ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರಸಭೆ ನೂತನ ಆಯುಕ್ತರಾಗಿ ಎಚ್.ಎಂ. ಮನುಕುಮಾರ್ ಅವರು ನಿನ್ನೆ ಅಧಿಕಾರ ವಹಿಸಿಕೊಂಡಿದ್ದಾರೆ.
Also Read: ಸೀಗೆಹಟ್ಟಿಯ ಮಾಕಮ್ಮನ ಕೇರಿಯಲ್ಲಿ ಸ್ಮಾರ್ಟ್ ಸಿಟಿ ಕರ್ಮಕಾಂಡ: ಜನಜೀವನ ನರಕ ಸದೃಶ
ಕಳೆದ ಒಂದು ವರ್ಷದಿಂದ ಆಯುಕ್ತರಾಗಿದ್ದ ಪರಮೇಶ್ ಅವರನ್ನು ವರ್ಗಾವಣೆ ಮಾಡಿ ಮನುಕುಮಾರ್ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಮನುಕುಮಾರ್ ಅವರು 2011ನೆಯ ಸಾಲಿನ ಕರ್ನಾಟಕ ಪೌರಾಡಳಿತ ಸೇವೆಯ ಮುಖ್ಯಾಧಿಕಾರಿ ಶ್ರೇಣಿ-1ರ ಗ್ರೂಪ್-ಬಿ ಅಧಿಕಾರಿಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post