ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕಾವೇರಿ ನದಿಯಲ್ಲಿ ಮುಳುಗಿ ಬಿಇ ವಿದ್ಯಾರ್ಥಿಯೊಬ್ಬರ ಸಾವನ್ನಪ್ಪಿರುವ #BE Student died ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ನಾಗನಹಳ್ಳಿ ಗ್ರಾಮದ ಎಸ್. ಶ್ರೇಯಸ್ ಎಂದು ಗುರುತಿಸಲಾಗಿದೆ.
Also read: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗ ರಚನೆಗೆ ಸಂಪುಟ ಒಪ್ಪಿಗೆ

ಈಜಲು ಬಾರದ ಹಿನ್ನೆಲೆ ಸ್ನೇಹಿತರು ನದಿ ದಡದಲ್ಲಿಯೇ ಕುಳಿತಿದ್ದರು. ಈಜು ಬರುತ್ತಿದ್ದರಿಂದ ಶ್ರೇಯಸ್ ಏಕಾಂಗಿಯಾಗಿ ನದಿಗಿಳಿದಿದ್ದ. ಈ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕೆಆರ್’ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post