No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶ್ಲೋಕಪಠಣದಲ್ಲಿ ವಿಶ್ವದಾಖಲೆ ನಿರ್ಮಿಸಿದ 7ರ ಪ್ರತಿಭೆ ಪೃಥುಗೆ `ಬಾಲಸ್ತೋತ್ರ ಕಲಾರತ್ನ’ ಪ್ರಶಸ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2024
in ಮೈಸೂರು
0
ಶ್ಲೋಕಪಠಣದಲ್ಲಿ ವಿಶ್ವದಾಖಲೆ ನಿರ್ಮಿಸಿದ 7ರ ಪ್ರತಿಭೆ ಪೃಥುಗೆ `ಬಾಲಸ್ತೋತ್ರ ಕಲಾರತ್ನ’ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಏಳನೇ ವಯಸ್ಸಿನಲ್ಲೇ ಶ್ಲೋಕ ಪಠಣದಲ್ಲಿ ವಿಶ್ವದಾಖಲೆ ನಿರ್ಮಿಸಿದ ಪೃಥು ಪಿ. ಅದ್ವೈತ್ ಅವರಿಗೆ ಮೂಕಾಂಬಿಕಾ ಸಮೃದ್ಧಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ `ಬಾಲಸ್ತೋತ್ರ ಕಲಾರತ್ನ’ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಬಡಾವಣೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ವಲಯ ಉಪಾಧ್ಯಕ್ಷರಾದ ನಂ. ಶ್ರೀಕಂಠಕುಮಾರ್ ಅವರು ಪೃಥುವಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪೃಥು ಅದ್ವೈತ್ ಅವರು ಏಳನೇ ವಯಸ್ಸಿನಲ್ಲೇ ಇಂತಹ ವಿಶ್ವದಾಖಲೆ ನಿರ್ಮಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ವಿಶ್ವದಾಖಲೆ ಎಂದರೆ ನಾವು ಇದುವರೆಗೂ ಕೇಳಿದ್ದು ಮತ್ತು ನೋಡಿದ್ದು ವಿಶೇಷವಾದ ವಿಚಾರಗಳಿಗಷ್ಟೆ. ಆದರೆ ನಮ್ಮ ಸನಾತನ ಧರ್ಮದ ಮೂಲದ ವಿಚಾರಗಳಾದ ಸ್ತೋತ್ರಪಠಣದಲ್ಲಿ ವಿಶ್ವದಾಖಲೆ ನಿರ್ಮಿಸಿರುವುದು ನಿಜಕ್ಕೂ ಶ್ಲಾಘನೀಯ ಸಾಧನೆಯಗಿದೆ ಎಂದರು.
ಪೃಥುವಿನ ಈ ಸಾಧನೆ ಅವರ ಕುಟುಂಬ, ಬಡಾವಣೆ ಅಥವಾ ಮೈಸೂರಿಗೆ ಮಾತ್ರವಲ್ಲ ಸಮಸ್ತ ಹಿಂದೂ ಧರ್ಮಕ್ಕೆ ಹೆಮ್ಮೆ ಪಡುವ ವಿಷಯ ಎಂದು ತಿಳಿಸಿದರು.

ಆದರ್ಶ ಸೇವಾ ಸಂಘದ ಅಧ್ಯಕ್ಷ ಜಿ.ಆರ್. ನಾಗರಾಜ್ ಮಾತನಾಡಿ, ಅವರು ಪೃಥುವಿನ ವೇದ ಆಸಕ್ತಿ ಗಮನಿಸಿ ಅವನಿಗೆ ಕಳೆದ ವರ್ಷವೇ ಆದರ್ಶ ಬಾಲ ಪ್ರತಿಭಾರತ್ನ ಪ್ರಶಸ್ತಿ ನೀಡಲಾಗಿತ್ತು. ಅವನು ಈ ವಿಶ್ವದಾಖಲೆ ನಿರ್ಮಿಸಿರುವುದನ್ನು ಗಮನಿಸಿ ಸ್ವತಃ ಪೇಜಾವರ ಶ್ರೀಗಳೇ ದೂರವಾಣಿ ಮೂಲಕ ಅವನನ್ನುಅಭಿನಂದಿಸಿದ್ದಾರೆ ಎಂದರೆ ಈ ರೀತಿಯ ವಿಶ್ವದಾಖಲೆಗಳ ಮಹತ್ವವೇ ಬೇರೆ. ಮಕ್ಕಳ ಆಸಕ್ತಿ ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು ಮಾಡಬೇಕು ಹಾಗಾದರೆ ಮಾತ್ರ ಯಶಸ್ಸು ಸಾಧ್ಯ ಎಂದು ತಿಳಿಸಿದರು.

ಸಮಿತಿಯ ನಿರ್ದೇಶಕರಾದ ಪಿ.ಟಿ. ಮಹೇಶಪ್ಪ ಮಾತನಾಡಿ, ಸಮಿತಿಯು ಇದುವರೆಗೂ ಮಾಡಿರುವ ಕೆಲಸಗಳನ್ನು ಸಭೆಗೆ ವಿವರಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಕಾರ್ಯದರ್ಶಿ ನಾಗಭೂಷಣಾಚಾರಿ ಮಾತನಾಡಿ, ಪೃಥು ತನ್ನ ಏಳನೇ ವಯಸ್ಸಿನಲ್ಲಿ ಇದೂವರೆಗೂ ಮಾಡಿರುವ ಸಾಧನೆಗಳಾದ ಅಂತಾರಾಷ್ಟ್ರೀಯ ಪರೀಕ್ಷೆಗಳಲ್ಲಿ ಆತ ಸತತವಾಗಿ ಶಾಲೆಗೆ ಪಡೆಯುತ್ತಿರುವ ಮೊದಲನೇ ರ‍್ಯಾಂಕ್, ಸ್ಟೈಲಿ ಕಿಡ್ ಅವಾರ್ಡ್, ಸೂಪರ್ ಡ್ಯಾನ್ಸ್ ಶೋಗಳ ಬಗ್ಗೆ ವಿವರಿಸಿದರು.

ಸಮಿತಿಯ ಉಪಾಧ್ಯಕ್ಷರಾದ ರಾಮಕೃಷ್ಣ ಮಾತನಾಡಿ, ನಮ್ಮ ಬಡಾವಣೆಯ ಮಗುವೊಂದು ಇಷ್ಟು ಸಾಧನೆ ಮಾಡಿರುವುದು ನಮಗೆಲ್ಲ ಸಂತೋಷ ತಂದಿದೆ. ಆದ್ದರಿಂದ ನಾವೆಲ್ಲ ಸಮಿತಿಯವರು ಸೇರಿ ಪೃಥುವನ್ನು ಅಭಿನಂದಿಸಬೇಕೆಂದು ತೀರ್ಮಾನಿಸಿದಾಗ ನಮ್ಮ ಕಾರ್ಯದರ್ಶಿಗಳಾದ ನಾಗಭೂಷಣಾಚಾರಿ ಪೃಥುವಿಗೆ ಬಾಲಸ್ತೋತ್ರ ಕಲಾರತ್ನ ಎಂಬ ಬಿರುದನ್ನು ಸಹ ಸೂಚಿಸಿದರು ಎಂದು ತಿಳಿಸಿದರು.

ಕೇಂದ್ರ ರೇಷ್ಮೆ ಮಂಡಳಿಯ ನಿರ್ದೇಶಕರು ಹಾಗೂ ವಿಜ್ಞಾನಿಗಳಾದ ಗಾಂಧಿದಾಸ್, ಮೂಕಾಂಬಿಕ ಸಮೃದ್ಧಿ ಬಡಾವಣೆಯ ನಿವಾಸಿಗಳ ಸಂಘದ ಅಧ್ಯಕ್ಷರಾದ ಕೆ.ಆರ್. ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ನಾಗಭೂಷಣಾಚಾರಿ ಭಾರತಮಾತೆಗೆ ಪುಷ್ಫಾರ್ಚನೆ ಮಾಡಿದರು.
Kalahamsa Infotech private limitedಮೂಕಾಂಬಿಕ ಸಮೃದ್ದಿ ಬಡಾವಣೆಯ ನಿವಾಸಿಗಳು ಹಾಗೂ ಸದಸ್ಯರು, ಆದರ್ಶ ಸೇವಾ ಸಂಘದ ಸದಸ್ಯರು, ಕೇಂದ್ರ ರೇಷ್ಮೇ ಮಂಡಳಿ ನೌಕರರು, ವಿಶ್ವ ಹಿಂದೂ ಪರಿಷತ್, ಶಾರದಾ ದೇವಿ ನಗರ ಬ್ರಾಹ್ಮಣ ಸಂಘ, ಶ್ರೀರಾಂಪುರ ಬ್ರಾಹ್ಮಣ ಸಂಘ, ಸಮಾಜ ಸೇವಕಿ ಕಮಲಾ ನಟರಾಜನ್, ಆರ್.ಜೆ. ಅವಿನಾಶ್ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಪೃಥುವಿಗೆ ಅಭಿನಂದನೆ ಸಲ್ಲಿಸಿದರು.

ಶುಭಾ ಅರುಣ್ ಮತ್ತು ತಂಡದವರು ಪ್ರಾರ್ಥಿಸಿ, ಖಜಾಂಚಿ ರಮೇಶ್ ಚಂದ್ರ ವಂದನಾರ್ಪಣೆ ಮಾಡಿದರು.
ಪೃಥು ಪಿ. ಅದ್ವೈತ್ ಕುರಿತಾಗಿ…
ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಮೂಕಾಂಬಿಕ ಸಮೃದ್ಧಿ ಬಡಾವಣೆಯ ನಿವಾಸಿಗಳಾದ ಪುನೀತ್ ಜಿ. ಕೂಡ್ಲೂರು ಹಾಗೂ ಪೂಜಾ ದಂಪತಿಗಳ ಪುತ್ರ ಪೃಥು ಪಿ. ಅದ್ವೈತ್ ಅವರು ಪೂರ್ಣಚೇತನ ಪಬ್ಲಿಕ್ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದಾನೆ.

ಶಾಲೆಯಲ್ಲಿ ನಡೆದ ವಿಶ್ವದಾಖಲೆ ಮಹೋತ್ಸವ-2024 ರಲ್ಲಿ ಭಾಗವಹಿಸಿ ಮೂವತ್ತು ನಿಮಿಷದಲ್ಲಿ ನೂರೈವತ್ತು ಶ್ಲೋಕಗಳನ್ನು ಪಠಿಸಿ ಮೂರು ವಿಶ್ವದಾಖಲೆಗಳನ್ನು ಏಕಕಾಲದಲ್ಲಿ ನಿರ್ಮಿಸಿದ್ದಾನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

Tags: Kannada News WebsiteLatest News KannadmysorePruthu P AdvaithWorld Recordಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಕೇಂದ್ರ ರೇಷ್ಮೇ ಮಂಡಳಿಪೂರ್ಣಚೇತನ ಪಬ್ಲಿಕ್ ಶಾಲೆಪೃಥು ಪಿ. ಅದ್ವೈತ್ಬಾಲಸ್ತೋತ್ರ ಕಲಾರತ್ನಮೈಸೂರುವಿಶ್ವ ಹಿಂದೂ ಪರಿಷತ್ವಿಶ್ವದಾಖಲೆಶ್ಲೋಕ ಪಠಣ
Share215Tweet123Send
Previous Post

ಎದೆ ಹಾಲು ಉಣಿಸಲು ಮುಜುಗರ ಬೇಡ | ಸರ್ಜಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್

Next Post

ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ | ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ | ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ

ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ | ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL