No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರು | ಅಯೋಧ್ಯೆ ರಾಮದೇವರ ಪ್ರಸಾದ, ಸಪ್ತ ನದಿಗಳ ತೀರ್ಥ ವಿತರಣೆ

kalpa News by kalpa News
August 24, 2024
in Small Bytes, ಮೈಸೂರು
0
ಮೈಸೂರು | ಅಯೋಧ್ಯೆ ರಾಮದೇವರ ಪ್ರಸಾದ, ಸಪ್ತ ನದಿಗಳ ತೀರ್ಥ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ವಿಶ್ವ ಹಿಂದೂ ಪರಿಷದ್ #Vishwahinduparishad ಸ್ಥಾಪನೆಯಾಗಿ 60 ವರ್ಷಗಳು ಪೂರ್ಣಗೊಂಡ ಪ್ರಯುಕ್ತ ಮೈಸೂರಿನ #Mysore ವಿವಿಧ ಭಾಗಗಳಲ್ಲಿ ಅಯೋಧ್ಯಾ ರಾಮ ಮಂದಿರದ ಪ್ರಸಾದ ಹಾಗೂ ಸಪ್ತ ನದಿಗಳ ತೀರ್ಥ ವಿತರಣೆ ಮಾಡಲಾಯಿತು.

ವಿಶ್ವ ಹಿಂದೂ ಪರಿಷದ್ ಸ್ಥಾಪನೆಯಾಗಿ ಈ ಕೃಷ್ಣ ಜನ್ಮಾಷ್ಟಮಿಗೆ #KrishnaJanmashtami ಅರವತ್ತು ವರ್ಷಗಳು ಪೂರ್ಣಗೊಳಲಿದ್ದು, ಮೈಸೂರಿನ ವಿವಿಧ ಭಾಗಗಳಲ್ಲಿ ಜನ್ಮಾಷ್ಟಮಿಯ ಆಚರಣೆ ಹಾಗೂ ವಿಶ್ವ ಹಿಂದೂ ಪರಿಷದ್’ನ ಷಷ್ಠಿ ಪೂರ್ತಿ ಸಂಭ್ರಮಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಅಯೋಧ್ಯಾ #Ayodhya ರಾಮಮಂದಿರದ ಪ್ರಸಾದ ಹಾಗೂ ವಿವಿಧ ನದಿಯ ತೀರ್ಥಗಳು ವಿವಿಧ ಕ್ಷೇತ್ರಗಳಿಂದ ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿರುವ ಗುರುದೇವ ಸೇವಾಶ್ರಮಕ್ಕೆ ಬಂದು ತಲುಪಿವೆ.
ಅಯೋಧ್ಯೆಯಿಂದ ಆಗಮಿಸಿರುವ ಪ್ರಸಾದ ಹಾಗೂ ತೀರ್ಥಗಳ ವೃದ್ದಿ ಕಾರ್ಯಕ್ರಮದ ಧಾರ್ಮಿಕ ವಿಧಿ ವಿಧಾನಗಳನ್ನು ಮೈಸೂರಿನ ವಿಶ್ವ ಹಿಂದೂ ಪರಿಷದ್ ಗುರುದೇವ ಸೇವಾಶ್ರಮದದಲ್ಲಿ ಮಾಡಿದೆ.

ವೃದ್ದಿಸಿರುವ ಪ್ರಸಾದಗಳನ್ನು ವಿವಿಧ ಭಾಗಗಳಲ್ಲಿನ ದೇವಾಲಯಗಳಲ್ಲಿ ಸಾರ್ವಜನಿಕರಿಗೆ ವಿತರಿಸಲಾಗುತ್ತದೆ.

ವಿಶ್ವ ಹಿಂದೂ ಪರಿಷದ್ ಸಲಹೆಗಾರರಾದ ಸುಬ್ರಹ್ಮಣ್ಯ ಜಟ್ಟಪ್ಪ ಮಾತನಾಡಿ, ಸನಾತನ ಹಿಂದೂ ಧರ್ಮದ ಜಾಗೃತಿ ಮಾಡಬೇಕಾದುದು ಧಾರ್ಮಿಕ ಸಂಘಟನೆಯಾಗಿ ವಿಶ್ವ ಹಿಂದೂ ಪರಿಷತ್ ನ ಆದ್ಯ ಕರ್ತವ್ಯವಾಗಿದೆ. ಷಷ್ಠಿ ಪೂರ್ತಿ ಸಂಭ್ರಮಾಚರಣೆ ಕಾರ್ಯಕರ್ತರಲ್ಲಿ ನವೋತ್ಸಾಹವನ್ನು ತಂದಿದೆ. ಗುರುದೇವ ಸೇವಾಶ್ರಮವನ್ನು ಕೇಂದ್ರವಾಗಿರಿಸಿಕೊಂಡು ವಿವಿಧ ಪ್ರಖಂಡಗಳಲ್ಲಿ ಪ್ರಸಾದ ವಿತರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಾರ್ಯದರ್ಶಿ ಮಧುಶಂಕರ್ ಮಾತನಾಡಿ, ನಾವು ಈ ಪ್ರಸಾದ ಮತ್ತು ತೀರ್ಥ ವೃದ್ಧಿಯ ಧಾರ್ಮಿಕ ವಿಧಿ ಆಚರಣೆ ಮಾಡಿ ಭಾರತವು ಒಂದು ಸದೃಢ ರಾಷ್ಟ್ರವಾಗಬೇಕು. ಕಾಲ ಕಾಲಕ್ಕೆ ಪರಿಮಿತ ಮಳೆ ಬೆಳೆ ಆಗಬೇಕು, ಭಾರತೀಯ ನಾಗರೀಕರು ಈ ಪ್ರಸಾದ ಹಾಗೂ ತೀರ್ಥ ಸ್ವೀಕಾರ ಮಾಡಿ ಆರೋಗ್ಯವಂತರಾಗಿರಬೇಕು ಎಂದು ಪ್ರಾರ್ಥಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಎಂದು ತಿಳಿಸಿದರು.

ಸಹ ಕಾರ್ಯದರ್ಶಿ ಪುನೀತ್ ಜಿ. ಕೂಡ್ಲೂರು ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ವಿಭಾಗ ಸಂಯೋಜಕಿ ಸವಿತಾ ಘಾಟ್ಕೆ ಹಾಗೂ ಮಮತಾ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKrishna JanmashtamiLatest News KannadamysoreSeven Riverಅಯೋಧ್ಯೆಕೃಷ್ಣ ಜನ್ಮಾಷ್ಟಮಿಮೈಸೂರುರಾಮ ಮಂದಿರವಿಶ್ವ ಹಿಂದೂ ಪರಿಷದ್ಷಷ್ಠಿ ಪೂರ್ತಿಸಪ್ತ ನದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ | 22ಕ್ಕೂ ಅಧಿಕ ಕಾರ್ಮಿಕರಿಗೆ ಗಾಯ | ಮೂವರ ಸ್ಥಿತಿ ಗಂಭೀರ

Next Post

ಭದ್ರಾವತಿ | ಆತಂಕ ಮೂಡಿಸಿದ್ದ ಕರಡಿ ಅರಣ್ಯ ಇಲಾಖೆ ಬೋನಿಗೆ

kalpa News

kalpa News

Next Post
ಭದ್ರಾವತಿ | ಆತಂಕ ಮೂಡಿಸಿದ್ದ ಕರಡಿ ಅರಣ್ಯ ಇಲಾಖೆ ಬೋನಿಗೆ

ಭದ್ರಾವತಿ | ಆತಂಕ ಮೂಡಿಸಿದ್ದ ಕರಡಿ ಅರಣ್ಯ ಇಲಾಖೆ ಬೋನಿಗೆ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL