ಕಲ್ಪ ಮೀಡಿಯಾ ಹೌಸ್ | ಮುಲ್ಕಿ |
ಮನೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ನಾಲ್ವರು ಗಂಭೀರ ಗಾಯಗೊಂಡು ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಪ್ಪನಾಡು ಸೇತುವೆ ಬಳಿಯ ದ್ವಿಚಕ್ರ ವಾಹನದ ಗ್ಯಾರೇಜ್ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಮೂಡಬಿದ್ರೆ ಸಾಣೂರು ನಿವಾಸಿ ನಿತಿನ್ (24), ಮೂಡು ಮಾರ್ನಾಡು ವಿಶ್ವನಾಥ ಪೂಜಾರಿ(47), ಧರೆಗುಡ್ಡೆ ನಿವಾಸಿಗಳಾದ ಉಮೇಶ್ ಶೆಟ್ಟಿ (34), ಪ್ರೇಮದಾಸ(41) ಎಂದು ಗುರುತಿಸಲಾಗಿದೆ.
Also read: ಮಂಗಗಳ ಅನುಮಾನಾಸ್ಪದ ಸಾವು: ಗ್ರಾಮಸ್ಥರಲ್ಲಿ ಆತಂಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post