No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಸಂಘಟನೆಯಾಗಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸಿ: ಅಧ್ಯಕ್ಷ ದಿನೇಶ್ ಗೂಳಿಗೌಡ ಕರೆ

೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 16, 2024
in ಮಂಡ್ಯ
0
ಸಂಘಟನೆಯಾಗಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸಿ: ಅಧ್ಯಕ್ಷ ದಿನೇಶ್ ಗೂಳಿಗೌಡ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  |

ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಮಂಡ್ಯ ನಗರದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಡೀ ಇಂಡಿಯಾದಲ್ಲಿ ಹೆಸರಾಗಬೇಕು. ಸಮ್ಮೇಳನದಲ್ಲಿ ಎಲ್ಲಾ ವರ್ಗದ ಕಲಾವಿದರಿಗೂ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಹಾಗೂ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.

ನಗರದ ಹೊರವಲಯದ ಅಮರಾವತಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತಿಹಾಸದಲ್ಲಿ ಉಳಿಯುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮುಖಾಂತರ ಸಮ್ಮೇಳನ ಯಶಸ್ವಿಗೊಳಿಸಿ ಜಿಲ್ಲೆಯ ಹೆಸರನ್ನು ಎತ್ತಿಯಿಡಿಯಬೇಕು ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಲ್ಲಾ ವರ್ಗದವರಿಗೆ ಸಮಾನ ಅವಕಾಶ ನೀಡಬೇಕು. ಅವಕಾಶ ವಂಚಿತರಿಗೂ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ ಸ್ಥಳೀಯ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.

ನೋಂದಣಿಯಾಗಿರುವ ಕಲಾವಿದರ ಪಟ್ಟಿಯನ್ನು ಅಂತಿಮಗೊಳಿಸಿ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ದೇಶದ ನಾನಾ ಭಾಗದ ಕಲಾ ಪ್ರದರ್ಶನಕ್ಕೆ ಅವಕಾಶ ನೀಡುವುದರ ಜೊತೆಗೆ 31 ಜಿಲ್ಲೆಯ ಮುಖ್ಯ ಕಲಾಪ್ರಕಾರಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಕಲಾವಿದರಿಗೆ ಸೂಕ್ತರೀತಿಯಲ್ಲಿ ಊಟ, ವಸತಿ ವ್ಯವಸ್ಥೆಯಾಗಬೇಕು. ಒಂದು ಸಂಘಟನೆಯಾಗಿ ಕೆಲಸ ಮಾಡಬೇಕು. ಮುಖ್ಯದ್ವಾರದಿಂದ ಗಣ್ಯರನ್ನು ಮಂಗಳವಾದ್ಯದ ಜೊತೆಯಲ್ಲಿ ಕರೆತರಬೇಕು. ತಮಟೆ, ನಗಾರಿ ತಂಡಗಳಿಂದ ಸ್ವಾಗತಿಸಬೇಕು. ಸಮ್ಮೇಳನ ಆರಂಭಕ್ಕೂ ಎರಡು ದಿನ ಮೊದಲೇ ನಗರದಲ್ಲಿ ನಾಟಕ, ಗಾಯನ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಮೂಲಕ ಡಿಸೆಂಬರ್ 18ರಿಂದಲೇ ಸಾಹಿತ್ಯ ಸಮ್ಮೇಳನ ಹಬ್ಬದ ಆಚರಣೆ ಆರಂಭವಾಗಬೇಕು ಎಂದು ಕರೆಕೊಟ್ಟರು.

ಸಾಂಸ್ಕೃತಿಕ ಸಮಿತಿ ಉಪಾಧ್ಯಕ್ಷರಾದ ಪ್ರೊ.ಜಯಪ್ರಕಾಶ್ ಗೌಡ ಅವರು ಮಾತನಾಡಿ, ಕಲಾವಿದರ ಆಯ್ಕೆಗೆ ಮಾನದಂಡ ನಿಗದಿಗೊಳಿಸಬೇಕು. ಸ್ಥಳೀಯ ಕಲಾತಂಡಗಳಿಗೆ ಪ್ರಾತಿನಿಧ್ಯ ನೀಡಬೇಕು. ಸ್ಥಳೀಯ ಪ್ರತಿಭೆಗಳನ್ನು ಗುರುತಿಸಬೇಕು. ಕಲಾವಿದರಿಗೆ ಗೌರವಧನ ಹೆಚ್ಚಿಸಬೇಕು ಎಂದರು.
ಕಲಾಮಂದಿರ, ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸಬೇಕು. ಸ್ಥಳೀಯ ಕಲಾವಿದರ ಜೊತೆ ರಾಜ್ಯದ ಕಲಾವಿದರ ಸಮನ್ವಯತೆ ಕಾಯ್ದುಕೊಂಡು ವೇದಿಕೆ ಹಂಚಿಕೆಯಾಗಬೇಕು ಎಂದು ಹೇಳಿದರು.

ನಾಡಗೀತೆ, ನಾಲ್ವಡಿ ಕೃಷ್ಣರಾಜ ಒಡೆಯರ್, ರೈತಗೀತೆ ಇರಬೇಕು. ಸ್ಥಳೀಯ ಕಲಾವಿದರೇ ಹಾಡಬೇಕು. ಕನ್ನಡ ಸಾಹಿತ್ಯ ಪರಿಷತ್ ಗೆ ಶಂಕರೇಗೌಡರು, ಜಿ.ನಾರಾಯಣ್ ಅವರುಗಳ ಕೊಡುಗೆ ಸಾಕಷ್ಟಿದೆ. ಸಮ್ಮೇಳನದ ಸ್ಥಳಗಳಲ್ಲಿ ನಿರ್ಮಿಸುವ ಮಹಾದ್ವಾರಗಳಿಗೆ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸೇರಿದಂತೆ ಮಂಡ್ಯ ಜಿಲ್ಲೆಯ ಮಹನೀಯರ ಹೆಸರಿಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಕುಮಾರ್ ಮಾತನಾಡಿ, ಸ್ಥಳೀಯ ಕಲಾವಿದರಿಗೆ ಪ್ರಾತಿನಿಧ್ಯ ನೀಡಲು ಸಮಿತಿಯವರು
ಮಾನದಂಡ ನಿಗದಿಪಡಿಸಿ ತೀರ್ಮಾನ ಕೈಗೊಳ್ಳಬೇಕು. ಪಾರದರ್ಶಕ ನಿಯಮ, ಮಾನದಂಡಗಳನ್ನು ಅನುಸರಿಸಿ ಎಲ್ಲಾ ಕಲಾವಿದರಿಗೆ ಅವಕಾಶ ಕಲ್ಪಿಸಬೇಕು ಎಂದರು.

ಮೂರು ವೇದಿಕೆಗಳಲ್ಲಿ ವಿವಿಧ ವಿಚಾರ ಗೋಷ್ಠಿ ಮುಗಿದ ನಂತರ ಕಾರ್ಯಕ್ರಮಕ್ಕೆ ಅವಕಾಶ ಸಿಗಲಿದೆ. ಅಂಬೇಡ್ಕರ್ ಭವನ, ಕಲಾಮಂದಿರದಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳಿಗೆ ಅವಕಾಶ ಸಿಗಲಿದೆ ಎಂದರು.

ಸಭೆಯಲ್ಲಿ ಮೈಸೂರು ವಿಭಾಗದ ಕನ್ನಡ ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಕಸಾಪ ಜಿಲ್ಲಾ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಂದೀಶ್, ಡಿಡಿಪಿಐ ಶಿವರಾಮೇಗೌಡರು
ಸೇರಿದಂತೆ ಉಪಸಮಿತಿಯ ಸಂಚಾಲಕರು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMandyaNews_in_KannadaNews_Kannadaಮಂಡ್ಯ
Share196Tweet123Send
Previous Post

ಬೆಂಗಳೂರು | ಶ್ರೀ ರಾಘವೇಂದ್ರ ಸಮಿತಿಯಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು

Next Post

ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?

ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಬೆಂಗಳೂರು ಒಡೆಯರ್ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

May 5, 2026
ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

May 5, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

May 5, 2026
ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL