆ ಪ್ರತಿಷ್ಠಿತ ಸಂದೇಶ ಕಲಾಪ್ರಶಸ್ತಿ

Next Post

ಕಲಬುರಗಿ: ಹಾಸ್ಟೆಲ್’ಗಳಿಗೆ ಕಳಪೆ ಆಹಾರ ಸಾಮಗ್ರಿ ವಿತರಿಸುವವರ ವಿರುದ್ಧ ಸೂಕ್ತ ಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಲಬುರಗಿ: ಹಾಸ್ಟೆಲ್’ಗಳಿಗೆ ಕಳಪೆ ಆಹಾರ ಸಾಮಗ್ರಿ ವಿತರಿಸುವವರ ವಿರುದ್ಧ ಸೂಕ್ತ ಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025

ಭದ್ರಾವತಿ ಪೌರಾಯುಕ್ತ ಚನ್ನಪ್ಪನವರ್ ವರ್ಗಾವಣೆ | ನೂತನ ಕಮಿಷನರ್ ನಿಯೋಜಿಸದ ಸರ್ಕಾರ

July 23, 2025
Internet Image

ಅಕ್ರಮ ಸಂಬಂಧಕ್ಕೆ ಅಡ್ಡಿ ಹಿನ್ನೆಲೆ: ಪತಿ ಕೊಲ್ಲಲು ಪತ್ನಿಯ ಸಂಚು

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025

ಭದ್ರಾವತಿ ಪೌರಾಯುಕ್ತ ಚನ್ನಪ್ಪನವರ್ ವರ್ಗಾವಣೆ | ನೂತನ ಕಮಿಷನರ್ ನಿಯೋಜಿಸದ ಸರ್ಕಾರ

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!