No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಗೀತವನ್ನು ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು | ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಸಲಹೆ

ನಾದಲಯ ಸಿದ್ದಾಂತ’ ಪ್ರಶಸ್ತಿ ಪ್ರದಾನ | ಸುಭದ್ರಮ್ಮ ವೆಂಕಟಪ್ಪ ಸಂಗೀತ ವಿದ್ಯಾಲಯ ಟ್ರಸ್ಟ್ 6ನೇ ವಾರ್ಷಿಕೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 5, 2025
in ಬೆಂಗಳೂರು ನಗರ
0
ಸಂಗೀತವನ್ನು ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು | ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ಕಲೆಗಳನ್ನು #IndianArt ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು. ಹಾಗಿದ್ದರೆ ಮಾತ್ರ ಅವು ಜೀವನಪೂರ್ಣ ಆನಂದ ನೀಡುತ್ತವೆ ಎಂದು ಖ್ಯಾತ ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಹೇಳಿದರು.

ಸುಭದ್ರಮ್ಮ ವೆಂಕಟಪ್ಪ ಸಂಗೀತ ವಿದ್ಯಾಲಯ ಟ್ರಸ್ಟ್ ಹಾಗೂ ಭೋಪಾಲ್‌ನ ಸ್ವರಾಲಯ ಸಂಗೀತ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 6ನೇ ವರ್ಷದ ಸಂಗೀತ ಮಹೋತ್ಸವದಲ್ಲಿ ‘ನಾದಲಯ ಸಿದ್ದಾಂತ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

Also Read>> ತರಬೇತಿಯಲ್ಲಿದ್ದ ಲಘು ಹೆಲಿಕಾಪ್ಟರ್ ಪತನ | ಮೂವರು ಸಾವು | ಘಟನೆ ನಡೆದಿದ್ದು ಹೇಗೆ?

ಶಾಲಾ ಶಿಕ್ಷಣದೊಂದಿಗೆ ಕಲಾ ಚಟುವಟಿಕೆಗಳಲ್ಲೂ ಮಕ್ಕಳು ಭಾಗಿಯಾಗುವಂತೆ ಪಾಲಕರು ಗಮನಹರಿಸಬೇಕು. ಸೂಕ್ತ ಗುರುವಿನಲ್ಲಿ ನಿರಂತರ ಅಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಕನಿಷ್ಠ 10 ವರ್ಷವಾದರೂ ಗಾಯನ, ವಾದನ ಅಭ್ಯಾಸ ಮಾಡಿದ್ದೇ ಆದಲ್ಲಿ ಅದು ಕೊಡುವ ಆನಂದಕ್ಕೆ ಮಿತಿಗಳೇ ಇಲ್ಲ ಎಂದರು.
ಒಬ್ಬ ಕಲಾವಿದ ಯಾವುದೇ ಕ್ಷೇತ್ರದಲ್ಲಿ ವೃತ್ತಿ ಮಾಡುತ್ತಿದ್ದರೂ ಆತನಿಗೆ ಕಲೆ ನೀಡುವ ಆನಂದೇ ವಿಭಿನ್ನ. ಅದನ್ನು ಅನುಭವಿಸಿ ಸಂಭ್ರಮ ಪಟ್ಟವರಿಗೇ ಗೊತ್ತು ಎಂದು ಸುಧೀಂದ್ರ ಅನುಭವ ಹಂಚಿಕೊಂಡರು. ಸುಭದ್ರಮ್ಮ ಅವರು ತಮ್ಮ ಮೊಮ್ಮಗಳು ರಂಜಿನಿಯನ್ನು ನನ್ನ ಬಳಿ ಪಾಠಕ್ಕೆ ಕರೆದುಕೊಂಡು ಬರುತ್ತಿದ್ದ ಕಾಲದಿಂದಲೂ ನಾನು ಅವರನ್ನು ಬಲ್ಲೆ. ಮೊಮ್ಮಗಳು ಗಾಯನ, ಮೃದಂಗ ಕಲಿಯಬೇಕು ಎಂಬ ಉತ್ಕಟ ಬಯಕೆ ಅವರಲ್ಲಿತ್ತು. ಅವರು ಮಾಡಿದ ತ್ಯಾಗದ ಫಲವಾಗಿ ಇಂದು ನಮ್ಮೆದುರು ಒಬ್ಬ ವಿದುಷಿ ಕ್ರಿಯಾಶೀಲರಾಗಿದ್ದಾರೆ. ಅವರ ಸಂಸ್ಥೆಯಿಂದಲೇ ಪ್ರಶಸ್ತಿ ಸ್ವೀಕಾರ ಮಾಡಿರುವುದು ನನಗೆ ಹೆಮ್ಮೆ ಮೂಡಿಸಿದೆ ಎಂದು ಸುಧೀಂದ್ರ ಸಂತೋಷ ವ್ಯಕ್ತಪಡಿಸಿದರು.

ವಿದ್ವಾನ್ ಸುಧೀಂದ್ರ ಅವರಿಗೆ ( ಸರೋಜಾ- ಭೀಮ ಭಟ್ ಸಿದ್ಧಾಂತಿ ಸ್ಮರಣಾರ್ಥ) ‘ನಾದಲಯ ಸಿದ್ದಾಂತ’ ಪ್ರಶಸ್ತಿ ಪ್ರದಾನ ಮಾಡಿದ ಹಿರಿಯ ವಿದ್ವಾನ್ ಎಸ್. ಶಂಕರ್ ಮಾತನಾಡಿ, ಕಲಾ ಲೋಕದಲ್ಲಿ ಇವರ ಬದ್ಧತೆ ಮಾದರಿಯಾಗಿದೆ ಎಂದರು.
Kalahamsa Infotech private limitedವಿಖ್ಯಾತ ಕಲಾವಿದ ಶ್ರೀಮುಷ್ಣಂ ರಾಜಾರಾಯರ ಬಳಿ ಗುರುಕುಲವಾಸ ಮಾಡಿ ಮೃದಂಗ ವಾದನದಲ್ಲಿ ಪರಿಪಕ್ವಗೊಂಡ ಸುಧೀಂದ್ರ, ಗೌರವಾದರಕ್ಕೆ ಅರ್ಹರಾಗಿದ್ದಾರೆ. ರಂಜಿನಿ ಸಿದ್ಧಾಂತಿ ಅವರು ಅಜ್ಜ- ಅಜ್ಜಿ ಹೆಸರಿನಲ್ಲಿ ಉತ್ತಮ ಕಾರ್ಯವನ್ನು ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಖ್ಯಾತ ಕೊಳಲು ವಿದ್ವಾಂಸ ಎಸ್.ಎ. ಶಶಿಧರ ಹಾಗೂ ವಿದ್ವಾನ್ ಡಾ. ಎನ್.ಜಿ. ರವಿ, ವಿದುಷಿ ರಂಜಿನಿ ಸಿದ್ಧಾಂತಿ ಇದ್ದರು. ನಂತರ ವಿದುಷಿ ಕಲಾವತಿ ಅವಧೂತರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು.

ಇದಕ್ಕೂ ಮುನ್ನ ವಿದ್ಯಾಲಯದ ವಿದ್ಯಾರ್ಥಿಗಳಿಂದ ಗಾಯನ- ಮೃದಂಗ ವಾದನ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUCarnatic classical musicIndian artKannada News WebsiteLatest News KannadaMusicMusic AcademyMusic ConcertSubhadramma Venkatappa Music Academy Trustಕರ್ನಾಟಕ ಶಾಸ್ತ್ರೀಯ ಸಂಗೀತಕಲಾವಿದನಾದಲಯ ಸಿದ್ದಾಂತಬೆಂಗಳೂರುಭಾರತೀಯ ಕಲೆಮೃದಂಗಸಂಗೀತಸಂಗೀತ ಅಕಾಡೆಮಿಸಂಗೀತ ಕಛೇರಿ
Share196Tweet123Send
Previous Post

ತರಬೇತಿಯಲ್ಲಿದ್ದ ಲಘು ಹೆಲಿಕಾಪ್ಟರ್ ಪತನ | ಮೂವರು ಸಾವು | ಘಟನೆ ನಡೆದಿದ್ದು ಹೇಗೆ?

Next Post

ಗರ್ಲ್ ಫ್ರೆಂಡ್ ಜೊತೆ OYO ರೂಂಗೆ ಹೋಗುತ್ತಿದ್ದವರಿಗೆ ಶಾಕ್! ಬದಲಾಯ್ತು ರೂಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗರ್ಲ್ ಫ್ರೆಂಡ್ ಜೊತೆ OYO ರೂಂಗೆ ಹೋಗುತ್ತಿದ್ದವರಿಗೆ ಶಾಕ್! ಬದಲಾಯ್ತು ರೂಲ್ಸ್

ಗರ್ಲ್ ಫ್ರೆಂಡ್ ಜೊತೆ OYO ರೂಂಗೆ ಹೋಗುತ್ತಿದ್ದವರಿಗೆ ಶಾಕ್! ಬದಲಾಯ್ತು ರೂಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

March 25, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

March 25, 2026
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL