Saturday, August 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬಿಸಿಯೂಟ ತಯಾರಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಿ: ಶಾಸಕ ರಘುಮೂರ್ತಿ

February 23, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - < 1 minute

ಚಳ್ಳಕೆರೆ: ಬಿಸಿಯೂಟ ತಯಾರಕರು ಸಹ ಸಮವಸ್ತ್ರ ಧರಿಸಬೇಕು ಶಾಸಕರ ಅನುದಾನದಲ್ಲಿ ಎರಡು ಜೊತೆ ಸಮವಸ್ತ್ರ ವಿತರಿಸುವುದಾಗಿ ಶಾಸಕ ಟಿ. ರಘುಮೂರ್ತಿ ಭರವಸೆ ನೀಡಿದರು.

ನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಡುಗೆ ತಯಾರಕ ಹಾಗೂ ಸಹಾಯಕಿಯರ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮವಸ್ತ್ರ ವಿತರಿಸಲು ಶಾಸಕರ ಅನುದಾನದಲ್ಲಿ ಅವಕಾಶ ಇಲ್ಲದಿದ್ದಲ್ಲಿ ಸರ್ಕಾರದಿಂದಲೇ ಸಮವಸ್ತ್ರವನ್ನು ಕೊಡಿಸುವ ವ್ಯವಸ್ಥೆ ಮಾಡಲಾಗುವುದು. ಭಯ ಮತ್ತು ಆತಂಕವನ್ನು ದೂರಮಾಡಿಕೊಂಡು ಮಕ್ಕಳಿಗೆ ಅತ್ಯುತ್ತಮ ಆಹಾರವನ್ನು ತಯಾರಿಸಿಕೊಡಬೇಕು. ಆಹಾರ ಬಿಸಿ ಇರುವುದರಿಂದ ಮಕ್ಕಳ ಮೇಲೆ ಬೀಳಬಹುದು. ಅಡುಗೆ ಮಾಡುವಾಗ, ಬಡಿಸುವಾಗ ತುಂಬಾ ಜಾಗೃತೆ ವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಮಿಕ ಸಂಘಟನೆಗಳ ರಾಜ್ಯ ಮುಖಂಡ ಸಿ.ವೈ. ಶಿವರುದ್ರಪ್ಪ ಮಾತನಾಡಿ, ಅಡುಗೆ ತಯಾರಕರಿಗೆ ಕನಿಷ್ಠ ವೇತನದ ನೀಡುತ್ತಿದ್ದು, ಇದರಿಂದ ಸರ್ಕಾರ ನೀಡುವ ವೇತನ ಯಾವುದಕ್ಕೂ ಸಾಲುತಿಲ್ಲ. ಬೆಳಗ್ಗೆ 10 ಬರುವ ಅಡಿಗೆ ತಯಾರಕರು ಸಂಜೆ 4 ಗಂಟೆಯವರೆಗೂ ಶಾಲೆಯಲ್ಲೇ ಇರಬೇಕಾಗುತ್ತದೆ. ಆದಕಾರಣ ಸರ್ಕಾರ ಅಡಿಗೆ ತಯಾರಕರಿಗೆ ವೇತನ ಜಾಸ್ತಿ ಮಾಡಬೇಕು. ಜೊತೆಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.


ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ವೆಂಕಟೇಶಪ್ಪ ಮಾತನಾಡಿ, ಕರ್ನಾಟಕ ರಾಜ್ಯದ ಮಧ್ಯಾಹ್ನದ ಊಟದ ಯೋಜನೆಯ ಕಾರ್ಯಕ್ರಮ 2002-13 ನೆಯ ಸಾಲಿನ, ಮೊದಲ ಹಂತದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಈಶಾನ್ಯ ವಲಯದ ಏಳು ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಪ್ರಾರಂಭವಾಗಿದೆ. ಅಲ್ಲಿಂದ ಮಕ್ಕಳು ಅಪೌಷ್ಟಕತೆಯಿಂದ ಬಳಲಬಾರದು ಮತ್ತು ಮನೆಗಳಿಗೆ ಹೋಗದೆ ಶಾಲೆಯಲ್ಲೇ ಇರಬೇಕು ಎಂಬ ಕಾರಣದಿಂದ ಬಿಸಿಯೂಟ ನೀಡುತ್ತಾ ಬಂದಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಹಾಲು ಸಹ ನೀಡುತ್ತದೆ ಎಂದರು.

ಕಾರ್ಮಿಕ ಇಲಾಖೆ ನಿರೀಕ್ಷಕ ಸೈಪುಲ್ಲಾ, ಅಗ್ನಿಶಾಮಕ ದಳ ನಿಜಗುಣ, ಆರೋಗ್ಯ ಇಲಾಖೆ ತಿಪ್ಪೇಸ್ವಾಮಿ, ಅಕ್ಷರ ದಾಸೋಹದ ತಾಲೂಕು ಅಧಿಕಾರಿ ತಿಪ್ಪೇಸ್ವಾಮಿ ಮಾತನಾಡಿದರು.

ನಗರಸಭೆ ಸದಸ್ಯರಾದ ಸುಜಾತ, ರಮೇಶಗೌಡ, ಎಚ್.ಎಸ್.ಸೈಯದ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ‌್ಯದರ್ಶಿ ಆರ್. ಪ್ರಸನ್ನಕುಮಾರ್, ಬೋರಣ್ಣ, ಪಾಲಯ್ಯ, ಮುಖ್ಯಶಿಕ್ಷಕಿ ಡಿ.ಆರ್. ಪ್ರಮೀಳಾ, ಶಿಕ್ಷಕ ಶ್ರೀಧರ ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Tags: Bayalu Seeme NewsChallakereChitradurgaKannada News WebsiteLatestNewsKannadamid-day-meal-workersMLA T RaghumurthyUniformಬಿಸಿಯೂಟ ತಯಾರಕರುಶಾಸಕ ಟಿ. ರಘುಮೂರ್ತಿಸಮವಸ್ತ್ರ
Previous Post

ಸ್ವಚ್ಛತೆ ಕಾಪಾಡಿ, ಮಳೆಗಾಲದ ಅನಾಹುತದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಿ: ಜಿಲ್ಲಾಧಿಕಾರಿಗೆ ಮನವಿ

Next Post

ಇಂದಿನಿಂದ ಟ್ರಂಪ್ ಭಾರತ ಪ್ರವಾಸ, ಮಧ್ಯಾಹ್ನ ಅಹಮದಾಬಾದ್’ಗೆ ಆಗಮನ: ವಿಶ್ವದ ಗಮನ ಸೆಳೆದ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: PTI

ಇಂದಿನಿಂದ ಟ್ರಂಪ್ ಭಾರತ ಪ್ರವಾಸ, ಮಧ್ಯಾಹ್ನ ಅಹಮದಾಬಾದ್’ಗೆ ಆಗಮನ: ವಿಶ್ವದ ಗಮನ ಸೆಳೆದ ಭೇಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

August 2, 2025

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕದ ಶಂಕೆ: ಪ್ರಕರಣ ದಾಖಲು

August 2, 2025

ಅಧ್ಯಯನ-ಭರತನಾಟ್ಯ ಎರಡರ ಸಮನ್ವಯದಿಂದ ಬಹುಮುಖೀ ಸಾಧನೆ ಮಾಡಿ: ವೈಜಯಂತಿ ಕಾಶಿ

August 2, 2025

ವಿಷ ಸೇವಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು..!

August 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

August 2, 2025

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕದ ಶಂಕೆ: ಪ್ರಕರಣ ದಾಖಲು

August 2, 2025

ಅಧ್ಯಯನ-ಭರತನಾಟ್ಯ ಎರಡರ ಸಮನ್ವಯದಿಂದ ಬಹುಮುಖೀ ಸಾಧನೆ ಮಾಡಿ: ವೈಜಯಂತಿ ಕಾಶಿ

August 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!