Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

ಮೈಸೂರು: ಅರ್ಪಿತಾ ನಾಯಕ ಭರತನಾಟ್ಯ ರಂಗ ಪ್ರವೇಶ

February 20, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕಲೆ ಮೂಲಕ ಬಿಂಬಿಸುವ ತಲ್ಲೀನತೆ ಮತ್ತು ಶ್ರದ್ಧಾ ಭಾವಗಳೇ ನೃತ್ಯಪಟುವಿನ ಕ್ರಿಯಾಶೀಲತೆ ಪ್ರತೀಕ ಎಂದು
ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಮಧುಸೂದನ ಹೇಳಿದರು.

ಅವರು ವಿದುಷಿ ಮಿತ್ರಾ ನವೀನ್ ಅವರ ನಾದವಿದ್ಯಾಲಯ ಸಂಸ್ಥೆ ನಗರದ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಕಲಾವಿದೆ ಅರ್ಪಿತಾ ನಾಯಕ ಅವರ ರಂಗಪ್ರವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅರ್ಪಿತಾ ಹೆಸರಿಗೆ ತಕ್ಕಂತೆ ನೃತ್ಯವನ್ನು ಸಂಪೂರ್ಣವಾಗಿ, ಸಮರ್ಥವಾಗಿ ಗುರು ಮಿತ್ರಾ ಅವರಿಗೆ ಅರ್ಪಿಸಿ ಧನ್ಯತೆ ಮೆರೆದಿದ್ದಾರೆ. ಅವರೊಬ್ಬ ಕ್ರಿಯಾಶೀಲ ಯುವ ನೃತ್ಯಪಟು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ನೃತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಸಮರ್ಥವಾಗಿ ಕೊಡುಗೆಯಾಗಿ ನೀಡಬಲ್ಲ ಕಲಾವಿದೆ ಅರ್ಪಿತಾ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಾವಿದೆ ಅರ್ಪಿತಾ ಅವರ ತಂದೆ ಉದಯ ನಾಯಕ, ತಾಯಿ ಸುವರ್ಣಾ ನಾಯಕ, ಗುರು ಮಿತ್ರಾ ನವೀನ್ ಇತರರು ಇದ್ದರು.

ಹಿಮ್ಮೇಳ: ಕಲಾವಿದೆ ಅರ್ಪಿತಾ ಅವರ ರಂಗಪ್ರವೇಶಕ್ಕೆ ಗುರು ಮಿತ್ರಾ ನವೀನ್ ನಟುವಾಂಗ, ವಿದ್ವಾನ್ ಎಂ. ಎಸ್. ನವೀನ್ ಅಂದಗಾರ್ ಗಾಯನ, ವಿದ್ವಾನ್ ಜಿ.ಎಸ್. ನಾಗರಾಜ್ ಮೃದಂಗ ಮತ್ತು ವಿದ್ವಾನ್ ವಿವೇಕ ಕೃಷ್ಣ ಕೊಳಲು ಪಕ್ಕವಾದ್ಯದಲ್ಲಿ ಸಹಕರಿಸಿದರು.
ನೃತ್ಯದ ಸೊಬಗು ಹೊಮ್ಮಿಸಿದ ಕಲಾವಿದೆ:
ಪುಷ್ಪಾಂಜಲಿಯೊಂದಿಗೆ ಆರಂಭವಾದ ಅರ್ಪಿತಾ ಅವರ ನೃತ್ಯ ಪ್ರಸ್ತುತಿ, ಆನಂದ ನರ್ತನ ಗಣಪತಿ ಕೃತಿ ನೃತ್ತ ಅಭಿನಯದ ಮಿಶ್ರಣವಾಗಿತ್ತು. ಆದಿ ಪೂಜಿತನೂ, ಏಕದಂತನೂ, ಮೂಲಾಧಾರ ಚಕ್ರದ ಅಧಿಪತಿಯೂ ಆದ ಗಣಪತಿಯನ್ನು ಆನಂದ,

ಚ್ಚಿದಾನಂದ, ಪರಮಾನಂದ ನರ್ತನ ಗಣಪತಿಯಾಗಿ ವಂದಿಸುವ ಕೃತಿ ಎಲ್ಲರನ್ನೂ ಮಂತ್ರ ಮುಗ್ಧರನ್ನಾಗಿಸಿತು.ಶೀಘ್ರ ಗತಿಯಲ್ಲಿ ನರ್ತಿಸುವ ಜತಿಸ್ವರದ ಪ್ರಸ್ತುತಿ, ವಸಂತ ರಾಗ ,ಆದಿತಾಳದಲ್ಲಿ ನಿಬದ್ಧವಾಗಿತ್ತು.

Also read: ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್

ಕಲಾರಸಿಕರನ್ನು ಅರ್ಪಿತಾ ಅವರು ತನ್ನತ್ತ ಸೆಳೆದಿದ್ದು ವರ್ಣದ ಸಮರ್ಪಣೆಯ ಮೂಲಕ. ಅದು ಕಲಾವಿದೆಯ ಇಡೀ ಸಾಮರ್ಥ್ಯವನ್ನು, ನೈಪುಣ್ಯವನ್ನು ಪರೀಕ್ಷಿಸುವ ಮಹತ್ತರ ಘಟ್ಟವಾಗಿತ್ತು. ಜಗದ್ರಕ್ಷಕಳಾದ ದೇವಿಯನ್ನು ಪಾರ್ವತಿಯಾಗಿ, ಲಕ್ಷ್ಮಿಯಾಗಿ, ಸರಸ್ವತಿಯಾಗಿ ಸ್ತುತಿಸಿದ್ದಾರೆ. ಸಿಂಹವಾಹಿನಿಯದ ಶಿವನ ಸುಂದರಿಯೇ, ರಾಜರಾಜೇಶ್ವರಿಯೇ, ಓಂಕಾರ ನಾದದಿಂದ ರೂಪಿತಗೊಂಡಿರುವ ನಟರಾಜನ ಮನೋಹರಿಯೇ, ಕಷ್ಟಗಳನ್ನು ಹೋಗಲಾಡಿಸಿ ನಮ್ಮನ್ನು ರಕ್ಷಿಸಿ ಕರುಣೆಯಿಂದ ವರವನ್ನು ದಯಪಾಲಿಸಲು ಬಾ. ಸದಾ ನಿನ್ನ ಚಿಂತೆಯಲ್ಲಿ ನಿನ್ನನ್ನು ನೆನೆಯುವ, ಸ್ಮರಿಸುವ ಮನಸ್ಸನ್ನು ನೀಡಲು ಬಾ ತಾಯಿ ಎಂದು ಭಕ್ತಿ ಪ್ರಧಾನವಾದ ಪದವರ್ಣದ ಪ್ರಸ್ತುತಿಯ ಮೂಲಕ ಅರ್ಪಿತಾ ಕಲೆಗಾರಿಗೆ ಸಾಬೀತು ಪಡಿಸಿದರು.

Kalahamsa Infotech private limitedಭಾವಪರವಶರಾದ ಶ್ರೋತೃಗಳು:
ಉತ್ತರಾರ್ಧದಲ್ಲಿ ನೃತ್ಯಾಧಿಪತಿ ಶಿವನನ್ನು ಆರಾಧಿಸುವ, ಭೋ ಶಂಭೋ ಶಿವ ಶಂಭೋ ಸ್ವಯಂಭೋ … ಎಲ್ಲರನ್ನು ಭಾವಪರವಶವನ್ನಾಗಿಸಿತು. ನಂತರ ಕೃಷ್ಣ ನೀ ಬೇಗನೆ ಬಾರೋ ದೇವರ ನಾಮವನ್ನು ನರ್ತಿಸಿ ಪ್ರದರ್ಶಿಸಿದರು. ಕೊನೆಯ ಹಂತ, ಅತ್ಯಂತ ಲವಲವಿಕೆಯ, ಚುರುಕುತನದ ಪ್ರದರ್ಶನದ ತಿಲ್ಲಾನದ ರೋಚಕ ಪ್ರದರ್ಶನದ ಮೂಲಕ, ಇಡೀ ರಂಗ ಪ್ರವೇಶದ ಸೊಬಗಿಗೆ ಚಿನ್ನದ ಪರಿಮಳವನ್ನು ತಂದುಕೊಟ್ಟರು ಅರ್ಪಿತಾ.

ಒಟ್ಟಾರೆ ವಿದುಷಿ ಮಿತ್ರಾ ಅವರ ಶಿಷ್ಯೆ, ಭರತನಾಟ್ಯಕ್ಕೆ ಒಂದು ಅದ್ಭುತ ಕಾಣಿಕೆಯಾಗಿ ಹೊರಹೊಮ್ಮಿದ್ದು ರಂಗಪ್ರವೇಶದ ಫಲಶೃತಿಯಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
                   

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Previous Post

ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್

Next Post

ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಮಧ್ವ ನವಮಿ ಅಂಗವಾಗಿ ಭಂಡಾರಕೇರಿ ಮಠ ಹಮ್ಮಿಕೊಂಡಿದ್ದ ವಿದ್ವತ್ ಸಭೆಯಲ್ಲಿ  ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ, ವ್ಯಾಕರಣ, ನ್ಯಾಯ ಶಾಸ್ತ್ರ ಪಂಡಿತ ಕೆಂಪದಾಳಿಹಳ್ಳಿ ಕೃಷ್ಣಾಚಾರ್ಯ ಅವರಿಗೆ ‘ಮಧ್ವ  ವಿದ್ಯಾಮಾನ್ಯ’ ಬಿರುದನ್ನು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಪ್ರದಾನ ಮಾಡಿ ಗೌರವಿಸಿದರು.

ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!