Sunday, May 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

October 19, 2021
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.


ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. 15-20 ಕೆರೆಗಳ ನೀರು ಮೇಲ್ಮಟ್ಟದಿಂದ ಅಗರ ಕೆರೆಗೆ ಹರಿದು ಬರುತ್ತಿದೆ. ಇದನ್ನು ತಡೆಗಟ್ಟಿ ಸಾಮರ್ಥ್ಯವನ್ನು ಹೆಚ್ಚಿಸಲು ಮುಖ್ಯ ಚರಂಡಿ ದುರಸ್ಥಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಅಗರ ಸುತ್ತುಲಿನ ಬಡಾವಣೆಗಳಿಗೆ ಪ್ರತ್ಯೇಕ ಚರಂಡಿ ನಿರ್ಮಾಣ ಕಾರ್ಯವನ್ನು 4-5 ತಿಂಗಳಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ. ಒಳಚರಂಡಿ ಹಾಗೂ ಕೊಳಚೆ ನೀರನ್ನು ಪ್ರತ್ಯೇಕ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು.

ಬಡಾವಣೆಗಳಲ್ಲಿ ಯು.ಜಿ.ಡಿ ಲೆವೆಲ್ ಗಳಲ್ಲಿ ವ್ಯತ್ಯಾಸ ಉಂಟಾಗಿದ್ದು, ಅದನ್ನು ಸರಿಪಡಿಸಲು ಸೂಚನೆ ನೀಡಲಾಗಿದೆ. ಅಗರ ಎಸ್.ಟಿ.ಪಿ ಘಟಕದ ಸಾಮರ್ಥ್ಯ 35 ಎಂ.ಎಲ್‌ಡಿ ಇದ್ದರೂ ಕೇವಲ 25 ಎಂ.ಎಲ್.ಡಿ ನೀರನ್ನು ಸಂಸ್ಕರಿಸುತ್ತಿದೆ. ಪರಿಶೀಲನೆ ವೇಳೆಯಲ್ಲಿ ಸಂಸ್ಕರಿತ ನೀರೂ ಸಹ ಚರಂಡಿಗೆ ಸೇರುತ್ತಿರುವುದನ್ನು ಗಮನಿಸಿದ್ದು, ತಕ್ಷಣವೇ ಇದನ್ನು ಸರಿಪಡಿಸಿ, ನೇರವಾಗಿ ಕೆರೆಗಳಿಗೆ ಹರಿಸಬೇಕೆಂದು ಈಗಾಗಲೇ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಮಡಿವಾಳ ಕೆರೆಗೆ ಹೊಂದಿಕೊಂಡಂತೆ ಇರುವ 4 ಎಂ.ಎಲ್.ಡಿ ಎಸ್.ಟಿ.ಪಿ ಘಟಕ ಕಾರ್ಯಾರಂಭ ಮಾಡಿಲ್ಲ. 4-5 ತಿಂಗಳ ಅವಧಿಯಲ್ಲಿ ಅದು ಕೂಡ ಸಂಪೂರ್ಣವಾಗಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ ಎಂದರು.

ಸಮನ್ವಯ
ಬಿ.ಬಿ.ಎಂ.ಪಿ, ಬೆಸ್ಕಾಂ, ಬಿ.ಡಬ್ಲೂ ಎಸ್.ಎಸ್.ಬಿ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದರು.


ಗುಂಡಿ ಮುಚ್ಚಲು ಕ್ರಮ
ಗುಂಡಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು, ಸಮಸ್ಯೆ ಬಗೆಹರಿಸಲು ಸಭೆ ಕರೆದು, ಪರಿಶೀಲಿಸಲಾಗುವುದು. ಸತತ ಮಳೆಯಿಂದಾಗಿ ದುರಸ್ತಿ ಸಾಧ್ಯವಾಗುತ್ತಿಲ್ಲ. ಮಳೆ ಬಿಡುವು ನೀಡಿದ ಕೂಡಲೇ ಗುಂಡಿಗಳನ್ನು ಮುಚ್ಚಲು ಸಮರೋಪಾದಿಯಲ್ಲಿ ಕ್ರಮವಹಿಸಲಾಗುವುದು ಎಂದರು.

ಶಾಸಕ ಸತೀಶ್ ರೆಡ್ಡಿ, ಬಿ.ಬಿ.ಎಂ.ಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCM Basavaraj BommaiKannada News WebsiteLatest News KannadaSewer systemಒಳಚರಂಡಿ ವ್ಯವಸ್ಥೆಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಮಲೆನಾಡಿನ ಘನತೆ ಮುಗಿಲೆತ್ತರಕ್ಕೆ ಹಾರಿಸಿದ ‘ಅಮೂಲ್ಯಶೋಧ’ದ ಸಾಧಕ ಖಂಡೋಬರಾವ್ ನಮ್ಮ ಹೆಮ್ಮೆ

Next Post

ಆಘಾತದ ಸಮಯದಲ್ಲಿ ರೋಗಿಗಳ ರಕ್ಷಣೆಗೆ ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆ ತರಬೇತಿ ಅಗತ್ಯ: ಡಾ ಶಾಂತಕುಮಾರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಘಾತದ ಸಮಯದಲ್ಲಿ ರೋಗಿಗಳ ರಕ್ಷಣೆಗೆ ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆ ತರಬೇತಿ ಅಗತ್ಯ: ಡಾ ಶಾಂತಕುಮಾರ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

May 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!