ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ನಗರದ ಅಂಬೇಡ್ಕರ್ ಸರ್ಕಲ್ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Also read: ಭರಮಸಾಗರದ ಐದನೇಯ ಮಂತ್ರಾಲಯ ಶ್ರೀ ರಾಘವೇಂದ್ರ ಗುರುಗಳಿಗೆ ಕಾರ್ತಿಕ ದೀಪೋತ್ಸವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post