Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

2025ರ ಎಸ್’ಜೆಎಎಂ | ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಸುಮಾ ಶಿರೂರ್

July 3, 2025
in Small Bytes, ಕ್ರೀಡೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಭಾರತೀಯ ಶೂಟಿಂಗ್’ಗೆ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ, ಒಲಿಂಪಿಯನ್ ಮತ್ತು ಭಾರತೀಯ ಶೂಟಿಂಗ್ ಮಾಜಿ ಮುಖ್ಯ ತರಬೇತುದಾರ ಸುಮಾ ಶಿರೂರ್ ಅವರಿಗೆ ಮುಂಬೈನ ಕ್ರೀಡಾಪತ್ರಕರ್ತರ ಸಂಘವು 2025 ರ ಎಸ್’ಜೆಎಎಂ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಿದೆ.

ವರ್ಲ್ಡ್ ಸ್ಪೋರ್ಟ್ಸ್ ಜರ್ನಲಿಸ್ಟ್ ಡೇ ಅಂಗವಾಗಿ ಆಯೋಜಿಸಲಾದ ಈ ಸಮಾರಂಭದಲ್ಲಿ, ಭಾರತದ ಶೂಟಿಂಗ್ ದಿಗ್ಗಜರಾದ ದೀಪಾಲಿ ದೇಶಪಾಂಡೆ ಮತ್ತು ಅಂಜಲಿ ಭಗವತ್ ಅವರಿಗೂ ಲೈಫ್ ಟೈಮ್‌ಅಚೀವ್ಮೆಂಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಒಲಿಂಪಿಕ್ಸ್ ತಲುಪಿದ ಎರಡನೇ ಭಾರತೀಯ ಮಹಿಳಾ ಶೂಟರ್ ಎಂಬ ಖ್ಯಾತಿಯಿಂದ ಆರಂಭವಾಗಿ, ಪ್ಯಾರಿಸ್ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್’ಗಳಲ್ಲಿ ಭಾರತೀಯ ಶೂಟಿಂಗ್ ತಂಡವನ್ನು ಯಶಸ್ಸಿನ ದಾರಿಗೆ ನಡೆಸಿದವರೆಗೆ ಸುಮಾ ಶಿರೂರ್’ನ ಸಾಧನೆ ಅಪಾರವಾಗಿದೆ.
ಎಸ್’ಜೆಎಎಂ ಜೀವಮಾನ ಸಾಧನೆ ಪ್ರಶಸ್ತಿಯು ಕ್ರೀಡಾ ಪತ್ರಕರ್ತ ಸಮುದಾಯವು ನೀಡುವ ಅತ್ಯಂತ ಅಮೂಲ್ಯವಾದ ಕ್ರೀಡಾ ಪ್ರಶಸ್ತಿಗಳಲ್ಲಿ ಒಂದಾಗಿದೆ. 2016 ರಲ್ಲಿ ಕ್ರಿಕೆಟ್ ಆಟಗಾರ ಸುನಿಲ್ ಗವಾಸ್ಕರ್ ಅವರಿಗೆ ಈ ಪ್ರಶಸ್ತಿ ನೀಡಲಾಯಿತು.

ಈ ಬಗ್ಗೆ ಮಾತನಾಡಿದ ಸುಮಾ ಶಿರೂರ್ ಈ ಪ್ರತಿಷ್ಠಿತ ಪ್ರಶಸ್ತಿಗೆ ನನ್ನನ್ನು ಪರಿಗಣಿಸಿದ್ದಕ್ಕಾಗಿ ಮುಂಬೈನ ಕ್ರೀಡಾ ಪತ್ರಕರ್ತರ ಸಂಘಕ್ಕೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಭಾರತದಲ್ಲಿ ಶೂಟಿಂಗ್ ಕ್ರೀಡೆಗಳ ಅಭಿವೃದ್ಧಿ ಮತ್ತು ಪ್ರಗತಿಗೆ ಕೊಡುಗೆ ನೀಡುವ ನನ್ನ ನಿರಂತರ ಪ್ರಯತ್ನಗಳಿಗೆ ಈ ಪ್ರಶಸ್ತಿ ಅರ್ಥಪೂರ್ಣ ಪ್ರೋತ್ಸಾಹವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು.
ಸುಮಾ ಶಿರೂರ್ ಲಕ್ಷö್ಯ ಶೂಟಿಂಗ್ ಮೂಲಕ ಟೋಕಿಯೊ ಮತ್ತು ಪ್ಯಾರಿಸ್ ಒಲಂಪಿಕ್ಸ್ ಚಿನ್ನದ ಪದಕ ವಿಜೇತೆ ಅವ್ನಿಲೇಖರಾ, ಜೂನಿಯರ್ ವಿಶ್ವ ಚಾಂಪಿಯನ್, ವಿಶ್ವ ಚಾಂಪಿಯನ್ ಪದಕ ವಿಜೇತೆ ಕಿರಣ್ ಒಲಿಂಪಿಕ್ ಪದಕ ವಿಜೇತೆ ಶಾಹು ಮಾನೆ ಸೇರಿದಂತೆ 200 ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಭಾರತೀಯ ಶೂಟಿಂಗ್ ಮತ್ತು ಕ್ರೀಡಾಪಟು ಅಭಿವೃದ್ಧಿಗೆ ಅವರ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ, 2024 ರ ಭಾರತೀಯ ಕ್ರೀಡಾ ಗೌರವಗಳಲ್ಲಿ ವರ್ಷದ ಅತ್ಯುತ್ತಮ ತರಬೇತುದಾರ (ಮಹಿಳಾ) ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: AwardKannada News WebsiteLatest News KannadaMumbaiShooterShootingWorld Sports Journalist Dayಒಲಿಂಪಿಯನ್ಮುಂಬೈವರ್ಲ್ಡ್ ಫೋಟೋ ಜರ್ನಲಿಸ್ಟ್ ಡೇವರ್ಲ್ಡ್ ಸ್ಪೋರ್ಟ್ಸ್ ಜರ್ನಲಿಸ್ಟ್ ಡೇಶೂಟರ್ಶೂಟಿಂಗ್ಸುಮಾ ಶಿರೂರ್
Previous Post

ವ್ಯಕ್ತಿತ್ವ ವಿಕಸನಕ್ಕೆ ವಿದ್ಯಾರ್ಥಿ ಜೀವನ ಪರಿಣಾಮಕಾರಿ: ನ್ಯಾ. ಸಂತೋಷ್ ಅಭಿಪ್ರಾಯ

Next Post

ಭೀಕರ ರಸ್ತೆ ಅಪಘಾತ | ಗರ್ಭಿಣಿ ಸ್ಥಳದಲ್ಲೇ ಸಾವು | ತುಂಡಾದ ರುಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭೀಕರ ರಸ್ತೆ ಅಪಘಾತ | ಗರ್ಭಿಣಿ ಸ್ಥಳದಲ್ಲೇ ಸಾವು | ತುಂಡಾದ ರುಂಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!