No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಾಳಗುಪ್ಪ-ಬೆಂಗಳೂರು, ಯಶವಂತಪುರ-ಶಿವಮೊಗ್ಗ ಸೇರಿ 17 ರೈಲುಗಳ ಮೆಘಾ ಅಪ್ಡೇಟ್ | ತಪ್ಪದೇ ಓದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 10, 2025
in ರಾಷ್ಟ್ರೀಯ
0
ತಾಳಗುಪ್ಪ-ಬೆಂಗಳೂರು, ಯಶವಂತಪುರ-ಶಿವಮೊಗ್ಗ ಸೇರಿ 17 ರೈಲುಗಳ ಮೆಘಾ ಅಪ್ಡೇಟ್ | ತಪ್ಪದೇ ಓದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಅಗತ್ಯ ಎಂಜಿನಿಯರಿAಗ್ ಕಾಮಗಾರಿಗಳಾದ ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್’ವೇನಲ್ಲಿ ಗಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್-28 ರಲ್ಲಿನ ಕಾಮಗಾರಿಗಳಿಂದಾಗಿ, ಈ ಕೆಳಗೆ ವಿವರಿಸಿದಂತೆ ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ಮಾರ್ಗ ಬದಲಾಯಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು-ವೇಳಾಪಟ್ಟಿ ಮಾಡಲಾಗಿದೆ ಎಂದು ತಿಳಿಸಿದೆ.

I. ರೈಲುಗಳ ರದ್ದತಿ:
17.12.2025 ಮತ್ತು 24.12.2025 ರಂದು ರೈಲು ಸಂಖ್ಯೆ 16239 ಚಿಕ್ಕಮಗಳೂರು – ಯಶವಂತಪುರ ದೈನಂದಿನ ಎಕ್ಸ್ ಪ್ರೆಸ್, ರೈಲು ಸಂಖ್ಯೆ 16240 ಯಶವಂತಪುರ – ಚಿಕ್ಕಮಗಳೂರು ದೈನಂದಿನ ಎಕ್ಸ್ ಪ್ರೆಸ್ & ರೈಲು ಸಂಖ್ಯೆ 12614 ಕೆಎಸ್ಆರ್ ಬೆಂಗಳೂರು – ಮೈಸೂರು ದೈನಂದಿನ ಎಕ್ಸ್ ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ.

II. ರೈಲುಗಳ ಭಾಗಶಃ ರದ್ದತಿ:
1. 17.12.2025, 20.12.2025, 21.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 66567 ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು ರೈಲು ದೊಡ್ಡಬೆಲೆ ಮತ್ತು ತುಮಕೂರಿನ ನಡುವೆ ಭಾಗಶಃ ರದ್ದಾಗಲಿದ್ದು, ತುಮಕೂರಿನ ಬದಲಾಗಿ ದೊಡ್ಡಬೆಲೆಯಲ್ಲಿ ತನ್ನ ಸಂಚಾರವನ್ನು ಕೊನೆಗೊಳಿಸುತ್ತದೆ.

2. ದಿನಾಂಕ 17.12.2025, 20.12.2025, 21.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 66572 ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು ರೈಲು ತುಮಕೂರು ಮತ್ತು ದೊಡ್ಡಬೆಲೆಯ ನಡುವೆ ಭಾಗಶಃ ರದ್ದಾಗಲಿದ್ದು, ತುಮಕೂರಿನ ಬದಲಾಗಿ ದೊಡ್ಡಬೆಲೆಯಿಂದಲೇ ತನ್ನ ಪ್ರಯಾಣವನ್ನು ಆರಂಭಿಸುತ್ತದೆ.

3. ದಿನಾಂಕ 17.12.2025, 20.12.2025, 21.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 20652 ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಅರಸೀಕೆರೆ ಮತ್ತು ಕೆಎಸ್ಆರ್ ಬೆಂಗಳೂರಿನ ನಡುವೆ ಭಾಗಶಃ ರದ್ದಾಗಲಿದ್ದು, ಕೆಎಸ್ಆರ್ ಬೆಂಗಳೂರಿನ ಬದಲಾಗಿ ಅರಸೀಕೆರೆಯಲ್ಲಿ ಸಂಚಾರವನ್ನು ಕೊನೆಗೊಳಿಸುತ್ತದೆ.

4. ದಿನಾಂಕ 17.12.2025, 20.12.2025, 21.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಅರಸೀಕೆರೆಯ ನಡುವೆ ಭಾಗಶಃ ರದ್ದಾಗಲಿದ್ದು, ಕೆಎಸ್ಆರ್ ಬೆಂಗಳೂರಿನ ಬದಲಾಗಿ ಅರಸೀಕೆರೆಯಿಂದಲೇ ತನ್ನ ಸಂಚಾರವನ್ನು ಆರಂಭಿಸಲಿದೆ.
5. ದಿನಾಂಕ 17.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 12726 ಧಾರವಾಡ–ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಅರಸೀಕೆರೆ ಮತ್ತು ಕೆಎಸ್ಆರ್ ಬೆಂಗಳೂರಿನ ನಡುವೆ ಭಾಗಶಃ ರದ್ದಾಗಲಿದ್ದು, ಕೆಎಸ್ಆರ್ ಬೆಂಗಳೂರಿನ ಬದಲಾಗಿ ಅರಸೀಕೆರೆಯಲ್ಲಿ ಸಂಚಾರವನ್ನು ಕೊನೆಗೊಳಿಸುತ್ತದೆ.

6. ದಿನಾಂಕ 17.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 66571 ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು ರೈಲು ದೊಡ್ಡಬೆಲೆ ಮತ್ತು ತುಮಕೂರಿನ ನಡುವೆ ಭಾಗಶಃ ರದ್ದಾಗಲಿದ್ದು, ತುಮಕೂರಿನ ಬದಲಾಗಿ ದೊಡ್ಡಬೆಲೆಯಲ್ಲಿ ಸಂಚಾರವನ್ನು ಕೊನೆಗೊಳಿಸುತ್ತದೆ.

7. ದಿನಾಂಕ 17.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 66568 ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು ರೈಲು ತುಮಕೂರು ಮತ್ತು ದೊಡ್ಡಬೆಲೆಯ ನಡುವೆ ಭಾಗಶಃ ರದ್ದಾಗಲಿದ್ದು, ತುಮಕೂರಿನ ಬದಲಾಗಿ ದೊಡ್ಡಬೆಲೆಯಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.

8. ದಿನಾಂಕ 17.12.2025 ಮತ್ತು 24.12.2025 ರಂದು, ರೈಲು ಸಂಖ್ಯೆ 56281 ಚಾಮರಾಜನಗರ–ತುಮಕೂರು ಪ್ಯಾಸೆಂಜರ್ ರೈಲು ಚಿಕ್ಕಬಾಣಾವರ ಮತ್ತು ತುಮಕೂರಿನ ನಡುವೆ ಭಾಗಶಃ ರದ್ದಾಗಲಿದ್ದು, ತುಮಕೂರಿನ ಬದಲಾಗಿ ಚಿಕ್ಕಬಾಣಾವರದಲ್ಲಿ ಸಂಚಾರವನ್ನು ಕೊನೆಗೊಳಿಸುತ್ತದೆ.

III. ರೈಲುಗಳ ಮಾರ್ಗ ಬದಲಾವಣೆ
1. ದಿನಾಂಕ 16.12.2025 ಮತ್ತು 23.12.2025 ರಂದು ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮ–ಯಶವಂತಪುರ ಎಕ್ಸ್ ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. ಇದು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಗದಿತ ನಿಲುಗಡೆ ಇರುವುದಿಲ್ಲ.

2. ದಿನಾಂಕ 16.12.2025 ಮತ್ತು 23.12.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 17316 ವೇಲಂಕಣಿ–ವಾಸ್ಕೋ ಡ ಗಾಮ ಎಕ್ಸ್ ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಇದು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಗದಿತ ನಿಲುಗಡೆ ಇರುವುದಿಲ್ಲ.

3. ದಿನಾಂಕ 17.12.2025, 20.12.2025, 21.12.2025 ಮತ್ತು 24.12.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 17326 ಮೈಸೂರು–ಬೆಳಗಾವಿ ಎಕ್ಸ್ ಪ್ರೆಸ್ ರೈಲು ಮೈಸೂರು, ಹೊಳೆನರಸೀಪುರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಇದು ಪಾಂಡವಪುರದಿಂದ ತಿಪಟೂರಿನವರೆಗಿನ ನಿಲುಗಡೆಗಳನ್ನು ಇರುವುದಿಲ್ಲ.

4. ದಿನಾಂಕ 17.12.2025, 20.12.2025, 21.12.2025 ಮತ್ತು 24.12.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16579 ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಇದು ತುಮಕೂರು ಮತ್ತು ತಿಪಟೂರು ನಿಲುಗಡೆಗಳನ್ನು ಇರುವುದಿಲ್ಲ.
IV. ರೈಲುಗಳ ನಿಯಂತ್ರಣ
1. ದಿನಾಂಕ 17.12.2025 ಮತ್ತು 24.12.2025 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 22685 ಯಶವಂತಪುರ–ಚಂಡೀಗಢ ಎಕ್ಸ್ ಪ್ರೆಸ್, 17309 ಯಶವಂತಪುರ–ವಾಸ್ಕೋ ಡ ಗಾಮ ಎಕ್ಸ್ ಪ್ರೆಸ್ ಮತ್ತು 20651 ಕೆಎಸ್ಆರ್ ಬೆಂಗಳೂರು–ತಾಳಗುಪ್ಪ ಎಕ್ಸ್ ಪ್ರೆಸ್ ರೈಲುಗಳು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಣವಾಗಲಿವೆ.

2. ದಿನಾಂಕ 19.12.2025 ಮತ್ತು 20.12.2025 ರಂದು ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮ–ಯಶವಂತಪುರ ಎಕ್ಸ್ ಪ್ರೆಸ್ ರೈಲು ಪ್ರಯಾಣದ ಸಮಯದಲ್ಲಿ ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

V. ರೈಲುಗಳ ಮರು-ವೇಳಾಪಟ್ಟಿ (Rescheduling):
1. ದಿನಾಂಕ 15.12.2025 ಮತ್ತು 22.12.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 19667 ಉದಯಪುರ ಸಿಟಿ–ಮೈಸೂರು ವೀಕ್ಲಿ ಹಮ್’ಸಫರ್ಎಕ್ಸ್ ಪ್ರೆಸ್ ರೈಲು ಉದಯಪುರ ಸಿಟಿಯಿಂದ 180 ನಿಮಿಷ, ಮತ್ತು ರೈಲು ಸಂಖ್ಯೆ 22497 ಶ್ರೀ ಗಂಗಾನಗರ–ತಿರುಚ್ಚಿರಾಪಳ್ಳಿ ಹಮ್’ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಶ್ರೀ ಗಂಗಾನಗರದಿಂದ 120 ನಿಮಿಷ ತಡವಾಗಿ ಹೊರಡಲಿವೆ. ಅಲ್ಲದೆ, ರೈಲು ಸಂಖ್ಯೆ 22497 ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

2. ದಿನಾಂಕ 17.12.2025 ಮತ್ತು 24.12.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 12649 ಯಶವಂತಪುರ–ಹಜರತ್ ನಿಜಾಮುದ್ದೀನ್ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್ ಪ್ರೆಸ್ , 56282 ತುಮಕೂರು–ಚಾಮರಾಜನಗರ ದೈನಂದಿನ ಪ್ಯಾಸೆಂಜರ್ ಮತ್ತು 12777 ಎಸ್ಎಸ್ಎಸ್ ಹುಬ್ಬಳ್ಳಿ–ತಿರುವನಂತಪುರಂ ಉತ್ತರ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳು ತಮ್ಮ ಮೂಲ ನಿಲ್ದಾಣಗಳಿಂದ 120 ನಿಮಿಷಗಳು ತಡವಾಗಿ ಹೊರಡಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ArsikereIndian RailwayKannada News WebsiteLatest News KannadamysoreShimogaShivamoggaShivamogga NewsSouth Western RailwaySWRTalguppaYeshwanthpurಅರಸೀಕೆರೆಚಿಕ್ಕಮಗಳೂರುತುಮಕೂರುನೈಋತ್ಯ ರೈಲ್ವೆಬೆಂಗಳೂರುಮಲ್ಲಸಂದ್ರಮೆಮುಯಶವಂತಪುರ
Share199Tweet124Send
Previous Post

ಕೃಷಿ ವಸ್ತು ಪ್ರದರ್ಶನ 2025 | ರೈತರ ಬೆಳವಣಿಗೆಗೆ, ಜ್ಞಾನದ ಹಬ್ಬಕ್ಕೆ, ತಂತ್ರಜ್ಞಾನದ ನುಡಿಗಟ್ಟು!

Next Post

ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್ ಫಿನಾಲೆಯಲ್ಲಿ ಬೆಂಗಳೂರಿನ ಇಶಾನ್ ಮಾದೇಶ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್ ಫಿನಾಲೆಯಲ್ಲಿ ಬೆಂಗಳೂರಿನ ಇಶಾನ್ ಮಾದೇಶ್!

ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್ ಫಿನಾಲೆಯಲ್ಲಿ ಬೆಂಗಳೂರಿನ ಇಶಾನ್ ಮಾದೇಶ್!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL