No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಭೂತಾರಾಧನೆ ಕೇವಲ ಆಚರಣೆಯಲ್ಲ, ಅದು ಬದುಕಿನ ಆದರ್ಶ | ಡಾ.ಬಿ.ಎ. ವಿವೇಕ ರೈ

ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ | ಡಾ.ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 22, 2025
in ದಕ್ಷಿಣ ಕನ್ನಡ
0
ಭೂತಾರಾಧನೆ ಕೇವಲ ಆಚರಣೆಯಲ್ಲ, ಅದು ಬದುಕಿನ ಆದರ್ಶ | ಡಾ.ಬಿ.ಎ. ವಿವೇಕ ರೈ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಭೂತಾರಾಧನೆ #Bhootaradhana ಎನ್ನುವುದು ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನವಾಗಿದೆ ಎಂದು ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅಭಿಪ್ರಾಯಪಟ್ಟರು.

ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಡಾ. ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿಯಾದ ಭೂತಾರಾಧನೆ – ಮಾಯದ ನಡೆ ಜೋಗದ ನುಡಿ ಕೃತಿಯ ಬಿಡುಗಡೆಯಲ್ಲಿ ಅವರು ಮಾತನಾಡಿದರು.
ಭೂತಾರಾಧನೆ ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನ ಎಂದು ಅಭಿಪ್ರಾಯಪಟ್ಟರು.

ಡಾ. ಕೆ. ಚಿನ್ನಪ್ಪ ಗೌಡರ ಈ ಕೃತಿ ಜಾನಪದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದರು.

ಕೃತಿ ಅವಲೋಕನವನ್ನು ಡಾ. ರಾಜಶೇಖರ್ ಹಳೆಮನೆ ಅವರು ನಡೆಸಿ, ಭೂತಾರಾಧನೆಯ ಆಚರಣೆ, ನುಡಿ, ನಡೆ ಮತ್ತು ಸಮಾಜದ ಒಳಹೊಮ್ಮುಗಳನ್ನು ವೈಜ್ಞಾನಿಕ ದೃಷ್ಟಿಯಿಂದ ದಾಖಲಿಸುವ ಗಂಭೀರ ಸಂಶೋಧನಾ ಕೃತಿಯಿದು ಎಂದು ಪ್ರಶಂಸಿಸಿದರು.

ಡಾ. ನಾಗಪ್ಪ ಗೌಡ ಆರ್, ಅಧ್ಯಕ್ಷರು, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಾತನಾಡಿ, ಭೂತಾರಾಧನೆ ಕುರಿತ ಸಂಶೋಧನೆಗಳು ಕನ್ನಡ ಸಂಸ್ಕೃತಿಯ ಬೇರುಗಳನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ ಎಂದರು.

ಲೇಖಕರಾದ ಡಾ.ಕೆ. ಚಿನ್ನಪ್ಪ ಗೌಡ ಅವರು ಮಾತನಾಡಿ, ಈ ಕೃತಿ ಕ್ಷೇತ್ರ ಅಧ್ಯಯನ, ಅನುಭವ ಮತ್ತು ಸಂಶೋಧನೆಯ ಫಲವಾಗಿದ್ದು, ಭೂತಾರಾಧನೆಯ ಒಳಾರ್ಥವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶ ಹೊಂದಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಎಸ್.ಎಲ್. ಅಶ್ವತ್ ಅವರು ಮಾತನಾಡಿ, ಜಾನಪದ ಸಂಸ್ಕೃತಿ ಕೇವಲ ಆಚರಣೆಯಲ್ಲ, ಅದು ಸಮುದಾಯದ ಬದುಕಿನ ಜ್ಞಾನಭಂಡಾರ. ಇಂತಹ ಸಂಶೋಧನಾ ಕೃತಿಗಳು ಆ ಜ್ಞಾನವನ್ನು ಸಮಾಜದ ಮುಂದೆ ತರುವ ಮಹತ್ವದ ಕೆಲಸ ಮಾಡುತ್ತವೆ. ಕ್ರಿಯೇಟಿವ್ ಪುಸ್ತಕ ಮನೆ ಇಂತಹ ಮೌಲ್ಯಯುತ ಕೃತಿಗಳನ್ನು ಪ್ರಕಟಿಸುವ ಮೂಲಕ ಕನ್ನಡ ಸಂಸ್ಕೃತಿಗೆ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಖ್ಯಾತ ದೈವ ನರ್ತಕರಾದ ಶ್ರೀ ಶೇಖರ ಪರವ, ಕಾಪುಮಜಲು ಅವರಿಗೆ ಗೌರವ ಸನ್ಮಾನ ಮಾಡಲಾಯಿತು.

ಜಾನಪದ ವಿದ್ವಾಂಸ ಡಾ. ಅಶೋಕ ಆಳ್ವ ರವರು ಸನ್ಮಾನಪತ್ರ ವಾಚಿಸಿದರು. ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ ಅತಿಥಿ ಅಭ್ಯಾಗತರನ್ನು ಸನ್ಮಾನಿಸಿ, ಗೌರವಿಸಲಾಯಿತು.

http://kalpa.news/wp-content/uploads/2024/04/VID-20240426-WA0008.mp4

ಕರಾವಳಿ ಲೇಖಕಿಯರ – ವಾಚಕಿಯರ ಸಂಘ, ಗಿಳಿವಿಂಡು (ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳಗAಗೋತ್ರಿ) ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ, ಮಂಗಳೂರು ಕಾರ್ಯಕ್ರಮಕ್ಕೆ ಸಹಕಾರ ನೀಡಿದವು.

ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಆಸಕ್ತರಿಂದ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಉಪನ್ಯಾಸಕರಾದ ಡಾ. ದಿನೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರಿಯಾಂಕ ಸ್ವಾಗತಿಸಿ, ಡಾ. ಮಹಾಲಿಂಗ ಭಟ್ ಕೆ. ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Bhootaradhanacoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiಭೂತಾರಾಧನೆ
Share197Tweet123Send
Previous Post

ಶಿಕಾರಿಪುರ | ಸಾಧಕನಿಗೆ ಪ್ರಶಸ್ತಿ ಸನ್ಮಾನಗಳೇ ಉಸಿರು | ಡಾ. ವೀರೇಂದ್ರ ಎಂ ಅಭಿಮತ

Next Post

Heritage Comes Alive at Dawn: Mysuru Spellbound by School children’s First-Ever Heritage Flash Mob and Treasure Hunt

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Heritage Comes Alive at Dawn: Mysuru Spellbound by School children’s First-Ever Heritage Flash Mob and Treasure Hunt

Heritage Comes Alive at Dawn: Mysuru Spellbound by School children’s First-Ever Heritage Flash Mob and Treasure Hunt

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

April 11, 2026
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

April 11, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL