No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ನಾದ ಕಲ್ಪ

ಸುರಭಾರತಿ ಸಂಸ್ಥೆಯ ಮಾರ್ಘಶೀರ್ಷೋತ್ಸವದಲ್ಲಿ ಚಿರಸ್ಮರಣೀಯ ಕೊಳಲು-ನಾದಸ್ವರದ ಯುಗಳ ಕಛೇರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2025
in ನಾದ ಕಲ್ಪ
0
A memorable Musical Feast for the Republic Day
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಾದ ಕಲ್ಪ ವಿಶೇಷ ಲೇಖನ  |

ಶ್ರೀ ಸುರಭಾರತಿ ಸಂಸ್ಥೆಯ ಮಾರ್ಘಶೀರ್ಷೋತ್ಸವದ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜುಗಲ್ಬಂದಿ ಕಾರ್ಯಕ್ರಮ ಚಿರಸ್ಮರಣೀಯವಾಗುವ ರೀತಿಯಲ್ಲಿ ಪ್ರೇಕ್ಷಕರ ಗಮನ ಮನಸೂರೆಗೊಂಡಿತು.

ನಾಡಿನ ಹೆಸರಾಂತ ಕೊಳಲು ವಾದಕರಾದ ವಿದ್ವಾನ್ ವಿಜಯಗೋಪಾಲ್ ಹಾಗೂ ಸುಪ್ರಸಿದ್ಧ ನಾದಸ್ವರ ವಿದ್ವಾನ್ ಮೈಲೈ ಕಾರ್ತಿಕೇಯನ್ ಅವರ ಕಛೇರಿ ನಡೆಯಿತು. ಇವರಿಗೆ ಪಕ್ಕವಾದ್ಯದಲ್ಲಿ ಶ್ರೀ ನಿಕ್ಷಿತ್ ಪುತ್ತೂರು ಮೃದಂಗದಲ್ಲಿ ಹಾಗೂ ಶ್ರೀ ವಾಳಪಳ್ಳಿ ಕೃಷ್ಣಕುಮಾರ್ ಘಟದಲ್ಲಿ ಸಾಥ್ ನೀಡಿದರು.

Also Read>> ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ | ಶಾಹಿ ಗಾರ್ಮೆಂಟ್ಸ್‌ನ ಅಧಿಕಾರಿ ಸಾವು

ಅತಿ ಪ್ರಾಚೀನ ಹಿತವಾದ, ಮನುಷ್ಯನ ಶಾರೀರಕ್ಕೆ ಹತ್ತಿರವಾದ ವಾದ್ಯ ಕೊಳಲು. ಮಂಗಳ ವಾದ್ಯವಾದ ಅಮೋಘ ನಾದವುಳ್ಳ ನಾದಸ್ವರ ಇವೆರಡೂ ಚಿತ್ತಾಕರ್ಷಕ, ಇನ್ನು ಇವುಗಳ ಸಮನ್ವಯವನ್ನು ಕೇಳಬೇಕೇ? ನಾದಲೋಕದ ಬೇರೆಯೇ ಸ್ತರಕ್ಕೆ ಶ್ರೋತ್ರುಗಳನ್ನು ಒಯ್ಯಬಲ್ಲದು ಎನ್ನುವುದಕ್ಕೆ ಇಂದು ಈ ಇಬ್ಬರು ವಿದ್ವನ್ಮಣಿಗಳೇ ಸಾಕ್ಷಿ! ಅವರ ವಾದ್ಯಗಳ ಮೇಳೈಕೆ ಅದ್ಭುತವಾಗಿತ್ತು. ಈ ಇಬ್ಬರು ಮೇರು ಕಲಾವಿದರ ಯುಗಳ ಕಛೇರಿಯು ತುಂಬಿತುಳುಕುತ್ತಿದ್ದ ಸುರಭಾರತಿ ಸಭಾಭವನದಲ್ಲಿ ಯಶಸ್ವಿಯಾಗಿ ಮೂಡಿಬಂದಿತು.
ಕಾರ್ಯಕ್ರಮವನ್ನು ಶ್ರೀ ರಾಗದ ವರ್ಣದೊಂದಿಗೆ ಪ್ರಾರಂಭಿಸಲಾಯಿತು. ಚರಣ ಭಾಗಕ್ಕೆ ಒಳ್ಳೆಯ ಸ್ವರಪ್ರಸ್ತಾರ, ನಂತರ ನಾಟ ರಾಗ, ಆದಿ ತಾಳದಲ್ಲಿ ಮುತ್ತುಸ್ವಾಮಿ ದೀಕ್ಷಿತರ ಮಹಾಗಣಪತಿಂ, ವಿಸ್ತಾರವಾದ ವಸಂತ ಆಲಾಪನೆಯೊಂದಿಗೆ ಶ್ರೀ ತ್ಯಾಗರಾಜರ ಸೀತಮ್ಮ ಮಾಯಮ್ಮ, ಸೊಗಸಾಗಿ ಮೂಡಿಬಂದಿತು. ಕಮಾಚ್ ರಾಗದ ವಿದ್ವತ್ಪೂರ್ಣ ಆಲಾಪನೆಯೊಂದಿಗೆ ಸುಂದರ ಪ್ರಸ್ತುತಿ, ಶ್ರೀ ಮೈಸೂರು ವಾಸುದೇವಾಚಾರ್ಯರ ಪ್ರಸಿದ್ದ ಕೃತಿ ಬ್ರೋಚೇವಾರೆವರುರ, ನಂತರ ಕಾಡಿನರಾಜ ರಾಗ ಆದಿ ತಾಳದಲ್ಲಿ ತ್ಯಾಗರಾಜರ ಸರಸ ಸಾಮದಾನ.

ಕಛೇರಿಯ ಮುಖ್ಯ ವಿನಿಕೆಯಾಗಿ ಕಲಾವಿದರು ರಾಗ ತಾನ ಪಲ್ಲವಿಯನ್ನು ಆರಿಸಿಕೊಂಡರು. ಷಣ್ಮುಖಪ್ರಿಯ ರಾಗತಾನದ ಉತ್ತಮ ಪ್ರದರ್ಶನದ ನಂತರ, ಪಲ್ಲವಿಯ ನಿರೂಪಣೆ, ಗೀತ ವಾದ್ಯ ಲಯಸಾರಂ ಸುಸ್ವರ ಭಾರತಂ ಕಲಾವಿದರದೇ ರಚನೆ ಸುರಭಾರತಿ ಸಂಸ್ಥೆಯ ಹೆಸರನ್ನು ಸಮಯೋಚಿತವಾಗಿ ಹೊಂದಿಸಿದ, ಚಮತ್ಕಾರಯುತ ಪ್ರಸ್ತುತಿ ಪ್ರಶಂಸನೀಯ.
ಮಿಶ್ರ ಛಾಪು ತಾಳದಲ್ಲಿ ಸಂಯೋಜಿಸಲಾದ ಪಲ್ಲವಿಯ ತ್ರಿಕಾಲ ವಿನ್ಯಾಸ, ಸ್ವರಪ್ರಸ್ತಾರದಲ್ಲಿ ಎರಡೂ ವಾದ್ಯಗಳ ಸ್ವಾರಸ್ಯಕರ ರಾಗಮಾಲಿಕಾ ಸಂವಾದ, ಮಲಯಮಾರುತ- ಶಹನ, ಮೋಹನ ಕಲ್ಯಾಣಿ-ವರಮು, ದುರ್ಗ-ಕಾಪಿ, ರಾಗಗಳಲ್ಲಿ ಆಕರ್ಷಕವಾಗಿತ್ತು. ಈ ಪ್ರಸ್ತುತಿಯ ಕಡೆಯಲ್ಲಿ ಶ್ರೀ ನಿಕ್ಷಿತ್ ಪುತ್ತೂರ್ ಹಾಗೂ ಶ್ರೀ ವಾಳಪಳ್ಳಿ ಕೃಷ್ಣ ಕುಮಾರ್ ಅವರು ತಮ್ಮ ಪ್ರಬುದ್ಧ ಶೈಲಿಯಲ್ಲಿ ಲಯವಿನ್ಯಾಸ ಮಾಡಿ ರಂಜಿಸಿ, ಕಾರ್ಯಕ್ರಮದ ಯಶಸ್ಸಿಗೆ ಕಾರಣವಾದರು.

ಕಛೇರಿಯ ಉತ್ತರಾರ್ಧದ ನಿರೂಪಣೆಗಳು, ರಾಗಮಾಲಿಕೆಯಲ್ಲಿ ಕನಕದಾಸರ ದೇವರನಾಮ ಬಾರೋ ಕೃಷ್ಣಯ್ಯ, ಶ್ರೀ ಲಾಲ್ಗುಡಿ ಜಿ. ಜಯರಾಮನ್ ಅವರ ಬೆಹಾಗ್ ರಾಗದ ತಿಲ್ಲಾನ ಹಾಗೂ ಸಿಂಧುಭೈರವಿ ರಾಗದಲ್ಲಿ ಶ್ರೀ ಅರುಣಗಿರಿನಾಥರ ತಿರುಪ್ಪುಗ್ಹಳಿಂದ ಆಯ್ದ ರಚನೆ ಅಮುದಮೂರುಗಳೊಂದಿಗೆ ಈ ವಿನೂತನ ಜುಗಲ್ಬಂದಿ ಕಾರ್ಯಕ್ರಮ ಸಂಪನ್ನಗೊಂಡಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: Dr Y G ParimalaJugalbandiMalaya MarutaMusic ConcertSpecial Articleಕೊಳಲು ವಾದಕಜುಗಲ್ಬಂದಿಮಲಯ ಮಾರುತರಾಗಮಾಲಿಕೆವಿದ್ವಾನ್ವಿಶೇಷ ಲೇಖನಶ್ರೀ ಸುರಭಾರತಿ ಸಂಸ್ಥೆಶ್ರೀತ್ಯಾಗರಾಜರು
Share196Tweet123Send
Previous Post

ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ | ಶಾಹಿ ಗಾರ್ಮೆಂಟ್ಸ್‌ನ ಅಧಿಕಾರಿ ಸಾವು

Next Post

ಸೊಸೈಟಿ ಬೆಳೆಯಲು ಆರ್ಥಿಕ ಶಕ್ತಿ ಜೊತೆಗೆ ಯುವ ಶಕ್ತಿ ಬಳಸಿಕೊಳ್ಳಿ | ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊಸೈಟಿ ಬೆಳೆಯಲು ಆರ್ಥಿಕ ಶಕ್ತಿ ಜೊತೆಗೆ ಯುವ ಶಕ್ತಿ ಬಳಸಿಕೊಳ್ಳಿ | ಸಚಿವ ಮಧು ಬಂಗಾರಪ್ಪ

ಸೊಸೈಟಿ ಬೆಳೆಯಲು ಆರ್ಥಿಕ ಶಕ್ತಿ ಜೊತೆಗೆ ಯುವ ಶಕ್ತಿ ಬಳಸಿಕೊಳ್ಳಿ | ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

March 18, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL