Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೋದಿ ನಾಯಕತ್ವದಲ್ಲಿ ಭಾರತ `ಫ್ರಾಜೈಲ್ ಫೈಲ್’ನಿಂದ ವಿಶ್ವದ ಟಾಪ್ ಫೈಫ್ ಆರ್ಥಿಕತೆ: ಅಮಿತ್ ಶಾ

March 13, 2024
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಪ್ರಧಾಣಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ದುರ್ಬಲ ಅರ್ಥಿಕತೆಯಿಂದ ವಿಶ್ವದ ಐದನೇ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಹಕಾರ ಹಾಗೂ ಗೃಹ ಸಚಿವ ಅಮಿತ್ ಶಾ Amith Shah ಹೇಳಿದರು.

ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಗ್ಲೋಬಲ್ ಫೋರಂನ ವಾರ್ಷಿಕ ಹೂಡಿಕೆ ಶೃಂಗಸಭೆ – NXT10 ಅನ್ನು ಉದ್ದೇಶಿಸಿ ಅವರು ಮಾತನಾಡಿದರು.
2004 ರಿಂದ 2014 ರವರೆಗೆ ಕೇಂದ್ರದಲ್ಲಿ ಸೋನಿಯಾ-ಮನಮೋಹನ್ ಸರ್ಕಾರ ಅಧಿಕಾರದಲ್ಲಿದ್ದಾಗ ದೇಶದ ಆರ್ಥಿಕತೆಯು, ವಿಶ್ವದಲ್ಲಿ 11ನೇ ಸ್ಥಾನದಲ್ಲಿತ್ತು ಎಂಬುದು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತಿಳಿದಿದೆ. ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವದ ಸರ್ಕಾರ ದೇಶದ ಆರ್ಥಿಕತೆಯನ್ನು 5ನೇ ಸ್ಥಾನಕ್ಕೆ ತರುವ ಕಾರ್ಯ ಮಾಡಿದೆ ಎಂದರು.

ತಮ್ಮ ಮೂರನೇ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ಮೋದಿಯವರು ಮೂರನೇ ಸ್ಥಾನಕ್ಕೆ ತರುವುದು ಖಚಿತ. 2014ರ ಹಿಂದಿನ 10 ವರ್ಷಗಳವರೆಗೆ ದೇಶದ ಆರ್ಥಿಕತೆಯ ಸ್ಥಿತಿ ಹದಗೆಟ್ಟಿತ್ತು, ಹೂಡಿಕೆದಾರರ ವಿಶ್ವಾಸ ಕುಸಿದಿತ್ತು. ಆದರೆ ಇಂದಿನ ಅಮೃತ ಕಾಲಘಟ್ಟದಲ್ಲಿ ದೇಶದ ಆರ್ಥಿಕತೆಯು ಬಲಿಷ್ಠವಾಗಿದೆ ಮತ್ತು ಭಾರತವು ಆತ್ಮ ವಿಶ್ವಾಸದಿಂದ ಎದ್ದನಿಂತು ಸ್ವಾವಲಂಬಿಯಾಗಿದೆ ಎಂದರು.
ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು `ಅಂತ್ಯೋದಯ’ (ಕೊನೆಯ ಹಂತದ ವ್ಯಕ್ತಿಯ ಉನ್ನತಿ) ರಾಜಕಾರಣಕ್ಕೆ ಹೆಸರಾಗಿರುವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರವು ‘ನಿಷ್ಕ್ರಿಯ’ತೆಯಿಂದ ಎದ್ದು ‘ಚಲನಶೀಲ’ವಾಗಿದೆ. ‘ರಿಗ್ರೆಸಿವ್’ನಿಂದ ‘ಪ್ರೋಗ್ರೆಸಿವ್’ಗೆ ಬದಲಾಗಿರುವ ಭಾರತದ ಆರ್ಥಿಕತೆಯು ‘ದುರ್ಬಲ’ ಸ್ಥಾನದಿಂದ ಅಗ್ರ ಸ್ಥಾನಕ್ಕೆ ತಲುಪಿದೆ. ಭಾರತವು ಈಗ ದುರ್ಬಲ ಐದು ಆರ್ಥಿಕತೆ ಹಣೆಪಟ್ಟಿಯಿಂದ ಹೊರಬಂದು, ಅಗ್ರ ಐದು ಆರ್ಥಿಕತೆಗಳ ಪಟ್ಟಕ್ಕೆ ತಲುಪಿದೆ. ಹೊಸ ಜಾಗತಿಕ ಭೂಪಟದಲ್ಲಿ ಭಾರತವು ‘ಡಾರ್ಕ್ ಸ್ಪಾಟ್’ ನಿಂದ ‘ಬ್ರೈಟ್ ಸ್ಪಾಟ್’ ಆಗಿ ಹೊರಹೊಮ್ಮಿದೆ ಎಂದರು.

Also read: ತವರುಮನೆಯಿಂದ ಗದ್ದುಗೆಯಲ್ಲಿ ಪ್ರತಿಷ್ಠಾಪನೆಯಾದ ಶ್ರೀಮಾರಿಕಾಂಬಾ ತಾಯಿ

10 ವರ್ಷಗಳಲ್ಲಿ ಸರ್ಕಾರವು ನೋಟು ಅಮಾನ್ಯೀಕರಣ, ಜಿಎಸ್ಟಿ, ಜನ್ ಧನ್, ತ್ರಿವಳಿ ತಲಾಖ್, ಹೊಸ ಶಿಕ್ಷಣ ನೀತಿ, ಸಿಎಎ, ವಿಧಿ 370 ಮತ್ತು 35 ಎ, ನಾರಿ ಶಕ್ತಿ ವಂದನ್ ಅಧಿನಿಯಮ್, ಮೂರು ಹೊಸ ಕಾನೂನುಗಳು, ರಾಮಮಂದಿರ ನಿರ್ಮಾಣ, ಹೊಸ ಸಂಸತ್ತಿನ ಕಟ್ಟಡ, ಕರ್ತಾರ್ಪುರ ಕಾರಿರ್ಡಾ ನಿರ್ಮಾಣ, ಈಶಾನ್ಯ, ಕಾಶ್ಮೀರ ಮತ್ತು ಎಡಪಂಥೀಯ ಉಗ್ರವಾದದ ಮೇಲೆ ನಿಯಂತ್ರಣ, ಗೃಹೋಪಯೋಗಿ ವಿದ್ಯುತ್, ಅನಿಲ ಮತ್ತು ನೀರು, 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ರೈತರಿಗೆ ಆರ್ಥಿಕ ನೆರವು, ಸರ್ಜಿಕಲ್ ಸ್ಟ್ರೈಕ್, ವೈಮಾನಿಕ ದಾಳಿ ಮತ್ತು ಇನ್ನೂ ಅನೇಕ ನಿರ್ಧಾರಗಳು ಸೇರಿದಂತೆ 50 ಕ್ಕೂ ಹೆಚ್ಚು ಪರಿವರ್ತಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇವು ಭಾರತಕ್ಕೆ ವಿಶ್ವದಲ್ಲಿ ಹೊಸ ಗುರುತನ್ನು ನೀಡಿದೆ.

ಇಂದಿನ ಅಮೃತ ಕಾಲಘಟ್ಟದಲ್ಲಿ, 2024ರ ಲೋಕಸಭೆ ಚುನಾವಣೆಯೂ ಸಮೀಪಿಸುತ್ತಿದೆ. ಮೋದಿ ಸರ್ಕಾರದ ಸಾಧನೆಗಳೊಂದಿಗೆ ಭಾರತೀಯ ರಾಜಕಾರಣದ ಚಾಣಕ್ಯ ಚುನಾವಣಾ ಸಮರದಲ್ಲಿ ಪ್ರತಿಪಕ್ಷಗಳಿಗೆ ನಿರ್ಣಾಯಕ ಸೋಲು ನೀಡಲು ಮತ್ತೊಮ್ಮೆ ರಣರಂಗಕ್ಕೆ ಇಳಿದಿದ್ದಾರೆ. ಕಳೆದ 10 ವರ್ಷಗಳ ಸಾಧನೆಯನ್ನು ಆಧರಿಸಿ ದೇಶದ ಜನತೆ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ನಿರ್ಧರಿಸಿದೆ. ಶಾ ಚುನಾವಣಾ ಕಣಕ್ಕೆ ಇಳಿದರೆ ಕಮಲ ಅರಳುವುದು ಖಚಿತ ಎಂಬುದು ವಿರೋಧ ಪಕ್ಷಗಳಿಗೂ ಗೊತ್ತಿದೆ. ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಲು ಭಾರತೀಯ ಜನತಾ ಪಕ್ಷದ ಅಸಾಮಾನ್ಯ ನಾಯಕ ಶಾ ಅಸ್ತ್ರವೊಂದಿದ್ದರೆ ಸಾಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMumbaiNews in KannadaNews KannadaPM Narendra Modiಪ್ರಧಾನಿ ನರೇಂದ್ರ ಮೋದಿಮುಂಬೈ
Previous Post

ತವರುಮನೆಯಿಂದ ಗದ್ದುಗೆಯಲ್ಲಿ ಪ್ರತಿಷ್ಠಾಪನೆಯಾದ ಶ್ರೀಮಾರಿಕಾಂಬಾ ತಾಯಿ

Next Post

ಬಿಜೆಪಿಗೆ ಡಾ.ಮಂಜುನಾಥ್ | ಚುನಾವಣಾ ಸ್ಪರ್ಧೆ ಈಗ ಅಧಿಕೃತ | ಯಡಿಯೂರಪ್ಪ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿಗೆ ಡಾ.ಮಂಜುನಾಥ್ | ಚುನಾವಣಾ ಸ್ಪರ್ಧೆ ಈಗ ಅಧಿಕೃತ | ಯಡಿಯೂರಪ್ಪ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!