No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಕಾನೂನು ಕಲ್ಪ

ಕಾನೂನು ಕಲ್ಪ | ಅತ್ತೆ & ಗಂಡನಿಂದ ಮಾನಸಿಕ ಹಿಂಸೆ | ಅವರೊಂದಿಗೆ ಬದುಕೋದು ಕಷ್ಟ | ಬಿಡಿಸಿಕೊಳ್ಳುವುದು ಹೇಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2025
in ಕಾನೂನು ಕಲ್ಪ
0
ಕಾನೂನು ಕಲ್ಪ | ಅತ್ತೆ & ಗಂಡನಿಂದ ಮಾನಸಿಕ ಹಿಂಸೆ | ಅವರೊಂದಿಗೆ ಬದುಕೋದು ಕಷ್ಟ | ಬಿಡಿಸಿಕೊಳ್ಳುವುದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |
ಪ್ರಶ್ನೆ: ನನ್ನ ಹೆಸರು ತನುಜಾ(ಹೆಸರು ಬದಲಿಸಲಾಗಿದೆ). ನನ್ನ ಮದುವೆಯಾಗಿ 13 ವರ್ಷ ಕಳೆದಿದೆಯಾದರೂ ನಾನು ನೆಮ್ಮದಿಯಾಗಿಲ್ಲ. ನನ್ನ ಅತ್ತೆ ಹಾಗು ಗಂಡ ಇಬ್ಬರೂ ನನಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಈ ವಿಚಾರವಾಗಿ ಹಿರಿಯರು ನಡೆಸಿದ ಮಾತುಕತೆ ಸಂಧಾನ ಯಾವುದೂ ಫಲ ನೀಡಲಿಲ್ಲ. ಸಂಬಂಧಿಕರ ನಡುವೆ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಾರೆ. ಇವರು ನೀಡುವ ತೊಂದರೆಗಳಿಂದಾಗಿ ನನಗೆ ಥೈರಾಯ್ಡ್, ಡಿಪ್ರೆಶನ್ ಮೊದಲಾದ ಅರೋಗ್ಯ ಸಮಸ್ಯೆಗಳು ಬಂದಿವೆ. ಇರುವ ಒಬ್ಬ ಮಗನ ಬಗ್ಗೆಯೂ ಅವರಿಗೆ ಕಾಳಜಿ ಇಲ್ಲ. ನನ್ನನ್ನು ನನ್ನ ಮಗನನ್ನು ನಿಕೃಷ್ಠವಾಗಿ ಕಾಣುತ್ತಾರೆ. ಹೆಂಡತಿ ಹಾಗು ಮಗ ಇರುವುದೇ ನನ್ನ ಹಣ ಖರ್ಚು ಮಾಡಿಸಲು ಎಂಬಂತೆ ಮಾತನಾಡುತ್ತಾರೆ. ಇವರ ಜೊತೆ ಏಗೋದು ಕಷ್ಟ ಎನಿಸುತ್ತಿದೆ. ನನಗೆ ಇಲ್ಲಿಂದ ದೂರ ಹೋಗಿ ಎಲ್ಲಾದ್ರೂ ದುಡಿಮೆ ಮಾಡಿಕೊಂಡು ನೆಮ್ಮದಿಯಾಗಿ ಇರಬೇಕು ಎನಿಸಿದೆ. ಇವರಿಂದ ಹೇಗೆ ಬಿಡಿಸಿಕೊಳ್ಳೋದು?

ಉತ್ತರ: ದಂಪತಿಗಳ ನಡುವೆ ಬರುವ ಸಣ್ಣ ಸಂಘರ್ಷಗಳನ್ನು “ordinary wear and tear of marital life” ಎಂದೇ ನ್ಯಾಯಾಲಯ ಪರಿಗಣಿಸುತ್ತದೆ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳು ತೀರಾ ಸಹಜ. ಕ್ಷಮೆ ಹಾಗು ತಾಳ್ಮೆ ಇಬ್ಬರಲ್ಲೂ ಇರಬೇಕು. ಗಂಡ ಹೆಂಡತಿ ಇಬ್ಬರೂ ಸಣ್ಣ ವಿಚಾರಗಳನ್ನು ಹಿರಿದು ಮಾಡದೆ ಹೊಂದಿಕೊಂಡು ಬಾಳಲು ಪ್ರಯತ್ನಿಸಬೇಕು. ನಿಮಗೆ ಒಬ್ಬ ಮಗನಿದ್ದಾನೆ ಎಂದು ತಿಳಿಸಿದ್ದೀರಿ. ಅವನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದಂಪತಿಗಳಿಬ್ಬರು ಸಾಮರಸ್ಯದಿಂದ ಬಾಳುವುದು ಸಾಧ್ಯವಾ ಎಂದು ಯೋಚಿಸಿ.ಪರಿಸ್ಥಿತಿ ಸರಿಯಾಗಲು ಸಾಧ್ಯವೇ ಇಲ್ಲ ಎನಿಸಿದರೆ ನೀವು ಡೈವೋರ್ಸ್ ಅಥವಾ ವಿಚ್ಛೇದನ ಪಡೆಯುವ ಬಗ್ಗೆ ಯೋಚಿಸಬಹುದು. ಸ್ವಾಭಿಮಾನ ಹಾಗು ಆತ್ಮಗೌರವಕ್ಕೆ ಸತತವಾಗಿ ಧಕ್ಕೆಯಾದರೆ ಅಂತಹ ಸಂಬಂಧದಿಂದ ಹೊರನಡೆಯುವುದು ಸೂಕ್ತ. ನಿಮ್ಮ ಹಾಗು ಮಗುವಿನ ನಿರ್ವಹಣೆಗೆ ನೀವು ಪತಿಯಿಂದ ಜೀವನಾಂಶ ಕೂಡ ಪಡೆಯಬಹುದು.

ಹಿಂದೂ ವಿವಾಹ ಕಾಯಿದೆ ಸೆಕ್ಷನ್ 13ರ ಪ್ರಕಾರ ಮಾನಸಿಕ ಅಥವಾ ದೈಹಿಕ ಕ್ರೌರ್ಯದ ಆಧಾರದಲ್ಲಿ ವಿಚ್ಛೇದನ ಪಡೆಯಬಹುದು. ಆದರೆ ಕ್ರೌರ್ಯವನ್ನು ನ್ಯಾಯಾಲಯಕ್ಕೆ ಮಾನವರಿಕೆಯಾಗುವಂತೆ ಸಾಬೀತುಪಡಿಸುವ ಹೊಣೆ ವಿಚ್ಛೇದನ ಕೋರುವ ವ್ಯಕ್ತಿಯದ್ದಾಗಿರುತ್ತದೆ. ಥೈರಾಯ್ಡ್, ಡಿಪ್ರೆಶನ್ ಮೊದಲಾದ ಅರೋಗ್ಯ ಸಮಸ್ಯೆಗಳು ಅನೋನ್ಯವಾಗಿ ಇರುವ ದಂಪತಿಗಳಲ್ಲೂ ಬರುವ ಸಾಧ್ಯತೆಗಳಿವೆ. ಮೊದಲೇ ತಿಳಿಸಿದಂತೆ ನಿಮ್ಮ ಹಾಗು ಮಗನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಒಂದು ಉತ್ತಮ ತೀರ್ಮಾನ ತೆಗೆದುಕೊಳ್ಳಿ.

ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Advocate VeerendraHindu Marriage ActKannada News WebsiteKanunu KalpaLatest News Kannadaordinary wear and tear of marital lifeಕಾನೂನು ಕಲ್ಪಡಿಪ್ರೆಶನ್ಡೈವೋರ್ಸ್ಥೈರಾಯ್ಡ್ದಂಪತಿಮಾನಸಿಕ ಹಿಂಸೆವಿಚ್ಛೇದನಹಿಂದೂ ವಿವಾಹ ಕಾಯಿದೆ
Share196Tweet123Send
Previous Post

ಶೀಘ್ರದಲ್ಲೇ ಸೂಡಾ ನಿವೇಶನ ಹಂಚಿಕೆ: ಪ್ರಾಧಿಕಾರದ ಅಧ್ಯಕ್ಷ ಸುಂದರೇಶ್

Next Post

ಮುಂಜಾನೆ ಸುವಿಚಾರ | ಕನಸು ಕಾಣುವದಕ್ಕಿಂತ ನನಸು ಮಾಡಿಕೊಳ್ಳುವ ಪ್ರಯತ್ನ ಮುಖ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಂಜಾನೆ ಸುವಿಚಾರ | ಕನಸು ಕಾಣುವದಕ್ಕಿಂತ ನನಸು ಮಾಡಿಕೊಳ್ಳುವ ಪ್ರಯತ್ನ ಮುಖ್ಯ

ಮುಂಜಾನೆ ಸುವಿಚಾರ | ಕನಸು ಕಾಣುವದಕ್ಕಿಂತ ನನಸು ಮಾಡಿಕೊಳ್ಳುವ ಪ್ರಯತ್ನ ಮುಖ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ

May 4, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು | ಸಿಎಂ ಸಿದ್ದರಾಮಯ್ಯ ಭರವಸೆ

May 4, 2026
ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ

ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ

May 4, 2026
ತಮಿಳುನಾಡು | ನಟ ವಿಜಯ್ ಪಕ್ಷ ಅಚ್ಚರಿಯ ಮುನ್ನಡೆ | ಸಂಭ್ರಮದಲ್ಲಿದ್ದ ಡಿಎಂಕೆಗೆ ಭಾರೀ ಆಘಾತ

ತಮಿಳುನಾಡು | ನಟ ವಿಜಯ್ ಪಕ್ಷ ಅಚ್ಚರಿಯ ಮುನ್ನಡೆ | ಸಂಭ್ರಮದಲ್ಲಿದ್ದ ಡಿಎಂಕೆಗೆ ಭಾರೀ ಆಘಾತ

May 4, 2026
ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ದಾಖಲೆ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಟಿಎಂಸಿಗೆ ಆಘಾತ

ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ದಾಖಲೆ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಟಿಎಂಸಿಗೆ ಆಘಾತ

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL