No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

kalpa News by kalpa News
October 19, 2021
in ರಾಷ್ಟ್ರೀಯ
0
ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.


ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. 15-20 ಕೆರೆಗಳ ನೀರು ಮೇಲ್ಮಟ್ಟದಿಂದ ಅಗರ ಕೆರೆಗೆ ಹರಿದು ಬರುತ್ತಿದೆ. ಇದನ್ನು ತಡೆಗಟ್ಟಿ ಸಾಮರ್ಥ್ಯವನ್ನು ಹೆಚ್ಚಿಸಲು ಮುಖ್ಯ ಚರಂಡಿ ದುರಸ್ಥಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಅಗರ ಸುತ್ತುಲಿನ ಬಡಾವಣೆಗಳಿಗೆ ಪ್ರತ್ಯೇಕ ಚರಂಡಿ ನಿರ್ಮಾಣ ಕಾರ್ಯವನ್ನು 4-5 ತಿಂಗಳಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ. ಒಳಚರಂಡಿ ಹಾಗೂ ಕೊಳಚೆ ನೀರನ್ನು ಪ್ರತ್ಯೇಕ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು.

ಬಡಾವಣೆಗಳಲ್ಲಿ ಯು.ಜಿ.ಡಿ ಲೆವೆಲ್ ಗಳಲ್ಲಿ ವ್ಯತ್ಯಾಸ ಉಂಟಾಗಿದ್ದು, ಅದನ್ನು ಸರಿಪಡಿಸಲು ಸೂಚನೆ ನೀಡಲಾಗಿದೆ. ಅಗರ ಎಸ್.ಟಿ.ಪಿ ಘಟಕದ ಸಾಮರ್ಥ್ಯ 35 ಎಂ.ಎಲ್‌ಡಿ ಇದ್ದರೂ ಕೇವಲ 25 ಎಂ.ಎಲ್.ಡಿ ನೀರನ್ನು ಸಂಸ್ಕರಿಸುತ್ತಿದೆ. ಪರಿಶೀಲನೆ ವೇಳೆಯಲ್ಲಿ ಸಂಸ್ಕರಿತ ನೀರೂ ಸಹ ಚರಂಡಿಗೆ ಸೇರುತ್ತಿರುವುದನ್ನು ಗಮನಿಸಿದ್ದು, ತಕ್ಷಣವೇ ಇದನ್ನು ಸರಿಪಡಿಸಿ, ನೇರವಾಗಿ ಕೆರೆಗಳಿಗೆ ಹರಿಸಬೇಕೆಂದು ಈಗಾಗಲೇ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಮಡಿವಾಳ ಕೆರೆಗೆ ಹೊಂದಿಕೊಂಡಂತೆ ಇರುವ 4 ಎಂ.ಎಲ್.ಡಿ ಎಸ್.ಟಿ.ಪಿ ಘಟಕ ಕಾರ್ಯಾರಂಭ ಮಾಡಿಲ್ಲ. 4-5 ತಿಂಗಳ ಅವಧಿಯಲ್ಲಿ ಅದು ಕೂಡ ಸಂಪೂರ್ಣವಾಗಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ ಎಂದರು.

ಸಮನ್ವಯ
ಬಿ.ಬಿ.ಎಂ.ಪಿ, ಬೆಸ್ಕಾಂ, ಬಿ.ಡಬ್ಲೂ ಎಸ್.ಎಸ್.ಬಿ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದರು.


ಗುಂಡಿ ಮುಚ್ಚಲು ಕ್ರಮ
ಗುಂಡಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು, ಸಮಸ್ಯೆ ಬಗೆಹರಿಸಲು ಸಭೆ ಕರೆದು, ಪರಿಶೀಲಿಸಲಾಗುವುದು. ಸತತ ಮಳೆಯಿಂದಾಗಿ ದುರಸ್ತಿ ಸಾಧ್ಯವಾಗುತ್ತಿಲ್ಲ. ಮಳೆ ಬಿಡುವು ನೀಡಿದ ಕೂಡಲೇ ಗುಂಡಿಗಳನ್ನು ಮುಚ್ಚಲು ಸಮರೋಪಾದಿಯಲ್ಲಿ ಕ್ರಮವಹಿಸಲಾಗುವುದು ಎಂದರು.

ಶಾಸಕ ಸತೀಶ್ ರೆಡ್ಡಿ, ಬಿ.ಬಿ.ಎಂ.ಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCM Basavaraj BommaiKannada News WebsiteLatest News KannadaSewer systemಒಳಚರಂಡಿ ವ್ಯವಸ್ಥೆಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡಿನ ಘನತೆ ಮುಗಿಲೆತ್ತರಕ್ಕೆ ಹಾರಿಸಿದ ‘ಅಮೂಲ್ಯಶೋಧ’ದ ಸಾಧಕ ಖಂಡೋಬರಾವ್ ನಮ್ಮ ಹೆಮ್ಮೆ

Next Post

ಆಘಾತದ ಸಮಯದಲ್ಲಿ ರೋಗಿಗಳ ರಕ್ಷಣೆಗೆ ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆ ತರಬೇತಿ ಅಗತ್ಯ: ಡಾ ಶಾಂತಕುಮಾರ್‌

kalpa News

kalpa News

Next Post
ಆಘಾತದ ಸಮಯದಲ್ಲಿ ರೋಗಿಗಳ ರಕ್ಷಣೆಗೆ ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆ ತರಬೇತಿ ಅಗತ್ಯ: ಡಾ ಶಾಂತಕುಮಾರ್‌

ಆಘಾತದ ಸಮಯದಲ್ಲಿ ರೋಗಿಗಳ ರಕ್ಷಣೆಗೆ ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆ ತರಬೇತಿ ಅಗತ್ಯ: ಡಾ ಶಾಂತಕುಮಾರ್‌

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL