Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಶ್ರೀ ವ್ಯಾಸತೀರ್ಥವಿದ್ಯಾಪೀಠದ 8ನೇ ವಾರ್ಷಿಕೋತ್ಸವ

ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಸಾನ್ನಿಧ್ಯ

January 1, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಸನಾತನ ಭಾರತೀಯ ವೇದಾಂತ, ಶಾಸ್ತ್ರ ಮತ್ತು ಮಧ್ವ ಸಿದ್ಧಾಂತದ ಸಮಗ್ರ ಅಧ್ಯಯನದಿಂದ ಜೀವನ ಸಾರ್ಥಕವಾಗಲಿದೆ ಎಂದು ಸೋಸಲೆ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ವ್ಯಾಸತೀರ್ಥವಿದ್ಯಾಪೀಠದ 8ನೇ ವಾರ್ಷಿಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ನಾಲ್ಕು ವಿದ್ಯಾರ್ಥಿಗಳು ಮತ್ತು ಒಬ್ಬ ಅಧ್ಯಾಪಕರಿಂದ ಪ್ರಾರಂಭವಾದ ಗುರುಕುಲ ಮಾದರಿ ಶಿಕ್ಷಣದ ವಿದ್ಯಾಪೀಠ ಇಂದು 8 ಪೂರ್ಣಕಾಲಿಕ ಅಧ್ಯಾಪಕರು ಮತ್ತು 50 ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದೆ.  ರಾಮಾಯಣ- ಮಹಾಭಾರತ, ಭಾಗವತ ಮತ್ತು ಶ್ರೀ ವ್ಯಾಸರಾಜರ ಮಹೋನ್ನತ ಗ್ರಂಥಗಳ  ಕುರಿತಾದ ಅನೇಕ ಉಪನ್ಯಾಸ, ಪ್ರವಚನ, ವಿಚಾರಸಂಕಿರಣ, ಮಧ್ವ ಸಿದ್ಧಾಂತ ಪ್ರತಿಪಾದನೆ ಮಹತ್ವ ನೀಡಿದೆ. ನೂರಾರು ಪಂಡಿತರಿಗೆ ವೇದಿಕೆ ಕಲ್ಪಿಸಿಕೊಡುವುದರೊಂದಿಗೆ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪ್ರೋತ್ಸಾಹ ನೀಡಿ 8 ವರ್ಷದ ಮೈಲಿಗಲ್ಲನ್ನು ಸಮರ್ಥವಾಗಿ ಕ್ರಮಿಸಿದೆ ಎಂದರು.
ವಿದ್ಯಾಪೀಠದ ಪ್ರಗತಿಗೆ ಸೋಸಲೆ ವ್ಯಾಸರಾಜರ ಮಠದೊಂದಿಗೆ ಹಲವು ದಾನಿಗಳ ನೆರವು ಸಹಾ ಶ್ಲಾಘನೀಯವಾಗಿದೆ. ವಿದ್ಯಾಪೀಠ ಶತಮಾನೋತ್ಸವ ಆಚರಿಸಿ ನಾಡಿಗೆ ಪಂಡಿತರನ್ನು, ವಿದ್ವಾಂಸರನ್ನು ಕೊಡುಗೆಯಾಗಿ ನೀಡಲಿ. ಆ ಮೂಲಕ ಅಧ್ಯಾತ್ಮ ಜ್ಞಾನ ಪ್ರಸಾರವಾಗಲಿ. ಇದಕ್ಕೆ ನಮ್ಮ ಉಪಾಸ್ಯ ಮೂರ್ತಿ ಶ್ರೀ ಮೂಲ ಗೋಪಾಲಕೃಷ್ಣದೇವರ ಅನುಗ್ರಹವಿರಲಿ ಎಂದು ಆಶಿಸಿದರು.

Also read: ಕರ್ತವ್ಯ ನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಯೊಂದಿಗೆ ಎಸ್‌ಪಿ ಮಿಥುನ್ ಕುಮಾರ್ ಹೊಸ ವರ್ಷಾಚರಣೆ

ಗುರುಕುಲ ಪದ್ಧತಿ ಶಿಕ್ಷಣ ಉಳಿಸಿ:
ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ಗುರುಕುಲ ಪದ್ಧತಿ ಶಿಕ್ಷಣದಿಂದ ಮಾತ್ರ ನಮ್ಮ ದೇಶದ ಸಂಸ್ಕೃತ -ಸಂಸ್ಕೃತಿ ಉಳಿಯಲು ಸಾಧ್ಯ ಎಂದರು. ಭಾರತೀಯ ಸಂಸ್ಕೃತಿಗೆ ಮಾರಕವಾಗುವ ಅನೇಕ ಘಟನೆಗಳು ಇಂದು ನಮ್ಮ ಸುತ್ತಮುತ್ತಲು ನಡೆಯುತ್ತಿವೆ. ಈ ಬಗ್ಗೆ ನಾವು ಜಾಗೃತರಾಗಿರಬೇಕು. ನಮ್ಮತನ, ನಮ್ಮ ನೆಲದ ಅಧ್ಯಾತ್ಮಿಕ ಮಹತ್ವ ಉಳಿಯಬೇಕು ಎಂದರೆ ಅದು ಇಂಥ ವಿದ್ಯಾಪೀಠಗಳಿಂದ ಮಾತ್ರ ಸಾಧ್ಯ ಎಂದರು. ದೇಶದ ಅಗ್ರಪಂಕ್ತಿಯ ತರ್ಕ ಮತ್ತು ನ್ಯಾಯಶಾಸ್ತ್ರ ಜ್ಞಾನಿಗಳಾದ ಶ್ರೀವಿದ್ಯಾಶ್ರೀಶ ತೀರ್ಥರೇ ವಿದ್ಯಾಪೀಠದ  ಸಾರಥ್ಯ ವಹಿಸಿರುವ ಕಾರಣ 8 ವರ್ಷದ ಸಂಸ್ಥೆ  80 ವರ್ಷ ಮಾಡಬಹುದಾದ ಸಾಧನೆಗಳನ್ನು ಮಾಡಿದೆ.ಈ ವಿದ್ಯಾಪೀಠಕ್ಕೆ ಉಜ್ವಲ ಭವಿಷ್ಯವಿದೆ ಎಂದು ಪ್ರಶಂಸಿಸಿದರು.
ಬೆಂಗಳೂರಿನ ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕ ಮತ್ತು ಹಿರಿಯ ವಿದ್ವಾಂಸ ಡಾ. ಆನಂದತೀರ್ಥಾಚಾರ್ಯ ನಾಗಸಂಪಿಗೆ, ಶ್ರೀಮನ್ ಮಹಾರಾಜ ಸಂಸ್ಕೃತ ಪಾಠಶಾಲೆ ಪ್ರಾಂಶುಪಾಲ ವಿದ್ವಾನ್ ಡಾ. ಪಿ. ಸತ್ಯನಾರಾಯಣ, ವಿದ್ಯಾಪೀಠ ಶೈಕ್ಷಣಿಕ ಮಾರ್ಗದರ್ಶಕರಾದ ಶೇಷಗಿರಿ ಆಚಾರ್ಯ, ಶ್ರೀನಿವಾಸ ಮೂರ್ತಿ, ಗೌರವ ಕಾರ್ಯದರ್ಶಿ ಮಧು ಸೂದನಾಚಾರ್ಯ, ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ ಇದ್ದರು.

ಗಮನ ಸೆಳೆದ ಪ್ರದರ್ಶಿನಿ:
ವಾರ್ಷಿಕೋತ್ಸವ ಸಂದರ್ಭ ವಿದ್ಯಾಪೀಠದ ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ‘ಪ್ರದರ್ಶಿನಿ’ ಅತಿಥಿ- ಗಣ್ಯರ ಗಮನ ಸೆಳೆಯಿತು. ಶಾಸಕ ಶ್ರೀವತ್ಸ ಪ್ರದರ್ಶಿನಿ ಉದ್ಘಾಟಿಸಿದರು. ತೀರ್ಥಪ್ರಬಂಧ ಚಿತ್ರ ಪ್ರದರ್ಶಿನಿ,  ಸಂಸ್ಕೃತ ಮಾರುಕಟ್ಟೆ ಮಳಿಗೆಗೆ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ಪ್ರದರ್ಶಿನಿಯಲ್ಲಿ ಚಂದ್ರಯಾನ ಸಾಧನೆ, ಸೋಲಾರ್ ಎನರ್ಜಿ ಬಳಕೆ,  ಸ್ವಚ್ಛ ಭಾರತ್ ಅಭಿಯಾನ, ಡಿಜಿಟಲ್ ಭಾರತ,  ಕುರಿತಾದ ಪ್ರಾತ್ಯಕ್ಷಿಕೆಗಳನ್ನು ವಿದ್ಯಾರ್ಥಿಗಳೇ ನಿರ್ವಹಿಸಿ ಪ್ರತಿಭೆ ಪ್ರದರ್ಶಿಸಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Previous Post

ಕರ್ತವ್ಯ ನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಯೊಂದಿಗೆ ಎಸ್‌ಪಿ ಮಿಥುನ್ ಕುಮಾರ್ ಹೊಸ ವರ್ಷಾಚರಣೆ

Next Post

ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!