Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮಂಡ್ಯ

ಸುಮಲತಾ ಅಂಬರೀಶ್ ಬಿಜೆಪಿ ಸೇರದೇ ಕೇವಲ ಬೆಂಬಲ ಘೋಷಿಸಿದ್ದು ಯಾಕೆ?

March 10, 2023
in ಮಂಡ್ಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಸಂಸದೆ ಸುಮಲತಾ ಅಂಬರೀಶ್ MP Sumalatha Ambarish ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಇಂದು ಬಿಜೆಪಿಗೆ ತಮ್ಮ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೇರುವ ಬದಲು ನನ್ನ ಬೆಂಬಲ ಎಂದು ಘೋಷಿಸಿರುವುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಬಿಜೆಪಿ ಸೇರದೇ ಕೇವಲ ಬೆಂಬಲ ಘೋಷಣೆ ಯಾಕೆ ಎಂಬುದಕ್ಕೂ ಸಹ ಅವರು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಸೇರ್ಪಡೆಗೆ ಕೆಲವು ತಾಂತ್ರಿಕ ತೊಂದರೆಗಳಿದ್ದು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ. ನಾನು ಪಕ್ಷೇತರ ಸದಸ್ಯೆ ಆಗಿದ್ದೇನೆ. ಪಕ್ಷೇತರ ಸದಸ್ಯರು ಜಯಗಳಿಸಿದ 6 ತಿಂಗಳ ಒಳಗಡೆ ಸೇರಿದರೆ ಮಾತ್ರ ಅದು ಮಾನ್ಯವಾಗುತ್ತದೆ. ಈ ಕಾನೂನು ಸಮಸ್ಯೆ ಇರುವ ಕಾರಣ ನಾನು ಈಗ ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Also read: ತಾಯಿ ಚಾಮುಂಡೇಶ್ವರಿ ಮೇಲಾಣೆ, ಅಭಿಷೇಕ್’ಗೆ ಟಿಕೇಟ್ ಕೇಳಲ್ಲ: ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ

ಮೋದಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಹೊಂದಿದ್ದು, ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಅಂಬರೀಶ್ ಹೆಸರಿಗೆ ಕಳಂಕ ತರುವ ಕೆಲಸ ನಾನು ಮಾಡುವುದಿಲ್ಲ. ಈ ಜನ್ಮದಲ್ಲಿ ನಾನೆಂದೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ನಾನು ರಾಜಕಾರಣ ಬಿಡುತ್ತೇನೆ ಹೊರತು ಸ್ವಾಭಿಮಾನ ಬಿಡಲ್ಲ. ಪ್ರಾಣ ಬಿಟ್ಟರು ಕೂಡ ನಾನು ಮಂಡ್ಯ ಬಿಡುವುದಿಲ್ಲ ಎಂದು ಘೋಷಿಸಿದರು.
ಸಂಸದೆಯಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ ನನ್ನನ್ನು ಹೆಣ್ಣೆಂದು ಬಿಡಿ, ಸಂಸದೆ ಎಂದು ಕೂಡ ಗೌರವ ತೋರಲಿಲ್ಲ, ಚುಚ್ಚುತ್ತಾ ಹೋದರು, ಏನೂ ಕೆಲಸ ಮಾಡುತ್ತಿಲ್ಲ ಎಂದು ಅಪಪ್ರಚಾರ ಮಾಡಿದರು. ನಾನು ಸಂಸದೆಯಾಗಿ ಏನೂ ಮಾಡಿಲ್ಲ ಎಂದು ರಾಜಕೀಯವಾಗಿ ಹೇಳಬಹುದು, ಆದರೆ ನಿಜಾಂಶ ಬೇರೆ ಇದೆ, ನಾನು ಸಂಸದೆಯಾಗದಿದ್ದಿದ್ದರೆ ಮೈಶುಗರ್ ಫ್ಯಾಕ್ಟರಿ ಪುನರಾರಂಭವಾಗುತ್ತಿರಲಿಲ್ಲ. ಮಂಡ್ಯ ಸಕ್ಕರೆ ಕಾರ್ಖಾನೆ ಇಂದು ಕೆಲಸ ಮಾಡುತ್ತಿರಲಿಲ್ಲ, ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ ಎಂದರು.

ಮಂಡ್ಯ ಜನ ಅಂಬರೀಶ್ ಅವರಿಗೆ ಪ್ರೀತಿ ಕೊಟ್ಟರು. ಅವರು ಹೋಗುವಾಗ ಮಹಾರಾಜನ ರೀತಿ ಕಳಿಸಿದಿರಿ. ಈ ಪ್ರೀತಿಗಾಗಿ ನಾನು ಚುನಾವಣೆಗೆ ನಿಂತೆ. ಮಂಡ್ಯ ಜನ ನನ್ನ ಪರ ನಿಂತರು. ಚಿತ್ರರಂಗ, ಅಂಬರೀಶ್ ಅಭಿಮಾನಿಗಳು, ನನ್ನ ಜನ ಬೆಂಬಲಕ್ಕೆ ನಿಂತರು. ನಾನು ಯಾರು ಅಂಬರೀಶ್ ಯಾರು ಎಂದು ಇಂಡಿಯಾಗೆ ಹಲವು ವರ್ಷದಿಂದ ಗೊತ್ತು. ಜನ ದುಡ್ಡು ಕೊಟ್ಟು ನಮ್ಮ ಸಿನಿಮಾ ನೋಡಿದ್ದಾರೆ. ಈಗ ಬೇರೆ ದಾರಿ ತುಳಿಯುವ ಅವಶ್ಯಕತೆ ಇಲ್ಲ. ಯಾವುದು ಅನಿವಾರ್ಯ ಅಲ್ಲ ಯಾವುದು ಶಾಶ್ವತ ಅಲ್ಲ ಎಂದರು.
ಅಂಬರೀಶ್ ಅಭಿಮಾನಿಗಳು, ಮಂಡ್ಯ ಜನರಿಗಾಗಿ ಹೋರಾಟ ಮಾಡಿದೆ. ನನಗೆ ಇದ್ಯಾವುದು ಬೇಡ ಎಂದಿದ್ದರೆ ನನಗೆ ಯಾವುದೇ ತೊಂದರೆ ಆಗುತ್ತಿರಲಿಲ್ಲ. ನಮ್ಮ ಬ್ಯಾನರ್, ಹೋರ್ಡಿಂಗ್ ಚಿಕ್ಕ ವಯಸ್ಸಿನಿಂದ ಹಾಕುತ್ತಿದ್ದಾರೆ. ನಾನ್ಯಾರು ಅಂಬರೀಶ್ ಯಾರು 40 ವರ್ಷದಿಂದ ಗೊತ್ತಿದೆ. ನನಗೆ ಯಾವದನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ರು. ಅಂಬರೀಶ್ ಅಣ್ಣನ ದಶಕಗಳ ಜನಸೇವೆ ಮುಂದುವರೆಸಬೇಕು ಎಂದು ನನಗೆ ಜನ ಬೆಂಬಲಿಸಿದರು. ಚುನಾವಣೆಯಲ್ಲಿ ಮಾತ್ರ ನನಗೆ ಟಾರ್ಗೆಟ್ ಮಾಡಿದರು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaMP Sumalatha AmbarishNewsinKannadaNewsKannadaಮಂಡ್ಯಸಂಸದೆ ಸುಮಲತಾ ಅಂಬರೀಶ್
Previous Post

ಹಾಸ್ಟೆಲ್ ಬಾಲಕಿಯರ ನಾಪತ್ತೆ ಪ್ರಕರಣ ಸುಖಾಂತ್ಯ: ಇಷ್ಟಕ್ಕೂ ನಡೆದಿದ್ದೇನು?

Next Post

ರಾಘವೇಂದ್ರ ಸ್ವಾಮಿಗಳ ಮಠ ಸರ್ವ ಸಮಾಜದ ಆಸ್ತಿ: ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಘವೇಂದ್ರ ಸ್ವಾಮಿಗಳ ಮಠ ಸರ್ವ ಸಮಾಜದ ಆಸ್ತಿ: ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!