Thursday, July 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರಿನ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಮತ್ತೊಂದು ಅರ್ಥಪೂರ್ಣ ಸೇವಾಕಾರ್ಯ

ಉಪಾಕರ್ಮ ಆಚರಣೆಗೆ ಅವಶ್ಯಕ ಸಾಮಗ್ರಿಗಳ ಕಿಟ್ ವಿತರಣೆ: ಅಧ್ಯಕ್ಷ ಕೆ.ಆರ್. ಗಣೇಶ್

August 30, 2023
in ಮೈಸೂರು
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಮೈಸೂರು |

ಶೃಂಗೇರಿ ಜಗದ್ಗುರುಗಳು ತಿಳಿಸಿದಂತೆ ಬ್ರಾಹ್ಮಣರಿಗೆ ಸಂಧ್ಯಾವಂದನೆಯೇ ಅತ್ಯಂತ ಪ್ರಮುಖವಾದುದಾಗಿದ್ದು, ಗುರುಗಳ ಅನುಗ್ರಹ ಸಂದೇಶವನ್ನು ಸ್ವೀಕರಿಸಿ ಚಾಮರಾಜನಗರದ ಕೂಡ್ಲೂರು ಗ್ರಾಮದ ಸ್ಥಳ ಪುರೋಹಿತರಾಗಿದ್ದ ಕೀರ್ತಿಶೇಷ ಗುಂಡಪ್ಪನವರ ಹೆಸರಿನಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ಎಂದು ಸ್ಥಾಪಿಸಿ ಅದರ ಮೂಲಕ ಸಾಮಾಜಿಕ ಚಟುವಟಿಕೆ ಮಾಡಲು ಸಂಕಲ್ಪಿಸಿದೆ ಎಂದು ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಕೆ.ಆರ್. ಗಣೇಶ್ ಹೇಳಿದರು.

ಋಗ್ವೇದ ಹಾಗೂ ಯಜುರ್ವೇದ ಉಪಾಕರ್ಮ Upakarma ಅಂಗವಾಗಿ ಜಯನಗರದ ಪಟ್ಟಾಭಿ ರಾಮಮಂದಿರದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ದಿಂದ ನೆರೆದಿದ್ದ 80ಕ್ಕೂ ಹೆಚ್ಚು ಬ್ರಾಹ್ಮಣರಿಗೆ ಉಪಾಕರ್ಮಕ್ಕೆ ಯಜ್ಞೋಪವೀತ, ಶಂಕರಾಚಾರ್ಯರ ಭಾವಚಿತ್ರ, ಉಭಯ ಜಗದ್ಗುರುಗಳ ಭಾವಚಿತ್ರ ಹಾಗೂ ಶೃಂಗೇರಿ ಮಠ ಪ್ರಕಟಿಸಿರುವ ಸಂಧ್ಯಾವAದನೆಯ ಪುಸ್ತಕದ ಕಿಟ್ ವಿತರಿಸಿ ಅವರು ಮಾತನಾಡಿದರು.
ಚಾಮರಾಜನಗರ, ಮೈಸೂರು ಹಾಗೂ ಚಾಮರಾಜನಗರದಲ್ಲಿ ಮುಂಬರುವ ಋಗುಪಾಕರ್ಮ ಹಾಗೂ ಯಜುರ್ವೇದ ಉಪಾಕರ್ಮ ಪ್ರಯುಕ್ತ ಬ್ರಾಹ್ಮಣರಿಗೆ ಯಜ್ಞೋಪವೀತ, ಶೃಂಗೇರಿ ಮಠ ಪ್ರಕಟಿಸಿರುವ ಸಂಧ್ಯಾವಂದನೆಯ ಪುಸ್ತಕ, ಶಂಕರಾಚಾರ್ಯರ ಭಾವಚಿತ್ರ, ಉಭಯ ಜಗದ್ಗುರುಗಳ ಭಾವಚಿತ್ರ ಹಾಗೂ ಶಾರದಾ ಮಾತೆಯ ಭಾವಚಿತ್ರ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ನೀಡಲಾಗಿದೆ ಎಂದರು.

ಪ್ರತಿಯೊಬ್ಬರು ಸಹ ಪ್ರತಿ ನಿತ್ಯ ಸಂಧ್ಯಾವಂದನೆ ಹಾಗೂ ಗಾಯತ್ರಿ ಜಪವನ್ನು ಮಾಡಬೇಕು. ಜಪ ತಪ ಧ್ಯಾನಗಳನ್ನು ಮಾಡುವುದರಿಂದ ಮನಸ್ಸನ್ನು ನಿಯಂತ್ರಣ ಮಾಡಬಹುದು ಇಂದಿನ ಕಾಲದ ಔದ್ಯೋಗಿಕ ಹಾಗೂ ಸಾಮಾಜಿಕ ಒತ್ತಡಗಳಿಂದ ಸುಲಭವಾಗಿ ಹೊರಬರಲು ದೇಹ ಮತ್ತು ಮನಸ್ಸನ್ನು ಪ್ರಶಾಂತತೆ ಇಂದ ಇಡಲು ಸಂಧ್ಯಾವಂದನೆ ಅತ್ಯಂತ ಸಹಕಾರಿ ಎಂದರು.
ಮನೆಯ ಮಕ್ಕಳಿಗೆ ನಾವೇ ಮಾದರಿ ನಾವು ಎಷ್ಟು ಧರ್ಮ ನಿಷ್ಠರಾಗಿ ಇರುತ್ತೇವೋ ಅದನ್ನೇ ಮಕ್ಕಳು ಕಲಿಯುತ್ತಾರೆ, ನಾವು ಪೂಜೆ ಪುನಸ್ಕಾರ ಸಂಸ್ಕಾರ ಸಂಸ್ಕೃತಿಗಳನ್ನು ಅಳವಡಿಸಿಕೊಂಡರೆ ಮನೆಯಲ್ಲಿ ಮಕ್ಕಳು ಸಹ ಕಲಿಯುತ್ತಾರೆ ನಮ್ಮ ಸಂಸ್ಕಾರಗಳು ಅವಿಚ್ಛಿನ್ನವಾಗಿ ಮುಂದುವರೆಯುತ್ತದೆ ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ನಮ್ಮ ಆಚಾರ ವಿಚಾರಗಳ ಪರಿಚಯವೇ ಇಲ್ಲದಂತಾಗುತ್ತದೆ. ಧರ್ಮೋ ರಕ್ಷತಿ ರಕ್ಷಿತಾಃ ಎಂದು ಶಾಸ್ತ್ರ ಹೇಳುತ್ತದೆ ಅಂತಹ ಧರ್ಮವನ್ನು ನಾವು ದಿನನಿತ್ಯದ ಜೀವನದಲ್ಲಿ ಕಾಪಾಡಿಕೊಂಡರೆ ಆ ಧರ್ಮವೇ ನಮ್ಮನ್ನು ಕಾಪಾಡುತ್ತದೆ, ಇಲ್ಲಿ ಧರ್ಮವೆಂದರೆ ಉತ್ತಮ ಜೀವನ ಶೈಲಿ, ಉತ್ತಮವಾದ ಜೀವನ ಶೈಲಿ ರೂಢಿಸಿಕೊಂಡರೆ ಆ ಜೀವನ ಶೈಲಿಯೇ ನಮ್ಮನ್ನು ಕಾಪಾಡುತ್ತದೆ ಎಂಬುದೇ ಇದರ ಅರ್ಥ. ಅಗತ್ಯ ಉಪಾಕರ್ಮ ಸಾಮಾಗ್ರಿಗಳನ್ನು ಒಳಗೊಂಡ ಈ ಕಿಟ್ ಅನ್ನು ಬಳಸಿಕೊಂಡು ಉಪಾಕರ್ಮ ಆಚರಣೆ ಮಾಡಲು ತಿಳಿಸಿದರು.

Also read: ಮಡಿಕೇರಿ: ನೇಣು ಹಾಕಿಕೊಂಡು ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

ವೇದ ಗುರುಗಳಾದ ಶಿವರಾಂ ಅವರು ಮಾತನಾಡಿ, ನಾವು ಬೆಳೆದ ಮೇಲೆ ಎಷ್ಟೋ ಸಣ್ಣ ವಿಚಾರಗಳನ್ನು ಮರೆಯುತ್ತೇವೆ. ಯಾವುದು ಸಣ್ಣ ವಿಚಾರವೆಂದು ಪರಿಗಣಿಸಿ ನಿರ್ಲರ್ಕ್ಷ್ಯ ಮಾಡುತ್ತೇವೊ ಅದೇ ನಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ತರುತ್ತದೆ ಪೂಜೆ, ಸಂಧ್ಯಾವಂದನೆ, ಧ್ಯಾನ ಹಾಗೂ ಜಪ ನಮ್ಮ ನಿತ್ಯ ಕಾಯಕವಾಗಬೇಕು ಎಂದು ತಿಳಿಸಿದರು.
ಪ್ರತಿಷ್ಠಾನದ ಸಂಚಾಲಕರಾದ ಪುನೀತ್ ಮಾತನಾಡಿ, ಯುವಕರು ತಮ್ಮ ಶಿಕ್ಷಣ, ಹವ್ಯಾಸ, ಉದ್ಯೋಗದ ಜೊತೆಗೆ ಆಧ್ಯಾತ್ಮಿಕ ವಿಚಾರಗಳನ್ನು ತಿಳಿದು ಕೊಳ್ಳಬೇಕು. ಸನಾತಾನ ಸಂಸ್ಕೃತಿಯ ವಾರಸುದಾರರು ನಾವು ಯುವಕರು, ಧರ್ಮ, ಶಿಕ್ಷಣ,ಸಂಸ್ಕಾರ ವಿಚಾರಗಳನ್ನು ಜಗತ್ತಿಗೆ ತಿಳಿಸಲು ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ಯಾವಾಗಲೂ ಸಿದ್ದವಾಗಿರುತ್ತದೆ ಎಂದು ತಿಳಿಸಿದರು.

ಬ್ರಾಹ್ಮಣ ಯುವ ವೇದಿಕೆ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ ಮಾತನಾಡಿ, ಬ್ರಾಹ್ಮಣರು ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಹಿಂಜರಿಯ ಬಾರದು, ಬ್ರಾಹ್ಮಣ ಯುವ ವೇದಿಕೆ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಕಾರ್ಯೋಮುಖವಾಗಿದೆ ಎಂದು ತಿಳಿಸಿದರು.
ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಅವರು ಮಾತನಾಡಿ, ಬ್ರಾಹ್ಮಣ ಸಮುದಾಯ ಇಂದು ಶಿಕ್ಷಣ, ಉದ್ಯೋಗದ ದೃಷ್ಟಿಯಿಂದ ವಲಸೆ ಹೋಗುತ್ತಿದ್ದಾರೆ. ವಲಸೆ ಹೋದವರು ಮತ್ತೆ ಮರಳಿ ಬಂದು ಅವರಿಗೆ ಗ್ರಾಮ ಗಳಲ್ಲಿ ಅವರಿಗೆ ಇದ್ದ ಧಾರ್ಮಿಕ ಜವಾಬ್ದಾರಿ ಮುಂದುವರೆಸಲು ಆಗುತ್ತಿಲ್ಲ. ಇದರಿಂದ ಸ್ಥಳೀಯವಾಗಿ ಧಾರ್ಮಿಕ ಚಟುವಟಿಕೆಗಳು ನೆಡೆಸಲು ಬೇರೆ ಊರುಗಳಿಂದ ಬರಬೇಕಾದ ಪರಿಸ್ಥಿತಿ ಇದೆ. ಯುವಕರು ಶಿಕ್ಷಣದೊಂದಿಗೆ ವೇದಾಧ್ಯಯನ, ಆಗಮ, ಜ್ಯೋತಿಷ್ಯ, ಶಾಸ್ತ್ರ, ಪುರಾಣಗಳ ವಿಚಾರಗಳನ್ನು ಸಹ ತಿಳಿಯಬೇಕು. ಇದರಿಂದ ಮುಂದಿನ ತಲೆಮಾರಿಗೆ ನಾವು ಸನಾತನ ಸಂಸ್ಕೃತಿಯನ್ನು ಉಳಿಸಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ಬ್ರಾಹ್ಮಣ ಸಂಘಟನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸ್ಪಿರಿಟ್ ಇವೆಂಟ್ ಮಾಲಿಕರು ಹಾಗೂ ಬ್ರಾಹ್ಮಣ ಯುವ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತಿç ಹಾಗೂ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಆರ್. ಗಣೇಶ್ , ನಿರಂಜನ್ ಕಾಶ್ಯಪ ಸಿಂಹ , ಪ್ರಸನ್ನ ಹಾಗೂ ಕೂಡ್ಲೂರು ಗುಂಡಪ್ಪ ರವರ ಕುಟುಂಬ ವರ್ಗ, ಜಯನಗರ ರಾಮಮಂದಿರದ ವೆಂಕಟೇಶ್ವರ ರಾವ್, ಶಿವರಾಂ, ಸುರೇಶ್, ವೇದ ಬಳಗದ ದತ್ತಣ್ಣ ಋಗ್ವೇದ, ಅವನಿ ಶಂಕರ ಮಠದ ನಾಗೇಂದ್ರ, ಅಜಯ್ ಶಾಸ್ತ್ರಿ, ವಿಕ್ರಂ ಅಯ್ಯಂರ್ಗಾ, ಪೃಥು ಪಿ ಅದ್ವೈತ್ ಸೇರಿ ಹಲವರು ಇದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limitedKalahamsa Infotech private limitedKalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Previous Post

ಮಡಿಕೇರಿ: ನೇಣು ಹಾಕಿಕೊಂಡು ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

Next Post

ಅಂತರಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂತರಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಮಲೆನಾಡಿನ ಮೆಡಿಕಲ್ ಹಬ್ ಆಗಲಿದೆ ಸಿಹಿಮೊಗೆ

July 23, 2025

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025

ಭದ್ರಾವತಿ ಪೌರಾಯುಕ್ತ ಚನ್ನಪ್ಪನವರ್ ವರ್ಗಾವಣೆ | ನೂತನ ಕಮಿಷನರ್ ನಿಯೋಜಿಸದ ಸರ್ಕಾರ

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಮಲೆನಾಡಿನ ಮೆಡಿಕಲ್ ಹಬ್ ಆಗಲಿದೆ ಸಿಹಿಮೊಗೆ

July 23, 2025

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!