Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

August 25, 2023
in ಶಿವಮೊಗ್ಗ
0 0
0
ಎಸ್.ಎನ್. ಓಂಕಾರ್ ಮೂರ್ತಿ, ಅಂಬಿಕಾ ಮೂರ್ತಿ, ಬಸವೇಶ್ವರ ನಗರ, ಶಿವಮೊಗ್ಗ

ಎಸ್.ಎನ್. ಓಂಕಾರ್ ಮೂರ್ತಿ, ಅಂಬಿಕಾ ಮೂರ್ತಿ, ಬಸವೇಶ್ವರ ನಗರ, ಶಿವಮೊಗ್ಗ

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ಇಂದು ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ #Varamahalakshmi ಸಂಭ್ರಮ ಎದ್ದು ಕಾಣುತ್ತಿದ್ದು, ಬೆಳಿಗ್ಗೆಯಿಂದಲೇ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ವಿಶೇಷವಾಗಿ ಮಹಿಳೆಯರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಬಾಗಿನ ವಿನಿಮಯ ಮಾಡಿಕೊಳ್ಳುವುದು ಕಂಡು ಬಂತು.
ಕೆಲವರು ಕಳಶದ ಮೇಲೆ ಲಕ್ಷ್ಮೀ ದೇವಿ ವಿವಿಧ ಲೋಹಗಳಿಂದ ಮಾಡಿದ ಮುಖವಾಡವನಿಟ್ಟು ಪೂಜಿಸಿದರೆ, ಹಲವರು ತೆಂಗಿನಕಾಯಿಗೆ ಒಡವೆಗಳನ್ನೇರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಿದ್ದರು. ಮತ್ತೆ ಕೆಲವರು ಮಾರುಕಟ್ಟೆಯಲ್ಲಿ ಸಿದ್ಧವಾಗಿ ದೊರೆಯುವ ಮೂರ್ತಿಯನ್ನೇ ಪ್ರತಿಷ್ಠಾಪಿಸಿದ್ದರು. ಅಲಂಕರಿಸಿದ ಮೂರ್ತಿಯ ಮುಂದೆ ಬಗೆಬಗೆಯ ಹಣ್ಣು, ತಿಂಡಿ, ತಿನಿಸು, ಬಾಗಿನ ವಸ್ತುಗಳನ್ನು ಇಟ್ಟು ಪೂಜಿಸಿದರು.

ಕೆಲವರ ಮನೆಗಳಲ್ಲಿ ಲಕ್ಷ್ಮಿ ಭಾವಚಿತ್ರ ಇಟ್ಟು ಪೂಜಿಸಿದರೆ, ಇನ್ನೂ ಕೆಲವರ ಮನೆಗಳಲ್ಲಿ ತಾಮ್ರ, ಬೆಳ್ಳಿ ಬಿಂದಿಗೆಗೆ ಸೀರೆ ಉಡಿಸಿ ಅದರ ಮೇಲೆ ತೆಂಗಿನ ಕಾಯಿ ಇಟ್ಟು ಅದಕ್ಕೆ ಬೆಳ್ಳಿ, ಬಂಗಾರದ ಲಕ್ಷ್ಮಿ ಮುಖವಾಡ ಇಟ್ಟು ವಿವಿಧ ಆಭರಣಗಳನ್ನು ತೊಡಿಸಿದ್ದರು.

ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್ ಮನೆಯಲ್ಲಿ ವರಮಹಾಲಕ್ಷ್ಮಿ ಪೂಜೆಯ ಸಂಭ್ರಮ

ಬಾಳೆ ಕಂದು ಹಾಗೂ ವಿವಿಧ ಹೂ– ಹಣ್ಣುಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಿ ಭಕ್ತಿ ಮರೆದರು. ಮನೆ ಅಕ್ಕಪಕ್ಕದ ಮಹಿಳೆಯರನ್ನು, ಮಕ್ಕಳನ್ನು ಕರೆದು ಅರಿಶಿಣ– ಕುಂಕುಮ, ಹಸಿರು ಬಳೆ, ತಾಂಬೂಲ, ಹಣ್ಣು ನೀಡಿ ಸತ್ಕರಿಸುತ್ತಿದ್ದು ಸಾಮಾನ್ಯವಾಗಿತ್ತು.

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಖರೀದಿ ಬಲು ಜೋರಾಗಿ ಸಾಗಿತ್ತು. ಹೂವು, ಹಣ್ಣು, ಬಾಳೆ ಎಲೆ ಸೇರಿದಂತೆ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಮಾರಾಟ ಬಲು ಜೋರಾಗಿತ್ತು. ನಗರದ ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ನೆಹರು ರಸ್ತೆ, ದುರ್ಗಿಗುಡಿ, ಲಕ್ಷ್ಮಿ ಟಾಕೀಸ್ ವೃತ್ತ, ಗೋಪಿ ಸರ್ಕಲ್, ಪೊಲೀಸ್ ಚೌಕಿ, ಗೋಪಾಳ, ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಕಂಡುಬಂದಿತ್ತು.

ಶಿವಮೊಗ್ಗ ವಿನೋಬನಗರದ ಸಂತೋಷ್ ಶಿಲ್ಪ ಅವರ ನಿವಾಸದಲ್ಲಿ

ನಗರದ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಮಂದಿರದಲ್ಲಿ ಮಹಿಳಾ ಮಂಡಳಿ ವತಿಯಿಂದ ಮಹಾಲಕ್ಷ್ಮಿಗೆ ಕುಂಕುಮಾರ್ಚನೆ ಮತ್ತು ವಿಶೇಷ ಪೂಜೆ ಹಾಗೂ ಚೂಡಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಲಕ್ಷ್ಮೀಪುರದ ಶ್ರೀ ಮಹಾಲಕ್ಷ್ಮಿ ಹಾಗೂ ಗಾಂಧಿನಗರ  ಮುಖ್ಯ ರಸ್ತೆಯ ಚೌಡೇಶ್ವರಿ, ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ, ಕೋಟೆ ಮಾರಿಕಾಂಬಾ ದೇವಿಗೆ ವರಮಹಾಲಕ್ಷ್ಮಿಯ ವಿಶೇಷ ಅಲಂಕಾರ ಮಾಡಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: FestivalKannada News WebsiteLatest News KannadaLocal NewsMalnad NewsShimogaShivamoggaShivamogga NewsSri Varamahalakshmiವರಮಹಾಲಕ್ಷ್ಮಿ ವ್ರತಶಿವಮೊಗ್ಗ
Previous Post

ಯೋಗಾಸನ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಶಾಲೆಯ ನಿಖಿಲ್ ವಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Next Post

ಬೆಂಗಳೂರು ಏರ್’ಪೋರ್ಟ್’ಗೂ ಬಂತು “ಎಲಿವೇಟೆಡ್ ವಾಕ್‌ವೇ”: ವಿಶ್ವದರ್ಜೆ ಸೌಲಭ್ಯ ನಮ್ಮ ರಾಜ್ಯದಲ್ಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು ಏರ್'ಪೋರ್ಟ್'ಗೂ ಬಂತು “ಎಲಿವೇಟೆಡ್ ವಾಕ್‌ವೇ”: ವಿಶ್ವದರ್ಜೆ ಸೌಲಭ್ಯ ನಮ್ಮ ರಾಜ್ಯದಲ್ಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!