Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮೋದಿ ಗೆದ್ದಾಯಿತು: ಇವರೆಲ್ಲಾ ಜೈಲು ಪಾಲು? ಸುಬ್ರಹ್ಮಣ್ಯನ್ ಸ್ವಾಮಿ ಕೋಡಿಂಗ್ ಮರ್ಮವೇನು?

May 26, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ನವದೆಹಲಿ: 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ ಆಡಳಿತ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಯನ್ನು ತಹಬಂಧಿಗೆ ತರುವ ಪ್ರಯತ್ನದ ಜೊತೆಯಲ್ಲಿ ಭ್ರಷ್ಟಾಚಾರ ಮುಕ್ತ ದೇಶದ ಸಾಕಾರಕ್ಕೂ ಸಹ ಶ್ರೀಕಾರ ಹಾಕಿದ್ದರು.

ಅತ್ಯಂತ ಪ್ರಮುಖವಾಗಿ, ತಾನೂ ಲಂಚ ತಿನ್ನುವುದಿಲ್ಲ, ತಿನ್ನುವವರಿಗೂ ಸಹ ಬಿಡುವುದಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದ್ದ ಮೋದಿ ಅದೇ ರೀತಿ ಭ್ರಷ್ಟರ ವಿರುದ್ಧ ಹಳೆಯ ಪ್ರಕರಣಗಳನ್ನು ಒಂದೊಂದಾಗಿ ಮರು ತನಿಖೆಗೆ ಆದೇಶ ನೀಡಿದ್ದರು. ಈ ನಡೆ ಹಿಂದೆ ಆಡಳಿತದಲ್ಲಿ ಭಾಗಿಯಾಗಿದ್ದ ಬಿಜೆಪಿಯೇತರ ಎಲ್ಲ ಪಕ್ಷಗಳಲ್ಲಿ ಭ್ರಷ್ಟಾಚಾರದ ಕರಾಳಮುಖವನ್ನು ಒಂದೊಂದಾಗಿ ಬಿಚ್ಚಿಡುತ್ತಿದೆ.

60 ವರ್ಷ ದೇಶವನ್ನು ಕೊಳ್ಳೆಹೊಡೆದ ಯಾರನ್ನೂ ಸಹ ಬಿಡುವುದಿಲ್ಲ ಎಂದು ಘರ್ಜಿಸಿದ್ದ ಪ್ರಧಾನಿ ಮೋದಿ, ಭ್ರಷ್ಟರನ್ನು ಜೈಲಿನವರೆಗೂ ತಲುಪಿಸಿದ್ದೇವೆ. ಅವರನ್ನೆಲ್ಲಾ ಜೈಲಿನ ಒಳಗೆ ಕಳುಹಿಸಲು ನಮಗೆ ಇನ್ನೊಂದು ಅವಧಿ ಬೇಕು. ಅದನ್ನು ದಯಪಾಲಿ ಎಂದು ದೇಶ ವಾಸಿಗಳಲ್ಲಿ ಮನವಿ ಮಾಡಿದ್ದರು.

ಇಂತಹ ನಡೆಗಳ ನಡುವೆಯೇ ಕಾಂಗ್ರೆಸ್ ಸೇರಿದಂತೆ ಯುಪಿಎ ಪಾಲಿಗೆ ಕನಸಿನಲ್ಲೂ ಸಹ ಭಯ ಬೀಳಿಸುವಂತೆ ಬೆನ್ನು ಬಿದ್ದಿರುವ ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಮಾಡಿರುವ ಟ್ವೀಟ್’ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಕೋಡಿಂಗ್ ವರ್ಡ್ ಮೂಲಕವೇ ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳ ಮುಖಂಡರನ್ನು ಪದೇ ಪದೇ ತರಾಟೆಗೆ ತೆಗೆದುಕೊಳ್ಳುವ ಸುಬ್ರಹ್ಮಣ್ಯನ್ ಸ್ವಾಮಿ, ಚುನಾವಣಾ ಫಲಿತಾಂಶಕ್ಕೂ ಮುನ್ನ ಅಂದರೆ ಮೇ 20ರಂದು ಒಂದು ಟ್ವೀಟ್ ಮಾಡಿದ್ದರು. ಇಲ್ಲಿದೆ ನೋಡಿ ಟ್ವೀಟ್:

I am sure Namo in his second term minus Shakuni will help to create the obstruction-free environment for me to send TDK,Bambino, Munim, Oscar, Suman, and Sam Pits plus PC BC MC plus GST to Tihar jail. Need more?

— Subramanian Swamy (@Swamy39) May 21, 2019

ಇಲ್ಲಿ ಹಲವು ವ್ಯಕ್ತಿಗಳ ಹೆಸರನ್ನು ಕೋಡ್ ಮೂಲಕ ಉಲ್ಲೇಖಿಸಿ, ಇವರೆಲ್ಲಾ ತಿಹಾರ್ ಜೈಲಿಗೆ ಹೋಗುವುದು ನಿಶ್ಚಿತ. ಇನ್ನೂ ಏನಾದರೂ ಬೇಕಾ? ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದರು.

I have decided to drop the code word Buddhu for Bambino. Instead I will use RG.

— Subramanian Swamy (@Swamy39) May 26, 2019

ಪ್ರಮುಖವಾಗಿ ಯುಪಿಎ ಅವಧಿಯ 10 ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಒಂದೊಂದಾಗಿ ಬಯಲಿಗೆಳೆಯುವ ಮುಂದುವರೆದ ಭಾಗ ಈಗ ಹೊಸ ಸರ್ಕಾರದ ಅವಧಿಯಲ್ಲಿ ಮೋದಿ ಕ್ರಮ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನಿಸುತ್ತಿದೆ. ರಾಜಕೀಯ ಸ್ವಚ್ಛ ಭಾರತಕ್ಕೆ ಹಿಂದಿನ ಅವಧಿಯಲ್ಲಿ ನಾಂದಿ ಹಾಡಿರುವ ಮೋದಿ ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತಾರಾ ಕಾದುನೋಡಬೇಕಿದೆ.

ಸುಬ್ರಹ್ಮಣ್ಯನ್ ಸ್ವಾಮಿ ಟ್ವೀಟ್’ನಲ್ಲಿ ಉಲ್ಲೇಖಿಸಿರುವ ಕೋಡ್’ವರ್ಡ್‌ಗಳನ್ನು ಇಲ್ಲಿ ಡೀಕೋಡ್ ಮಾಡುವ ಪ್ರಯತ್ನ ಮಾಡಲಾಗಿದೆ.

  • TDK Means TaDaKka(Tataki): Sonia Gandhi
  • Bambino is Pappu means male child: Rahul Gandhi
  • Oscar: Oscar Fernandes
  • Suman: Suman Dubey – Trustee and Executive Committee member of the Rajiv Gandhi Foundation and Media advisor to Rajiv Gandhi
  • Sam Pits: Sam pitroda(Not sure)
  • PC means Papa Chor: P. Chidambaram
  • BC means Baby Chor: Karti Chidambaram
  • MC means mummy Chor: Nalini Chidambaram
  • GST: G Shashi Tarur(Not Sure)
Tags: congressKannada NewsSubramanian SwamyTwitterUPAಪ್ರಧಾನಿ ನರೇಂದ್ರ ಮೋದಿಭ್ರಷ್ಟಾಚಾರಯುಪಿಎಸುಬ್ರಹ್ಮಣ್ಯನ್ ಸ್ವಾಮಿ
Previous Post

ಭದ್ರಾವತಿ-ತಂಬಾಕು ಪದಾರ್ಥ ಮಾರಾಟ ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು

Next Post

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೋದಿಯನ್ನು ಭೇಟಿಯಾದ ಜಗನ್ ರೆಡ್ಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೋದಿಯನ್ನು ಭೇಟಿಯಾದ ಜಗನ್ ರೆಡ್ಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!