Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಆರ್ ಜೆ ನಯನಾ ಜೊತೆ ಬೆಳಗಿನ ಪಯಣ

September 8, 2018
in Special Articles
0 0
0
Share on facebookShare on TwitterWhatsapp
Read - 3 minutes

ಹೌದು ನಯನಾ, ಮಂಗಳೂರು ಎಫ್‍ಎಂ ರೇಡಿಯೋ ಲೋಕದಲ್ಲಿ ಈ ಹೆಸರು ಕೇಳದವರು ಯಾರಿದ್ದಾರೆ… ಅಷ್ಟು ಫೇಮಸ್ ಈ ಆರ್‌ಜೆ.
ಇವರ ಬಗ್ಗೆ ಒಂದಷ್ಟು ತಿಳಿದುಕೊಳ್ಳೋಣ ಬನ್ನಿ…

ಇವರ ಹೆಸರು ನಯನಾ ಯರುಕೋಣೆ ಚೀತನಮಕ್ಕಿ ವಿನಯಾ ಎನ್ ಶೆಟ್ಟಿ ಹಾಗೂ ನೆಲ್ಯಾಡಿ ವೀರಪ್ಪ ಶೆಟ್ರ ಮನೆ ನಾರಾಯಣ ಶೆಟ್ಟಿಯವರ ಪುತ್ರಿ.
ಸದಾನಂದ ಶೆಟ್ಟಿಯವರು ನಾವುಂದದಲ್ಲಿ ಪ್ರಾಥಮಿಕ, ಪಿಯು (ಸೈನ್ಸ್) ಶಿಕ್ಷಣವನ್ನು ನಾವುಂದದಲ್ಲಿ ಮುಗಿಸಿ ನಂತರ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಿಸ್ಟಿಂಕ್ಷನ್ ನಲ್ಲಿ ಬಿಸಿಎ ಪದವಿ ಪಡೆದು ಬೆಂಗಳೂರಿನಲ್ಲಿ ಎಂಬಿಎ HR (ಕಾಲೇಜಿಗೆ ಪ್ರಥಮ) ಪದವಿಯನ್ನು ಪಡೆದು HR Recruiter ಆಗಿ ವೃತ್ತಿ ಜೀವನಕ್ಕೆ ಪದಾರ್ಪಣೆ ಮಾಡಿದರು.

ಕಲಿಕೆಯಲ್ಲಿ ಹತ್ತನೆಯ ತರಗತಿಯವರೆಗೆ ಪ್ರಥಮ ಸ್ಥಾನವನ್ನು ಯಾರಿಗೂ ಬಿಟ್ಟುಕೊಡದ ಇವರು ಇಷ್ಟಲ್ಲದೆ, ಸಾಂಸ್ಕೃತಿಕ ಚಟುವಟಿಕೆಗಳು, ಬರವಣಿಗೆ, ಭಾಷಣ ಜೊತೆಗೆ ಆಟೋಟ ಸ್ಪರ್ಧೆಗಳಲ್ಲಿ ಸದಾ ಭಾಗವಹಿಸಿ ಅದೆಷ್ಟೋ ಬಹುಮಾನಗಳನ್ನು ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಬಾಚಿಕೊಂಡಿದ್ದಾರೆ.

ಮಂಗಳೂರಿಗೆ ತೆರಳಿದ ನಂತರ ಆಕಸ್ಮಿಕವಾಗಿ ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ನ ಅಂಗಸಂಸ್ಥೆ ರೇಡಿಯೋ ಮಿರ್ಚಿಯಲ್ಲಿ, ಅದೆಷ್ಟೋ ಆಯ್ಕೆ ಪ್ರಕ್ರಿಯೆಗಳ ಮೂಲಕ ಅಪರೂಪದ ಹಾಗೆ ಅಷ್ಟೇ ಕಷ್ಟಕರವಾದ, ಕೆಲವರಿಗೆ ಮಾತ್ರವೇ ಸಿಗಬಹುದಾದ ಕೆಲಸವಾದ ಆರ್‌ಜೆ ಅಂದ್ರೆ ರೇಡಿಯೋ jockey ಆಗಿ ಆಯ್ಕೆ ಆಗುತ್ತಾರೆ.

ಒಂದೂವರೆ ವರ್ಷಗಳ ಅನುಭವ ಪಡೆದ ನಂತರ, ಅವರನ್ನು ಹುಡುಕಿಕೊಂಡು ಬಂದ ಆಫರ್ 93.5 ರೆಡ್ ಎಫ್‌ಎಮ್  ಡ್ರೈವ್ ಟೈಮ್ ಶೋ ಅಂದರೆ ಬೆಳಿಗ್ಗೆ ಏಳು ಘಂಟೆಯಿಂದ ಹನ್ನೆರಡು ಘಂಟೆಯವರೆಗಿನ ಪ್ರಸಿದ್ಧ ಕಾರ್ಯಕ್ರಮ ನಮಸ್ಕಾರ ಮಂಗಳೂರು.

ನಮಸ್ಕಾರ ಮಂಗಳೂರು 5 ಗಂಟೆಗಳ ಕಾರ್ಯಕ್ರಮವಾಗಿದ್ದು ಇದು ಮಾಹಿತಿ, ತಿಳಿವಳಿಕೆ, ಜನಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಎಫ್‍ಎಂ ರೇಡಿಯೋ ಇತಿಹಾಸದಲ್ಲಿ ಭಾರತದಲ್ಲಿಯೇ ಅತಿಹೆಚ್ಚಿನ ಅವಧಿಯ ರೇಡಿಯೋ ಕಾರ್ಯಕ್ರಮವಾಗಿದೆ.

ನವೀನ ಪರಿಕಲ್ಪನೆಗಳು, ಉತ್ತಮ ವಿಚಾರಗಳಿಂದ ನಮಸ್ಕಾರ ಮಂಗಳೂರು ಕರಾವಳಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಆರ್ ಜೆ ನಯನಾ ಅಂದ್ರೆ ಮಂಗಳೂರಿನ ಬೆಳಗು, ಬೆಳಗಿನ ಪಯಣ, ನಿಮ್ಮ ನಯನ, ನಾನ್ ನಯನ, ಕಣ್ಣಿನ ರಾಣಿ ಹೀಗೇ ಜನ ಬೇರೆ ಬೇರೆ ಹೆಸರಿನಿಂದ ಪ್ರೀತಿಯಿಂದ ಗುರುತಿಸುತಿದ್ದು, ಕುಂದಾಪುರದ ನಯನ ಈಗ ಕರಾವಳಿಯ ಪ್ರೀತಿಯ ಮನೆ ಮಗಳಾಗಿದ್ದಾಳೆ.

ತನ್ನ ಅದ್ಭುತ ಕಂಠ ಸಿರಿ, ಮೃದು ಮಾತು, ಧ್ವನಿಗಳ ಏರಿಳಿತದ ಮೇಲಿನ ಹಿಡಿತ ಹಾಗೆ ಕನ್ನಡ ಭಾಷಾ ಸಂಪತ್ತು, ನಿರರ್ಗಳ ಮಾತಿನ ಮೂಲಕ ಕೇವಲ ರೇಡಿಯೋದಲ್ಲಿ ಮಾತ್ರವಲ್ಲದೆ ನಿರೂಪಣೆಯ ಮೂಲಕವೂ ಜನ ಮನವನ್ನು ಗೆದ್ದಿದ್ದಾರೆ.

ದುಬೈನಲ್ಲೂ ಸೈ ಎನಿಸಿಕೊಂಡ ನಯನಾ

ದುಬೈನಲ್ಲಿ ನಡೆದ ನಮ್ಮ ಕುಂದಾಪುರ ಸ್ನೇಹ ಮಿಲನದಲ್ಲಿ ಎಸ್. ಜಾನಕಿ, ವಾಣಿ ಜಯರಾಮ್, ರಾಜೇಶ್ ಕೃಷ್ಣನ್ ಅವರ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಕರಾವಳಿಯಲ್ಲಿ ಮನೆಮಾತಾಗಿದ್ದಾರೆ. ಟಿವಿ ವಾಹಿನಿಯಲ್ಲೂ ಕೆಲವು ಕಾಲ ಕೆಲಸ ಮಾಡಿದ ಅನುಭವ ಇದ್ದು ಇದರ ಜೊತೆಗೆ ಕನ್ನಡದ ಒಂದು ಮೊಟ್ಟೆಯ ಕಥೆ ಚಿತ್ರ ಪಾತ್ರವೊಂದಕ್ಕೆ ಧ್ವನಿ ನೀಡಿದ್ದು, ರೇಡಿಯೋ ಜಾಹಿರಾತುಗಳು, ಡಾಕ್ಯುಮೆಂಟರಿ, ಕಿರು ಚಿತ್ರಗಳಿಗೆ ಕೂಡ ಧ್ವನಿಯಾಗಿದ್ದಾರೆ.

ಬರಹಗಾರ್ತಿಯೂ ಆಗಿರುವ ನಯನಾ ಅವರ ಪರಿಸರ ಹಾಗೂ ಜನಜಾಗೃತಿಗೆ ಸಂಬಂಧಿಸಿದ ಹಲವಾರು ಲೇಖನಗಳು ಈಗಾಗಲೇ ವಿಜಯವಾಣಿ, ವಿಶ್ವ ವಾಣಿ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಕಥೆ ಕವನ ಬರೆಯುವ ಅಭ್ಯಾಸವು ಇದ್ದು ಭಾವನಾತ್ಮಕ ಅಂಶಗಳ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಇವರು.

ಪ್ರತಿ ದಿನ ತನ್ನ ಕಾರ್ಯಕ್ರಮದ ಮೂಲಕ ಜನರಿಗೆ ಸ್ಪೂರ್ತಿ ಹಾಗೆ ಹಲವು ಜನಜಾಗೃತಿಗೆ ಸಂಬಂಧಿಸಿದ ವಿಚಾರಗಳ ಮೂಲಕ ಅದೆಷ್ಟೋ ಜನರಿಗೆ ಮಾದರಿಯಾಗಿದ್ದು ಇತ್ತೀಚೆಗೆ ತನ್ನ ತಂದೆಯ ನೆನಪಿಗಾಗಿ ಸೀಡ್ ಬಾಲ್ ಅಭಿಯಾನ ಕಾರ್ಯಕ್ರಮ ಕೂಡ ಮಾಡಿ ಕಾಡುಗಳಲ್ಲಿ ಅದರ ಬಿತ್ತನೆ ಕಾರ್ಯಕ್ರಮ ಕೂಡ ತನ್ನ ಸಹೋದರ ನವೀನ್ ಶೆಟ್ಟಿ ಹಾಗೂ ಸ್ನೇಹಿತರೊಂದಿಗೆ ಮಾಡಿದ್ದು ಈಗಾಗಲೇ ಪರಿಸರ ಪರ ಕೆಲಸಗಳನ್ನು ಮಾಡುವ ಪಣತೊಟ್ಟಿದ್ದಾರೆ.

ಉದ್ಯಮಿ ಕಾಕ್ತೋಟ ಉಪ್ಪುಂದರ ಮನೆ ಸದಾನಂದ್ ಶೆಟ್ಟೆಯವರ ಕೈ ಹಿಡಿದು ಎರಡು ವರ್ಷದ ಮಗ ಇಶಾನ್ ಶೆಟ್ಟಿ ಯ ಜೊತೆ ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ.

Name: Nayana shetty
Husband: sadanand shetty
Mother: vinaya N Shetty
yarukone cheathnamakky
Father: nelyadi veerappa
shetra mane narayana shetty
Education: MBA HR(Bangalore)
Job-HR recruiter, Radio jockey 98.3,
Currently working for 93.5 Red FM

Other areas
1. voice over aritst- ondu motteya kathe, short films, documentaries, advertisements, script writer
2. Writing articles in vijayavani and vishwa vani
3. You tube channel anchor
4. Giving talks to students

ಮಾಹಿತಿ ಸಂಗ್ರಹ ಮತ್ತು ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

 

Tags: DubaiMangaloreRadio JockeyRadio MirchiRJ Nayanaನಯನಾ ಜೊತೆ ಬೆಳಗಿನ ಪಯಣ
Previous Post

ಗೋಕರ್ಣ ದೇಗುಲ: ರಾಮಚಂದ್ರಾಪುರ ಮಠದ ಆಡಳಿತ ಮುಂದುವರಿಕೆಗೆ ಸುಪ್ರೀಂ ಅಸ್ತು

Next Post

ಬಾಡಿಗೆ ಕರಾರು: ಲೀಗಲ್‍ಡೆಸ್ಕ್-ಬೆಂಗಳೂರು ಒನ್ ಕೇಂದ್ರದ ನೂತನ ಸೇವೆ ಹೇಗಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾಡಿಗೆ ಕರಾರು: ಲೀಗಲ್‍ಡೆಸ್ಕ್-ಬೆಂಗಳೂರು ಒನ್ ಕೇಂದ್ರದ ನೂತನ ಸೇವೆ ಹೇಗಿದೆ ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!