Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಇಂದಿಜಿಂದ ಝೀ ಕನ್ನಡದಲ್ಲಿ ಮತ್ತೆ ಮರಳಿ ಬಂದಿದೆ ಹೆಮ್ಮೆಯ ’ಮಾಲ್ಗುಡಿ ಡೇಸ್’

May 11, 2020
in Small Bytes, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಝೀ ಕನ್ನಡ ಝೀ ಎಂಟರ್ಪ್ರೈಸಸ್ ಲಿಮಿಟೆಡ್(ಝೀಲ್) ಕನ್ನಡದ ಸಾಮಾನ್ಯ ಮನರಂಜನಾ ಚಾನೆಲ್ ಆಗಿದೆ.

ಮೇ 2006ರಲ್ಲಿ ಪ್ರಾರಂಭವಾದ ಝೀ ಕನ್ನಡ ಜನಪ್ರಿಯ ಮನರಂಜನೆಯ ಆದ್ಯತೆಯಾಗಿದ್ದು ವಿಶ್ವದಾದ್ಯಂತ ಕನ್ನಡ ವೀಕ್ಷಕರನ್ನು ರಂಜಿಸುವ ಅಸಂಖ್ಯ ಕಾರ್ಯಕ್ರಮಗಳನ್ನು ನೀಡುತ್ತಿದೆ. ಚಲನಚಿತ್ರಗಳು, ಧಾರಾವಾಹಿಗಳು ಗೇಮ್’ಗಳು, ಟಾಕ್ ಶೋಗಳು ಮತ್ತು ಪ್ರಚಲಿತ ವಿದ್ಯಮಾನಗಳ ಕಾರ್ಯಕ್ರಮಗಳಿಂದ ಈ ಚಾನೆಲ್ ಬಹು ಪ್ರಕಾರಗಳ ಕೊಡುಗೆಗಳನ್ನು ನೀಡುತ್ತಿದೆ ಮತ್ತು ಮನರಂಜನೆಯ ಪ್ರಮುಖ ತಾಣವಾಗಿ ಅಪಾರ ಮೆಚ್ಚುಗೆ ಪಡೆದಿದೆ.

ಝೀ ಕನ್ನಡ ಹಲವು ಬ್ಲಾಕ್ ಬಸ್ಟರ್ ಕಾರ್ಯಕ್ರಮಗಳಾದ ವೀಕೆಂಡ್ ವಿಥ್ ರಮೇಶ್, ಸರೆಗಮಪ ಮತ್ತು ಡ್ರಾಮಾ ಜೂನಿಯರ್ಸ್ ಮುಂತಾದವುಗಳನ್ನು ಸೃಷ್ಟಿಸಿದ್ದು ಎಲ್ಲ ವಯೋಮಾನದ ವೀಕ್ಷಕರಿಗೂ ಇಷ್ಟವಾಗುತ್ತವೆ.

ಕಂಟೆಂಟ್ ಮತ್ತು ಕಾರ್ಯಕ್ರಮದ ಆಯ್ಕೆಯ ಸಮತೋಲಿತ ಮಿಶ್ರಣವಾದ ಝೀ ಕನ್ನಡ ಕರ್ನಾಟಕದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಿಇಸಿಗಳಲ್ಲಿ ಒಂದಾಗಿದೆ. ಝೀ ಕನ್ನಡ ಎಲ್ಲ ಕೇಬಲ್ ಮತ್ತು ಡಿಜಿಟಲ್ ಪ್ಲಾಟ್’ಫಾರಂಗಳಲ್ಲಿ ಉತ್ತಮ ಸಂಪರ್ಕ ಹೊಂದಿದೆ. ಈ ಚಾನೆಲ್ ಝೀಲ್ ಡಿಜಿಟಲ್ ಮತ್ತು ಮೊಬೈಲ್ ಮನರಂಜನೆಯ ಪ್ಲಾಟ್’ಫಾರಂ ಝೀ5ನಲ್ಲಿ ಕೂಡಾ ಲಭ್ಯವಿದ್ದು ನೀವು ನಿಮ್ಮ ಅಚ್ಚುಮೆಚ್ಚಿನ ಝೀ ಕನ್ನಡ ಶೋಗಳನ್ನು ತಪ್ಪಿಸಿಕೊಳ್ಳದಂತೆ ದೃಢಪಡಿಸುತ್ತದೆ.

ಆರ್.ಕೆ. ನಾರಾಯಣ್ ಅವರ ಬರಹಗಳ ಆಧಾರಿತ ’ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು 1986ರಲ್ಲಿ ಖ್ಯಾತ ನಿರ್ದೇಶಕ, ನಟ ಶಂಕರ್ ನಾಗ್ ದೂರದರ್ಶನಕ್ಕಾಗಿ ನಿರ್ದೇಶಿಸಿದ್ದರು. ಆ ಕಾಲದಲ್ಲಿ ಮಾಲ್ಗುಡಿ ಡೇಸ್ ಅಪಾರ ಜನಮನ್ನಣೆ ಗಳಿಸಿತ್ತು.

ರಾಷ್ಟ್ರೀಯ ಚಾನೆಲ್’ನಲ್ಲಿ ಕನ್ನಡಿಗರು ರೂಪಿಸಿದ ಯಶಸ್ವಿ ಧಾರಾವಾಹಿ, ದಿ.ಶಂಕರ್’ನಾಗ್ ನಿರ್ದೇಶನದ ‘ಮಾಲ್ಗುಡಿ ಡೇಸ್’ ಝೀ ಕನ್ನಡ ವಾಹಿನಿಯಲ್ಲಿ ಮೇ 11ರಿಂದ ಕನ್ನಡ ಭಾಷೆಯಲ್ಲಿ ಪ್ರಸಾರವಾಗಲಿದೆ.

ಮೇ 11ರ ಇಂದಿನಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಪ್ರಸಾರವಾಗಲಿದ್ದು ಇದು ಕನ್ನಡ ಕಿರುತೆರೆಯಲ್ಲಿಯೇ ಪ್ರಪ್ರಥಮ ಪ್ರಯತ್ನವಾಗಿದೆ. ವಿಶ್ವವಿಖ್ಯಾತ ಲೇಖಕ ಆರ್.ಕೆ. ನಾರಾಯಣ್ ಅವರ ಮಾಲ್ಗುಡಿ ಡೇಸ್ ಅವರ ಜನಪ್ರಿಯ ಕಥಾಗುಚ್ಛವಾಗಿದೆ. ಮಾಲ್ಗುಡಿ ಎಂಬ ಕಲ್ಪಿತ ಊರಿನಲ್ಲಿ ನಡೆಯುವ ಈ ಕಥೆಯನ್ನು ಅವರ ಕಲ್ಪನೆಯಂತೆಯೇ ರೂಪಿಸಿದ್ದಕ್ಕೆ ಶಂಕರ್ ನಾಗ್ ಲೇಖಕರಿಂದ ಅಪಾರ ಪ್ರಶಂಸೆ ಪಡೆದಿದ್ದರು. ವಿಷ್ಣುವರ್ಧನ್, ಅನಂತ್’ನಾಗ್, ಗಿರೀಶ್ ಕಾರ್ನಾಡ್, ಮಾಸ್ಟರ್ ಮಂಜುನಾಥ್, ವೈಶಾಲಿ ಕಾಸರವಳ್ಳಿ, ಬಿ. ಜಯಶ್ರೀ, ಶಂಕರ್ ನಾಗ್, ಅರುಂಧತಿ ನಾಗ್ ಮುಂತಾದವರು ನಟಿಸಿದ್ದಾರೆ.

ಮಾಲ್ಗುಡಿ ಡೇಸ್ 39 ಕಂತುಗಳಲ್ಲಿ 1986ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗಿತ್ತು. ಈ ಧಾರಾವಾಹಿಯ ಮಾಲ್ಗುಡಿಯನ್ನು ಶಂಕರ್ ನಾಗ್ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ರೂಪಿಸಿದ್ದರು. ಎಲ್. ವೈದ್ಯನಾಥನ್ ಸಂಗೀತ, ಆರ್.ಕೆ. ನಾರಾಯಣ್ ಅವರ ಸೋದರ ರ್.ಕೆ. ಲಕ್ಷ್ಮಣ್ ಅವರ ಚಿತ್ರಗಳು ಈ ಧಾರಾವಾಹಿಯ ಮಹತ್ವ ಹೆಚ್ಚಿಸಿವೆ. ಈ ಸರಣಿಯನ್ನು ಟಿ.ಎಸ್. ನರಸಿಂಹನ್ ನಿರ್ಮಾಣ ಮಾಡಿದ್ದರು.

ಈ ಧಾರಾವಾಹಿ ಸ್ವಾಮಿ ಅಂಡ್ ಫ್ರೆಂಡ್ಸ್‌, ಎ ಹಾರ್ಸ್ ಅಂಡ್ ಟು ಗೋಟ್ಸ್‌, ಅನ್ ಅಸ್ಟ್ರಾಲಜರ್ಸ್ ಡೇ ಮತ್ತಿತರೆ ಸಣ್ಣ ಕಥೆಗಳು ಹಾಗೂ ಸ್ವಾಮಿ ಅಂಡ್ ಫ್ರೆಂಡ್ಸ್‌ ಮತ್ತು ದಿ ವೆಂಡರ್ ಆಫ್ ಸ್ವೀಟ್ಸ್‌ ಕಾದಂಬರಿಯನ್ನು ಆಧರಿಸಿದೆ.

ಮಾಲ್ಗುಡಿಯ ಕರ್ತೃ ಆರ್.ಕೆ. ನಾರಾಯಣ್ ಚೆನ್ನೈನಲ್ಲಿ ಜನಿಸಿದರೂ ತಮ್ಮ ಬಹುತೇಕ ಜೀವನವನ್ನು ಮೈಸೂರಿನಲ್ಲಿ ಕಳೆದರು. ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮ ವಿಭೂಷಣ ಮತ್ತು ಪದ್ಮ ಭೂಷಣ ಪುರಸ್ಕಾರಗಳನ್ನು ಪಡೆದಿದ್ದರು. ರಾಯಲ್ ಸೊಸೈಟಿ ಆಫ್ ಲಿಟರೇಚರ್ ನೀಡುವ ಎಸಿ ಬೆನ್ಸನ್ ಮೆಡಲ್ ಗೌರವಕ್ಕೂ ಭಾಜನರಾಗಿದ್ದರು. ವಿಶ್ವ ಸಾಹಿತ್ಯದಲ್ಲಿ ಪ್ರಮುಖ ಭಾರತೀಯ ಲೇಖಕರಲ್ಲಿ ಒಬ್ಬರೆನಿಸಿದ್ದಾರೆ.

ಅವರ ಮಾಲ್ಗುಡಿ ಸಾಹಿತ್ಯಾಸಕ್ತರಿಗೆ ಕುತೂಹಲ ಕೆರಳಿಸುವ ತಾಣವಾಗಿದೆ. ಅವರು ಬರೆದಿದ್ದು ಶ್ರೀಸಾಮಾನ್ಯರ ಕಥೆಗಳಾಗಿದ್ದು ಅವು ಓದುಗರನ್ನು ಅಪಾರವಾಗಿ ಸೆಳೆದಿವೆ.

Get in Touch With Us info@kalpa.news Whatsapp: 9481252093

Tags: Kannada SerialKannadaNewsWebsiteLatestNewsKannadaMalgudi DaysR K NarayanZee Kannadaಧಾರಾವಾಹಿಮಾಲ್ಗುಡಿ ಡೇಸ್
Previous Post

ಲಾಕ್’ಡೌನ್ ನಡುವೆಯೂ ನಿರ್ದೇಶಕ ಅರ್ಜುನ್ ವಿವಾಹ

Next Post

ಕ್ವಾರೆಂಟೈನ್‍ಗೆ ಅಡ್ಡಿಪಡಿಸುವವರ ವಿರುದ್ಧ ಕೇಸು ದಾಖಲಿಸಿ, ಕಠಿಣ ಕ್ರಮ: ಕ್ಯಾ.ಮಣಿವಣ್ಣನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ವಾರೆಂಟೈನ್‍ಗೆ ಅಡ್ಡಿಪಡಿಸುವವರ ವಿರುದ್ಧ ಕೇಸು ದಾಖಲಿಸಿ, ಕಠಿಣ ಕ್ರಮ: ಕ್ಯಾ.ಮಣಿವಣ್ಣನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!