Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025
in ಮೈಸೂರು, ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  |

ಮಹತ್ವದ ಬೆಳವಣಿಗೆಯೊಂದರಲ್ಲಿ #Talguppa ತಾಳಗುಪ್ಪ – ಮೈಸೂರು #Mysore ಎಕ್ಸ್’ಪ್ರೆಸ್ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಇದರಿಂದ ಶಿವಮೊಗ್ಗದಿಂದ #Shivamogga ಧಾರವಾಡ-ಬೆಂಗಳೂರು ರೈಲು ಪ್ರಯಾಣ ಮಾಡುವ ಪ್ರಯಾಣಿಕರಿಗೂ ಅನುಕೂಲವಾಗಲಿದೆ.

ಈ ಕುರಿತಂತೆ ಸಾಮಾಜಿಕ ಮಾಧ್ಯಮದ ಮೂಲಕ ಮಹತ್ವದ ಮಾಹಿತಿ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರು, 16221 ಸಂಖ್ಯೆಯ ತಾಳಗುಪ್ಪ-ಮೈಸೂರು ನಡುವಿನ ಕುವೆಂಪು ಎಕ್ಸ್’ಪ್ರೆಸ್ ರೈಲು ಸಂಚಾರದ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, ಇದು ಪ್ರಯಾಣಿಕರಿಗೆ ಹಲವು ರೀತಿಯಲ್ಲಿ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ನೂತನ ವೇಳಾಪಟ್ಟಿ ನವೆಂಬರ್ 2ರಿಂದ ಜಾರಿಗೆ ಬರಲಿದ್ದು, ಈ ರೈಲಿನ ಸಂಚಾರ ಸಮಯದ ಬದಲಾವಣೆಯಿಂದಾಗಿ, ಪ್ರಯಾಣಿಕರು ಸಿದ್ದಗಂಗಾ ಎಕ್ಸ್’ಪ್ರೆಸ್ #SiddhagangaExpress (ಧಾರವಾಡ-ಬೆಂಗಳೂರು) ಹತ್ತಲು ಬೀರೂರಿನಲ್ಲಿ ಅನುಕೂಲಕರವಾಗಿ ಸಂಪರ್ಕ ಸಾಧಿಸಬಹುದು ಎಂದಿದ್ದಾರೆ.12725 ಸಂಖ್ಯೆಯ ಧಾರವಾಡ-ಬೆಂಗಳೂರು ನಡುವಿನ ಸಿದ್ಧಗಂಗಾ ಎಕ್ಸ್’ಪ್ರೆಸ್ ಹಾಗೂ 11006 ಸಂಖ್ಯೆ ಪಾಂಡಿಚರ‍್ರಿ ಎಕ್ಸ್’ಪ್ರೆಸ್ ರೈಲುಗಳನ್ನು ಶಿವಮೊಗ್ಗದಿಂದ ತೆರಳುವ ಪ್ರಯಾಣಿಕರು ಹತ್ತಬಹುದಾಗಿದೆ.

ಈ ಬದಲಾವಣೆಯು ಪ್ರಯಾಣವನ್ನು ಸುಲಭಗೊಳಿಸುತ್ತದೆ, ಬೆಂಗಳೂರು ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಶಿವಮೊಗ್ಗದ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಹೊಸ ಸಮಯದ ಪ್ರಕಾರ, ಬೆಳಗಿನ ಜಾವ 05:50ಕ್ಕೆ ತಾಳಗುಪ್ಪದಿಂದ ಹೊರಟು, ಶಿವಮೊಗ್ಗ ಪಟ್ಟಣ – 07:55, ಬೀರೂರು – 09:35, ಮೈಸೂರಿಗೆ 15:30 ಕ್ಕೆ ತಲುಪಲಿದೆ.

ಇಲ್ಲಿದೆ ನವೆಂಬರ್ 1ರಿಂದ ಜಾರಿಗೆ ಬರಲಿರುವ ಬದಲಾದ ವೇಳಾಪಟ್ಟಿ:

ಕೆಲವು ರೈಲುಗಳ ಸಂಚಾರ ರದ್ದು
ಬೀರೂರು-ಶಿವಪುರ, ಬೀರೂರು-ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್‌ಗಳ ನಡುವೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್‌.ಎಚ್.-206 ರಲ್ಲಿ ಎನ್‌ಎಚ್‌ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯಕ್ಕಾಗಿ (ಎಲ್‌.ಸಿ ಸಂಖ್ಯೆ 128 ಮತ್ತು 2 ಬದಲಿಗೆ) ಕೆಳಕಂಡ ಕೆಲವು ರೈಲುಗಳು ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಹಾಗೂ ಮರುನಿಗದಿಗೊಳ್ಳುತ್ತವೆ.

ಯಾವೆಲ್ಲಾ ರೈಲುಗಳ ಸಂಚಾರ ರದ್ದು?

  • ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 31 ಆಗಸ್ಟ್, 1, 8, 14 ಮತ್ತು 15 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್‌ಪ್ರೆಸ್ 1, 2, 9, 15 ಮತ್ತು 16 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 16214 ಎಸ್ಎಸ್ಎಸ್ ಹಬ್ಬಳ್ಳಿ – ಅರಸೀಕೆರೆ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 12089 ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು

ಮರುನಿಗದಿಪಡಿಸಿದ ರೈಲುಗಳು
ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಶಿವಮೊಗ್ಗ ಟೌನ್ ನಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 75 ನಿಮಿಷ ತಡವಾಗಿ ಹೊರಡಲಿದೆ.

ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ ಅರಸೀಕೆರೆಯಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 45 ನಿಮಿಷ ತಡವಾಗಿ ಹೊರಡಲಿದೆ.

ನಿಯಂತ್ರಿತ ರೈಲುಗಳು
ರೈಲು ಸಂಖ್ಯೆ. 20652 ತಾಳಗುಪ್ಪ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 75 ನಿಮಿಷ ನಿಯಂತ್ರಿಸಲಾಗುವುದು.

ರೈಲು ಸಂಖ್ಯೆ. 56272 ಚಿಕ್ಕಮಗಳೂರು – ಶಿವಮೊಗ್ಗ ಟೌನ್ ಪ್ಯಾಸೆಂಜರ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 30 ನಿಮಿಷ ನಿಯಂತ್ರಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: B Y RaghavendraBENGALURUDharwadKannada News WebsiteKuvempu ExpressLatest News KannadamysoreShimogaShivamoggaShivamogga NewsSiddhaganga ExpressTalguppaಕುವೆಂಪು ಎಕ್ಸ್'ಪ್ರೆಸ್ತಾಳಗುಪ್ಪಧಾರವಾಡಬಿ.ವೈ. ರಾಘವೇಂದ್ರಬೀರೂರುಬೆಂಗಳೂರುಮೈಸೂರುಮೈಸೂರು ಎಕ್ಸ್'ಪ್ರೆಸ್ಶಿವಮೊಗ್ಗಸಿದ್ದಗಂಗಾ ಎಕ್ಸ್'ಪ್ರೆಸ್
Previous Post

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

Next Post

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!