Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಂಸದ ರಾಘವೇಂದ್ರ ಪ್ರಯತ್ನದ ಫಲ: ಶಿವಮೊಗ್ಗ-ಚೆನ್ನೈ-ತಿರುಪತಿ ವಿಶೇಷ ರೈಲಿಗೆ ನ.10ರಂದು ಚಾಲನೆ

November 8, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ: ತಮ್ಮ ಅಧಿಕಾರವಧಿಯಲ್ಲಿ ಮಲೆನಾಡಿಗೆ ಅದರಲ್ಲೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಿರಂತರವಾಗಿ ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನದ ಫಲವಾಗಿ ಈಗ ಮಲೆನಾಡಿಗರ ಮತ್ತೊಂದು ಕನಸು ನನಸಾಗುತ್ತಿದೆ.

ಹೌದು… ಶಿವಮೊಗ್ಗದಿಂದ ತಮಿಳುನಾಡು ರಾಜಧಾನಿ ಚೆನ್ನೈ ಹಾಗೂ ವಿಶ್ವವಿಖ್ಯಾತ ಧಾರ್ಮಿಕ ಕ್ಷೇತ್ರ ಆಂಧ್ರಪ್ರದೇಶದ ತಿರುಪತಿಗೆ ನೇರ ರೈಲಿನ ಕನಸು ನನಸಾಗುತ್ತಿದ್ದು, ನವೆಂಬರ್ 10ರ ಭಾನುವಾರ ಈ ರೈಲುಗಳಿಗೆ ಅಧಿಕೃತ ಚಾಲನೆ ದೊರೆಯಲಿದೆ.

ಶಿವಮೊಗ್ಗದಿಂದ ಚೆನ್ನೈ, ಶಿವಮೊಗ್ಗದಿಂದ ತಿರುಪತಿ ಹಾಗೂ ಶಿವಮೊಗ್ಗದಿಂದ ಮೈಸೂರಿಗೆ ವೀಕ್ಲಿ ಸ್ಪೆಶಲ್ ಎಕ್ಸ್‌’ಪ್ರೆಸ್ ರೈಲುಗಳಿಗೆ ಭಾನುವಾರ ಸಂಸದ ರಾಘವೇಂದ್ರ ಚಾಲನೆ ನೀಡಲಿದ್ದಾರೆ.

ಅಂದು ಮುಂಜಾನೆ 11 ಗಂಟೆಗೆ ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ನೂತನ ಮೂರು ರೈಲುಗಳ ವಿವರ ಹೀಗಿದೆ:

ಶಿವಮೊಗ್ಗ ಟೌನ್-ಚೆನ್ನೈ-ಶಿವಮೊಗ್ಗ ಟೌನ್ ವೀಕ್ಲಿ ಸ್ಪೆಷಲ್ ಎಕ್ಸ್‌’ಪ್ರೆಸ್
ರೈಲು ಸಂಖ್ಯೆ: 06221/06222

ಶಿವಮೊಗ್ಗದಿಂದ ಹೊರಡುವ ವೇಳೆ: ಪ್ರತಿ ಸೋಮವಾರ ರಾತ್ರಿ 11.55 ಗಂಟೆ
ಚೆನ್ನೈ ತಲುಪುವ ವೇಳೆ: ಮಂಗಳವಾರ ಬೆಳಗ್ಗೆ 11.15 ಗಂಟೆ

ಚೆನ್ನೈನಿಂದ ಹೊರಡುವ ವೇಳೆ: ಪ್ರತಿ ಮಂಗಳವಾರ ಮಧ್ಯಾಹ್ನ 3 ಗಂಟೆ
ಶಿವಮೊಗ್ಗ ತಲುಪುವ ವೇಳೆ: ಬುಧವಾರ ಬೆಳಗಿನ ಜಾವ 3.55 ಗಂಟೆ

ಮಾರ್ಗ: ಶಿವಮೊಗ್ಗ-ಭದ್ರಾವತಿ-ತರೀಕೆರೆ-ಬೀರೂರು-ಕಡೂರು-ಅರಸೀಕೆರೆ-ತುಮಕೂರು-ಚಿಕ್ಕಬಾಣಾವರ-ಬಾಣಸವಾಡಿ-ಕೃಷ್ಣರಾಜಪುರಂ- ಬಂಗಾರಪೇಟೆ-ಜೋಲಾರ್’ಪೇಟೆ- ಕಾಟ್ಪಾಡಿ-ಪೆರಂಬೂರು-ಚೆನ್ನೈ ಸೆಂಟ್ರಲ್

ಶಿವಮೊಗ್ಗ ಟೌನ್-ತಿರುಪತಿ(ರೇಣಿಗುಂಟ)-ಶಿವಮೊಗ್ಗ ಟೌನ್ ವೀಕ್ಲಿ ಸ್ಪೆಷಲ್ ಎಕ್ಸ್‌’ಪ್ರೆಸ್
ರೈಲು ಸಂಖ್ಯೆ: 06223/06224

ಶಿವಮೊಗ್ಗದಿಂದ ಹೊರಡುವ ವೇಳೆ: ಪ್ರತಿ ಬುಧವಾರ ಬೆಳಗ್ಗೆ 6.15 ಗಂಟೆ
ತಿರುಪತಿ(ರೇಣಿಗುಂಟ) ತಲುಪುವ ವೇಳೆ: ಬುಧವಾರ ರಾತ್ರಿ 8.05 ಗಂಟೆ

ತಿರುಪತಿ(ರೇಣಿಗುಂಟ)ದಿಂದ ಹೊರಡುವ ವೇಳೆ: ಪ್ರತಿ ಬುಧವಾರ ರಾತ್ರಿ 9.45 ಗಂಟೆ
ಶಿವಮೊಗ್ಗ ತಲುಪುವ ವೇಳೆ: ಗುರುವಾರ ಬೆಳಗ್ಗೆ 11.45 ಗಂಟೆ

ಮಾರ್ಗ: ಶಿವಮೊಗ್ಗ-ಭದ್ರಾವತಿ-ತರೀಕೆರೆ-ಬೀರೂರು-ಅಜ್ಜಂಪುರ-ಹೊಸದುರ್ಗ ರೋಡ್-ಚಿಕ್ಕಜಾಜೂರು-ಚಿತ್ರದುರ್ಗ-ಮೊಳಕಾಲ್ಮೂರು-ರಾಯದುರ್ಗ- ಬಳ್ಳಾರಿ-ಗುಂತಕಲ್-ಗೂಟಿ-ತಾಡಪತ್ರಿ-ಕೊಂಡಾಪುರಂ-ಯೆರಗುಂಟ್ಲಾ- ಕಡಪಾ-ರಾಜಂಪೇಟ-ರೇಣಿಗುಂಟ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಜನಪ್ರಿಯ ಸಂಸದ ಶ್ರೀ ಬಿ.ವೈ. ರಾಘವೇಂದ್ರ ಅವರ ಪ್ರಯತ್ನದಿಂದಾಗಿ ಮಲೆನಾಡಿಗೆ ಈ ಮೂರು ನೂತನ ರೈಲುಗಳು ದೊರೆತಿವೆ. ಇದರಿಂದಾಗಿ ತಮಿಳುನಾಡು ಹಾಗೂ ಆಂಧ್ರಪ್ರದೇಶಕ್ಕೆ ಜಿಲ್ಲೆಯಿಂದ ತೆರಳುವ ಪ್ರಯಾಣಿಕರಿಗೆ ಸಹಕಾರಿಯಾಗುವ ಜೊತೆಯಲ್ಲಿ ಮಲೆನಾಡಿನ ಪ್ರವಾಸೋದ್ಯಮ ಅಭಿವೃದ್ಧಿಗೂ ಸಹ ಇದು ಪೂರಕವಾಗಿದೆ. ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಯತ್ನ ಮಾಡಿ ಮೂರು ನೂತನ ರೈಲನ್ನು ಜಿಲ್ಲೆಯ ತರುವಲ್ಲಿ ಯಶಸ್ವಿಯಾಗಿರುವ ಸಂಸದರನ್ನು ತುಂಬು ಹೃದಯದಿಂದ ಅಭಿನಂದಿಸುತ್ತೇವೆ.


-ಶ್ರೀ ಲಕ್ಷ್ಮೀನಾರಾಯಣ ಕಾಶಿ,
 ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ,
ಸದಸ್ಯರು, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್‌ ಫೋರ್ಸ್

-ಎನ್. ಗೋಪಿನಾಥ್, ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ
-ಮಂಜುನಾಥ ಶರ್ಮಾ, ನಿರ್ದೇಶಕರು, ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ
-ಡಾ.ಎನ್. ಸುಧೀಂದ್ರ, ಹಿರಿಯ ಸಲಹಾ ಸಂಪಾದಕರು, ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
-ಎಸ್.ಆರ್. ಅನಿರುದ್ಧ ವಸಿಷ್ಠ, ಪ್ರಧಾನ ಸಂಪಾದಕರು, ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮೈಸೂರು-ಶಿವಮೊಗ್ಗ ಟೌನ್-ಮೈಸೂರು ಜನಸಾಧಾರಣ್ ವೀಕ್ಲಿ ಎಕ್ಸ್‌’ಪ್ರೆಸ್
ರೈಲು ಸಂಖ್ಯೆ: 06225/06226

ಮೈಸೂರಿನಿಂದ ಹೊರಡುವ ವೇಳೆ: ಪ್ರತಿ ಸೋಮವಾರ ಸಂಜೆ 4.40 ಗಂಟೆ
ಶಿವಮೊಗ್ಗ ತಲುಪುವ ವೇಳೆ: ರಾತ್ರಿ 10.30 ಗಂಟೆ

ಶಿವಮೊಗ್ಗದಿಂದ ಹೊರಡುವ ವೇಳೆ: ಪ್ರತಿ ಗುರುವಾರ ಮಧ್ಯಾಹ್ನ 1 ಗಂಟೆ
ಮೈಸೂರು ತಲುಪುವ ವೇಳೆ: ಸಂಜೆ 7.05 ಗಂಟೆ

ಮಾರ್ಗ: ಮೈಸೂರು-ಕೆ.ಆರ್. ನಗರ-ಹೊಳೆನರಸೀಪುರ-ಹಾಸನ- ಅರಸೀಕೆರೆ-ಕಡೂರು-ಬೀರೂರು-ತರೀಕೆರೆ-ಭದ್ರಾವತಿ-ಶಿವಮೊಗ್ಗ

(ವರದಿ: ಡಾ.ಸುಧೀಂದ್ರ)

Get In Touch With Us info@kalpa.news Whatsapp: 9481252093, 94487 22200

Tags: Indian RailwayKannada NewsMalnad NewsMP B Y RaghavendramysoreShivamoggaShivamogga Chennai TrainShivamogga Tirupati TrainSouth Western RailwayTamil NaduTirupatiWeekly Express Trainಆಂಧ್ರಪ್ರದೇಶತಮಿಳುನಾಡುನೈಋತ್ಯ ರೈಲ್ವೆಮೈಸೂರುಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Previous Post

ಅಯೋಧ್ಯಾ ಅಂತಿಮ ತೀರ್ಪು ಹಿನ್ನೆಲೆ: ದೇಶದಲ್ಲಿ ಹೈ ಅಲರ್ಟ್, ಉತ್ತರ ಪ್ರದೇಶದಲ್ಲಿ ಭದ್ರತೆಗೆ ಹೆಲಿಕಾಪ್ಟರ್ ನಿಯೋಜನೆ

Next Post

ನ.9ರ ಇಂದೇ ಅಯೋಧ್ಯಾ ತೀರ್ಪು ಪ್ರಕಟಿಸುತ್ತಿರುವುದು ಏಕೆ ಗೊತ್ತಾ? ಇಲ್ಲಿದೆ ರೋಚಕ ಮಾಹಿತಿ ತಪ್ಪದೇ ಓದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.9ರ ಇಂದೇ ಅಯೋಧ್ಯಾ ತೀರ್ಪು ಪ್ರಕಟಿಸುತ್ತಿರುವುದು ಏಕೆ ಗೊತ್ತಾ? ಇಲ್ಲಿದೆ ರೋಚಕ ಮಾಹಿತಿ ತಪ್ಪದೇ ಓದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025

ಮಗು ಏನಾದರೂ ವಸ್ತು ನುಂಗಿದರೆ ತಕ್ಷಣ ಆಸ್ಪತ್ರೆ ತೆರಳಿರಿ: ವೈದ್ಯರ ಎಚ್ಚರಿಕೆ

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!