No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

kalpa News by kalpa News
April 8, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railways
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ (LC No. 50) ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಕಂಡ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವರಗಳು ಈ ಕೆಳಗಿನಂತಿವೆ:

ರೈಲುಗಳ ಸಂಚಾರ ರದ್ದು:

ರೈಲು ಸಂಖ್ಯೆ 16239/16240 ಚಿಕ್ಕಮಗಳೂರು–ಯಶವಂತಪುರ– ಚಿಕ್ಕಮಗಳೂರು ದೈನಂದಿನ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 12614 ಕೆಎಸ್ಆರ್ ಬೆಂಗಳೂರು–ಮೈಸೂರು ಒಡೆಯರ್ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳನ್ನು ಏಪ್ರಿಲ್ 08 ಮತ್ತು 15, 2026 ರಂದು ರದ್ದುಗೊಳಿಸಲಾಗಿದೆ.
ರೈಲುಗಳ ಸಂಚಾರ ಭಾಗಶಃ ರದ್ದು:

  • ಏಪ್ರಿಲ್ 08, 11, 12 ಮತ್ತು 15 ರಂದು ರೈಲು ಸಂಖ್ಯೆ 20652 ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆಯಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.
  • ಏಪ್ರಿಲ್ 08, 11, 12 ಮತ್ತು 15 ರಂದು ರೈಲು ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ದಗಂಗಾ ಎಕ್ಸ್‌ಪ್ರೆಸ್ ಬೆಂಗಳೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದೆ. ಇದು ಬೆಂಗಳೂರಿನ ಬದಲಿಗೆ ಅರಸೀಕೆರೆಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
  • ಏಪ್ರಿಲ್ 08 ಮತ್ತು 15 ರಂದು ರೈಲು ಸಂಖ್ಯೆ 12726 ಧಾರವಾಡ–ಕೆಎಸ್ಆರ್ ಬೆಂಗಳೂರು ಸಿದ್ದಗಂಗಾ ಎಕ್ಸ್‌ಪ್ರೆಸ್ ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದ್ದು, ಅರಸೀಕೆರೆಯಲ್ಲಿ ಪ್ರಯಾಣ ಮುಕ್ತಾಯಗೊಳಿಸಲಿದೆ.

ರೈಲುಗಳ ಮಾರ್ಗ ಬದಲಾವಣೆ:

  • ಏಪ್ರಿಲ್ 07 ಮತ್ತು 14 ರಂದು ವಾಸ್ಕೋಡಗಾಮ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮ– ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.
  • ಏಪ್ರಿಲ್ 07 ಮತ್ತು 14 ರಂದು ವೇಲಂಕಣ್ಣಿಯಿಂದ ಹೊರಡುವ ರೈಲು ಸಂಖ್ಯೆ 17316 ವೇಲಂಕಣ್ಣಿ–ವಾಸ್ಕೋಡಗಾಮ ವೀಕ್ಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.
  • ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಹೊರಡುವ ರೈಲು ಸಂಖ್ಯೆ 20689 ಯಶವಂತಪುರ – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತುಮಕೂರು ಮತ್ತು ತಿಪಟೂರಿನಲ್ಲಿ ನಿಲುಗಡೆ ಇರುವುದಿಲ್ಲ.
  • ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20676 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮೈಸೂರು, ಹೊಳೆನರಸೀಪುರ, ಹಾಸನ, ಅರಸೀಕೆರೆ ಮೂಲಕ ಚಲಿಸಲಿದೆ, ಪಾಂಡವಪುರದಿಂದ ತಿಪಟೂರಿನವರೆಗೆ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ:

  • ಏಪ್ರಿಲ್ 10 ಮತ್ತು 11 ರಂದು ವಾಸ್ಕೋಡಗಾಮದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ 20 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.
  • ಏಪ್ರಿಲ್ 11 ಮತ್ತು 12 ರಂದು ತೆರಳುವ ರೈಲು ಸಂಖ್ಯೆ 20689 ಯಶವಂತಪುರ– ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

ರೈಲುಗಳ ಮರುವೇಳಾಪಟ್ಟಿ ಹೊಂದಾಣಿಕೆ:

  • ಏಪ್ರಿಲ್ 06 ಮತ್ತು 13 ರಂದು ರೈಲು ಸಂಖ್ಯೆ 19667 ಉದಯಪುರ ಸಿಟಿ–ಮೈಸೂರು ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲು ಉದಯಪುರದಿಂದ 200 ನಿಮಿಷ ತಡವಾಗಿ ಹೊರಡಲಿದೆ.
  • ಏಪ್ರಿಲ್ 06 ಮತ್ತು 13 ರಂದು ರೈಲು ಸಂಖ್ಯೆ 22497 ಶ್ರೀಗಂಗಾನಗರ– ತಿರುಚ್ಚಿರಾಪಳ್ಳಿ ಹಮ್‌ಸಫರ್ ಎಕ್ಸ್‌ಪ್ರೆಸ್ ಶ್ರೀಗಂಗಾನಗರದಿಂದ 150 ನಿಮಿಷ ತಡವಾಗಿ ಹೊರಡಲಿದೆ.
  • ಏಪ್ರಿಲ್ 08 ಮತ್ತು 15 ರಂದು ರೈಲು ಸಂಖ್ಯೆ 12649 ಯಶವಂತಪುರ– ಹಜರತ್ ನಿಜಾಮುದ್ದೀನ್ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ಯಶವಂತಪುರದಿಂದ 30 ನಿಮಿಷ ತಡವಾಗಿ ಹೊರಡಲಿದೆ.
  • ಏಪ್ರಿಲ್ 08 ಮತ್ತು 15 ರಂದು ರೈಲು ಸಂಖ್ಯೆ 12777 ಹುಬ್ಬಳ್ಳಿ–ತಿರುವನಂತಪುರಂ ನಾರ್ತ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹುಬ್ಬಳ್ಳಿಯಿಂದ 60 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗಮಧ್ಯೆ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share361Tweet226Send
Aniruddha Vasishta S R

Aniruddha Vasishta S R

Editor-in-Chief

Previous Post

Diversion of KSR Bengaluru–Lalkua Weekly Express Special Train 

Next Post

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

kalpa News

kalpa News

Next Post
indian railway bangalore belagavi londa trains

ಮುಂಬೈ - ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL