Wednesday, October 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ರಾಜ್ಯದ 3 ರೈಲು ನಿಲ್ದಾಣಗಳಲ್ಲಿ ಅಮೃತ ಸಂವಾದ | ಶಿವಮೊಗ್ಗದಲ್ಲಿ ಏನೆಲ್ಲಾ ಚರ್ಚೆಯಾಯ್ತು?

October 18, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರು ರೈಲು ವಿಭಾಗದಿಂದ #Mysore Railway Division ಅಮೃತ ಸಂವಾದ #Amrutha Samvada ಉಪಕ್ರಮದ ಅಂಗವಾಗಿ, ಸಕಲೇಶಪುರ, ಹಾವೇರಿ ಮತ್ತು ಶಿವಮೊಗ್ಗ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ಹಾಗೂ ಸ್ಥಳೀಯ ನಾಗರಿಕರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು.

ಉದ್ದೇಶ ಪ್ರಯಾಣಿಕರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವುದು, ಅವರ ಪ್ರತಿಕ್ರಿಯೆಗಳನ್ನು ಸಂಗ್ರಹಿಸುವುದು ಹಾಗೂ ಭಾರತೀಯ ರೈಲ್ವೆಯು ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಹಂಚಿಕೊಳ್ಳುವುದು ಈ ಸಂವಾದದ ಉದ್ದೇಶವಾಗಿತ್ತು.
ಸಕಲೇಶಪುರ ರೈಲು ನಿಲ್ದಾಣ

ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಪ್ರಯಾಣಿಕರು ಹಾಗೂ ಸ್ಥಳೀಯ ನಾಗರಿಕರೊಂದಿಗೆ ನೇರವಾಗಿ ಸಂವಾದ ನಡೆಸಿದರು.

ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಲೋಹಿತೇಶ್ವರ ಜೆ. ಹಾಗೂ ಡಾ. ಅಕ್ಷತಾ ಉಪಸ್ಥಿತರಿದ್ದರು. ಡಿಆರ್’ಎಂ ಅವರು ಪ್ರಯಾಣಿಕರ ಸೌಲಭ್ಯಗಳನ್ನು ವೃದ್ಧಿಸಲು ಹಾಗೂ ಉತ್ತಮ ಪ್ರಯಾಣ ಅನುಭವ ಒದಗಿಸಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರಿಸಿದರು. ಪ್ರಯಾಣಿಕರು ಸಕಲೇಶಪುರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಮ್ಮ ಅಮೂಲ್ಯ ಸಲಹೆಗಳನ್ನು ಹಂಚಿಕೊಂಡರು.
ಹಾವೇರಿ ರೈಲು ನಿಲ್ದಾಣ:

ನಿಲ್ದಾಣ ನಿರ್ವಾಹಕರು ಅಮೃತ ಸಂವಾದವನ್ನು ಆಯೋಜಿಸಿದರು. ಸ್ಥಳೀಯ ಜನರು ಹಾಗೂ ಪ್ರಯಾಣಿಕರು ಸಕ್ರಿಯವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊಂಡರು. ಸಾರ್ವಜನಿಕರಿಗೆ ಪೂರ್ಣಗೊಂಡ ಮತ್ತು ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಅಮೃತ ಕಾಲದ ಪಂಚ ಪ್ರಾಣ ದೃಷ್ಟಿಕೋನದ ಬಗ್ಗೆ ಮಾಹಿತಿ ನೀಡಲಾಯಿತು.

ಭಾಗವಹಿಸಿದವರು ಈಗಾಗಲೇ ಕೈಗೊಂಡಿರುವ ಸೌಲಭ್ಯಗಳನ್ನು ಮೆಚ್ಚಿ ಕೆಳಗಿನ ವಿಷಯಗಳನ್ನು ಹಂಚಿಕೊAಡರು.

ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಹಿರಿಯ ನಾಗರಿಕರು ಹಾಗೂ ಅಸ್ವಸ್ಥರಿಗೆ ಅನುಕೂಲವಾಗುವಂತೆ ನಿಲ್ದಾಣದ ಮುಖ್ಯ ಪ್ರವೇಶ ದ್ವಾರವನ್ನು ತೆರೆಯಲು ಕ್ರಮ ಕೈಗೊಳ್ಳಬೇಕು.

ರೈಲುಗಳಲ್ಲಿ ಸ್ವಚ್ಛತೆ ಕಾಪಾಡುವುದನ್ನು ಅತ್ಯಂತ ಪ್ರಾಮುಖ್ಯತೆಯಿಂದ ನೋಡಬೇಕು. ಸಾರ್ವಜನಿಕರು ನಿಲ್ದಾಣದ ಸ್ವಚ್ಛತೆ ಹಾಗೂ ಸೌಲಭ್ಯಗಳನ್ನು ಕಾಪಾಡಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಿವಮೊಗ್ಗ ರೈಲು ನಿಲ್ದಾಣ:

ಪ್ರಯಾಣಿಕರು ಸಕ್ರಿಯವಾಗಿ ಅಮೃತ ಸಂವಾದದಲ್ಲಿ ಭಾಗವಹಿಸಿದರು. ಸಾರ್ವಜನಿಕರಿಗೆ ಪೂರ್ಣಗೊಂಡ ಮತ್ತು ಪ್ರಗತಿಯಲ್ಲಿರುವ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಲಾಯಿತು.

ಭಾಗವಹಿಸಿದವರು ರೈಲ್ವೆಯು ಕೈಗೊಂಡಿರುವ ಪ್ರಯತ್ನಗಳನ್ನು ಮೆಚ್ಚಿ, ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಹಾಗೂ ರೈಲುಗಳು ಮತ್ತು ನಿಲ್ದಾಣಗಳ ಸ್ವಚ್ಛತೆಯನ್ನು ಕಾಪಾಡಲು ಒತ್ತಾಯಿಸಿದರು.

ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಅವರು ಮಾತನಾಡಿ, ಅಮೃತ ಸಂವಾದವು ರೈಲ್ವೆ ಹಾಗೂ ಪ್ರಯಾಣಿಕರ ಮಧ್ಯೆ ನೇರ ಸಂವಹನಕ್ಕಾಗಿ ಅತ್ಯಂತ ಮಹತ್ವದ ವೇದಿಕೆ. ಇದು ಸಾರ್ವಜನಿಕರ ನಿರೀಕ್ಷೆಗಳನ್ನು ಅರಿತು, ಅವರ ಅಭಿಪ್ರಾಯಗಳನ್ನು ಭವಿಷ್ಯದ ಅಭಿವೃದ್ಧಿ ಯೋಜನೆಗಳಲ್ಲಿ ಅಳವಡಿಸಲು ಸಹಕಾರ ನೀಡುತ್ತದೆ ಎಂದರು.

ಸಾರ್ವಜನಿಕರ ಸಹಕಾರ, ಸ್ವಚ್ಛತೆ ಮತ್ತು ಸೌಲಭ್ಯಗಳ ಜವಾಬ್ದಾರಿಯುತ ಬಳಕೆಯ ಅಗತ್ಯತೆಯನ್ನು ಒತ್ತಿ ಹೇಳಿದರು. ಈ ಮೂಲಕ ರೈಲು ಸೇವೆಗಳ ಗುಣಮಟ್ಟವನ್ನು ಕಾಪಾಡಿ, ಅಭಿವೃದ್ಧಿಯ ಪ್ರಯೋಜನಗಳು ಪ್ರತಿಯೊಬ್ಬ ಪ್ರಯಾಣಿಕರಿಗೂ ತಲುಪುವಂತೆ ಮಾಡಲು ಸಾಧ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

  

Tags: Amrutha SamvadaKannada NewsKannada News LiveKannada News OnlineKannada News WebsiteKannada WebsiteLatest News KannadamysoreMysore Railway DivisionNews in KannadaNews Kannadaಅಮೃತ ಸಂವಾದಮೈಸೂರುಮೈಸೂರು ರೈಲು ವಿಭಾಗ
Previous Post

ಶಿವಮೊಗ್ಗ | ಮಾನಸಿಕ ಆರೋಗ್ಯ ಸಂರಕ್ಷಣೆ ವ್ಯಕ್ತಿಯ ಹಕ್ಕು | ನ್ಯಾ.ಸಂತೋಷ್

Next Post

ದೀಪಾವಳಿ | ಬೆಂಗಳೂರಿನಿಂದ ಬೆಳಗಾವಿ, ಬನಾರಸ್ ಸೇರಿ ಹಲವು ಕಡೆಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೀಪಾವಳಿ | ಬೆಂಗಳೂರಿನಿಂದ ಬೆಳಗಾವಿ, ಬನಾರಸ್ ಸೇರಿ ಹಲವು ಕಡೆಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

October 22, 2025

ಎಂಟು ರೈಲು ನಿಲ್ದಾಣಗಳ ಹೆಸರು ಬದಲಾವಣೆ | ಮರುನಾಮಕರಣಗೊಂಡ ನಿಲ್ದಾಣಗಳ ವಿವರ ಹೀಗಿದೆ

October 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

October 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!