No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜೀ ರೈಟರ್ಸ್ ರೂಮ್ ಮೂಲಕ ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 17, 2025
in Special Articles
0
ಜೀ ರೈಟರ್ಸ್ ರೂಮ್ ಮೂಲಕ ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಕಂಟೆಂಟ್ ಮತ್ತು ತಂತ್ರಜ್ಞಾನ ಶಕ್ತಿ ಕೇಂದ್ರವಾದ ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ (‘Z’), #Zee Entertainment Enterprises Ltd., ದೇಶಾದ್ಯಂತ ಯುವ, ಉದಯೋನ್ಮುಖ ಚಿತ್ರಕಥೆ ಪ್ರತಿಭೆಗಳನ್ನು ಗುರುತಿಸಲು ಹೊರಟಿದೆ.

ಜೀ಼ ರೈಟರ್ಸ್ ರೂಮ್‌ #Zee Writers Room ಕೇವಲ ಪ್ರತಿಭೆಗಳನ್ನು ಹುಡುಕುವುದು ಮಾತ್ರವಲ್ಲದೇ ಅದಕ್ಕಿಂತಲೂ ಮಿಗಿಲಾದ ಯುವ, ಉದಯೋನ್ಮುಖ ಚಿತ್ರಕಥೆ ಬರಹಗಾರರ ಪ್ರತಿಭೆಯನ್ನು ಪತ್ತೆ ಹಚ್ಚಲಿದೆ. ಇದು ಕಂಪನಿಯ ಬ್ರಾಂಡ್ ಫಿಲಾಸಫಿಯಾದ ಯುವರ್ಸ್ ಟ್ರೂಲಿ, ಝೀ, ಜೊತೆಗೆ ತನ್ನ ಕಂಟೆಂಟ್ ಕೊಡುಗೆಯನ್ನು ಪ್ಲಾಟ್‌ಫಾರ್ಮ್‌ಗಳಾದ್ಯಂತ ಬೆಳೆಸುವ ಗುರಿಯೊಂದಿಗೆ ಉದ್ದೇಶಿಸಲಾದ ಸೃಜನಶೀಲ ಪ್ರಯತ್ನವಾಗಿದೆ. ಆಯ್ದ ಬರಹಗಾರರಿಗೆ ಜೀ಼ ನ ವಿಸ್ತೃತ ಟಿವಿ, ಡಿಜಿಟಲ್ ಮತ್ತು ಚಲನಚಿತ್ರ ಪ್ಲಾಟ್‍ಫಾರ್ಮ್‌ಗಳಲ್ಲಿ ಕಥೆಗಳನ್ನು ರಚಿಸಲು ಅವಕಾಶ ನೀಡುತ್ತಿದೆ.

ಭಾರತದ ಮನರಂಜನಾ ಪ್ರಪಂಚದಲ್ಲಿ ವಿಕಸನಗೊಳ್ಳುತ್ತಿರುವ ಅಗತ್ಯಗಳೊಂದಿಗೆ ಇನ್ನೂ ಗುರುತಿಸಲ್ಪಟ್ಟಿರದ ಪ್ರತಿಭೆಗಳನ್ನು ಸಂಪರ್ಕಿಸುವುದಕ್ಕಾಗಿ ‘ಜೀ಼ ನ ಪ್ರಮುಖ ಕಂಟೆಂಟ್ ಮತ್ತು ಪ್ರಾದೇಶಿಕ ತಂಡಗಳ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

80 ನಗರಗಳು ಮತ್ತು 32 ಈವೆಂಟ್ ಸೆಂಟರ್‌ಗಳಲ್ಲಿ ಹೊರಹೊಮ್ಮುತ್ತಿರುವ, ಈ ಅಭಿಯಾನವು ಪ್ರಸಾರ, ಡಿಜಿಟಲ್ ಮತ್ತು ಆನ್-ಗ್ರೌಂಡ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚಿನ-ಪ್ರಭಾವದ ಪ್ರೊಮೋಷನಲ್ ಬ್ಲಿಟ್ಜ್ ಮೂಲಕ ವಿಸ್ತರಿಸಲಾಗುತ್ತಿದೆ. ಈ ಕಾರ್ಯಕ್ರಮವು ಹಿಂದಿ, ಮರಾಠಿ, ಬಂಗಾಳಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿನ ಭರವಸೆಯ ಕಥೆಗಾರರನ್ನು ಗುರಿಯಾಗಿಸಿಕೊಂಡು, ಕಲ್ಪನೆ, ರಚನೆ ಮತ್ತು ನಿರೂಪಣಾ ಕರಕುಶಲತೆಯನ್ನು ಪೋಷಿಸುವಂತಹ ಸಂಯೋಜಿತ ಬರಹಗಾರರ ರೂಮ್‌ಗೆ ಪ್ರವೇಶಿಸಲು ಅಭೂತಪೂರ್ವ ಅವಕಾಶವನ್ನು ನೀಡುತ್ತದೆ. Watch the brand film here: ZEE Writers’ Room Brand Film

ಈ ಕಾರ್ಯಕ್ರಮದ ಬಗ್ಗೆ ಮತಾನಾಡಿದ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಚೀಫ್ ಕ್ರಿಯೇಟಿವ್ ಆಫೀಸರ್ ರಾಘವೇಂದ್ರ ಹುಣಸೂರು, “ಭಾರತದ ಅತಿದೊಡ್ಡ ಕಥೆಗಾರರಲ್ಲಿ ಒಬ್ಬರಾಗಿ. ಇದು ಕೇವಲ ನಮ್ಮ ಅವಕಾಶ ಮಾತ್ರವಲ್ಲದೇ, ಮುಂದಿನ ಪೀಳಿಗೆಯ ಬರವಣಿಗೆಯ ಪ್ರತಿಭೆಯನ್ನು ಪೋಷಿಸುವುದು ನಮ್ಮ ಕರ್ತವ್ಯ ಕೂಡ ಆಗಿದೆ. ಝೀ ರೈಟರ್ಸ್ ರೂಮ್‌ನೊಂದಿಗೆ, ನಾವು ಹೊಸ ಧ್ವನಿಗಳು, ಕೇಳಿರದ ವಿಚಾರಗಳು ಮತ್ತು ಪ್ರಾಮಾಣಿಕ ಭಾವನೆಗಳು ಒಂದು ರೂಪ ತಾಳುವಂತೆ ಮಾಡುತ್ತೇವೆ. ಇದು ಒಂದು ಸ್ಪರ್ಧೆಯಲ್ಲ – ಇದು ಒಂದು ಬದ್ಧತೆಯಾಗಿದೆ. ನಾವು ಕ್ರಿಯೇಟರ್‌ಗಳನ್ನು ಸಬಲೀಕರಣಗೊಳಿಸುವುದು, ಅವರಿಗೆ ಕೌಶಲ, ಧೈರ್ಯ ಮತ್ತು ಅವಕಾಶ ನೀಡುವುದು. ಏಕೆಂದರೆ ಕಥೆ ಹೇಳುವುದರ ಭವಿಷ್ಯವು ನಾವು ಏನು ಮಾಡುತ್ತೇವೋ ಅದು ಮಾತ್ರವಾಗಿರದೇ – ನಾವು ಅದನ್ನು ಯಾರೊಂದಿಗೆ ಮಾಡುತ್ತಿದ್ದೇವೆ ಎಂಬುದು ಕೂಡ ಮುಖ್ಯವಾಗಿರುತ್ತದೆ ಎಂದರು.

ಜೀ಼ ನ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಕಾರ್ತಿಕ್ ಮಹಾದೇವ್ ಮಾತನಾಡಿ, ” ಜೀ಼ ರೈಟರ್ಸ್ ರೂಮ್‌ ಮೂಲಕ ಕಥೆ ಹೇಳುವ ಕೌಶಲ್ಯವನ್ನು ಹೆಚ್ಚಿಸುವ ಮೂಲಕ ಒಂದು ಹೆಜ್ಜೆ ಮುಂದೆ ಇಡುತ್ತಿದ್ದೇವೆ. ಇದು ಉತ್ಸಾಹಭರಿತ ಬರಹಗಾರರಿಗೆ ನಾಳೆಯ ಕಥೆಗಾರರಾಗಲು ಉತ್ತಮ ಅವಕಾಶ ನೀಡುತ್ತಿದ್ದೇವೆ” ಎಂದರು.

ಜೀ಼ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಪೂರ್ವ, ಉತ್ತರ, ಪ್ರೀಮಿಯಂ ಕ್ಲಸ್ಟರ್‌ನ ಮುಖ್ಯ ಕ್ಲಸ್ಟರ್ ಅಧಿಕಾರಿ ಸಾಮ್ರಾಟ್ ಘೋಷ್ ಮಾತನಾಡಿ “ಬಂಗಾಳ ಯಾವಾಗಲೂ ಸಾಹಿತ್ಯ ಮತ್ತು ಸಿನಿಮಾ ಪ್ರತಿಭೆಯ ಕೇಂದ್ರವಾಗಿದೆ. ಜೀ಼ ರೈಟರ್ಸ್ ರೂಮ್‌ ಮೂಲಕ ಉದಯೋನ್ಮುಖ ಬಂಗಾಳಿ ಕಥೆಗಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ನಾವು ನವಯುಗದ ಪ್ಲಾಟ್‌ಫಾರ್ಮ್ ಅನ್ನು ನಿರ್ಮಿಸುತ್ತಿದ್ದೇವೆ” ಎಂದರು.

ಸಿಜು ಪ್ರಭಾಕರನ್, ಚೀಫ್ ಕ್ಲಸ್ಟರ್ ಆಫೀಸ್-ಸೌತ್, ವೆಸ್ಟ್, ಜೀ಼ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ಮಾತನಾಡಿ “ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳು ದೇಶದಲ್ಲಿಯೇ ಅತ್ಯಂತ ರೋಮಾಂಚನಕಾರಿ ಕಥೆಗಳನ್ನು ಹೇಳುವ ಸಂಸ್ಕೃತಿಗಳ ತವರೂರಾಗಿವೆ. ಜೀ಼ ರೈಟರ್ಸ್ ರೂಮ್, ಇಂತಹ ಉತ್ಸಾಹ ಮತ್ತು ಸೃಜನಶೀಲತೆಯನ್ನು ಟಿವಿ, ಒಟಿಟಿ ಮತ್ತು ಚಲನಚಿತ್ರದಾದ್ಯಂತ ಬೆಳೆದು ನಿಲ್ಲಬಹುದಾದ ವೃತ್ತಿಪರವಾದ ರಚನಾತ್ಮಕ ಕಂಟೆಂಟ್ ರಚಿಸಲು ಸಹಾಯ ಮಾಡುತ್ತದೆ” ಎಂದರು.
ಜೀ಼ ರೈಟರ್ಸ್ ರೂಮ್ ಮೂಲಕ ಇಂಡಸ್ಟ್ರಿಗೆ ಪ್ರವೇಶಿಸದಂತಹ ಪ್ರತಿಭೆಗಳನ್ನು ಸ್ವಾಗತಿಸಲಾಗುತ್ತಿದೆ. 70 ಹೊಸ ಲೇಖಕರು ಮತ್ತು 30 ಬೆಳೆಯುತ್ತಿರುವ ಪರಿಣತರನ್ನು ಐಡಿಯಾ-ರೂಪಿಸುವ ವ್ಯವಸ್ಥೆಯಾಗಿ ಬೆಳೆಸಲಾಗುತ್ತದೆ. ಜೀ಼ ಟಿವಿ, ಓಟಿಟಿ ಮತ್ತು ಸಿನಿಮಾ ಕಂಟೆಂಟ್‍ಗಳಿಗೆ ಅವರು ಕಥೆಗಾರರು ಮತ್ತು ಲೌಕಿಕ ವಿಚಾರಗಳನ್ನು ಹೊಸ ಜಗತ್ತಿಗೆ, ಹೊಸ ಪಾತ್ರಗಳಾಗಿ ಮತ್ತು ಹೊಸ ವಿವರಣಾ ವಿನ್ಯಾಸಗಳಾಗಿ ಪರಿವರ್ತಿಸಲಿದ್ದಾರೆ.

ನೋಂದಾಯಿಸಲು [www.zeewritersroom.com] ಗೆ ಭೇಟಿ ನೀಡಿ ಹಾಗು ಈ ಕೆಳಕಂಡ ಅಂಶಗಳನ್ನು ಗಮನಿಸಿ:

  • ಲಿಖಿತ ಪರೀಕ್ಷೆ: ಭಾಗವಹಿಸುವವರು ಸೆಲೆಕ್ಷನ್ ಈವೆಂಟ್‌ಗೆ ಹಾಜರಾಗಬೇಕು ಮತ್ತು ಪರೀಕ್ಷೆಯನ್ನು ನೀಡಬೇಕು.
  • ಸಲ್ಲಿಕೆಯ ಮೌಲ್ಯಮಾಪನ: ಒಂದು ಓದುವ ಸಮಿತಿಯು ಬರವಣಿಗೆಯ ಅರ್ಹತೆಯ ಆಧಾರದ ಮೇಲೆ ಅಗ್ರ 10% ಅನ್ನು ಶಾರ್ಟ್‌ಲಿಸ್ಟ್ ಮಾಡುತ್ತದೆ.
  • ಸಂದರ್ಶನ ಪ್ರಕ್ರಿಯೆ: ಫೈನಲಿಸ್ಟ್‌ಗಳನ್ನು ಇಂಡಸ್ಟ್ರಿ ಪ್ಯಾನೆಲ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ.
  • ಜೀ಼ ರೈಟರ್ಸ್ ರೂಮ್‌ಗೆ ಸೇರ್ಪಡೆ: ಅಗ್ರ 100 ಜನರನ್ನು ಜೀ಼ ರೈಟರ್ಸ್ ರೂಮ್‌ಗೆ ಸೇರಿಸಲಾಗುತ್ತದೆ, ಅಲ್ಲಿ ಅವರು ಪರಿಣತರ ಮಾರ್ಗದರ್ಶನದಲ್ಲಿ ಕಥೆಯ ಕಲ್ಪನೆಗಳನ್ನು ಅಭಿವೃದ್ಧಿಪಡಿಸಿಕೊಳ್ಳುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMumbaiNews_in_KannadaNews_KannadaZee Entertainment Enterprises Ltd.Zee Writers Roomಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ಜೀ಼ ರೈಟರ್ಸ್ ರೂಮ್‌ಮುಂಬೈ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಣ್ಣ ಉದ್ಯೋಗದಾರರಿಗೆ ಬ್ಯಾಂಕ್ ವ್ಯವಹಾರ ಆಧರಿಸಿ ನೋಟೀಸ್: ದತ್ತಾತ್ರಿ ಖಂಡನೆ

Next Post

‘Z’ launches a first-of-its-kind search to discover India’s next generation of screenwriters through Zee WRITERS ROOM

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೀ ರೈಟರ್ಸ್ ರೂಮ್ ಮೂಲಕ ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ!

‘Z’ launches a first-of-its-kind search to discover India’s next generation of screenwriters through Zee WRITERS ROOM

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL