No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪತಿಯನ್ನು ಹತ್ಯೆಗೈದ ಪತ್ನಿ | ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್‌ನಿಂದ ಸೀಲ್!

kalpa News by kalpa News
March 19, 2025
in ರಾಷ್ಟ್ರೀಯ
0
ಪತಿಯನ್ನು ಹತ್ಯೆಗೈದ ಪತ್ನಿ | ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್‌ನಿಂದ ಸೀಲ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೀರತ್  |

ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನ ಕೊಂದು ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ #Murder and seal in drum ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಬೆಳಕಿಗೆ ಬಂದಿದೆ.

ಐದು ವರ್ಷದ ಮಗಳ ಹುಟ್ಟುಹಬ್ಬ ಆಚರಿಸಲು ಲಂಡನ್‌ನಿಂದ ಮೀರತ್‌ಗೆ ಬಂದಿದ್ದ ನೌಕಾಧಿಕಾರಿ ಸೌರಭ್ ಕುಮಾರ್ ಎಂಬಾತನನ್ನು ಆತನ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ, ಆತನನ್ನು ಕೊಂದು ನಂತರ ಸೌರಭ್‌ನ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ, ಪ್ಲಾಸ್ಟಿಕ್ ಡ್ರಮ್‌ನಲ್ಲಿ ಹಾಕಿ ಸಿಮೆಂಟ್ ತುಂಬಿ ಸೀಲ್ ಮಾಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.
ಏನಿದು ಘಟನೆ?

ಸೌರಭ್ ಕುಮಾರ್ ಮತ್ತು ಮುಸ್ಕಾನ್ ಒಂಬತ್ತು ವರ್ಷಗಳ ಹಿಂದೆ 2016 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ಬಳಿಕ ಮರ್ಚೆಂಟ್ ನೇವಿಯಲ್ಲಿ ಕೆಲಸ ಪಡೆದಿದ್ದ. ಆದರೆ ಒಂದು ವರ್ಷದ ಬಳಿಕ ಆ ಕೆಲಸವನ್ನು ತೊರೆದ ಸೌರಭ್, ಮೀರತ್‌ನ ದೆಹಲಿ ರಸ್ತೆಯ ಒಂದು ಪ್ಲೈವುಡ್ ಅಂಗಡಿಯಲ್ಲಿ ಮೂರು ವರ್ಷ ಕೆಲಸ ಮಾಡಿದ್ದ. ಆ ನಂತರ ಲಂಡನ್‌ಗೆ ತೆರಳಿ ಅಲ್ಲಿನ ಒಂದು ಮಾಲ್‌ನಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಸೌರಭ್ ಮತ್ತು ಮುಸ್ಕಾನ್ ಜೋಡಿಗೆ ಐದು ವರ್ಷದ ಪಿಹು ಎಂಬ ಮಗಳಿದ್ದಳು. ಮೀರತ್‌ನ ಇಂದಿರಾನಗರದಲ್ಲಿ ಓಂಪಾಲ್ ಎಂಬವರ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಜೋಡಿ ಬಾಡಿಗೆಗೆ ವಾಸಿಸುತ್ತಿದ್ದರು.

Also read: ಅಂಬೇಡ್ಕರ್ ವಿಚಾರಧಾರೆ ಅನುಷ್ಠಾನ ಇಂದಿನ ಅಗತ್ಯ: ಪ್ರೊ. ಶ್ರೀಕಂಠಕೂಡಿಗೆ ಅಭಿಪ್ರಾಯ

ಮಾರ್ಚ್ 4ರ ರಾತ್ರಿ, ಸೌರಭ್‌ಗೆ ಮಾದಕ ದ್ರವ್ಯ ಕುಡಿಸಿದ ಬಳಿಕ ಮುಸ್ಕಾನ್ ಮತ್ತು ಪ್ರಿಯಕರ ಸಾಹಿಲ್ ಶುಕ್ಲಾ ಆತನ ಎದೆಗೆ ಚಾಕುವಿನಿಂದ ಇರಿದು, ಗಂಟಲು ಸೀಳಿ ಕೊಲೆ ಮಾಡಿ, ಬಳಿಕ ಶವವನ್ನು ಬಾತ್ ರೂಂ ಎಳೆದುಕೊಂಡು ಹೋಗಿ, ಇಬ್ಬರೂ ಸೇರಿ ದೇಹವನ್ನು 15 ತುಂಡುಗಳಾಗಿ ಕತ್ತರಿಸಿದ್ದಾರೆ. ದೇಹದ ತುಂಡುಗಳನ್ನು ಡ್ರಮ್‌ನಲ್ಲಿ ತುಂಬಿಸಿ, ನೀರು ಸುರಿದು ಸಿಮೆಂಟ್ ಮತ್ತು ಡಸ್ಚ್ ಹಾಕಿ ಅದನ್ನು ಮುಚ್ಚಿದ್ದ. ಇದೇ ಡ್ರಮ್ ನಲ್ಲಿ ಸೌರಭ್ ದೇಹ ಕತ್ತರಿಸಲು ಬಳಸಲಾಗಿದ್ದ ಚಾಕು, ಕತ್ತಿಗಳನ್ನು ಕೂಡ ಹಾಕಿ ಸಿಮೆಂಟ್ ನಿಂದ ಸೀಲ್ ಮಾಡಲಾಗಿತ್ತು.

ಸೌರಭ್ ರಜಪೂತ್ ಹಲವು ದಿನಗಳಿಂದ ಕಾಣದಿದ್ದಾಗ ಅವರ ಕುಟುಂಬ ದೂರು ದಾಖಲಿಸಿದೆ. ಅನುಮಾನದ ಮೇಲೆ, ಅವರ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಅವರನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆಯ ಸಮಯದಲ್ಲಿ, ಮಾರ್ಚ್ 4 ರಂದು ಅವರು ಸೌರಭ್ ಅವರನ್ನು ಚಾಕುವಿನಿಂದ ಕೊಂದಿದ್ದಾರೆ ಎಂದು ಅವರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಆರೋಪಿಗಳು ಸೌರಭ್ ಶವವನ್ನು ಕತ್ತರಿಸಿ, ಡ್ರಮ್‌ನಲ್ಲಿ ಹಾಕಿ ಸಿಮೆಂಟ್‌ನಿಂದ ಮುಚ್ಚಿದ್ದಾರೆ. ಪೊಲೀಸರು ಶವವನ್ನು ವಶಪಡಿಸಿಕೊಂಡು ಶವಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: #Murder and seal in drumKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttar Pradeshಮೀರತ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಬೇಡ್ಕರ್ ವಿಚಾರಧಾರೆ ಅನುಷ್ಠಾನ ಇಂದಿನ ಅಗತ್ಯ: ಪ್ರೊ. ಶ್ರೀಕಂಠಕೂಡಿಗೆ ಅಭಿಪ್ರಾಯ

Next Post

ರಾಮನಗರ ಜಿಲ್ಲೆ ಮರುನಾಮಕರಣ | ಡಿ.ಕೆ. ಶಿವಕುಮಾರ್ ಕನಸಿಗೆ ಕೇಂದ್ರ ಗೃಹ ಇಲಾಖೆ ತಣ್ಣೀರು

kalpa News

kalpa News

Next Post
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ರಾಮನಗರ ಜಿಲ್ಲೆ ಮರುನಾಮಕರಣ | ಡಿ.ಕೆ. ಶಿವಕುಮಾರ್ ಕನಸಿಗೆ ಕೇಂದ್ರ ಗೃಹ ಇಲಾಖೆ ತಣ್ಣೀರು

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL