Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮಂಡ್ಯ

ಕುಂಭ ಮೇಳ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಎಸ್.ಅಶ್ವತಿ

October 10, 2022
in ಮಂಡ್ಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಕೆ.ಆರ್‌.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.

ಅವರು ಇಂದು ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕುಂಭ ಮೇಳದ ವೇದಿಕೆ, ಯಾಗಶಾಲೆ, ಪಾಕ ಶಾಲೆ, ಸ್ನಾನದ ಘಟ್ಟ, ವಿಶ್ರಂತಿ ಗೃಹ, ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು.
ವಿಐಪಿ ಪಾರ್ಕಿಂಗ್, ಅಧಿಕಾರಿಗಳ ಪಾರ್ಕಿಂಗ್ ಹಾಗೂ ಭಕ್ತಾಧಿಗಳ ವಾಹನಗಳು ಸುರಕ್ಷಿತವಾಗಿ ಪಾರ್ಕಿಂಗ್ ಮಾಡಲು ಸ್ಥಳವನ್ನು ನಿಗದಿಪಡಿಸಿ ಪಾರ್ಕಿಂಗ್ ವ್ಯವಸ್ಥೆಗಳ ಸುತ್ತಮುತ್ತಲಿನಲ್ಲಿ ಸಂಪೂರ್ಣ ಸ್ವಚ್ಛತೆಯಾಗಬೇಕು. ಪಾರ್ಕಿಂಗ್ ಗೆ ನಿಗಧಿಪಡಿಸಿದ ಸ್ಥಳಗಳಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಕುಂಭಮೇಳಕ್ಕೆ ಬರುವ ಭಕ್ತಾಧಿಗಳಿಗೆ ಊಟದ ವ್ಯವಸ್ಥೆಗಾಗಿ 100 ಕೌಂಟರ್ ಗಳನ್ನು ತೆರೆಯಲಾಗುವುದು. ಉತೋಪಚಾರಕ್ಕೆಯಾವುದೇ ಕೊರತೆಯಾಗದಂತೆ ಕ್ರಮವಹಿಸಿ ಎಂದರು.
ಸ್ನಾನಘಟ್ಟದಲ್ಲಿ ಸುರಕ್ಷತಾ ಸ್ಥಳಗಳನ್ಬು ಗುರುತಿಸಿ, ಈಜುಗಾರರನ್ನು ನಿಯೋಜಿಸಿ. ಸ್ವಚ್ಛತೆ ಕಪಾಡಲು ಪೌರಕಾರ್ಮಿಕರನ್ನು ಪಾಳಿಯಲ್ಲಿ ನಿಯೋಜಿಸಿ ಎಂದರು.

ಸೋಮನಹಳ್ಳಿಯಿಂದ ತ್ರಿವೇಣಿ ಸಂಗಮದ ವರೆಗೆ ಭಕ್ತಾದಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಬಸ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಾರ್ಕಿಂಗ್,ಅಡುಗೆ ಮಾಡುವ ಸ್ಥಳಗಳಲ್ಲಿ ಹಾಗೂ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ತಿಳಿಸಿದರು.

Also read: ರಾಷ್ಟ್ರೀಯ ಅನ್ನದಾನ ಸಮಿತಿಗೆ ಕೆ.ಈ. ಕಾಂತೇಶ್, ಎನ್.ಡಿ. ಸತೀಶ್ ಆಯ್ಕೆ

ವಸತಿ ಸಮಿತಿ, ಆಹಾರ ಸಮಿತಿ, ಕುಡಿಯುವ ನೀರು ಸಮಿತಿ, ಸ್ವಚ್ಛತಾ ಸಮಿತಿ, ಪ್ರದರ್ಶನ ಸಮಿತಿ, ಪ್ರಚಾರ ಸಮಿತಿ,ರಕ್ಷಣೆ ಸಮಿತಿ,ವೇದಿಕೆ ನಿರ್ಮಾಣ ಹಾಗೂ ದೀಪಾಲಂಕಾರ ಸಮಿತಿಗೆ ನಿರ್ವಹಿಸಿರುವ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಸ್ವಚ್ಚತೆ, ರಸ್ತೆ ಕಾಮಗಾರಿ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣ ಮಾಡಿ ಕುಂಭಮೇಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಕ್ರಮವಹಿಸಿ ಎಂದು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿರುವ ಬೃಹತ್ ವೇದಿಕೆ ಹಾಗೂ ಇನ್ನಿತರ ಸಣ್ಣ ಪುಟ್ಟ ಕಾಮಗಾರಿಗಳನ್ನು ವೀಕ್ಷಿಸಿ ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರದಲ್ಲೇ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಸಚಿವರ ಆಪ್ತಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್, ಉಪವಿಭಾಗಾಧಿಕಾರಿಗಳಾದ ಬಿ.ಸಿ ಶಿವಾನಂದ ಮೂರ್ತಿ,ಆರ್.ಐಶ್ವರ್ಯ, ತಹಶೀಲ್ದಾರ್ ಎಂ.ವಿ.ರೂಪ, ಜಿ.ಪಂ ಉಪಕಾರ್ಯದರ್ಶಿ ಸಂಜೀವಪ್ಪ, ಡಿವೈಎಸ್ ಪಿ ಲಕ್ಷ್ಮಿ ನಾರಾಯಣ ಪ್ರಸಾದ್, ಸಣ್ಣಸ್ವಾಮಿ ಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Previous Post

ರಾಷ್ಟ್ರೀಯ ಅನ್ನದಾನ ಸಮಿತಿಗೆ ಕೆ.ಈ. ಕಾಂತೇಶ್, ಎನ್.ಡಿ. ಸತೀಶ್ ಆಯ್ಕೆ

Next Post

Filmfare Awards South 2022 – an extravagant awards night

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Filmfare Awards South 2022 – an extravagant awards night

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ

June 19, 2025

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ

June 19, 2025

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!