Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ದಕ್ಷಿಣ ಭಾರತದ ಪ್ರಥಮ ಆಯುರ್ವೇದ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿ

August 4, 2019
in Special Articles
0 0
0
Share on facebookShare on TwitterWhatsapp
Read - < 1 minute

ಸುಮಾರು ಐದು ಸಾವಿರ ವರ್ಷಗಳ ಹಿಂದೆ ಚರಕ-ಸುಶ್ರುತ-ವಾಗ್ಭಟಾದಿ ಮಹಾಮುನಿ ಪ್ರಣೀತವಾದ ಆಯುರ್ವೇದ ವೈದ್ಯವಿಜ್ಞಾನವು ಪರಕೀಯರ ಆಕ್ರಮಣ, ಅಲೋಪಥಿ ವೈದ್ಯವಿಜ್ಞಾನ-ಆವಿಷ್ಕಾರ ಇತ್ಯಾದಿಗಳ ಹಾವಳಿಗಳ ಮಧ್ಯೆಯೂ ತನ್ನ ಅಸ್ತಿತ್ವವನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದೆಯೆಂದರೆ ಅದು ಆಯುರ್ವೇದದ ಅಂತಃಸತ್ವ ಮತ್ತು ಅಂತಃಶಕ್ತಿಯಿಂದ ಮಾತ್ರವೆಂಬುದ್ನು ನಾವು ಸಮ್ಮತಿಸಲೇಬೇಕಾಗುತ್ತದೆ.

ಕಳೆದ 400 ವರ್ಷಗಳ ಹಿಂದೆ ಬಳಕೆಗೆ ಬಂದ ಅಲೋಪಥಿ ವೈದ್ಯಕೀಯಕ್ಕೆ ವಿಶ್ವದೆಲ್ಲೆಡೆ ಸಾಕಷ್ಟು ಪ್ರಚಾರ-ಪ್ರೋತ್ಸಾಹ-ಬಂಡವಾಳಗಳನ್ನು ಸರ್ಕಾರ ಮತ್ತು ಖಾಸಗಿ ಬಂಡವಾಳಶಾಹಿಗಳು ನಿರಂತರವಾಗಿ ನೀಡುತ್ತ ಬಂದರೂ, ಅಧಿಕಾರಶಾಹಿಗಳ ಅವಿರತ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರೂ, ಜನಸಾಮಾನ್ಯರಲ್ಲಿ ಇಂದಿಗೂ ಆಯುರ್ವೇದ ವೈದ್ಯಪದ್ಧತಿಯ ಮೇಲಿನ ನಂಬಿಕೆ-ಶ್ರದ್ಧೆಗಳು ಎನಿತು ಕಡಿಮೆಯಾಗಿಲ್ಲ. ಯಾವುದೇ ಒಂದು ವೈದ್ಯಪದ್ಧತಿ ತನ್ನ ಮೇಲಿನ ವಿಶ್ವಾಸವನ್ನು ಅನವರತವೂ ವೃದ್ಧಿಸಿಕೊಳ್ಳುತ್ತಿದೆಯೆಂದರೆ ಅದು ತನ್ನಲ್ಲಡಗಿಸಿಕೊಂಡಿರುವ ವಿಶಿಷ್ಟ ಚಿಕಿತ್ಸಾಪದ್ಧತಿಯಿಂದ ಮಾತ್ರ ಸಾಧ್ಯ. ಯಾವುದೇ ಅಡ್ಡಪರಿಣಾಮಗಳಿಲ್ಲದ, ಅತ್ಯಂತ ನಿಸರ್ಗಸಹಜವಾದ, ಪ್ರಕೃತಿಗೆ ಪೂರಕವಾದ ಚಿಕಿತ್ಸಾ ಪದ್ಧತಿಗಳು ಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಮಾತ್ರ ಲಭ್ಯವೆಂಬುದನ್ನು ಅಲ್ಲಗಳೆಯಲಾಗದು.

ಆಯುರ್ವೇದೋಕ್ತ ಚಿಕಿತ್ಸಾಪದ್ಧತಿಗಳು ಅನಂತಕಾಲವೂ ಅತ್ಯುಪಯುಕ್ತವಾಗಿವೆ. ಆಯುರ್ವೇದವನ್ನು ಸಂಶೋಧನೆ ಮಾಡುತ್ತೇವೆನ್ನುವುದು ಮೂರ್ಖತನದ ಮಾತಾಗುತ್ತದೆ. ಏಕೆಂದರೆ ಆರ್ಷೇಯಪ್ರಣೀತ ಈ ಸಿದ್ಧಾಂತಗಳು ಭೂಮಂಡಲದ ಭೂತ-ಭವಿಷ್ಯ-ವರ್ತಮಾನಗಳಲ್ಲಿ ಬದಲಾಗದಷ್ಟು, ಇನಿತು ಸ್ಥಿತ್ಯಂತರವಾಗದಷ್ಟು ಸಿದ್ಧಿ ಪಡೆದಿವೆ, ಸಾಧಿತವಾಗಿವೆ. ಅಂದಿನ ಕಾಲದಲ್ಲಿ ಯಾವುದೇ ಪರಿಕರ-ಪದಾರ್ಥಗಳ ನೆರವಿಲ್ಲದೆ ದೋಷ, ಧಾತು ಮತ್ತು ಮಲಸಿದ್ಧಾಂತಗಳ ಆಧಾರದಲ್ಲಿ ರೂಪುಗೊಂಡ ಆಯುರ್ವೇದ ವೈದ್ಯಪದ್ಧತಿ ಇಂದಿಗೂ ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸುವಲ್ಲಿ ಸಂಶಯಾತೀತವಾಗಿ ಸಫಲವಾಗಿದೆ.

ಆದರೆ ಪರಕೀಯರ ದಾಳಿ, ಸ್ವಾರ್ಥ-ಸಂಕುಚಿತ ಮನೋಭಾವ, ನೈಸರ್ಗಿಕ ಶೀರ್ಣಗೊಳ್ಳುವಿಕೆ ಇತ್ಯಾದಿಗಳ ಕಾರಣದಿಂದಾಗಿ ಆಯುರ್ವೇದೋಕ್ತ ಹತ್ತು ಹಲವು ಸಾಹಿತ್ಯ-ಸಿದ್ಧಾಂತಗಳು ಆಸಕ್ತರಿಗೆ ಅಲಭ್ಯವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಆಯುರ್ವೇದ ವೈದ್ಯಪದ್ಧತಿಯ Research ನ್ನು ಮಾಡುವುದರ ಬದಲಾಗಿ Re-search ಮಾಡಬೇಕಿದೆ. ಇದಕ್ಕಾಗಿ ಪ್ರತ್ಯೇಕ ವಿಶ್ವವಿದ್ಯಾಲಯದ ಅಗತ್ಯವಿದೆ. ಸರ್ಕಾರದಿಂದ ಸ್ಥಾಪಿತವಾದ ಇಂಥ ಒಂದೇ ಒಂದು ವಿಶ್ವವಿದ್ಯಾಲಯ ಇಡೀ ದಕ್ಷಿಣ ಭಾರತದಲ್ಲಿ ಇದುವರೆಗೂ ಕಾರ್ಯಾರಂಭ ಮಾಡಿಲ್ಲ.

ಆಗುಂಬೆ ಸನಿಹದ ಮಳೆಕಾಡುಗಳು, ಪಶ್ಚಿಮಘಟ್ಟಗಳ ಕಾನನದಲ್ಲಿ ಬೆಳೆಯುವ ವೈವಿಧ್ಯಮಯ ವನೌಷಧಿಗಳ ಕಾರಣವಾಗಿ ಮತ್ತು ಪ್ರಮುಖವಾಗಿ ಅನೂಚಾನವಾಗಿ ಬಳಕೆಯಲ್ಲಿರುವ – ಪರಂಪರಾಗತವಾಗಿ ಬಂದಿರುವ ಆಯುರ್ವೇದ ವೈದ್ಯ ವಿಜ್ಞಾನದ ಕುರಿತ ತಿಳಿವಳಿಕೆಗಳಿಗಾಗಿ ಮಲೆನಾಡಿನ ಹೆಬ್ಬಾಗಿಲು ಎನಿಸಿಕೊಂಡಿರುವ ಶಿವಮೊಗ್ಗ ನಗರವು ಇಂಥ ಒಂದು ವಿಶಿಷ್ಟ-ವಿಭಿನ್ನ ಆಯುರ್ವೇದ ವೈದ್ಯಕೀಯ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಶಸ್ತವಾಗಿದೆ.

ಕರ್ನಾಟಕದಲ್ಲಿ ಇದೀಗ ಶಿವಮೊಗ್ಗ ಜಿಲ್ಲೆಯವರೇ ಆದ ಸನ್ಮಾನ್ಯ ಶ್ರೀ ಬಿಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಅಧಿಕಾರದಲ್ಲಿದ್ದಾರೆ. ಶಿವಮೊಗ್ಗ ಜಿಲ್ಲೆಯನ್ನು ಒಂದು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕೆಂಬ ಕನಸು ಕಂಡವರು ಮಾನ್ಯ ಯಡಿಯೂರಪ್ಪನವರು. ಈಗಾಗಲೇ ಸೋಗಾನೆ ವಿಮಾನನಿಲ್ದಾಣದ ಸನಿಹ 100 ಎಕರೆ ಭೂಮಿಯನ್ನು ಆಯುಷ್ ಇಲಾಖೆಗೆ ಮಂಜೂರು ಮಾಡಿದ್ದು, ಅದಕ್ಕೆ ಲಗತ್ತಿವಾಗಿ ಇನ್ನೊಂದು 100 ಎಕರೆ ಭೂಮಿಯನ್ನು ಪಡೆದು, ಆ ಜಾಗದಲ್ಲಿ ದಕ್ಷಿಣ ಭಾರತದ ಪ್ರಪ್ರಥಮ, ಸರ್ಕಾರದಿಂದ ಸ್ಥಾಪಿತವಾದ ಒಂದು “ಆಯುರ್ವೇದ ವೈದ್ಯಪದ್ಧತಿಗಳ ವಿಶ್ವವಿದ್ಯಾಲಯ”ವನ್ನು ಕಾರ್ಯಾರಂಭಗೊಳಿಸಿದಲ್ಲಿ, ಅದರ ಪ್ರತೀತಿ ಮತ್ತು ಆಯುರ್ವೇದದ ಲಾಭ ಜಗತ್ತಿನೆಲ್ಲೆಡೆ ಪಸರಿಸಲು ಅನುವು ಮಾಡಿಕೊಟ್ಟ ಶ್ರೇಯ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಮುಂಬರುವ ದಿನಗಳಲ್ಲಿ ಈ ಆಲೋಚನೆ ಕಾರ್ಯರೂಪಕ್ಕೆ ಬರಬಹುದೆಂಬ ಆಶಯ ಮಲೆನಾಡಿನ ಜನರ ಮನದಲ್ಲಿ ಮನೆಮಾಡಿದೆ.

ಡಾ.ಸಿ.ಎ.ಹಿರೇಮಠ, ಶಿವಮೊಗ್ಗ

Tags: ayurvedaB S YediyurappaKannada ArticleMalnad ArticleShivamoggaSouth IndiaUniversityಆಯುರ್ವೇದಆಯುರ್ವೇದ ವಿಶ್ವವಿದ್ಯಾಲಯದಕ್ಷಿಣ ಭಾರತಬಿಎಸ್.ಯಡಿಯೂರಪ್ಪವಿಶ್ವವಿದ್ಯಾಲಯಶಿವಮೊಗ್ಗ
Previous Post

ಮುಂಬೈನಲ್ಲಿ ಭಾರೀ ಮಳೆ: ಮತ್ತೆ ರೆಡ್ ಅಲರ್ಟ್ ಘೋಷಣೆ

Next Post

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!