Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೈಸೂರು | ಶತಮಾನೋತ್ಸವಕ್ಕೆ ಸಂಭ್ರಮದ ತೆರೆ | ಶಾರದಾಂಬೆಗೆ ಲಕ್ಷ ಮಲ್ಲಿಗೆ ಪುಷ್ಪಾರ್ಚನೆ

ಒಂದು ವಾರದ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗೆ ಮಂಗಳ | ಎಲ್ಲೆಲ್ಲೂ ಹರಡಿತ್ತು ಭಕ್ತಿ- ಭಾವದ ಘಮಲು

April 7, 2024
in Special Articles, ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |  ರಘುರಾಮ ಮೈಸೂರು  |

ಜಗನ್ಮಾತೆ ಶ್ರೀ ಶಾರದಾಂಬೆಗೆ ಲಕ್ಷ ಮಲ್ಲಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶನಿವಾರ ಮೈಸೂರಿನ ಅಭಿನವ ಶಂಕರಾಲಯದ #AbhinavaShankaralaya ಶತಮಾನೋತ್ಸವ ಸಂಭ್ರಮದ ಸಂಭ್ರಮದ ತೆರೆ ಎಳೆಯಲಾಯಿತು.

ಕಳೆದ ಒಂದು ವಾರದಿಂದ ಐತಿಹಾಸಿಕ ದೇಗುಲದ ಆವರಣದಲ್ಲಿ ಮೂಡಿದ್ದ ಸಂಭ್ರಮಕ್ಕೆ ಸಾಕ್ಷಿಯಾದ ಶಾರದಾಂಬೆ, ಸತ್ಯನಾರಾಯಣ, ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿಗಳ ದೇಗುಲದಲ್ಲಿ ಶನಿವಾರ ಮಲ್ಲಿಯೆಯದ್ದೇ ಘಮಲು.
ಶಿಖರ ಕುಂಭಾಭಿಷೇಕ, ಕಳಸ ಪ್ರತಿಷ್ಠಾಪನೆ, ವಿವಿಧ ಹೋಮ, ಹವನ, ಆದುಕಾ ಪೂಜೆ, ಪಾರಾಯಣಗಳಿಗೆ ಪಂಡಿತರ ದಂಡೇ ವಾರದಿಂದ ಇಲ್ಲಿ ಬೀಡು ಬಿಟ್ಟಿತ್ತು. ಅವರೆಲ್ಲರಿಗೂ ಶನಿವಾರ ಧನ್ಯತಾ ಭಾವ. ನೂತನ ಶ್ರೀ ಸಚ್ಚಿದಾನಂದ ವಿಲಾಸ ಗುರುಭವನವಂತೂ ಸಂಸ್ಥಾನ ಪೂಜೆ, ಚಂದ್ರಮೌಳೇಶ್ವರನ ಆರಾಧನಾ ನೆಲೆಯಾಗಿ, ಗುರುಪೀಠಕ್ಕೆ ವೇದಿಕೆಯಾಗಿ ರಾರಾಜಿಸಿತು.

ಶನಿವಾರ ಮುಂಜಾನೆಯಿಂದ ವೇದ ಘೋಷದೊಂದಿಗೆ ಶಾರದಾಂಬೆಗೆ ವಿಶೇಷ ಅಭಿಷೇಕ, ಪೂಜೆ, ನೈವೇದ್ಯ ಸಮರ್ಪಣೆಯಾಯಿತು. ಶೃಂಗೇರಿಯ ನೂರರು ವೇದ ವಿದ್ವಾಂಸರು ಅಷ್ಟೋತ್ತರ, ಶ್ರೀ ಸೂಕ್ತ ಮತ್ತಿತರ ಮಂತ್ರೋಚ್ಛಾರಣೆ ಮೂಲಕ ಶಕ್ತಿ ಶಾರದೆಗೆ ನಮಿಸಿದ್ದು, ವಾರಪೂರ್ಣ ಚಟುವಟಿಕೆಗಳನ್ನು ಆಕೆಯ ಪಾದ ಕಮಲಗಳಿಗೆ ವಿನಮ್ರವಾಗಿ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು.

ಎಲ್ಲವೂ ಪರಮ ಗುರುಗಳ ಕೃಪೆಯಿಂದಲೇ ಆಗಿದೆ. ಜಗದ್ಗುರು ಶ್ರೀ ವಿಧುಶೇಖರ ಭಾರತೀತೀರ್ಥರ #VidhushekharaBharatiSwamiji ಆಜ್ಞೆ ಮತ್ತು ಆದೇಶದಂತೆ ಸಕಲ ಸೇವೆಗಳೂ ಸಂಪನ್ನಗೊಂಡಿವೆ ಎಂಬ ಆತ್ಮಾನಂತ ಎಲ್ಲರಲ್ಲೂ ಕಂಡುಬಂತು. ನಾನು- ನನ್ನಿಂದಲೇ ಎಂಬ ಲವಲೇಶ ಸ್ವಾರ್ಥವೂ ನೆರೆದ ಭಕ್ತಗಣದಲ್ಲಿ ಕಾಣಲೇ ಇಲ್ಲ. ಎಲ್ಲೆಲ್ಲೂ ಭಕ್ತಿ- ಭಾವವೇ ಮೇಳೈಸಿದ್ದು, ಅದಕ್ಕೆ ಶನಿವಾರ ಮಂಗಳಾಚರಣೆ!
ಈ ಸಂದರ್ಭಕ್ಕೆ ನೂರಾರು ಭಕ್ತರು ಸಾಕ್ಷಿಯಾದರು. ಶಾರದೆಗೆ ಮಂಗಳಾರತಿ ಸಮರ್ಪಿಸಿದ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ, ಒಂದು ವಾರಗಳ ಕಾಲ ವಿಶೇಷ ಉತ್ಸವಕ್ಕೆ ಶ್ರಮಿಸಿದ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಗುಮೊಗದಿಂದ ಹರಸಿದರು.

ಮುಂದಿನ ನೂರಾರು ವರ್ಷಗಳವರೆಗೆ ಈ ತಾಣದಲ್ಲಿ ಸನಾತನ ಪರಂಪರೆಯ ಚಟುವಟಿಕೆಗಳು ಇಲ್ಲಿ ವಿಜೃಂಭಿಸಲಿ ಎಂದು ಆಶೀರ್ವದಿಸಿದರು.

ನಂತರ ಶ್ರೀ ಸಚ್ಚಿದಾನಂದ ವಿಲಾಸ ಗುರುಭವನದಲ್ಲಿ ಸ್ವಾಮೀಜಿ ಪಾದಪೂಜೆ ಸ್ವೀಕಾರ ಮಾಡಿದರು. ಭಕ್ತರಿಗೆ ಫಲ, ಮಂತ್ರಾಕ್ಷತೆ ನೀಡಿದರು. ನೂರಾರು ಮಾತೆಯರು ಗುರುನಮನ ಸಮರ್ಪಿಸಲು ಗುರುಚರಿತ್ರೆ ಪಾರಾಯಣ ಮಾಡಿದರು.

ಮೈಸೂರಿನ ಶೃಂಗೇರಿ ಶ್ರೀ ಶಂಕರ ಮಠದ ಅಭಿನವ ಶಂಕರಾಲಯದ ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿ ಶೃಂಗೇರಿ ಶ್ರೀ ಶಾರದಾಪೀಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿಧಾನಂರವರು ವಿಶೇಷ ಅಂಚೆ ಲಕೋಟೆಯನ್ನು ಲೋಕಾರ್ಪಣೆ ಮಾಡಿ ಆಶೀರ್ವದಿಸಿದರು. ಶ್ರೀಮಠದ ಆಡಳಿತಾಧಿಕಾರಿ ಶ್ರೀ ಪಿ ಎ ಮುರಳಿ, ಧರ್ಮಾಧಿಕಾರಿ ಶ್ರೀ ಹೆಚ್ ರಾಮಚಂದ್ರ, ಸಪ್ತಮಾತೃಕ ದೇವಸ್ಥಾನದ ಅಧ್ಯಕ್ಷರಾದ ಕೆ ಭಾಸ್ಕರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ನಂ ಶ್ರೀಕಂಠ ಕುಮಾರ್ ಉಪಸ್ಥಿತರಿದ್ದರು.

ಶಿವಾನಂದ ಲಹರೀ, ಲಲಿತಾ ಸಹಸ್ರನಾಮ, ಸೌಂದರ್ಯ ಲಹರಿ ಅನುರಣಿಸಿದವು. ಎಲ್ಲರಿಗೂ ತೀರ್ಥ ಪ್ರಸಾದ ವಿತರಣೆ ನೆರವೇರಿತು. ಅಭಿನವ ಶಂಕರಾಲಯದ ಧರ್ಮಾಧಿಕಾರಿ ಎಚ್. ರಾಮಚಂದ್ರನ್, ಮಠದ ವ್ಯವಸ್ಥಾಪಕ ಶೇಷಾದ್ರಿ ಭಟ್ ಇತರರು ಇದ್ದರು.

ರಂಜಿಸಿದ ಸಂಗೀತ
ಖ್ಯಾತ ಕಲಾವಿದೆ ಅಪರ್ಣಾ ಪಂಡಿತ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ರಂಜಿಸಿತು. ರೂಪನಗುಡಿ ರತ್ನತೇಜ ಪಿಟೀಲು ಮತ್ತು ಪ್ರಣವ ಸುಬ್ರಹ್ಮಣ್ಯ ಅವರು ಮೃದಂಗ ಪಕ್ಕವಾದ್ಯ ಸಹಕಾರ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Abhinava ShankaralayaKannada News WebsiteLatest News Kannadamysoreಅಭಿನವ ಶಂಕರಾಲಯಗುರುಭವನನೃಸಿಂಹ ಭಾರತೀ ಮಹಾಸ್ವಾಮಿಮೈಸೂರುಲಲಿತಾ ಸಹಸ್ರನಾಮಶಾರದೆಶಾಸ್ತ್ರೀಯ ಸಂಗೀತಶಿವಾನಂದ ಲಹರೀಶ್ರೀ ವಿಧುಶೇಖರ ಭಾರತೀತೀರ್ಥಶ್ರೀ ಶಾರದಾಂಬೆಸೌಂದರ್ಯ ಲಹರಿ
Previous Post

ಸೊರಬ | ಕೆರೆಗೆ ನುಗ್ಗಿದ ಖಾಸಗಿ ಬಸ್ | ಅದೃಷ್ಟವಶಾತ್ ಪ್ರಯಾಣಿಕರು ಸೇಫ್

Next Post

The Shetty Sisters Elevates Ugadi Celebrations at Kalyan Jewellers Mangaluru

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

The Shetty Sisters Elevates Ugadi Celebrations at Kalyan Jewellers Mangaluru

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!