Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಕ್ರೀಡೆ

ರನ್‌ಮೆಷಿನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

May 12, 2025
in ಕ್ರೀಡೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಭಾರತದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರಾದ ವಿರಾಟ್‌ ಕೊಹ್ಲಿ #Virat Kohli ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಹೌದು… ಭಾರತ ಕ್ರಿಕೆಟ್ ತಂಡದ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ತಮ್ಮ ಸಾಟಿಯಿಲ್ಲದ ಫಿಟ್‌ನೆಸ್ ಮತ್ತು ನಿರಂತರ ಚಾಲನೆಗೆ ಹೆಸರುವಾಸಿಯಾಯಾಗಿದ್ದು, ಮುಂಬರುವ ಇಂಗ್ಲೆಂಡ್ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ #Test Cricket ವಿದಾಯ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವ ಅವರು, ‘ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲು ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಕರೆದೊಯ್ಯುವ ಪ್ರಯಾಣವನ್ನು ನಾನು ಎಂದಿಗೂ ಊಹಿಸಿರಲಿಲ್ಲ. ಅದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ. ವೈಟ್ ಜೆರ್ಸಿಯಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು ಆದರೆ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ ಎಂದಿದ್ದಾರೆ.

ಅಂತೆಯೇ ನಾನು ಈ ಸ್ವರೂಪದಿಂದ ದೂರ ಸರಿಯುವ ನಿರ್ಧಾರ ಕೈಗೊಂಡಿದ್ದು ಅದು ಸುಲಭವಾಗಿರಲಿಲ್ಲ. ಆದರೆ ಅದು ಸರಿ ಎಂದು ಅನಿಸುತ್ತದೆ. ನಾನು ಅದಕ್ಕೆ ನನ್ನಲ್ಲಿದ್ದ ಎಲ್ಲವನ್ನೂ ನೀಡಿದ್ದೇನೆ ಮತ್ತು ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದನ್ನು ಅದು ನನಗೆ ಹಿಂತಿರುಗಿಸಿದೆ.
ಈ ಆಟಕ್ಕಾಗಿ, ನಾನು ಮೈದಾನವನ್ನು ಹಂಚಿಕೊಂಡ ಜನರಿಗಾಗಿ ಮತ್ತು ದಾರಿಯುದ್ದಕ್ಕೂ ನನ್ನನ್ನು ನೋಡುವಂತೆ ಮಾಡಿದ ಪ್ರತಿಯೊಬ್ಬ ವ್ಯಕ್ತಿಗಾಗಿ ನಾನು ಕೃತಜ್ಞತೆಯಿಂದ ತುಂಬಿದ ಹೃದಯದಿಂದ ಹೊರಡುತ್ತಿದ್ದೇನೆ. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡಲು ಬಯಸುತ್ತೇನೆ ಎಂದು ಕೊಹ್ಲಿ ಪೋಸ್ಟ್ ಮಾಡಿದ್ದಾರೆ.

ಅಂದಹಾಗೆ 2011ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಈವರೆಗೂ 123 ಪಂದ್ಯಗಳನ್ನಾಡಿದ್ದು, 210 ಇನ್ನಿಂಗ್ಸ್ ಗಳಲ್ಲಿ 46.9 ಸರಾಸರಿಯಲ್ಲಿ 9230 ರನ್ ಗಳಿಸಿದ್ದಾರೆ. ಅಂತೆಯೇ ಅಜೇಯ 254 ರನ್ ಅವರ ವೈಯುಕ್ತಿಕ ಗರಿಷ್ಛ ಸ್ಕೋರ್ ಆಗಿದ್ದು, ಅಂತೆಯೇ 30 ಶತಕ ಮತ್ತು 31 ಅರ್ಧಶತಕಗಳನ್ನು ಗಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                 

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMumbaiNews_in_KannadaNews_KannadaTest CricketVirat Kohliಟೆಸ್ಟ್ ಕ್ರಿಕೆಟ್‌ಮುಂಬೈವಿರಾಟ್ ಕೊಹ್ಲಿ
Previous Post

ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ದೇವರ ರಥೋತ್ಸವ ಸಂಪನ್ನ

Next Post

ಮೇ 13-16ರವರೆಗೆ ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೇ 13-16ರವರೆಗೆ ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!