No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸೂರ್ಯಚಂದ್ರ ಇರುವವರೆಗೂ ಮೋದಿ ಹೆಸರು ಪ್ರಜ್ವಲಿಸುತ್ತದೆ: ಯೋಧನ ಭಾವನಾತ್ಮಕ ನುಡಿ

ದುಃಖ ಆಕ್ರೋಶ ಮಡುಗಟ್ಟಿದ್ದ ಸಿಆರ್'ಪಿಎಫ್'ನಲ್ಲಿ ಈಗ ಸಂಭ್ರಮಾಚರಣೆ

kalpa News by kalpa News
February 26, 2019
in ರಾಷ್ಟ್ರೀಯ
0
ಸೂರ್ಯಚಂದ್ರ ಇರುವವರೆಗೂ ಮೋದಿ ಹೆಸರು ಪ್ರಜ್ವಲಿಸುತ್ತದೆ: ಯೋಧನ ಭಾವನಾತ್ಮಕ ನುಡಿ
Share on FacebookShare on TwitterShare on WhatsApp

ಶ್ರೀನಗರ: ನಮ್ಮ ಸಹೋದ್ಯೊಗಿ ಸಹೋದರ ಪ್ರತಿ ಹನಿಯ ರಕ್ತಕ್ಕೂ ಈಗ ಬೆಲೆ ಸಿಕ್ಕಿದೆ. ಇಂತಹ ನಿರ್ಧಾರ ಕೈಗೊಂಡ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಸೂರ್ಯ ಚಂದ್ರರು ಇರುವವರೆಗೂ ಪ್ರಜ್ವಲಿಸುತ್ತದೆ: ಹೀಗೆಂದು ಭಾವನಾತ್ಮಕವಾಗಿ ನುಡಿದಿದ್ದು ಸಿಆರ್’ಪಿಎಫ್’ ಓರ್ವ ಯೋಧ.

ಭಾರತೀಯ ವಾಯು ಸೇನೆ ಇಂದು ಪಾಕ್ ಪರಿಧಿಯೊಳಗೆ ನುಗ್ಗಿ ಬರೋಬ್ಬರಿ 245 ಉಗ್ರರರನ್ನು ಹೊಸಕಿ ಹಾಕಿ, ಪುಲ್ವಾಮಾ ಘಟನೆಯಲ್ಲಿ ವೀರಸ್ವರ್ಗ ಸೇರಿದ ಯೋಧರ ಸಾವಿಗೆ ಪ್ರತೀಕಾರ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಿಆರ್’ಪಿಎಫ್ ಕ್ಯಾಂಪ್’ನಲ್ಲಿ ಯೋಧರು ಸಂಭ್ರಮಾಚರಣೆ ನಡೆಸಿದರು.

#IndiaStrikesPakistan | CRPF jawans celebrate the IAF airstrike, say 'we had faith in the Prime Minister, to avenge an attack in 12 days is a big thing'
Tune in to watch LIVE visuals-https://t.co/LGCyJUEBn5 pic.twitter.com/nEtVZVGkqp

— Republic (@republic) February 26, 2019

ಈ ವೇಳೆ ಮಾತನಾಡಿದ ಯೋಧರು ನಮ್ಮ ಸಹೋದರರ ಸಾವಿನಿಂದ ನಮ್ಮಲ್ಲಿ ಆಕ್ರೊಶವಿತ್ತು. ಆದರೆ, ಇದಕ್ಕೆ ಸರಿಯಾದ ಪ್ರತೀಕಾರವನ್ನು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಪ್ರಧಾನಿ ಮೋದಿ ಅವರಲ್ಲಿತ್ತು. ಆನಂಬಿಕೆಯನ್ನು ಅವರಿಂದು ಸತ್ಯ ಮಾಡಿದ್ದಾರೆ. 12 ದಿನಗಳ ಹಿಂದೆ ಇಲ್ಲಿನ ಪರಿಸ್ಥಿತಿಯೇ ವಿಭಿನ್ನವಾಗಿತ್ತು. ದುಃಖ ಹಾಗೂ ಆಕ್ರೋಶ ಮಡುಗಟ್ಟಿತ್ತು. ಆದರೆ, ಮೋದಿ ಜಿ ಅದನ್ನೆಲ್ಲಾ ಬದಲಾಯಿಸಿದ್ದಾರೆ ಎಂದಿದ್ದಾರೆ.

ನಮ್ಮಲ್ಲಿ ನಂಬಿಕೆ ಇಟ್ಟು ನಮ್ಮನ್ನು ಸದಾ ಬೆಂಬಲಿಸಿ. ನಾವು ಇರುವುದೇ ದೇಶದ ಸೇವೆಗೆ ಎಂದು ಯೋಧರು ಮನವಿ ಮಾಡಿದ ಗಳಿಗೆ ಇಡಿಯ ಸೇನಾ ಪಡೆಯ ತ್ಯಾಗವನ್ನು ಸಾರಿ ಹೇಳುತ್ತಿತ್ತು.

ಈ ವೇಳೆ ಮಾತನಾಡಿದ ಇನ್ನೋರ್ವ ಯೋಧ, ನಮ್ಮ ಸಹೋದರರ ಪ್ರತಿ ಹನಿ ರಕ್ತಕ್ಕೂ ಮೋದಿ ಜಿ ಬೆಲೆ ತಂದುಕೊಟ್ಟಿದ್ದಾರೆ. ಇಂತಹ ಮೋದಿಯವರ ಹೆಸರು ಸೂರ್ಯ ಚಂದ್ರರು ಇರುವವರೆಗೂ ಪ್ರಜ್ವಲಿಸುತ್ತದೆ ಎಂದು ಅಭಿಮಾನ ವ್ಯಕ್ತಪಡಿಸಿದರು.

#IndiaStrikesPakistan | CRPF jawans celebrate the IAF airstrike
Tune in to watch LIVE visuals-https://t.co/LGCyJUEBn5 pic.twitter.com/xH6Jlrd3aV

— Republic (@republic) February 26, 2019

ಪುಲ್ವಾಮಾದಂತಹ ಘಟನೆಗಳಿಂದ ನಾವು ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ನಮ್ಮ ತಾಕತ್ತು ಎಂತಹುದ್ದು ಎಂಬುದನ್ನು ನಾವಿಂದು ವಿಶ್ವಕ್ಕೆ ತೋರಿಸಿಕೊಟ್ಟಿದ್ದೆವೆ. ಇದಕ್ಕೂ ಮೀರಿ ಪಾಕಿಸ್ಥಾನ ಅಥವಾ ಉಗ್ರರು ಮುಂದುವರೆದಿದ್ದೆ ಆದಲ್ಲಿ, ತಕ್ಕ ಶಾಸ್ತಿ ಅನುಭವಿಸಲು ಸಿದ್ದರಾಗಿ ಎಂದು ಶತ್ರು ರಾಷ್ಟ್ರಕ್ಕೆ ಯೋಧರು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮದಲ್ಲಿ ನಡೆದ ಘಟನೆಯಲ್ಲಿ ವೀರಸ್ವರ್ಗ ಸೇರಿದ ಎಲ್ಲ 42 ಯೋಧರು ಸಿಆರ್’ಪಿಎಫ್’ಗೆ ಸೇರಿದವರಾಗಿದ್ದ ಕಾರಣ, ಈ ಬೆಟಾಲಿಯನ್’ನಲ್ಲಿ ಕಳೆದ 12 ದಿನಗಳಿಂದ ವಾತಾವರಣವೇ ಭಿನ್ನವಾಗಿತ್ತು. ಎಲ್ಲೆಲ್ಲೂ, ಎಲ್ಲ ಯೋಧರನ್ನೂ ದುಃಖ ಹಾಗೂ ಸೇಡಿನ ಆಕ್ರೋಶವಿತ್ತು. ಆದರೆ, ಶತ್ರುಗಳ ವಿರುದ್ಧ ಇಂದು ನಮ್ಮ ಸೇನೆ ಅಖಂಡ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಪರಿಸ್ಥಿತಿ ಬದಲಾಗಿದ್ದು, ಎಲ್ಲಲ್ಲೂ ಸಂಭ್ರಮ ಹಾಗೂ ಉತ್ಸಾಹ ಇಮ್ಮಡಿಗೊಂಡಿದೆ.

Tags: CRPFIAF airstrikeIndiaIndia Strikes Pakistanindian armyPakistan
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷ್ಣ-ಭೀಮಸೇನ ಜರಾಸಂಧನನ್ನು ಸೀಳಿದಂತೆ, ಮೋದಿ-ಧೋವಲ್ ಪಾಕನ್ನು ಸೀಳುವುದು ನಿಶ್ಚಿತ

Next Post

ಪುಲ್ವಾಮಾ ದಾಳಿ ಮಾಸ್ಟರ್’ಮೈಂಡ್’ನನ್ನು ಬೇಟೆಯಾಡಿದಾಗ ಮಾತ್ರ ಯೋಧರ ಆತ್ಮಕ್ಕೆ ಶಾಂತಿ

kalpa News

kalpa News

Next Post

ಪುಲ್ವಾಮಾ ದಾಳಿ ಮಾಸ್ಟರ್'ಮೈಂಡ್'ನನ್ನು ಬೇಟೆಯಾಡಿದಾಗ ಮಾತ್ರ ಯೋಧರ ಆತ್ಮಕ್ಕೆ ಶಾಂತಿ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL