Wednesday, November 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರ್ಕಾರ ತನ್ನ ಎಲ್ಲಾ ಮಹಿಳಾ ನೌಕರರಿಗೂ ಅನ್ವಯವಾಗುವಂತೆ ಋತುಚಕ್ರದ ಸಂದರ್ಭದಲ್ಲಿ ಒಂದು ದಿನ ರಜೆ ನೀಡುವ ಕುರಿತಾಗಿ ಅಧಿಕೃತ ಆದೇಶ ಹೊರಬಿದ್ದಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ವಾರ್ಷಿಕ 12 ಋತುಚಕ್ರದ ರಜೆಗಳನ್ನು ನೀಡಲು ನಿರ್ಧರಿಸಿದೆ.

ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಲಾಗುತ್ತದೆ.

ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಿಗೆ ಇದು ಅನ್ವಯಿಸುತ್ತದೆ.

ಈ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ವೇತನ ಸಹಿತ ರಜೆಯನ್ನು ಮಂಜೂರು ಮಾಡುವುದು ಉದ್ದೇಶವಾಗಿದೆ.
ಇದಕ್ಕಾಗಿ ಅಧಿಸೂಚನೆ ಹೊರಡಿಸುವ ಸಂಬಂಧ ಚರ್ಚಿಸಿ ವರದಿ ಸಲ್ಲಿಸಲು ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು, ತಜ್ಞವೈದ್ಯರು, ಕಾರ್ಮಿಕ ವರ್ಗಗಳ ಪ್ರತಿನಿಧಿಗಳು, ಕೈಗಾರಿಕಾ ಸಂಘದ ಪ್ರತಿನಿಧಿಗಳು, ಐಟಿ/ಬಿಟಿ ಪ್ರತಿನಿಧಿ, ಗಾರ್ಮೆಂಟ್ಸ್ ಮಾಲೀಕರ ಪ್ರತಿನಿಧಿ, ಪ್ರಾಧ್ಯಾಪಕರು, ಸಮಾಜ ಸೇವಕರು, ಮಾಲೀಕ ವರ್ಗದ ಪ್ರತಿನಿಧಿಗಳು, ಇತರೆ ಸದಸ್ಯರುಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು.

ಕಾರ್ಮಿಕರು, ಕಾರ್ಮಿಕ ಸಂಘಗಳು, ಮಾಲೀಕರು, ಮಾಲೀಕ ಸಂಘಗಳು, ಮಹಿಳಾ ಸಂಘಟನೆಗಳು, ಸಾರ್ವಜನಿಕರು, ಸರ್ಕಾರಿ ನೌಕರರ ಒಕ್ಕೂಟ ಮೊದಲಾದವರಿಂದ ಪುಸ್ತಾಪಿತ ಋತುಚಕ್ರ ರಜಾನೀತಿಯ ಸಂಬಂಧ ಒಟ್ಟು 75 ಅಭಿಪ್ರಾಯಗಳು ಸ್ವೀಕೃತವಾಗಿದ್ದು, ಈ ಪೈಕಿ 56 ಅಭಿಪ್ರಾಯಗಳು ಪುಸ್ತಾಪಿತ ಋತುಚಕ್ರ ರಜಾನೀತಿಯ ಪರವಾಗಿರುದ್ದವು. ಉಳಿದಂತೆ 19 ಅಭಿಪ್ರಾಯಗಳು ವಿರುದ್ಧವಾಗಿದ್ದವು. ಉದ್ದೇಶಿತ ರಜಾನೀತಿಯನ್ನು ಬೆಂಬಲಿಸಿ ಸ್ವೀಕೃತವಾದ 56 ಅಭಿಪ್ರಾಯಗಳಲ್ಲಿ, 26 ಅಭಿಪ್ರಾಯಗಳು ಮಾಲೀಕ ವರ್ಗದವರು, 7 ಕಾರ್ಮಿಕ ಸಂಘಗಳು, 19 ನೌಕರರು, 1 ಸಾರ್ವಜನಿಕರು, 1 ಸರ್ಕಾರಿ ನೌಕರರ ಒಕ್ಕೂಟ, 2 ಮಹಿಳಾ ಸಂಘಗಳು ನೀಡಿದ್ದಾರೆ.

ಅಲ್ಲದೇ ಪಸ್ತಾಪಿತ ಋತುಚಕ್ರ ರಜಾನೀತಿಯನ್ನು ಬೆಂಬಲಿಸಿರುವ ಕಾರ್ಮಿಕ/ಕಾರ್ಮಿಕ ಸಂಘಟನೆ/ಮಹಿಳಾ ಸಂಘಟನೆ/ಆಡಳಿತ ವರ್ಗದವರ 56 ಅಭಿಪ್ರಾಯಗಳಲ್ಲಿ 10 (10 ಅಭಿಪ್ರಾಯಗಳಲ್ಲಿ 4 ಆಡಳಿತ ವರ್ಗದ ಅಭಿಪ್ರಾಯಗಳು) ಅಭಿಪ್ರಾಯಗಳು ಪ್ರಸ್ತಾಪಿಸಿರುವ ವಾರ್ಷಿಕ 6 ರಜೆಗಳಿಗೆ ಬದಲಾಗಿ 12 ರಜೆಗಳನ್ನು ನೀಡುವಂತೆ ಕೋರಲಾಗಿತ್ತು.

ಋತುಚಕ್ರದ ವೇಳೆ ಯಾವ ಕಾರಣಕ್ಕಾಗಿ ರಜೆ?

  • ವಿವಿಧ ಉದ್ದಿಮೆಗಳಲ್ಲಿ ದುಡಿಯುವ ಮಹಿಳಾ ನೌಕರರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಉತ್ತೇಜನ
  • ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ
  • ಉತ್ಪಾದನಾ ಚಟುವಟಿಕೆಗಳಲ್ಲಿ ಮಹಿಳಾ ನೌಕರರ ಭಾಗಿ ಹೆಚ್ಚಿ ದೇಶದ ಉತ್ಪಾದನೆ ಹೆಚ್ಚಳ
  • ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ
  • ಋತುಚಕ್ರದ ರಜಾನೀತಿಯಿಂದ ಉತ್ತಮ ಜಾಗತಿಕ ಅಭ್ಯಾಸ

ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?
ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್’ಸಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ಋತುಚಕ್ರ ರಜೆ ನೀತಿ ಅನ್ವಯಾಗುತ್ತದೆ.

ಯಾವ ವಯೋಮಾನದ ಮಹಿಳೆಯರಿಗೆ?
ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿರ್ಗಾ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅನ್ವಯವಾಗುತ್ತದೆ.

ಎರಡು ಪ್ರಮುಖ ಷರತ್ತುಗಳು:
1. ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆ ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆ ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (ಕ್ಯಾರಿ ಓವರ್) ಅವಕಾಶವಿರುವುದಿಲ್ಲ.

2. ಪ್ರತಿ ತಿಂಗಳು ಒಂದು ದಿನ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada News WebsiteLabor organizationLatest News KannadaMenstrual cycleMenstrual leaveWorld Labour Dayಋತುಚಕ್ರಋತುಚಕ್ರದ ರಜೆಕಾರ್ಮಿಕ ಇಲಾಖೆಕಾರ್ಮಿಕ ಸಂಘಟನೆತೋಟ ಕಾರ್ಮಿಕರ ಕಾಯ್ದೆಬೆಂಗಳೂರುಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆರಾಜ್ಯ ಸರ್ಕಾರ
Previous Post

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

Next Post

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

November 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!