Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ | ನಾಲ್ವರ ಬಂಧನ | ಚಿನ್ನ, ನಗದು ವಶಕ್ಕೆ

January 27, 2025
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ #Kotekar Bank Robbery Case ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಿ 18.314 ಕೆಜಿ ಚಿನ್ನ ಮತ್ತು 3.80 ಲಕ್ಷ ರೂ. ನಗದನ್ನು ವಶಪಡಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ #Anupam Agarwal ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಂಗಳೂರಿನ ಹೊರವಲಯದ ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ. ರಸ್ತೆಯಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಳ್ಳತನ ಮಾಡಲು ಆರು ತಿಂಗಳ ಹಿಂದೆಯೇ ದರೋಡೆಗೆ ಸಂಚು ರೂಪಿಸಲಾಗಿತ್ತು ಮತ್ತು ಬ್ಯಾಂಕ್ ಬಳಿ ಮೂರು ಬಾರಿ ಪರಿಶೀಲನೆ ನಡೆಸಲಾಗಿತ್ತು ಎಂದು ತಿಳಿಸಿದರು.
ತಿರುವಣ್ಣಮಲೈನಲ್ಲಿ ಕಣ್ಣನ್ ಮಣಿ (36)ಯನ್ನು ಬಂಧಿಸಲಾಗಿದ್ದು, ಅಂಬಾ ಸಮದ್ರುಮಮ್ ನಿಂದ ನ್ ಡಿ. ತೇವರ್ (36) ಮತ್ತು ಯೋಶ್ವ ರಾಜೇಂದ್ರನ್ ನನ್ನು ಬಂಧಿಸಲಾಗಿದೆ. ಜನವರಿ 23ರಂದು ಎಂ. ಷಣ್ಮುಗ ಸುಂದರನ್ (65, ಮುರುಗನ್ ಅವರ ತಂದೆ)ರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಗಳಾದ ಮುರುಗನ್ ಮತ್ತು ಕಣ್ಣನ್ ಮಣಿ ಆರು ತಿಂಗಳ ಹಿಂದೆಯೇ ತಲೋಜಾ ಜೈಲಿನಲ್ಲಿ ಭೇಟಿಯಾಗಿದ್ದಾಗ ಈ ಬ್ಯಾಂಕ್ ದರೋಡೆಗೆ ಸಂಚು ರೂಪಿಸಿದ್ದರು. ಇನ್ನೂ ಪರಾರಿಯಾಗಿರುವ ಸ್ಥಳೀಯ ಸಹಚರ ಶಶಿ ತೇವರ್ ಸಹ ಈ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದರು.

Also read: ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಟಿಎಂ ಕಳ್ಳತನಕ್ಕೆ ಯತ್ನ!

ಮಂಗಳೂರು ಮೂಲದ ಶಶಿ ತೇವರ್ ಆರು ತಿಂಗಳ ಹಿಂದೆ ಕೋಟೆಕಾರ ವ್ಯವಸಾಯ ಸಹಕಾರಿ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿ ಕೊರತೆ ಹಾಗೂ ದರೋಡೆಗೆ ಸೂಕ್ತವಾದ ಬ್ಯಾಂಕ್ ಎಂಬುದನ್ನು ತಿಳಿಸಿದ್ದ. ಅದರಂತೆ 2024ರ ಆಗಸ್ಟ್, ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಮುರುಗನ್, ಮಂಗಳೂರಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾನೆ. ಶುಕ್ರವಾರ ಮಧ್ಯಾಹ್ನ ಸೂಕ್ತ ದಿನವೆಂದು ನಿರ್ಧರಿಸಿ ಜ.17ರಂದು ದರೋಡೆ ಕೃತ್ಯ ಎಸಗಿದ್ದಾರೆ ಎಂದು ಆಯುಕ್ತರು ವಿವರಿಸಿದರು.

ಜನವರಿ 17ರಂದು ಮಧ್ಯಾಹ್ನ 1 ಗಂಟೆಯಿಂದ 1.20ರವರೆಗೆ ಬ್ಯಾಂಕಿನಲ್ಲಿ ದರೋಡೆ ನಡೆದಿದ್ದು, ಮುಸುಕು ಧರಿಸಿ ಶಸ್ತ್ರಸಜ್ಜಿತರಾದ ನಾಲ್ವರು ವ್ಯಕ್ತಿಗಳ ಗುಂಪು ಪಿಸ್ತೂಲು ಮತ್ತು ಚಾಕುಗಳನ್ನು ಹಿಡಿದು ಬ್ಯಾಂಕ್ ಆವರಣಕ್ಕೆ ನುಗ್ಗಿ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದರು. ದರೋಡೆಕೋರರು ಒಟ್ಟು 18.674 ಕೆಜಿ ಚಿನ್ನಾಭರಣ ಹಾಗೂ 11,67,044 ರೂ.ಗಳನ್ನು ದೋಚಿದ್ದರು.
ಮಂಗಳೂರು ಪೊಲೀಸರು ತಮಿಳುನಾಡು ಹಾಗೂ ಮುಂಬೈಯ ಪೊಲೀಸರ ಸಹಕಾರದಲ್ಲಿ ನಡೆಸಿದ ಕಾರ್ಯಾಚರಣೆಯ ವೇಳೆ 18,314 ಕೆ.ಜಿ. ಚಿನ್ನ, 3,80,500ರೂ. ನಗದು ವಪಡಿಸಿಕೊಂಡಿದ್ದಾರೆ. ಜತೆಗೆ 2 ಪಿಸ್ತೂಲ್, 3 ಸಜೀವ ಗುಂಡುಗಳು, ಫಿಯೆಟ್ ಕಾರು, ಒಂದು ನಕಲಿ ನಂಬರ್ ಪ್ಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಎಸಿಪಿಗಳಾದ ಧನ್ಯಾ ಮತ್ತು ಮನೋಜ್ ನೇತೃತ್ವದಲ್ಲಿ ಮಂಗಳೂರು ಪೊಲೀಸರ ಹಲವು ತಂಡಗಳು ತಮಿಳುನಾಡು ಮತ್ತು ಮುಂಬೈನಲ್ಲಿ ಸತತ ನಾಲ್ಕು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು, 2700 ಕಿ.ಮೀ. ಅಧಿಕ ಪ್ರಯಾಣ ಬೆಳೆಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

                 

Tags: Anupam Agarwalcoastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKotekar Bank Robbery CaseLatest News KannadaMangaloreNews_in_KannadaNews_KannadaUdupiಅನುಪಮ್ ಅಗರ್ವಾಲ್ಉಡುಪಿಕರಾವಳಿ_ಸುದ್ಧಿಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಕ್ಷಿಣ_ಕನ್ನಡಮಂಗಳೂರು
Previous Post

ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಟಿಎಂ ಕಳ್ಳತನಕ್ಕೆ ಯತ್ನ!

Next Post

19 ನಿಮಿಷ 17 ಸೆಕೆಂಡ್ ನಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಮೂಡಿಬಂದ ರಾಷ್ಟ್ರಗೀತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

19 ನಿಮಿಷ 17 ಸೆಕೆಂಡ್ ನಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಮೂಡಿಬಂದ ರಾಷ್ಟ್ರಗೀತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಧರ್ಮಸ್ಥಳ | ಶವ ಹೂತಿಟ್ಟ ಪ್ರಕರಣ | 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರ ಪತ್ತೆ

July 31, 2025

ಅರಣ್ಯ ಇಲಾಖೆ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆ | ಕರಡಿ ಸೆರೆ

July 31, 2025

ಗೋಕರ್ಣ | ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ | ರಾಘವೇಶ್ವರ ಶ್ರೀ ಸಲಹೆ

July 31, 2025

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಧರ್ಮಸ್ಥಳ | ಶವ ಹೂತಿಟ್ಟ ಪ್ರಕರಣ | 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರ ಪತ್ತೆ

July 31, 2025

ಅರಣ್ಯ ಇಲಾಖೆ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆ | ಕರಡಿ ಸೆರೆ

July 31, 2025

ಗೋಕರ್ಣ | ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ | ರಾಘವೇಶ್ವರ ಶ್ರೀ ಸಲಹೆ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!