No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಲಾ ಚಟುವಟಿಕೆಗಳು ಸಂಸ್ಕಾರವನ್ನೂ ವೃದ್ಧಿಸುತ್ತವೆ | ಹಿರಿಯ ನಟ, ನಿರ್ದೇಶಕ ಮಂಡ್ಯ ರಮೇಶ್ ಅಭಿಮತ

kalpa News by kalpa News
February 12, 2025
in Special Articles, ಮೈಸೂರು
0
ಕಲಾ ಚಟುವಟಿಕೆಗಳು ಸಂಸ್ಕಾರವನ್ನೂ ವೃದ್ಧಿಸುತ್ತವೆ | ಹಿರಿಯ ನಟ, ನಿರ್ದೇಶಕ ಮಂಡ್ಯ ರಮೇಶ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕಲಾ ಚಟುವಟಿಕೆಗಳು ನಮ್ಮ ಸಂಸ್ಕಾರವನ್ನೂ ವೃದ್ಧಿಸುತ್ತವೆ ಎಂದು ಹಿರಿಯ ರಂಗನಟ, ನಿರ್ದೇಶಕ ಮಂಡ್ಯ ರಮೇಶ್ #MandyaRamesh ಹೇಳಿದರು.

ನಗರದ ನೃತ್ಯ ಗಿರಿ-ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರವು ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಿದ್ದ ಯುವ ಕಲಾವಿದೆ ತನುಶ್ರೀ ಚಿನ್ನಯ್ಯ ಅವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Also Read>> ಅಪಘಾತ | ಕಾಲೇಜು ವಿದ್ಯಾರ್ಥಿ ಸಾವು

ಶ್ರದ್ಧಾವಂತರಿಗೆ ಮಾತ್ರ ಕಲೆ ಒಲಿಯುತ್ತದೆ. ಭಾರತೀಯ ಕಲೆಗಳಲ್ಲಿ #IndianArt ಮಾತೃತ್ವದ ಪ್ರಧಾನ ಸೆಲೆ ಇದೆ. ಇದನ್ನು ಮಕ್ಕಳಿಗೆ ಪರಿಚಯಿಸಬೇಕು. ಹೆಣ್ಣುಮಕ್ಕಳಿಗೆ ಸಂಗೀತ- ನೃತ್ಯ ಬಹುಬೇಗ ಒಲಿಯುತ್ತದೆ. ಪಾಲಕರು ಇದರ ಮಹತ್ವ ಅರಿತು ಪ್ರೋತ್ಸಾಹಿಸಬೇಕು ಎಂದು ರಮೇಶ್ ಆಶಿಸಿದರು.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್ )ನಿರ್ದೇಶಕಿ ಡಾ. ಎಂ. ಪುಷ್ಪಾವತಿ ಮಾತನಾಡಿ, ನೃತ್ಯ ಮತ್ತು ಸಂಗೀತಕ್ಕೆ ಹಲವು ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎಂದರು.

ವಾಕ್ ಮತ್ತು ಶ್ರವಣ ತಜ್ಞರ ವೃತ್ತಿಗೆ ಕಲಾ ವಂತಿಕೆ ಸಾಕಷ್ಟು ಸಹಕಾರಿಯಾಗಲಿದೆ. ಥೆರಪಿ ಸಂದರ್ಭ ಔಷಧಕ್ಕಿಂತಲೂ ಮನಕ್ಕೆ ಮುದ ನೀಡುವ ಸಂಗೀತ- ನಾಟ್ಯದಿಂದ ರೋಗಿ ಗುಣಮುಖನಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಕಲಾವಿದೆ ತನುಶ್ರೀಗೆ ಉತ್ತಮ ಭವಿಷ್ಯವಿದೆ ಎಂದರು.

ಹಿರಿಯ ವಿದುಷಿ, ನೃತ್ಯ ಗಿರಿ ಸಂಸ್ಥೆ ನಿರ್ದೇಶಕಿ ಕೃಪಾ ಫಡ್ಕೆ, ಮುಖ್ಯ ಶಿಕ್ಷಕ ಚಿನ್ನಯ್ಯ, ಅಭಿಯೋಜನಾ ಇಲಾಖೆ ಎಫ್‌ಡಿಸಿ ಸುಮಲತಾ ಹಾಜರಿದ್ದರು.
ಗುರುವಂದನೆ
ಇದೇ ಸಂದರ್ಭ ಹಿರಿಯ ವಿದುಷಿಯರಾದ ಡಾ. ಆರ್.ಎನ್. ಶ್ರೀಲತಾ, ಡಾ. ಕೃಪಾ ಫಡ್ಕೆ ಅವರಿಗೆ ಕಲಾವಿದೆ ತನುಶ್ರೀ ಗುರುವಂದನೆ ಸಮರ್ಪಿಸಿ ಗೌರವಿಸಿದರು.

ಪ್ರಸ್ತುತಿಗಳು
ತನುಶ್ರೀ ಅವರು ಗಂಭೀರ ನಾಟ ರಾಗದ ಮಲ್ಲಾರಿ ಪ್ರಸ್ತುತಿಯೊಂದಿಗೆ ನರ್ತನ ಆರಂಭಿಸಿದರು. ಗಣೇಶ ಸ್ತುತಿ, ಮಲಯ ಮಾರುತ ರಾಗದ ಆಂಡಾಳ್ ಕೌತ್ವಂ ಮತ್ತು ತ್ರಿಕಾಲ ಜತಿ ಉಳ್ಳ ಸಿಂಹವಾಹಿನಿ ವರ್ಣದಲ್ಲಿ ಪ್ರೌಢಿಮೆ ಪ್ರದರ್ಶನ ಮಾಡಿದರು.

ಓಂ ನಮೋ ನಾರಾಯಣಾ… ಕೃತಿ , ಇದೇನೇ ಸಖಿ ಎಂಬ ಜಾವಳಿಗಳನ್ನು ಕಣ್ಣಿಗೆ ಕಟ್ಟುವಂತೆ ಅಭಿನಯಿಸಿ ತೋರಿಸಿ ಚಪ್ಪಾಳೆ ಗಿಟ್ಟಿಸಿದರು. ತಿಲ್ಲಾನದೊಂದಿಗೆ ಭರತನಾಟ್ಯ ಪ್ರದರ್ಶನಕ್ಕೆ ಮಂಗಳ ಹಾಡಿ ಕಲಾರಸಿಕರ ಮನಗೆದ್ದರು.
ಹಿಮ್ಮೇಳ
ತನುಶ್ರೀ ರಂಗಪ್ರವೇಶಕ್ಕೆ ವಿದ್ವಾಂಸರಾದ ಪೂಜಾ ಸುಗಂ ನಟವಾಂಗ, ಆರ್. ರಾಜೀವ್ ಗಾಯನ, ಜಿ.ಎಸ್. ನಾಗರಾಜ್ ಮೃದಂಗ ಮತ್ತು ಎ.ಪಿ. ಕೃಷ್ಣಪ್ರಸಾದ್ ಕೊಳಲು ವಾದನದ ಹಿಮ್ಮೇಳ ಸಹಕಾರ ನೀಡಿ ಪ್ರಸ್ತುತಿಯ ರಂಗು ಇಮ್ಮಡಿಸಿದರು.

ವಿದುಷಿ ಡಾ. ಕೃಪಾ ಫಡ್ಕೆ, ಆಯಿಷ್ ನಿರ್ದೇಶಕಿ ಡಾ. ಎಂ. ಪುಷ್ಪಾವತಿ, ಮುಖ್ಯ ಶಿಕ್ಷಕ ಚಿನ್ನಯ್ಯ ಮತ್ತು ಸುಮಲತಾ ಹಾಜರಿದ್ದರು. ನೃತ್ಯಗಿರಿ ಸಂಸ್ಥೆ ಆಯೋಜಿಸಿದ್ದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಯುವ ಕಲಾವಿದೆ ತನುಶ್ರೀ ನರ್ತನ ಪ್ರದರ್ಶನ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BharatanatyaDanceKannada News WebsiteLatest News KannadaMandya RameshmysoreRangapraveshaಕಲಾವಿದೆಕಲೆತನುಶ್ರೀ ಚಿನ್ನಯ್ಯಮಂಡ್ಯ ರಮೇಶ್ಮೈಸೂರುಸಂಸ್ಕಾರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪಘಾತ | ಕಾಲೇಜು ವಿದ್ಯಾರ್ಥಿ ಸಾವು

Next Post

ಶತಮಾನೋತ್ಸವ ಸಂಭ್ರಮ | ಫೆ.14ರಿಂದ 16ರವರೆಗೆ ವಿಶೇಷ ಕಾರ್ಯಕ್ರಮ | ಡಿ.ಎಸ್. ಅರುಣ್

kalpa News

kalpa News

Next Post
ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಶತಮಾನೋತ್ಸವ ಸಂಭ್ರಮ | ಫೆ.14ರಿಂದ 16ರವರೆಗೆ ವಿಶೇಷ ಕಾರ್ಯಕ್ರಮ | ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL