Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬೆಂಗಳೂರು-ಶಿವಮೊಗ್ಗ ವಿಮಾನ ಪ್ರಯಾಣ: ಎಷ್ಟು ದರ? ಹೊರಬಿತ್ತು ಮಾಹಿತಿ

July 26, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಿಂದಲೇ ವಿಮಾನ ಹಾರಾಟ ಮಾಡುವ ಮಲೆನಾಡಿಗರ ಕನಸು ನನಸಾಗುವ ದಿನಗಳು ಹತ್ತಿರವಾಗಿದ್ದು, ಶಿವಮೊಗ್ಗ ಜನರನ್ನು ಭಾರೀ ನಿರೀಕ್ಷೆ ಹುಟ್ಟಿಸಿದ್ದ ಪ್ರಯಾಣ ದರದ ಮಾಹಿತಿ ಈಗ ಹೊರಬಿದ್ದಿದೆ.

ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಹಾರಾಟ ನಡೆಸಲಿರುವ ಇಂಡಿಗೋ ಸಂಸ್ಥೆ ತನ್ನ ವೆಬ್’ಸೈಟ್’ನಲ್ಲಿ ಈ ಮಾಹಿತಿಯನ್ನು ಪ್ರಕಟಿಸಿದೆ.
ಇಂಡಿಗೋ ವೆಬ್’ಸೈಟ್’ನಲ್ಲಿ ಪ್ರಕಟಗೊಂಡಿರುವ ಮಾಹಿತಿಯಂತೆ ಆಗಸ್ಟ್ 31ನೆಯ ತಾರೀಕು ಬೆಂಗಳೂರಿನಿAದ ಶಿವಮೊಗ್ಗ ವಿಮಾನ ಹಾರಾಟ ಸಮಯ ಹಾಗೂ ಪ್ರಯಾಣ ದರವನ್ನು ತಿಳಿಸಿದೆ.

ಇಂಡಿಗೋ ವೆಬ್ ಸೈಟ್ ಹಾಗೂ ಮೇಕ್ ಮೈ ಟ್ರಿಪ್’ನಲ್ಲಿ ಟಿಕೇಟ್ ಬುಕ್ಕಿಂಗ್ ಆರಂಭವಾಗಿದೆ.
ಯಾವ ಸಮಯಕ್ಕೆ ಹೊರಡಲಿದೆ?
ಆಗಸ್ಟ್ 31ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದ ಟರ್ಮಿನಲ್ 1ರಿಂದ ಹೊರಡುವ ಇಂಡಿಗೋ ವಿಮಾನ 6ಇ 7731 ವಿಮಾನ 11.05ಕ್ಕೆ ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗಲಿದೆ.

ಎಷ್ಟಿದೆ ಪ್ರಯಾಣ ದರ?
ಇಂಡಿಗೋ ವೆಬ್’ಸೈಟ್’ನಲ್ಲಿ ಪ್ರಕಟಗೊಂಡಿರುವ ಮಾಹಿತಿಯಂತೆ ಆಗಸ್ಟ್ 31ರಂದು ಬೆಂಗಳೂರಿನಿAದ ಶಿವಮೊಗ್ಗಕ್ಕೆ ಬರಲಿರುವ ವಿಮಾನದಲ್ಲಿ ಪ್ರಯಾಣಿಸಲು ಎಕಾನಮಿ ಕ್ಲಾಸ್’ನಲ್ಲಿ ದರವನ್ನು ಜುಲೈ 26ರ ಸಂಜೆ 5.30ಕ್ಕೆ ಪರಿಶೀಲಿಸಿದಂತೆ 5807 ರೂ.ಗಳಲ್ಲಿ ಪ್ರಕಟಿಸಲಾಗಿದೆ. ಅದೇ, ಮೇಕ್ ಮೈ ಟ್ರಿಪ್’ನಲ್ಲಿ ಪ್ರಕಟಗೊಂಡ ಮಾಹಿತಿಯಂತೆ ಅದೇ ದಿನಕ್ಕೆ 5387 ರೂ. ಪ್ರಕಟಿಸಲಾಗಿದೆ.
ಇನ್ನು ಮೇಕ್ ಮೈ ಟ್ರಿಪ್ ವೆಬ್’ಸೈಟ್’ನಲ್ಲಿ ಜುಲೈ 26ರಂದು ಸಂಜೆ 6 ಗಂಟೆಗೆ ಪ್ರಕಟಗೊಂಡಿರುವ ಮಾಹಿತಿಯಂತೆ, ಸೆಪ್ಟೆಂಬರ್ 1ರಿಂದ ನಂತರದ ದರ 3999 ರೂ. ಆಗಿದೆ.

ಶಿವಮೊಗ್ಗ-ಬೆಂಗಳೂರು ವಿಮಾನ ಪ್ರಯಾಣ ದರ
ಇನ್ನು, ಆಗಸ್ಟ್ 31ರಂದು ಶಿವಮೊಗ್ಗದಿಂದ ಬೆಂಗಳೂರಿಗೆ ಬೆಳಗ್ಗೆ 11.25ಕ್ಕೆ ಇದೇ ಇಂಡಿಗೋ ವಿಮಾನ ವಾಪಾಸ್ ತೆರಳಿದ್ದು, ಜುಲೈ 26 ರ ಸಂಜೆ 6 ಗಂಟೆಗೆ ಮೇಕ್ ಮೈ ಟ್ರಿಪ್ ವೆಬ್’ಸೈಟ್’ನಲ್ಲಿ ಪ್ರಕಟಗೊಂಡ ಮಾಹಿತಿಯಂತೆ 6021 ರೂ. ಆಗಿದೆ. ಅದೇ, ವಿಮಾನ ಪ್ರಯಾಣಕ್ಕೆ ಇಂಡಿಗೋ ವೆಬ್ ಸೈಟ್’ನಲ್ಲಿ ಪ್ರಯಾಣ ದರ 6441 ರೂ. ಪ್ರಕಟಿಸಲಾಗಿದೆ.
ಇನ್ನು, ಶಿವಮೊಗ್ಗದ ನಾಗರಿಕರೊಬ್ಬರು ಆಗಸ್ಟ್ 31ರಂದು ಬೆಂಗಳೂರಿನಿAದ ಶಿವಮೊಗ್ಗಕ್ಕೆ ಬರಲು ಇಂಡಿಗೋ ವಿಮಾನದಲ್ಲಿ ಟಿಕೇಟ್ ಬುಕ್ ಮಾಡಿದ್ದು, ಅವರು ಒಟ್ಟಾರೆಯಾಗಿ 4430 ರೂ. ಪ್ರಯಾಣದ ದರ ಪಾವತಿಸಿದ್ದಾರೆ. ಇವರು ಬುಕ್ ಮಾಡಿದ ಟಿಕೇಟ್’ನಲ್ಲಿ ಮೂಲ ಪ್ರಯಾಣ ದರ 3150, ಕೆ3 ದರ 163 ಹಾಗೂ ತೆರಿಗೆ 1117 ರೂ. ಸೇರಿ ಒಟ್ಟು 4430 ರೂ. ಆಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AirportIndigo flightKannada News WebsiteLatest News KannadaShimogaShivamoggaShivamogga Newsಶಿವಮೊಗ್ಗ
Previous Post

ಅಡಿಕೋ ಕಂಪೆನಿಯಿಂದ ನೇರ ಸಂದರ್ಶನ ಎಲ್ಲಿ, ಯಾವಾಗ? ಇಲ್ಲಿದೆ ಮಾಹಿತಿ

Next Post

ಹರಿಪ್ರಸಾದ್ ಹೇಳಿಕೆ ಡ್ಯಾಮೇಜ್ ಕಂಟ್ರೊಲ್’ಗೆ ಡಿಕೆ ಶಿವಕುಮಾರ್ ಸಿಂಗಪುರ ಕಥೆ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹರಿಪ್ರಸಾದ್ ಹೇಳಿಕೆ ಡ್ಯಾಮೇಜ್ ಕಂಟ್ರೊಲ್'ಗೆ ಡಿಕೆ ಶಿವಕುಮಾರ್ ಸಿಂಗಪುರ ಕಥೆ: ಬಸವರಾಜ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

October 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!