Thursday, October 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರು | ದೇವರ ಬಗ್ಗೆ ಅಂಧ ಶ್ರದ್ಧೆ ಬೇಡ | ಪಂಡಿತ ವಿದ್ಯಾಸಿಂಹಾಚಾರ್ಯ ಮಾಹುಲಿ ಕರೆ

ಯುವಜನರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ | ಉತ್ತರಾದಿ ಮಠದ ಯುವಾತ್ಮಾ ತಂಡ ಆಯೋಜನೆ

October 28, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಯುವಜನರು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು ಉನ್ನತ ಸಾಧನೆಗಳನ್ನು ಮಾಡುವ ನಿಟ್ಟಿನಲ್ಲಿ ಮುನ್ನುಗ್ಗಬೇಕು ಎಂದು ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ ಪಂಡಿತ ಡಾ. ವಿದ್ಯಾಸಿಂಹಾಚಾರ್ಯ ಮಾಹುಲಿ ಹೇಳಿದರು.

ಶ್ರೀ ಉತ್ತರಾದಿ ಮಠವು ಯುವಜನರ ಅಧ್ಯಾತ್ಮಿಕ ಅಭ್ಯುದಯವನ್ನು ಪ್ರಮುಖ ಉದ್ದೇಶವಾಗಿರಿಸಿಕೊಂಡು ಆರಂಭಿಸಿರುವ ‘ಯುವ ಸಂಕಲ್ಪ’ ವಿಶೇಷ ಪರಿಕ್ರಮದ ಅಡಿಯಲ್ಲಿ ನಗರದ ಕೃಷ್ಣಮೂರ್ತಿ ಪುರಂನ ಬಿಎಸ್‌ಎಸ್ ವಿದ್ಯೋದಯ ಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ರ‌್ಯಾಷನಾಲಿಟಿ ಆ್ಯಂಡ್ ಫೇತ್ : ಕಾನ್‌ಫ್ಲಿಕ್ಟ್ ಆರ್ ಕಾಂಪ್ಲಿಮೆಂಟ್ಸ್? – ಎ ಧರ್ಮ ಬೇಸ್ಡ್ ಇನ್‌ಕ್ವಯರಿ ಫಾರ್ ಛಾರಿಟಿ ಇನ್ ಮಾಡ್ರನ್ ಲೈಫ್-ವಿಷಯ ಕುರಿತು ಯುವಜನರನ್ನು ಉದ್ದೇಶಿಸಿ ಶಿಖರೋಪನ್ಯಾಸ ನೀಡಿದರು.

ಬೇಸರ, ಆತ್ಮಹತ್ಯೆ, ಖಿನ್ನತೆ ಮತ್ತು ಮನೋವಿಕಾರಗಳಿಂದ ಯುವಜನರು ಹೊರ ಬರಲು ಧರ್ಮದ ಆಚರಣೆಗಳು ಪ್ರೇರಕವಾಗಿವೆ. ರಾಮಾಯಣ, ಮಹಾಭಾರತ, ಭಾಗವತ ಮತ್ತು ಭಗವದ್ಗೀತೆಗಳು ಜೀವನ ಮೌಲ್ಯವನ್ನು ಪ್ರತಿ ಹಂತದಲ್ಲೂ ತಿಳಿಸಿವೆ. ಮನೆಯ ಹಿರಿಯರು ಹೇಳಿದಂತೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳನ್ನು ಸಲ್ಪ ಮಾಡಿದರೂ ಪುಣ್ಯ ಲಭಿಸುತ್ತದೆ. ಭಗವದ್ಗೀತೆಯೂ ಇದನ್ನೇ ಪ್ರತಿಪಾದಿಸಿದೆ ಎಂದು ಅವರು ಯುವಜನರಿಗೆ ಕಿವಿಮಾತು ಹೇಳಿದರು.ಉತ್ತಮ ಕಾರ್ಯವನ್ನು ಮಾಡುತ್ತೇನೆ ಎಂಬ ಸಂಕಲ್ಪ ಮಾಡಿದರೂ ಅದರಿಂದ ಫಲಗಳು ದೊರೆಯುತ್ತವೆ. ಹಾಗಿರುವಾಗ ಧರ್ಮಕ್ಕೆ ಮತ್ತು ಸಂಸ್ಕೃತಿಗೆ ತಲೆಬಾಗಿ ನಡೆದಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದರು.

ದೇವರ ಬಗ್ಗೆ ಅಂಧ ಶ್ರದ್ಧೆ ಬೇಡ
ಜಗತ್ತಿನ ಒಂದೊಂದು ಕಣವೂ ದೇವರ ಅಸ್ತಿತ್ವವನ್ನು ಸಾರುತ್ತಿವೆ. ಭಗವಂತ ಯಾರು ಯಾರಿಗೆ ಏನೇನು ಬೇಕೋ ಅದನ್ನೇ ಸೃಷ್ಟಿ ಮಾಡಿದ್ದಾನೆ. ಜಗತ್ತಿನ ನಿರ್ಮಾಣದ ಹಿಂದೆ ಇರುವಾತನನ್ನು ಕಣ್ಣಾರೆ ನೋಡುವುದು ಸಾಧ್ಯವಿಲ್ಲ. ಅದನ್ನು ಅನುಭವದಿಂದ ತಿಳಿಯಬೇಕು ಎಂದರು.

ದೇವರ ಬಗ್ಗೆ ಅಂಧ ಶ್ರದ್ಧೆ ಬೇಡ. ದೇವರಿಂದ ದೇಹ, ಬುದ್ದಿ ಶಕ್ತಿ, ಪಂಚಭೂತವನ್ನು ಪಡೆದವರು ಕೃತಜ್ಞತೆ ಸಲ್ಲಿಸಬೇಕು. ಪರಮತ್ಮನ ಉಪಕಾರ ಸ್ಮರಣೆಯೇ ಧರ್ಮ ಎಂದು ಅವರು ಕಾರ್ಯಕ್ರಮದ ನಂತರ ಯುವಜನರ ಪ್ರಶ್ನೆಗಳಿಗೆ ಡಾ. ವಿದ್ಯಾಸಿಂಹಾಚಾರ್ಯರು ಉತ್ತರಿಸಿದರು.

ಉತ್ತರಾದಿ ಮಠದ ವ್ಯವಸ್ಥಾಪಕ ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ, ಬಿಎಸ್‌ಎಸ್ ವಿದ್ಯೋದಯ ಶಾಲೆಯ ಕಾರ್ಯದರ್ಶಿ ವಾಸದೇವ ಭಟ್, ಉದ್ಯಮಿ ಗುರುರಾಜ್ ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadamysoreUttaradi MathaUttaradi Muttಉತ್ತರಾದಿ ಮಠಭಗವದ್ಗೀತೆಭಾಗವತಮಹಾಭಾರತಮುಂಬೈಮೈಸೂರುರಾಮಾಯಣಶ್ರೀ ಸತ್ಯಧ್ಯಾನ ವಿದ್ಯಾಪೀಠ
Previous Post

ಬೆಂಗಳೂರು ರೈಲ್ವೆ ವಿಭಾಗದಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ

Next Post

ವೇದಗಳನ್ನು ಸಂರಕ್ಷಿಸುವ ಕೆಲಸ ಮಾಡಬೇಕು | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯರ ವಿಶೇಷ ಪ್ರವಚನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೇದಗಳನ್ನು ಸಂರಕ್ಷಿಸುವ ಕೆಲಸ ಮಾಡಬೇಕು | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯರ ವಿಶೇಷ ಪ್ರವಚನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಟಿಟಿ ವಾಹನ ಬಿಸಿಲೆ ಘಾಟ್ ಬಳಿ ಅಪಘಾತ | ಮದುವೆಗೆ ಹೊರಟಿದ್ದವರು ಆಸ್ಪತ್ರೆಗೆ

October 30, 2025

ಆಫ್ಗಾನ್ ಗಡಿಯಲ್ಲಿ ಉಗ್ರರೊಂದಿಗೆ ಘರ್ಷಣೆ | ಸೇನಾ ಕ್ಯಾಪ್ಟನ್ ಸೇರಿ ಪಾಕಿಸ್ತಾನದ ಆರು ಸೈನಿಕರು ಖತಂ

October 30, 2025

ಶಿವಮೊಗ್ಗ | ಎರಡು ಭೀಕರ ಅಪಘಾತ | ನಾಲ್ವರ ದುರ್ಮರಣ | ಹೇಗಾಯ್ತು ಘಟನೆಗಳು?

October 30, 2025

ಹಮ್ ಸಫರ್ ಎಕ್ಸ್ ಪ್ರೆಸ್’ಗೆ ಕಾಯಂಕುಳಂ ಜಂಕ್ಷನ್’ನಲ್ಲಿ ಪ್ರಾಯೋಗಿಕ ನಿಲುಗಡೆ

October 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಟಿಟಿ ವಾಹನ ಬಿಸಿಲೆ ಘಾಟ್ ಬಳಿ ಅಪಘಾತ | ಮದುವೆಗೆ ಹೊರಟಿದ್ದವರು ಆಸ್ಪತ್ರೆಗೆ

October 30, 2025

ಆಫ್ಗಾನ್ ಗಡಿಯಲ್ಲಿ ಉಗ್ರರೊಂದಿಗೆ ಘರ್ಷಣೆ | ಸೇನಾ ಕ್ಯಾಪ್ಟನ್ ಸೇರಿ ಪಾಕಿಸ್ತಾನದ ಆರು ಸೈನಿಕರು ಖತಂ

October 30, 2025

ಶಿವಮೊಗ್ಗ | ಎರಡು ಭೀಕರ ಅಪಘಾತ | ನಾಲ್ವರ ದುರ್ಮರಣ | ಹೇಗಾಯ್ತು ಘಟನೆಗಳು?

October 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!