Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮಂಡ್ಯ

ಒಂದು ದಿನದ ಕ್ರೀಡಾಧಿಕಾರಿ ಅನುಭವ ಸಂತಸ ತಂದಿದೆ: ಸುಪ್ರೀತಾ ಆನಂದ್

October 14, 2022
in ಮಂಡ್ಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸುಪ್ರೀತಾ ಎಂ. ಆನಂದ್ ಅವರು ಪಡೆದುಕೊಂಡು ಜಿಲ್ಲಾ ಕ್ರೀಡಾ ಅಧಿಕಾರಿಯ ಅನುಭವವನ್ನು ಪಡೆದುಕೊಂಡರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಅವರು ತಿಳಿಸಿದರು.

18 ವರ್ಷದಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳು ತಮಗೆ ಸ್ಫೂರ್ತಿ ದಾಯಕವಾಗಿರುವ ಗಣ್ಯ ಮಾನ್ಯರನ್ನು ರನ್ನು ಕುರಿತು 30 ಸೆಕೆಂಡ್ ಯಿಂದ ಒಂದು ನಿಮಿಷದ ಕಾಲಾವಧಿಯಲ್ಲಿ ಅವರ ಕುರಿತು ಮಾತನಾಡಿದ ವಿಡಿಯೋವನ್ನು ಕಳುಹಿಸುವಂತಹ ಸ್ಪರ್ಧೆಯಲ್ಲಿ ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ 11 ಹೆಣ್ಣು ಮಕ್ಕಳು ವಿಡಿಯೋವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕಳುಹಿಸಿದರು ಇದರಲ್ಲಿ ಅತ್ಯುತ್ತಮವಾಗಿ ಮಾತನಾಡಿದಂತಹ ಸುಪ್ರೀತಾ ಎಂ. ಆನಂದ್ ರವರನ್ನು ಸಮಿತಿಯಿಂದ ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಆಯ್ಕೆ ಮಾಡಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30 ರ ವರೆಗೆ ಸುಪ್ರೀತಾರವರು ಕ್ರೀಡಾ ಇಲಾಖೆಯ ಅಧಿಕಾರಿಯ ಕಾರ್ಯವೈಖರಿಯನ್ನು ವೀಕ್ಷಿಸಿ ಅನುಭವವನ್ನು ಪಡೆದುಕೊಂಡರು ಎಂದು ಹೇಳಿದರು.

ಒಂದು ದಿನ ಕ್ರೀಡಾ ಅಧಿಕಾರಿಯಾಗಿ ಅನುಭವವನ್ನು ಪಡೆದುಕೊಂಡ ಸುಪ್ರೀತಾ ಎಂ.ಆನಂದ್ ಅವರು ಮಾತನಾಡಿ ಒಂದು ದಿನ ಕ್ರೀಡಾ ಅಧಿಕಾರಿಯಾಗಿ ಆಯ್ಕೆಯಾದಂತಹ ವಿಷಯವನ್ನು ಹೇಳಿ ನನಗೆ ಬಹಳ ಸಂತೋಷವಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಭೇಟಿ ನೀಡಿದಾಗ ಕಚೇರಿಯಲ್ಲಿ ಬಹಳ ವಿಶೇಷವಾಗಿ ನನ್ನನ್ನು ಸ್ವಾಗತ ಮಾಡಿಕೊಂಡರು.

ನಂತರದಲ್ಲಿ ಕಚೇರಿಯ ಎಲ್ಲಾ ಸಿಬ್ಬಂದಿಗಳನ್ನು ಪರಿಚಯಿಸಿ ಕ್ರೀಡಾ ಇಲಾಖೆಯಲ್ಲಿನ ಕಾರ್ಯವೈಖರಿಯಗಳ ಬಗ್ಗೆ ತಿಳಿಸಿದರು.
ಒಬ್ಬ ಕ್ರೀಡಾ ಅಧಿಕಾರಿಯಾಗಿ ಯಾವ ರೀತಿಯಾಗಿ ಕಾರ್ಯನಿರ್ವಹಿಸಬಹುದು ಎಂಬುವಂತಹ ಅನುಭವವನ್ನು ನಾನು ಪಡೆದುಕೊಂದಿದ್ದು ಸಂತಸ ತಂದಿದೆ ಎಂದರು.
ಕ್ರೀಡಾ ಇಲಾಖೆಯಲ್ಲಿ ನೀಡುವಂತಹ ಯೋಜನೆಗಳು ಹಾಗೂ ಕ್ರೀಡಾಪಟುಗಳಿಗೆ ಯಾವ ರೀತಿಯಾಗಿ ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಪ್ರೋತ್ಸಾಹಿಸುವಂತಹ ಪರಿಯನ್ನು ಅರಿತುಕೊಂಡು ನನಗೆ ಬಹಳ ಸಂತೋಷವಾಯಿತು ಎಂದು ತಿಳಿಸಿದರು.

ಒಂದು ದಿನದ ಕ್ರೀಡಾ ಅಧಿಕಾರಿಯ ನಾನು ಓದುತ್ತಿರುವ ಕಾಲೇಜಿಗೆ ಮುಖ್ಯ ಅತಿಥಿಯಾಗಿ ನನ್ನನ್ನು ಕರೆದುಕೊಂಡು ಹೋದಾಗ ಸ್ನೇಹಿತರು ನನ್ನನು ನೋಡಿ ಬಹಳ ಆಶ್ಚರ್ಯಪಟ್ಟರು. ಒಂದು ದಿನದ ಮಟ್ಟಿಗೆ ಕ್ರೀಡಾ ಅಧಿಕಾರಿಯಾಗಿದ್ದಾರೆ ಎಂದು ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದರು.

Also read: ಅ.16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ: ವಸಂತ್‌ ಹೋಬಳಿದಾರ್

ಜಿಲ್ಲಾ ಪಂಚಾಯತ್ ಕಚೇರಿಗೆ ಹೋಗಿದ್ದ ಸಂದರ್ಭದಲ್ಲಿ ಸಿಇಒ ಮೇಡಂ ನನಗೆ ಅಭಿನಂದನೆಯನ್ನು ಸಲ್ಲಿಸಿ ವಿಧ್ಯಾಭ್ಯಾಸಕ್ಕೆ ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು. ಈ ವಿಷಯವನ್ನು ಕೇಳಿ ನಾನು ಉತ್ತಮ ಸಾಧನೆ ಮಾಡಬೇಕು ಎಂಬ ಉತ್ಸಾಹ ಮೂಡಿತು.
ನಂತರದಲ್ಲಿ ಅಪರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರೀತಿಯಿಂದ ಸ್ವಾಗತಿಸಿ 30 ನಿಮಿಷಗಳ ಕಾಲ ಸಮಯವನ್ನು ನನಗೆ ಮೀಸಲಿಟ್ಟು ಕೆಲವು ಪ್ರಶ್ನೆಗಳನ್ನು ಕೇಳಿದರು ನಾನು ಅದಕ್ಕೆ ಉತ್ತರಿಸಿದೆ. ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದು ಹೇಳಿದರು.
ಕರಡು ಸಮಿತಿಯ ಅಧ್ಯಕ್ಷರಾದ ಡಾ.ಬಿ.ಆರ್ ಅಂಬೇಡ್ಕರ್ ರವರು ರಚಿಸಿರುವಂತಹ ಭಾರತ ಸಂವಿಧಾನ ಪುಸ್ತಕವನ್ನು ಉಡುಗೊರೆಯಾಗಿ ನೀಡಿ.ನನ್ನ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಹಕಾರ ನೀಡುತ್ತೇನೆ ಎಂದು ಆಶ್ವಾಸನೆಯನ್ನು ನೀಡಿದರು ಎಂದರು
ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಆಯ್ಕೆಯಾಗಿ ಇಡೀ ದಿನ ಜಿಲ್ಲೆಯ ಕ್ರೀಡಾಧಿಕಾರಿಯಾಗಿ ಕ್ರೀಡಾ ಅಧಿಕಾರಿಯ ಕಾರ್ಯವೈಖರಿಯನ್ನು ತಿಳಿದುಕೊಂಡಿದ್ದು ನನ್ನ ಜೀವನದಲ್ಲಿ ಈ ದಿನವನ್ನು ಮರೆಯಲಾಗದು ಬಹಳ ಸಂತೋಷವಾಗಿದೆ. ನನ್ನ ತಂದೆ ತಾಯಿಯು ಸಹ ಬಹಳ ಸಂತಸಪಟ್ಟಿದ್ದಾರೆ. ಮುಂದಿನ ದಿನದಲ್ಲಿ ನಾನು ಸಹ ಒಬ್ಬ ಉತ್ತಮ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂಬ ಧೃಡಸಂಕಲ್ಪವನ್ನು ಮಾಡಿದ್ದೇನೆ ಎಂದು ಸುಪ್ರಿಯಾ ರವರು ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಅನುಭವಿಸಿದ ಗಳಿಗೆಯನ್ನು ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Previous Post

ಅ.16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ: ವಸಂತ್‌ ಹೋಬಳಿದಾರ್

Next Post

ಮಹಾ ಕುಂಭಮೇಳ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವ ಸುನೀಲ್ ಕುಮಾರ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಾ ಕುಂಭಮೇಳ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವ ಸುನೀಲ್ ಕುಮಾರ್ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!